ರಾಜ್ಯ

ಶಿವಮೊಗ್ಗ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಬರ ಎಂದ ಕುಮಾರಸ್ವಾಮಿ

ಸಮಗ್ರ ನ್ಯೂಸ್‌ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಧಿಕಾರಕ್ಕೆ ಬಂದಾಗಲೆಲ್ಲ ಬರ ಪರಿಸ್ಥಿತಿ ತಲೆದೋರಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಅವರು ಸಂಸದ ಬಿ.ವೈ.ರಾಘವೇಂದ್ರ ಅವರ ನಾಮಪತ್ರ ಸಲ್ಲಿಕೆಯ ನಂತರ ನಡೆದ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ನಾನು ಸರ್ಕಾರ ಮಾಡಿದ್ದೆ. ಬಿ.ಎಸ್.ಯಡಿಯೂರಪ್ಪ , ಬಸವರಾಜ್ ಬೊಮ್ಮಾಯಿ ಸರ್ಕಾರ ಮಾಡಿದ್ದಾರೆ. ಆಗೆಲ್ಲಾ ಬರ ಬಂದಿರಲಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಬರ ಬಂದಿದೆ ಎಂದರು. ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಕ್ಷೇತ್ರಗಳ

ಶಿವಮೊಗ್ಗ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಬರ ಎಂದ ಕುಮಾರಸ್ವಾಮಿ Read More »

ಚಾಮರಾಜನಗರ: ಕಾಡಾನೆ ದಾಳಿಯಿಂದ ವ್ಯಕ್ತಿ ಸ್ಥಳದಲ್ಲೇ ಮೃತ್ಯು

ಸಮಗ್ರ ನ್ಯೂಸ್‌ : ಚಾಮರಾಜನಗರ ಜಿಲ್ಲೆಯ ಹನೂರು ಗುಂಡಿಮಾಳ ಗ್ರಾಮದಿಂದ ಹೊಸಪೋಡು ಗ್ರಾಮಕ್ಕೆ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಒಡೆಯರ ಪಾಳ್ಯ ಸಮೀಪದ ಹೊಸ ಪೋಡು ಗ್ರಾಮದ ಈರಾ (61) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಕಾರ್ಯನಿಮಿತ್ತ ಒಡೆಯರ ಪಾಳ್ಯ ಗ್ರಾಮಕ್ಕೆ ಆಗಮಿಸಿದ್ದ ಹೊಸ ಫೋಡು ಗ್ರಾಮದ ನಿವಾಸಿ ಈರ ಎಂಬಾತ ಕೆಲಸ ಮುಗಿದ ಮೇಲೆ ಗುಂಡಿಮಾಳದ ವರಗೆ ಬಸ್ ನಲ್ಲಿ ಪ್ರಯಾಣಿಸಿ ನಂತರ ಹೊಸ ಪೋಡು

ಚಾಮರಾಜನಗರ: ಕಾಡಾನೆ ದಾಳಿಯಿಂದ ವ್ಯಕ್ತಿ ಸ್ಥಳದಲ್ಲೇ ಮೃತ್ಯು Read More »

ಹಾಸನ: ಕಾರು ಡಿಕ್ಕಿ ಹೊಡೆದು ಸೈಕಲ್‌ ಸವಾರ ಮೃತ್ಯು

ಸಮಗ್ರ ನ್ಯೂಸ್‌ : ಸೈಕಲ್‌ನಲ್ಲಿ ತೆರಳುತ್ತಿದ್ದ ವೃದ್ಧನಿಗೆ ಕಾಟೀಹಳ್ಳಿ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸೈಕಲ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ನಗರದ ಡೈರಿ ಸರ್ಕಲ್ ಬಳಿ ನಡೆದಿದೆ. ಶ್ರೀರಾಮನಗರದ ನಿವಾಸಿ ಆನಂದ್ (60) ಮೃತ ದುರ್ದೈವಿ. ಕಾರಿನ ಡಿಕ್ಕಿ ರಭಸಕ್ಕೆ ಕೆಳಗೆ ಹಾರಿ ಬಿದ್ದ ಆನಂದ್‌ ಅವರ ಮುಖವೇ ಅಪ್ಪಚ್ಚಿ ಆಗಿತ್ತು. ತಲೆಗೆ ಗಂಭೀರವಾಗಿ ಗಾಯವಾಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ಹಾಸನ ಸಂಚಾರಿ

ಹಾಸನ: ಕಾರು ಡಿಕ್ಕಿ ಹೊಡೆದು ಸೈಕಲ್‌ ಸವಾರ ಮೃತ್ಯು Read More »

