ರಾಜ್ಯ

ಪೊನ್ನಂಪೇಟೆ:ಮುಗಿಯದ ಆನೆ ಮಾನವ ಸಂಘರ್ಷ|ಬೀರುಗ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಕಾಡಾನೆ ತುಳಿತಕ್ಕೆ ಓರ್ವ ಬಲಿ

ಸಮಗ್ರ ನ್ಯೂಸ್: ಪೊನ್ನಂಪೇಟೆ ತಾಲೂಕು ಬೀರುಗ ಗ್ರಾಮದ ಚಾಮುಂಡಿ ಮುತ್ತಪ್ಪ ಕೊಲ್ಲಿ ರಸ್ತೆಯಲ್ಲಿ ಇಂದು (ಎ.15) ಬೆಳಿಗ್ಗೆ 6.45 ಕ್ಕೆ ತೋಟಕ್ಕೆ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿಯಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಅಯ್ಯಮಾಡ ಮಾದಯ್ಯ(ಬೊಗ್ಗ) (63) ಅವರು ಮೃತಪಟ್ಟಿದ್ದಾರೆ. ಬೀರುಗ ಹಾಗೂ ಕುರ್ಚಿ ಭಾಗದಲ್ಲಿ 40ಕ್ಕೂ ಹೆಚ್ಚು ಕಾಡನೆಗಳು ವಿವಿಧ ತೋಟಗಳಲ್ಲಿ ಬೀಡು ಬಿಟ್ಟಿದ್ದು, ಈ ಬಗ್ಗೆ ಸರ್ಕಾರ ಯಾವುದೇ ಕ್ರಮ ಇದುವರೆಗೆ ಕೈಗೊಂಡಿಲ್ಲ . ರೈತರು ಕಾಫಿ, ಬೆಳೆಗಾರರು, ಹಾಗೂ ಕಾರ್ಮಿಕರು ಇಲ್ಲಿ ಬದುಕುವುದೇ

ಪೊನ್ನಂಪೇಟೆ:ಮುಗಿಯದ ಆನೆ ಮಾನವ ಸಂಘರ್ಷ|ಬೀರುಗ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಕಾಡಾನೆ ತುಳಿತಕ್ಕೆ ಓರ್ವ ಬಲಿ Read More »

ರಾಜಸ್ಥಾನದಲ್ಲಿ ಟ್ರಕ್​ಗೆ ಕಾರು ಡಿಕ್ಕಿ: ಕಾರಿನಲ್ಲಿದ್ದ 7 ಮಂದಿ ಸಜೀವದಹನ

ಸಮಗ್ರ ನ್ಯೂಸ್: ಟ್ರಕ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡು ಕಾರಿನಲ್ಲಿದ್ದ 7 ಮಂದಿ ಸಜೀವದಹನವಾಗಿರುವ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ನಡೆದಿದೆ. ಇಬ್ಬರು ಮಕ್ಕಳು ಮತ್ತು ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಏಳು ಜನರು ಸಜೀವ ದಹನವಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇವರೆಲ್ಲ ದೇವಸ್ಥಾನದಿಂದ ಚುರು ಕಡೆಗೆ ಹೋಗುತ್ತಿದ್ದರು. ಕಾರು ಚಾಲಕ ಟ್ರಕ್ ಅನ್ನು ಹಿಂದಿಕ್ಕಲು ಯತ್ನಿಸಿದಾಗ ಈ ಘಟನೆ ಸಂಭವಿಸಿದೆ. ಎದುರಿನಿಂದ ಇನ್ನೊಂದು ವಾಹನ ಬಂದಾಗ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ

ರಾಜಸ್ಥಾನದಲ್ಲಿ ಟ್ರಕ್​ಗೆ ಕಾರು ಡಿಕ್ಕಿ: ಕಾರಿನಲ್ಲಿದ್ದ 7 ಮಂದಿ ಸಜೀವದಹನ Read More »

ಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ಆರಂಭ

ಸಮಗ್ರ ನ್ಯೂಸ್: ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವ ಇಂದಿನಿಂದ ಆರಂಭವಾಗಿದು, ಇಂದಿನಿಂದ ಏಪ್ರಿಲ್ 23 ರ ವರೆಗೆ ಬೆಂಗಳೂರು ಕರಗ ಮಹೋತ್ಸವ ನಡೆಯಲಿದೆ. 13 ಬಾರಿ ಕರಗ ಹೊತ್ತಿರುವ ಪೂಜಾರಿ ಎ. ಜ್ಞಾನೇಂದ್ರ ಈ ಬಾರಿಯೂ ಕರಗ ಹೊರಲಿದ್ದಾರೆ. ಕರಗದ 9 ದಿನಗಳು ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಲಿದ್ದು, 20ರಂದು ಆರತಿ ದೀಪ ಬೆಳಗುವ ಕಾರ್ಯಕ್ರಮ ನಡೆಯಲಿದೆ. ಸಂಪಂಗಿ ಕೆರೆ ಅಂಗಳದ ಶಕ್ತಿ ಪೀಠದಲ್ಲಿ ಏ.21ರಂದು ರಾತ್ರಿ 3 ಗಂಟೆಗೆ ಹಸಿ ಕರಗ ನಡೆಯಲಿದೆ. 22ರಂದು ರಾತ್ರಿ

ಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ಆರಂಭ Read More »

ಪಾದಚಾರಿಗಳ ಮೇಲೆ ಟಿಪ್ಪರ್ ಪಲ್ಟಿ- ಐವರು ಸಾವು

ಸಮಗ್ರ ನ್ಯೂಸ್: ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಹೊನ್ಯಾಳ ಕ್ರಾಸ್ ಬಳಿ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿಯಾಗಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಯಂಕಪ್ಪ ತೋಳಮಟ್ಟಿ, ಆತನ ಪತ್ನಿ ಯಲ್ಲವ್ವ, ಮಗ ಪುಂಡಲೀಕ, ಮಗಳು ನಾಗವ್ವ ಹಾಗೂ ಗಂಡ ಅಶೋಕ ಬಮ್ಮಣ್ಣವರ ಮೃತ ದುರ್ದೈವಿಗಳು. ಇವರು ಹೊಲದ‌ ಕೆಲಸ ಮುಗಿಸಿ ರಸ್ತೆಪಕ್ಕ ನಿಂತಿದ್ದರು. ಈ ವೇಳೆ ಟೈರ್ ಬ್ಲಾಸ್ಟ್ ಆಗಿ ಟಿಪ್ಪರ್ ವಾಹನ ಒಂದೇ ಕುಟುಂಬದ ಐವರ ಮೇಲೆ ಪಲ್ಟಿಯಾಗಿದೆ. ಘಟನಾ ಸ್ಥಳಕ್ಕೆ

ಪಾದಚಾರಿಗಳ ಮೇಲೆ ಟಿಪ್ಪರ್ ಪಲ್ಟಿ- ಐವರು ಸಾವು Read More »

ತುಮಕೂರು: ನೀನು ತಾಯಿ‌ ಹೊಟ್ಟೆಯಲ್ಲಿ‌ ಹುಟ್ಟಿದ್ದೀಯಾ ಎಂದು ಕುಮಾರಸ್ವಾಮಿ ವಿರುದ್ಧ ಡಿಕೆಶಿ ವಾಗ್ದಾಳಿ

ಸಮಗ್ರ ನ್ಯೂಸ್ : ನೀನು ಒಂದು ತಾಯಿ‌ ಹೊಟ್ಟೆಯಲ್ಲಿ‌ ಹುಟ್ಟಿದ್ದೀಯಾ. ಆ ತಾಯಿಯ ನೋವು ಅರ್ಥ ಆಗುತ್ತಾ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ವಾಗ್ದಾಳಿ ಮಾಡಿದ್ದಾರೆ. ಜಿಲ್ಲೆಯ ತಿಪಟೂರು ತಾಲೂಕಿನ ಕೆ.ಬಿ.ಕ್ರಾಸ್ನಲ್ಲಿ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಹೇಳಿಕೆಯಿಂದ ನನಗೆ ಇಂದು ಅತಿ ಹೆಚ್ಚು ದುಃಖ ತಂದಿದೆ. ನನ್ನ ತಾಯಂದಿರು, ಅಕ್ಕಂದಿರು, ಅವರ ತಾಯಿಯ ಮನೆಗೆ ಹೋಗೋಕೆ, ಧರ್ಮಸ್ಥಳ, ಕುಕ್ಕೆಗೆ‌ ಹೋಗಲು ಬಸ್‌ ಹಿಡಿದ್ರೆ ದಾರಿ‌ತಪ್ಪಿದ್ದಾರೆ ಅಂತೀರಾ?

