ರಾಜ್ಯ

ಎಪ್ರಿಲ್ 20 ರಂದು ಕರುನಾಡಿಗೆ ನಮೋ| ಚಿಕ್ಕಬಳ್ಳಾಪುರ, ಬೆಂಗಳೂರಿನಲ್ಲಿ ಬೃಹತ್ ಸಮಾವೇಶ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಚಾರ, ರ್ಯಾಲಿಗಳು ನಡೆಯುತ್ತಿದ್ದು, ಮೊನ್ನೆಯಷ್ಟೆ ಕರುನಾಡಿಗೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದರು. ಮೈಸೂರು ಮಂಗಳೂರಿನಲ್ಲಿ ಸಮಾವೇಶ ಕೈಗೊಂಡಿದರು. ಇದೀಗ ಮತ್ತೊಮ್ಮೆ ಕರುನಾಡಿಗೆ ನಮೋ ಎಂಟ್ರಿ ಕೊಡಲಿದ್ದಾರೆ. ಇದೇ ಶನಿವಾರ ಎಪ್ರಿಲ್ 20 ರಂದು ನಮೋ ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಸುತ್ತಮುತ್ತಲಿನ ಲೋಕಸಭಾ ಕ್ಷೇತ್ರಗಳಲ್ಲಿ ಮೋಡಿ ಮಾಡಲಿದ್ದಾರೆ. ಏಪ್ರಿಲ್‌ 20ರಂದು ಮೊದಲಿಗೆ ಚಿಕ್ಕಬಳ್ಳಾಪುರ ನಗರದಲ್ಲಿ ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ಪಕ್ಕದ

ಎಪ್ರಿಲ್ 20 ರಂದು ಕರುನಾಡಿಗೆ ನಮೋ| ಚಿಕ್ಕಬಳ್ಳಾಪುರ, ಬೆಂಗಳೂರಿನಲ್ಲಿ ಬೃಹತ್ ಸಮಾವೇಶ Read More »

ಹಾಸನ: ಗ್ಯಾರಂಟಿ ಕುರಿತ ಹೆಚ್‌ಡಿಕೆ ಹೇಳಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

ಸಮಗ್ರ ನ್ಯೂಸ್‌ : ರಾಜ್ಯ ಕಾಂಗೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ ಪಡೆಯುತ್ತಿರುವ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಇದೀಗ ವಿವಾಧಕ್ಕೆ ಕಾರಣವಾಗಿ ಇದೀಗ ಕಾಂಗ್ರೆಸ್ ಪಕ್ಷದ ಮಹಿಳಾ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದವು. ತಾಲೂಕು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶ್ರುತಿ ಗುಂಡೇಗೌಢ ಪಟ್ಟಣದ ಗಾಂಧಿವೃತ್ತದಲ್ಲಿ ಪ್ರತಿಭಟನೆ ನಡೆಸಿದ ನಂತರ ಮಾತನಾಡಿ ಸರ್ಕಾರದ ಗ್ಯಾರಂಟಿಗಳು ಪಕ್ಷಾತೀತವಾಗಿ ಎಲ್ಲರೂ ಪಡೆಯುತ್ತಿದ್ಧಾರೆ. ಈ ಗ್ಯಾರಂಟಿಗಳಿಂದ ಅದೇಷ್ಟೊ ಕುಟುಂಬಗಳು ಇಂದು ನೆಮ್ಮದಿಯ ಜೀವನ ನಡೆಸುವಂತಾಗಿದೆ

ಹಾಸನ: ಗ್ಯಾರಂಟಿ ಕುರಿತ ಹೆಚ್‌ಡಿಕೆ ಹೇಳಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ Read More »