ಚಿತ್ರದುರ್ಗ: ಗಂಡನ ಮನೆಯಲ್ಲಿ ಕಿರುಕುಳ- ಮಹಿಳೆ ಆತ್ಮಹತ್ಯೆ

ಸಮಗ್ರ ನ್ಯೂಸ್‌ : ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಮತ್ತೋಡು ಗ್ರಾಮದಲ್ಲಿ ನಡೆದಿದೆ. ಆಶಾ (26) ಮೃತ ದುರ್ದೈವಿ. ಮಕ್ಕಳಾಗಿಲ್ಲ ಎಂಬ ಕಾರಣವನ್ನೇ ನೆಪವನ್ನಾಗಿ ಇಟ್ಟುಕೊಂಡು ಪತಿ ಕುಟುಂಬಸ್ಥರು ಕಿರುಕುಳ ನೀಡುತ್ತಿದ್ದರು ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಆಶಾಗೆ, ಮದುವೆ ಆಗಿ 5 ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಈ ಕಾರಣಕ್ಕೆ ಆಶಾಗೆ ತವರು ಮನೆಗೆ ವಾಪಸ್‌ ಕಳಿಸುತ್ತೇನೆ ಎಂದು ಅತ್ತೆ ಹಿಂಸೆ

ಚಿತ್ರದುರ್ಗ: ಗಂಡನ ಮನೆಯಲ್ಲಿ ಕಿರುಕುಳ- ಮಹಿಳೆ ಆತ್ಮಹತ್ಯೆ Read More »

ಕಲಬುರಗಿ: ಕೊನೆಗೂ ಮೈತ್ರಿಕೂಟಕ್ಕೆ ಜೈ ಎಂದ ಶಾಸಕ ಕಂದಕೂರ

ಸಮಗ್ರ ನ್ಯೂಸ್‌ : ರಾಯಚೂರು ಲೋಕಸಭಾ ಕ್ಷೇತ್ರ ಮತ್ತು ಕಲಬುರಗಿ ಲೋಕಸಭಾ ಕ್ಷೇತ್ರ ಹಾಗೂ ಸುರಪುರ ಉಪ ಚುನಾವಣೆ ಕ್ಷೇತ್ರಗಳಲ್ಲಿ ನಾನು ಸಂಪೂರ್ಣ ಸಮಯ ಕೊಟ್ಟು ಅವರ ಗೆಲುವಿಗಾಗಿ ಶ್ರಮಿಸುತ್ತೇನೆ ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಸ್ಪಷ್ಟ ಪಡಿಸಿದ್ದಾರೆ. ತಮ್ಮ ಗೃಹ ಕಚೇರಿಯಲ್ಲಿ ಕೈಗೊಂಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಯಚೂರು ಲೋಕಸಭೆ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಮತ್ತು ಸುರಪೂರ ವಿಧಾನಸಭೆ ಅಭ್ಯರ್ಥಿ ರಾಜುಗೌಡ ಕೂಡ ಭೇಟಿಯಾಗಿ ಬೆಂಬಲ ಕೋರಿದ್ದು, ಹಾಗೆ ನಮ್ಮ ರಾಜ್ಯ ಜೆಡಿಎಸ್

ಕಲಬುರಗಿ: ಕೊನೆಗೂ ಮೈತ್ರಿಕೂಟಕ್ಕೆ ಜೈ ಎಂದ ಶಾಸಕ ಕಂದಕೂರ Read More »

ಕಲಬುರಗಿ: ಪರೀಕ್ಷಾ ಅಕ್ರಮ ಹಗರಣ ಆರೋಪಿ ಮನೆಗೆ ಡಾ.ಉಮೇಶ್ ಜಾಧವ್ ಭೇಟಿ

ಸಮಗ್ರ ನ್ಯೂಸ್‌ : ಪಿಎಸ್‌ಐ ನೇಮಕಾತಿಯಲ್ಲಿ ಹಗರಣ ನಡೆಸಿ ಜೈಲುಪಾಲಾಗಿರುವ ಆರ್‌ಡಿ ಪಾಟೀಲ್ ಮನೆಗೆ ಬುಧವಾರ ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ತೆರಳಿ ಮತಯಾಚಿಸಿ, ಬೆಂಬಲ ಕೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಪಿಎಸ್‌ಐ ಪರೀಕ್ಷೆ ವೇಳೆ ಅಕ್ರಮ ಮಾಡಲು ಯತ್ನಿಸಿ ಸಿಕ್ಕಿಬಿದ್ದು, ಜೈಲುಪಾಲಾಗಿರುವ ಆರ್‌ಡಿ ಪಾಟೀಲ್ ಮನೆಗೆ ಕಲಬುರಗಿ ಸಂಸದ ಉಮೇಶ್ ಜಾಧವ್ ಭೇಟಿ ನೀಡಿರುವುದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಅಘಜಲಪುರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ವಾತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಆರ್.ಡಿ ಪಾಟೀಲ್ ಅನ್ನು