ತುಮಕೂರು: ನೀನು ತಾಯಿ‌ ಹೊಟ್ಟೆಯಲ್ಲಿ‌ ಹುಟ್ಟಿದ್ದೀಯಾ ಎಂದು ಕುಮಾರಸ್ವಾಮಿ ವಿರುದ್ಧ ಡಿಕೆಶಿ ವಾಗ್ದಾಳಿ Read More »

ವಿಜಯಪುರ: ಕಾಂಗ್ರೆಸ್‌ನ ಅಭಿವೃದ್ಧಿ ಕಾರ್ಯಗಳಿಗಾಗಿ ಮತ ನೀಡಿ- ಎಂ.ಬಿ. ಪಾಟೀಲ

ಸಮಗ್ರ ನ್ಯೂಸ್:‌ ಬಿಜೆಪಿ ಮತ್ತು ಕಾಂಗ್ರೆಸ್‌ನ ಕೆಲಸಗಳನ್ನು ಗಮನಕ್ಕೆ ತೆಗೆದುಕೊಂಡು ಮತ ನೀಡಿ ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು. ನಗರದ ಮಠಪತಿ ಗಲ್ಲಿಯಲ್ಲಿ ಭಾನುವಾರ ಸಂಜೆ ನಡೆದ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿಯ ಪರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಸ್ವಾತಂತ್ರ್ಯ ಹೋರಾಟದ ನಂತರ ದೇಶವನ್ನು ಕಟ್ಟಿದ್ದು ಕಾಂಗ್ರೆಸ್ ಪಕ್ಷ. ಹಸಿರು ಕ್ರಾಂತಿ, ಉದ್ಯೋಗ, ಉದ್ಯಮ ಸ್ಥಾಪಿಸಿದ್ದು, ದೊಡ್ಡ ದೊಡ್ಡ ಸಂಸ್ಥೆಗಳನ್ನು ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ಮೋದಿಯವರು ಬಂದ ಮೇಲೆ

ವಿಜಯಪುರ: ಕಾಂಗ್ರೆಸ್‌ನ ಅಭಿವೃದ್ಧಿ ಕಾರ್ಯಗಳಿಗಾಗಿ ಮತ ನೀಡಿ- ಎಂ.ಬಿ. ಪಾಟೀಲ Read More »

ಬೀದರ್: ಅನಾರೋಗ್ಯದಿಂದ ಮಲ್ಲಿಕಾರ್ಜುನ ಖರ್ಗೆ ಬಸವಕಲ್ಯಾಣ ಪ್ರವಾಸ ರದ್ದು

ಸಮಗ್ರ ನ್ಯೂಸ್‌ : ನಗರದ ಅಕ್ಕಮಹಾದೇವಿ ಕಾಲೇಜು ಮೈದಾನದಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಂಡಿರುವ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಭಾಗವಹಿಸಬೇಕಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪ್ರವಾಸ ಕೊನೆಯ ಗಳಿಗೆಯಲ್ಲಿ ರದ್ದಾಗಿದೆ. ಕಲಬುರಗಿ ಪ್ರವಾಸ ಮುಗಿಸಿಕೊಂಡು ಸಂಜೆ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಪರ ಖರ್ಗೆ ಅವರು ಪ್ರಚಾರ ಮಾಡುವವರಿದ್ದರು. ಆದರೆ, ಅನಾರೋಗ್ಯದಿಂದ ಅವರ ಪ್ರವಾಸ ರದ್ದಾಗಿದೆ. ಡಿಹೈಡ್ರೇಶನ್ ಕಾರಣದಿಂದ ಮಲ್ಲಿಕಾರ್ಜುನ ಖರ್ಗೆಯವರು ಅನಾರೋಗ್ಯಕ್ಕೆ ಒಳಗಾಗಿದ್ದರಿಂದ ಅವರು ಇಲ್ಲಿಗೆ ಬರಲು ಸಾಧ್ಯವಾಗುತ್ತಿಲ್ಲ. ಮತ್ತೊಂದು ದಿನ ಪ್ರಚಾರಕ್ಕೆ

ಬೀದರ್: ಅನಾರೋಗ್ಯದಿಂದ ಮಲ್ಲಿಕಾರ್ಜುನ ಖರ್ಗೆ ಬಸವಕಲ್ಯಾಣ ಪ್ರವಾಸ ರದ್ದು Read More »