ಹಾಸನ: ಏ.19ರಂದು ಹೆಚ್ಡಿಕೆಗೆ ಮುತ್ತಿಗೆ ಹಾಕಿ ಪ್ರತಿಭಟನೆ

ಸಮಗ್ರ ನ್ಯೂಸ್ : 2024ರ ಏಪ್ರಿಲ್ 19ರ ಬುಧವಾರದಂದು ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯ ಪರವಾಗಿ ಚುನಾವಣಾ ಪ್ರಚಾರ ಮಾಡಲು ಚನ್ನರಾಯಪಟ್ಟಣಕ್ಕೆ ಆಗಮಿಸುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಹಾಗೂ ಹಸಿರು ಸೇನೆ ಜನಜಾಗೃತಿ ಸಂಘಟನೆಯ ರಾಜ್ಯಾಧ್ಯಕ್ಷೆ ಚಿನ್ನೇ ನಹಳ್ಳಿ ನಾಗರತ್ನಮ್ಮ ತಿಳಿಸಿದರು. ಅವರು ಪಟ್ಟಣದ ರೈತ ಸಂಘದ ಕಚೇರಿಯಲ್ಲಿ ರೈತ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ ಕರ್ನಾಟಕ ರಾಜ್ಯದಲ್ಲಿ ದಾರಿ ತಪ್ಪುತ್ತಿರುವುದು

ಹಾಸನ: ಏ.19ರಂದು ಹೆಚ್ಡಿಕೆಗೆ ಮುತ್ತಿಗೆ ಹಾಕಿ ಪ್ರತಿಭಟನೆ Read More »

ಚಿಕ್ಕಮಗಳೂರು: ಯುವಕರನ್ನು ಮುಂಚೂಣಿಗೆ ತರುವುದೇ ಕಾಂಗ್ರೆಸ್‌ನ ಧ್ಯೇಯ- ಜಾರ್ಜ್

ಸಮಗ್ರ ನ್ಯೂಸ್ : ದೇಶದ ಭವಿಷ್ಯವನ್ನು ಸದೃಢಗೊಳಿಸುವ ಹಾಗೂ ಯುವಪೀಳಿಗೆಯನ್ನು ಜಾತ್ಯಾತೀತವಾಗಿ ಸಮಾಜದಲ್ಲಿ ಮುಂಚೂಣಿಗೆ ತರುವುದೇ ಕಾಂಗ್ರೆಸ್ ಪಕ್ಷದ ಮೂಲಧ್ಯೇಯ ಎಂದು ಜಿಲ್ಲಾ ಉಸ್ತು ವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ಅವರು ನಗರದ ನಿರಂತರ ಸಮುದಾಯ ಭವನದಲ್ಲಿ ಚುನಾವಣಾ ವಾರಂ ರೂಂ.ಗೆ ಭೇಟಿ ನೀಡಿ ಮಾತನಾಡಿದ ಅವರು ಯುವಕರನ್ನು ಉದ್ಯೋಗವಂತರನ್ನಾಗಿ ನಿರ್ಮಾಣ ಮಾಡುತ್ತೇವೆಂದು ಕೇಂದ್ರ ಸರ್ಕಾರ ಸುಳ್ಳನೇ ಹೇಳಿಕೊಂಡು ರಾಜಕಾರಣ ಮಾಡುತ್ತಿದೆ ಎಂದು ದೂರಿದರು. ಕಳೆದ ಹತ್ತು ವರ್ಷಗಳಿಂದ ಕೇಂದ್ರದಿಂದ ಜನಸಾಮಾನ್ಯರಿಗೆ ಬೆಲೆಏರಿಕೆ ಸಂಕಷ್ಟಗಳೇ ಎದುರಾಗುತ್ತಿವೆ. ಪೆಟ್ರೋಲ್,

ಚಿಕ್ಕಮಗಳೂರು: ಯುವಕರನ್ನು ಮುಂಚೂಣಿಗೆ ತರುವುದೇ ಕಾಂಗ್ರೆಸ್‌ನ ಧ್ಯೇಯ- ಜಾರ್ಜ್ Read More »