ಕಲಬುರಗಿ: ಪರೀಕ್ಷಾ ಅಕ್ರಮ ಹಗರಣ ಆರೋಪಿ ಮನೆಗೆ ಡಾ.ಉಮೇಶ್ ಜಾಧವ್ ಭೇಟಿ Read More »

ಚಾಮರಾಜನಗರ: ಸರ್ಕಾರಿ ಜಾಗದಲ್ಲಿ ಕ್ರೈಸ್ತ ಸಮುದಾಯದ ಅಕ್ರಮವಾಗಿ ಗೋರಿ ನಿರ್ಮಾಣ ಮಾಡಿಲ್ಲ- ಜೋಸ್ವಾ ಪ್ರಸನ್ನ ಕುಮಾರ್ ಸ್ಪಷ್ಟನೆ

ಸಮಗ್ರ ನ್ಯೂಸ್ : ಸರ್ಕಾರಿ ಜಾಗದಲ್ಲಿ ಕ್ರೈಸ್ತ ಸಮುದಾಯದವರು ಅಕ್ರಮವಾಗಿ ಯಾವುದೇ ಗೋರಿಗಳನ್ನು ನಿರ್ಮಾಣ ಮಾಡಿಲ್ಲ ಎಂದು ಸೆಂಟ್ ಪೀಟರ್ಸ್ ಲೂಥರನ್ ಚರ್ಚ್‍ನ ಫಾದರ್ ಜೋಸ್ವಾ ಪ್ರಸನ್ನ ಕುಮಾರ್ ಸ್ಪಷ್ಟಪಡಿಸಿದರು. ಪಟ್ಟಣದ ಸೆಂಟ್ ಪೀಟರ್ಸ್ ಚರ್ಚ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಣದ ವಿಜಯಪುರ ಸರ್ವೆ ನಂಬರ್ 102, 62, 61 ಮತ್ತು 105 ರ ಮಧ್ಯೆ ಇರುವ ಸರ್ಕಾರಿ ರಸ್ತೆ ಮತ್ತು ರಾಜ ಕಾಲುವೆಯಲ್ಲಿ ಕ್ರೈಸ್ತ ಸಮುದಾಯದವರು ಅಕ್ರಮವಾಗಿ ಗೋರಿಗಳನ್ನು ನಿರ್ಮಿಸಿಕೊಂಡಿದ್ದಾರೆ ಎಂದು

ಚಾಮರಾಜನಗರ: ಸರ್ಕಾರಿ ಜಾಗದಲ್ಲಿ ಕ್ರೈಸ್ತ ಸಮುದಾಯದ ಅಕ್ರಮವಾಗಿ ಗೋರಿ ನಿರ್ಮಾಣ ಮಾಡಿಲ್ಲ- ಜೋಸ್ವಾ ಪ್ರಸನ್ನ ಕುಮಾರ್ ಸ್ಪಷ್ಟನೆ Read More »

ಇಂದು ಮಂಡ್ಯದಲ್ಲಿ ನಟ ದರ್ಶನ್ ಪ್ರಚಾರ/ ಕಾಂಗ್ರೆಸ್ ಪರ ನಿಂತ ಚಾಲೆಂಜಿಂಗ್ ಸ್ಟಾರ್

ಸಮಗ್ರ ನ್ಯೂಸ್: ಕಾಂಗ್ರೆಸ್ ಅಭ್ಯರ್ಥಿ ಸ್ಟ್ರಾರ್ ಚಂದ್ರು ಪರ ನಟ ದರ್ಶನ್ ಇಂದು ಮಂಡ್ಯ ಜಿಲ್ಲೆ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಬೆಳಗ್ಗೆಯಿಂದ ಸಂಜೆಯವರೆಗೂ ಪ್ರಚಾರ ನಡೆಸಲು ಮುಂದಾಗಿದ್ದಾರೆ. ಬೆಳಗ್ಗೆ 9:30ಕ್ಕೆ ಮಂಡ್ಯ ಜಿಲ್ಲೆ ಹಲಗೂರು ಪಟ್ಟಣದಿಂದ ಮತಯಾಚನೆಗೆ ಪ್ರಚಾರ ಆರಂಭಿಸಲಿದ್ದಾರೆ. ಈ ಹಿಂದೆ ದರ್ಶನ್ ಅವರು ಸುಮಲತಾ ಅಂಬರೀಶ್ ಪರವಾಗಿ ಪ್ರಚಾರ ಮಾಡುವುದಾಗಿ ಹೇಳಿದ್ದರು. ಬದಲಾದ ರಾಜಕೀಯ ಸನ್ನಿವೇಶದಿಂದಾಗಿ ಸುಮಲತಾ ಅಂಬರೀಶ್ ಈ ಬಾರಿ ಮಂಡ್ಯ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ. ಎನ್‍ಡಿಎ ಅಭ್ಯರ್ಥಿಯಾಗಿ ಮಾಜಿ