ಕುಮಾರಸ್ವಾಮಿ ಹೇಳಿಕೆಯಿಂದ ಮಹಿಳೆಯರ ಘನತೆಗೆ ಧಕ್ಕೆ/ ಕೇಸ್ ದಾಖಲಿಸಿಕೊಂಡ ರಾಜ್ಯ ಮಹಿಳಾ ಆಯೋಗ

ಸಮಗ್ರ ನ್ಯೂಸ್: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮಹಿಳೆಯರ ಬಗ್ಗೆ ನೀಡಿದ್ದ ಹೇಳಿಕೆಯ ವಿರುದ್ಧವಾಗಿ ರಾಜ್ಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡಿದೆ. ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ತಾಯಂದಿರು ದಾರಿ ತಪ್ಪುದ್ದಿದ್ದಾರೆ ಎಂಬ ಹೇಳಿಕೆ ನೀಡುವ ಮೂಲಕ ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ಮಹಿಳೆರ ಘನತೆ, ಚಾರಿತ್ರ್ಯಕ್ಕೆ ಧಕ್ಕೆ ತಂದಿದ್ದಾರೆ.ಈ ಹಿನ್ನೆಲೆಯಲ್ಲಿ ಹೆಚ್.ಡಿ.ಕೆ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಮಹಿಳಾ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದೆ. ಈ ನಿಟ್ಟಿನಲ್ಲಿ ರಾಜ್ಯ ಮಹಿಳಾ ಆಯೋಗ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರಿಗೆ ನೊಟೀಸ್

ಕುಮಾರಸ್ವಾಮಿ ಹೇಳಿಕೆಯಿಂದ ಮಹಿಳೆಯರ ಘನತೆಗೆ ಧಕ್ಕೆ/ ಕೇಸ್ ದಾಖಲಿಸಿಕೊಂಡ ರಾಜ್ಯ ಮಹಿಳಾ ಆಯೋಗ Read More »

ಯಾದಗಿರಿ : ಮನೆಯಲ್ಲಿ ಯಾರು ಇಲ್ಲದಾಗ ನೇಣಿಗೆ ಶರಣಾದ ರೈತ

ಸಮಗ್ರ ನ್ಯೂಸ್‌ : ಸಾಲಬಾಧೆಯಿಂದ ಮನನೊಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಂದಕೂರು ಗ್ರಾಮದಲ್ಲಿ ನಡೆದಿದೆ. ರೈತ ಶಾಂತಪ್ಪ ಉಪ್ಪಾರ್ (35) ಮೃತ ದುರ್ದೈವಿ. ಮನೆಯಲ್ಲಿ ಯಾರು ಇಲ್ಲದ ವೇಳೆ ಶಾಂತಪ್ಪ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ಶಾಂತಪ್ಪ ಸುಮಾರು 2 ಲಕ್ಷ ರೂಪಾಯಿವರೆಗೂ ಕೈಸಾಲ ಮಾಡಿಕೊಂಡಿದ್ದರು. ತಂದೆ ಹೆಸರಿನಲ್ಲಿ 4 ಎಕರೆ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದರು. ಆದರೆ ಬೆಳೆದ ತೊಗರಿ ಬೆಳೆ ಕೂಡ ಹಾನಿಯಾಗಿತ್ತು. ಸಾಲ ಪಾವತಿ ಮಾಡಲು ಎರಡು ಎತ್ತುಗಳನ್ನು

ಯಾದಗಿರಿ : ಮನೆಯಲ್ಲಿ ಯಾರು ಇಲ್ಲದಾಗ ನೇಣಿಗೆ ಶರಣಾದ ರೈತ Read More »

ವಿಜಯಪುರ: ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಸಮಗ್ರ ನ್ಯೂಸ್ : ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರವರ ೧೩೩ನೇ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸುವುದರೊಂದಿಗೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಲೋಣಿ ರವರು ಮಾತನಾಡುತ್ತಾ ಡಾ.ಬಾಬಾಸಾಹೇಬ ಅಂಬೇಡ್ಕರರವರು ಮಾನವಕುಲದ ಶ್ರೇಷ್ಠ ಚಿಂತಕ, ದೀನ ದಲಿತರ ಹಾಗೂ ದುರ್ಬಲ ವರ್ಗದವರ ವಿಮೋಚನೆಗಾಗಿ ಜನಿಸಿದ ಮಹಾನಾಯಕ. ಇಂತಹ ಮಹಾನ್ ಚೇತನ ಈ ಜಗತ್ತಿನಲ್ಲಿ, ಅದರಲ್ಲೂ ಜಾತಿ ವ್ಯವಸ್ಥೆ ತುಂಬಿ ತುಳುಕುತ್ತಿದ್ದ ಭಾರತದಲ್ಲಿ ಹುಟ್ಟಿದ್ದೇ ಒಂದು ಮಹಾ ವಿಷ್ಮಯ.

ವಿಜಯಪುರ: ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ Read More »