ಅಮರಾವತಿ : ಬೈಕ್ಗೆ ಡಿಕ್ಕಿ ಹೊಡೆದು 18 ಕಿ.ಮೀ ಸವಾರನ ಶವ ಎಳೆದೊಯ್ದ ಕಾರು ಚಾಲಕ

ಸಮಗ್ರ ನ್ಯೂಸ್‌ : ಕಾರು ಚಾಲಕನೊಬ್ಬ ಬೈಕ್ಗೆ ಡಿಕ್ಕಿ ಹೊಡೆದು ಬರೋಬ್ಬರಿ 18 ಕಿಲೋ. ಮೀಟರ್ ದೂರಕ್ಕೆ ಬೈಕ್‌ ಸವಾರನನ್ನು ಎಳೆದೊಯ್ದು ಘಟನೆ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ. ಯರ್ರಿಸ್ವಾಮಿ ಮೃತ ಬೈಕ್ ಸವಾರ.ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಕಾರಿನ ಬಾನೆಟ್‌ ಮೇಲಿದ್ದ ಬಿದ್ದಿದ್ದಾನೆ. ಆದರೆ ಇದನ್ನು ಗಮನಿಸದ ಕಾರು ಚಾಲಕ 18 ಕಿಲೋ. ಮೀಟರ್ನಷ್ಟು ದೂರಕ್ಕೆ ಎಳೆದುಕೊಂಡು ಹೋಗಿದ್ದಾನೆ. ಭಾನುವಾರ ರಾತ್ರಿ

ಅಮರಾವತಿ : ಬೈಕ್ಗೆ ಡಿಕ್ಕಿ ಹೊಡೆದು 18 ಕಿ.ಮೀ ಸವಾರನ ಶವ ಎಳೆದೊಯ್ದ ಕಾರು ಚಾಲಕ Read More »

ನಾಳೆ ಕರ್ನಾಟಕಕ್ಕೆ ರಾಹುಲ್ ಗಾಂಧಿ, ನಟ ಪವನ್ ಕಲ್ಯಾಣ್ ಎಂಟ್ರಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರದ ಅಬ್ಬರ ಜೋರಾಗಿ ನಡೆಯುತ್ತಿದೆ. ಆಯಾ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಸ್ಟಾರ್‌ ನಾಯಕರು, ಸಿನಿಮಾ ಹೀರೋಗಳು ಪ್ರಚಾರ ನಡೆಸಲು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಕರ್ನಾಟಕಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಾಗೂ ಆಂಧ್ರಪ್ರದೇಶದ ಜನಸೇನಾ ಪಕ್ಷದ ನಾಯಕ, ಖ್ಯಾತ ನಟ ಪವನ್ ಕಲ್ಯಾಣ್‌ ಎಂಟ್ರಿ ಕೊಡಲಿದ್ದಾರೆ. ನಾಳೆ ರಾಹುಲ್‌ ಗಾಂಧಿ ಮೊದಲು ಮಂಡ್ಯಕ್ಕೆ ಆಗಮಿಸಲಿದ್ದು, ಪಕ್ಷ ಅಭ್ಯರ್ಥಿ ಸ್ಟಾರ್‌ ಚಂದ್ರು ಪರ ಪ್ರಚಾರ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 3

ನಾಳೆ ಕರ್ನಾಟಕಕ್ಕೆ ರಾಹುಲ್ ಗಾಂಧಿ, ನಟ ಪವನ್ ಕಲ್ಯಾಣ್ ಎಂಟ್ರಿ Read More »