ಇಂದು ಮಂಡ್ಯದಲ್ಲಿ ನಟ ದರ್ಶನ್ ಪ್ರಚಾರ/ ಕಾಂಗ್ರೆಸ್ ಪರ ನಿಂತ ಚಾಲೆಂಜಿಂಗ್ ಸ್ಟಾರ್ Read More »

ಏ.24ರಂದು ಮಡಿಕೇರಿಗೆ ಯೋಗಿ ಆದಿತ್ಯನಾಥ್

ಉತ್ತರಪ್ರದೇಶದ ಮುಖ್ಯಮಂತ್ರಿ, ಬಿಜೆಪಿ ಸ್ಟಾರ್ ಪ್ರಚಾರಕರಾದ ಯೋಗಿ ಆದಿತ್ಯನಾಥ್ ಏಪ್ರಿಲ್ 24 ರಂದು ಮಡಿಕೇರಿಗೆ ಭೇಟಿ. ಮಡಿಕೇರಿಯ ಗಾಂಧಿಮೈದಾನದಲ್ಲಿ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ, ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿ ಯದುವೀರ್ ಒಡೆಯರ್ ಪರ ಚುನಾವಣಾ ಪ್ರಚಾರ ನಡೆಸಲಿರುವ ಯೋಗಿ ಆದಿತ್ಯನಾಥ್. ಕಾರ್ಯಕ್ರಮದ ಕುರಿತು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾಹಿತಿ.

ಏ.24ರಂದು ಮಡಿಕೇರಿಗೆ ಯೋಗಿ ಆದಿತ್ಯನಾಥ್ Read More »

ಜೈ ಶ್ರೀ ರಾಮ್ ಎಂದು ಕೂಗಿದ್ದಕ್ಕೆ ಮುಸ್ಲಿಂ ಯುವಕರಿಂದ ಹಿಂದೂ ಯುವಕರ ಮೇಲೆ ಹಲ್ಲೆ

ಸಮಗ್ರ ನ್ಯೂಸ್: ಇಂದು ರಾಮನವಮಿ ಸಂಭ್ರಮ, ನಾಡಿನೆಲ್ಲೆಡೆ ಅದ್ದೂರಿಯಾಗಿ ಆಚರಿಸಲಾಗುತ್ತದೆ. ಇದೇ ಸಂದರ್ಭದಲ್ಲಿ ರಾಮನವಮಿ ಮುಗಿಸಿಕೊಂಡು ಕಾರಿನಲ್ಲಿ ಹೋಗುತ್ತಿದ್ದ ಯುವಕರನ್ನು ಅಡ್ಡಗಟ್ಟಿ ಅನ್ಯಕೋಮಿನ ಯುವಕರು ಪುಂಡಾಟ ಮೆರೆದಿದ್ದಾರೆ. ಈ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದ ಬೆಟ್ಟಳ್ಳಿ ಮಸೀದಿ ಬಳಿ ನಡೆದಿದೆ. ಇಬ್ಬರು ಮುಸ್ಲಿಂ ಯುವಕರು ‘ಕಾರಿನ ಬಳಿ ಬಂದು ಜೈ ಶ್ರೀರಾಮ್ ಎಂದು ಹೇಳಬೇಕಾ, ಜೈ ಶ್ರೀ ರಾಮ್ ಇಲ್ಲ. ಓನ್ಲೀ ಅಲ್ಲಾ ಹು ಅಕ್ಬರ್ ಎಂದು ಹೇಳಿ, ಇದಲ್ಲದೆ ಕಾರಿನಲ್ಲಿ ಇದ್ದವರಿಗೆ ಅವಾಚ್ಯವಾಗಿ ನಿಂದಿಸಿದ್ದಾರೆ. ಇದೇ ವೇಳೆ

ಜೈ ಶ್ರೀ ರಾಮ್ ಎಂದು ಕೂಗಿದ್ದಕ್ಕೆ ಮುಸ್ಲಿಂ ಯುವಕರಿಂದ ಹಿಂದೂ ಯುವಕರ ಮೇಲೆ ಹಲ್ಲೆ Read More »