ಲೋಕಸಭಾ ಚುನಾವಣೆ/ ಸಕ್ಕರೆ ನಾಡಲ್ಲಿ ಕುಮಾರಸ್ವಾಮಿ ಪ್ರಚಾರ ಶುರು

ಸಮಗ್ರ ನ್ಯೂಸ್: ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಇಂದಿನಿಂದ ಅಖಾಡಕ್ಕಿಳಿದಿದ್ದಾರೆ. ಮಂಡ್ಯದಲ್ಲಿ ಇಂದಿನಿಂದ ಚುನಾವಣಾ ಸಭೆ ನಡೆಸುವ ಮೂಲಕ ಎಚ್‍ಡಿಕೆ ಮತ ಯಾಚನೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಉರುಫ್ ಸ್ಟಾರ್ ಚಂದ್ರು ಅವರು ಸಚಿವರು, ಸಂಸದರೊಂದಿಗೆ ಮಂಡ್ಯ ಲೋಕಸಭಾ ಕ್ಷೇತ್ರದ ಗ್ರಾಮಗಳಲ್ಲಿ ಸುಡು ಬಿಸಿಲನ್ನೂ ಲೆಕ್ಕಿಸದೆ ಬಿರುಸಿನ ಪ್ರಚಾರ ನಡೆಸಿದರು. ಇದೇ ವೇಳೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಇಷ್ಟು ದಿನ ಮೌನ ವಹಿಸಿದ್ದರು, ಇಂದಿನಿಂದ ಮಂಡ್ಯ ಕ್ಷೇತ್ರದಲ್ಲಿ ಮತ ಹುಡುಕಾಟ ಆರಂಭಿಸಿದ್ದಾರೆ.

ಲೋಕಸಭಾ ಚುನಾವಣೆ/ ಸಕ್ಕರೆ ನಾಡಲ್ಲಿ ಕುಮಾರಸ್ವಾಮಿ ಪ್ರಚಾರ ಶುರು Read More »

ವಿಜಯಪುರ : ರಾಹುಲ್‌ ಪಾಕಿಸ್ತಾನದಲ್ಲಿ ನೆಲೆ ಹುಡುಕಬೇಕು ಎಂದ ಸಿ.ಟಿ. ರವಿ

ಸಮಗ್ರ ನ್ಯೂಸ್‌ : ರಾಹುಲ್‌ ಗಾಂಧಿ ಹೆಸರು ಹೇಳಿದರೆ ಬರುವಷ್ಟು ಸೀಟ್ ಬರಲ್ಲಾ ಎಂಬುದು ಅವರಿಗೆ ಗೊತ್ತಿದೆ. ರಾಹುಲ್ ಗಾಂಧಿ ಈ ಬಾರಿ‌ ಅಧಿಕ ಮುಸ್ಲಿಂರಿರುವ ಕೇರಳ ಕಡೆ ಹೋಗಿದ್ದಾರೆ. ಕಾಂಗ್ರೆಸ್ ನೆಲೆ ಹುಡುಕಲು ಪಾಕಿಸ್ತಾನದಲ್ಲಿ ಹುಡುಕಬೇಕಾಗುತ್ತದೆ. ಭಾರತದಲ್ಲಿ ಹಿಂದೂ ಮೆಜಾರಿಟಿ ಇದೆ. ಅದಕ್ಕೆ ಅವರು ಗೆದ್ದಾಗೆಲ್ಲಾ ಪಾಕಿಸ್ತಾನ ಜಿಂದಾಬಾದ್ ಎನ್ನುತ್ತಾರೆ. ಮೈನಾರಿಟಿ ಅವರು ಇಲ್ಲಾ. ರಾಹುಲ್‌ ಗಾಂಧಿ ಅವರು ಪಾಕಿಸ್ತಾನದಲ್ಲಿ‌ ನೆಲೆ ಹುಡುಕಿಕೊಳ್ಳಬಹುದು ಎಂದು ಸಿ.ಟಿ.ರವಿ ವಾಗ್ದಾಳಿ ನಡೆಸಿದರು. ಅವರು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ

ವಿಜಯಪುರ : ರಾಹುಲ್‌ ಪಾಕಿಸ್ತಾನದಲ್ಲಿ ನೆಲೆ ಹುಡುಕಬೇಕು ಎಂದ ಸಿ.ಟಿ. ರವಿ Read More »

ರಾಮನವಮಿಯ ಸಂಭ್ರಮ/ ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧಿಸಿದ ಬಿಬಿಎಂಪಿ

ಸಮಗ್ರ ನ್ಯೂಸ್: ರಾಮನವಮಿ ಆಚರಣೆ ಪ್ರಯುಕ್ತ ಬೆಂಗಳೂರಿನಲ್ಲಿ ನಾಳೆ (ಬುಧವಾರ) ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಪಶುಸಂಗೋಪನಾ ಇಲಾಖೆಯು ಆದೇಶ ಹೊರಡಿಸಿದೆ. ಬಿಬಿಎಂಪಿ ಸಾಮಾನ್ಯವಾಗಿ ಪ್ರತಿ ಬಾರಿ ಬೆಂಗಳೂರಿನಲ್ಲಿ ಹಿಂದೂ ಹಬ್ಬಗಳ ಸಂದರ್ಭದಲ್ಲಿ ಈ ಕ್ರಮಗಳನ್ನು ನಡೆಸಲಾಗುತ್ತದೆ. ಹಿಂದೂ ಧರ್ಮದಲ್ಲಿ ರಾಮ ನವಮಿ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ, ರಾಮನವಮಿಯನ್ನು ಪ್ರತಿ ವರ್ಷ ಚೈತ್ರ ಮಾಸದ ಶುಕ್ಲ ಪಕ್ಷದ ಒಂಬತ್ತನೇ ದಿನದಂದು ಆಚರಿಸಲಾಗುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ ಇದು ಶ್ರೀರಾಮನ ಜನ್ಮದಿನವಾಗಿದೆ.

ರಾಮನವಮಿಯ ಸಂಭ್ರಮ/ ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧಿಸಿದ ಬಿಬಿಎಂಪಿ Read More »

ಬೀದರ್ : ಸಾಗರ್‌ ಖಂಡ್ರೆ ಸ್ಪರ್ಧಿಸುತ್ತಿರೋದು ಪಾಕಿಸ್ತಾನದಲ್ಲಾ..? : ಬಿಜೆಪಿ ಲೇವಡಿ!

ಸಮಗ್ರ ನ್ಯೂಸ್‌ : ಬೀದರ್ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿರುವ ಸಾಗರ್ ಖಂಡ್ರೆ ವಿರುದ್ಧ ಬಿಜೆಪಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ. ಸಾಗರ್ ಖಂಡ್ರೆ ಚುನಾವಣೆಗೆ ನಿಂತಿರುವುದು ಪಾಕಿಸ್ತಾನದಲ್ಲೋ ಅಥವಾ ಭಾರತದಲ್ಲೋ ಎಂಬುವುದೇ ಗೊತ್ತಾಗುತ್ತಿಲ್ಲ. ಏಕೆಂದರೆ ಮಾತೃ ಭಾಷೆ ಕನ್ನಡವನ್ನೇ ಸರಿಯಾಗಿ ಮಾತನಾಡಲು ತೊದಲುವ ಈ ಬಾಲಕ, ಮಾತನಾಡುತ್ತಿರುವ ಭಾಷೆ ಯಾವುದು ಎಂಬುದು ತಿಳಿಯುತ್ತಿಲ್ಲ. ಇನ್ನು ಕಾಂಗ್ರೆಸ್‌ಗೆ ರಾಜ್ಯ ರಾಜ್ಯಗಳ ಮಧ್ಯೆ, ಭಾಷೆ ಭಾಷೆಗಳ ಮಧ್ಯೆ ಕಡ್ಡಿ ಗೀರಿ ಬೆಂಕಿ ಹಚ್ಚುವುದೇ ನಿಮ್ಮ ಕೆಲಸನಾ ಎಂದು ಬಿಜೆಪಿ

ಬೀದರ್ : ಸಾಗರ್‌ ಖಂಡ್ರೆ ಸ್ಪರ್ಧಿಸುತ್ತಿರೋದು ಪಾಕಿಸ್ತಾನದಲ್ಲಾ..? : ಬಿಜೆಪಿ ಲೇವಡಿ! Read More »