ರಾಜ್ಯ

ವಿಜಯಪುರ: ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರಿಗೆ ಪ್ರೊಫೆಸರ್ ರಾಜು ಆಲ್ಗೂರ ನಮನ

ಸಮಗ್ರ ನ್ಯೂಸ್‌ : ಭಾರತದ ‘ಪ್ರಜಾತಂತ್ರದ ಜೀವ ದನಿ’, ಅನರ್ಘ್ಯ ರತ್ನ ಡಾ.ಭೀಮರಾವ್ ರಾಮಜಿ ಅಂಬೇಡ್ಕರ್‌ರಿಗೆ ಅಭ್ಯರ್ಥಿ ಆಲಗೂರ್ ನಮನ ಸಲ್ಲಿಸಿದರು. ಭಾರತದ ‘ಪ್ರಜಾತಂತ್ರದ ಜೀವ ದನಿ’, ಅನರ್ಘ್ಯ ರತ್ನ ಡಾ.ಭೀಮರಾವ್ ರಾಮಜಿ ಅಂಬೇಡ್ಕರ್ ಅವರ ಜನ್ಮ ದಿನದ ನಿಮಿತ್ತ ಅವರ ಪುತ್ಥಳಿಗೆ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ್ ಅವರು ನಮಿಸಿ, ಮಾಲಾರ್ಪಣೆ ಮಾಡಿದರು. ಅಂಬೇಡ್ಕರ್ ಅವರ ಕನಸಿನ ದೇಶಕ್ಕಾಗಿ ನಾವೆಲ್ಲ ಶ್ರಮಿಸಬೇಕು. ತಮ್ಮ ಜೀವವನ್ನೇ ತೇಯ್ದು ನಮ್ಮ ಬಾಳು ಬೆಳಗಿಸಿದ ಪುಣ್ಯಾತ್ಮನ ಬಯಕೆಗಳೆಲ್ಲ ಈಡೇರುವಂತೆ

ವಿಜಯಪುರ: ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರಿಗೆ ಪ್ರೊಫೆಸರ್ ರಾಜು ಆಲ್ಗೂರ ನಮನ Read More »

ಪುರುಷರಿಗೂ ಉಚಿತ ಬಸ್ ಪ್ರಯಾಣ – ಬಸವರಾಜ ರಾಯರೆಡ್ಡಿ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರವು ಈಗಾಗಲೇ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ್ದು, ಶೀಘ್ರವೇ ೬೫ ವರ್ಷ ಮೇಲ್ಪಟ್ಟ ಪುರುಷರಿಗೂ ಉಚಿತ ಬಸ್ ಪ್ರಯಾಣ ಕಲ್ಪಿಸುತ್ತೇವೆ ಎಂದು ಸಿಎಂ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಹಣಕಾಸು ಮಂತ್ರಿ ಮಾಡುವಂತೆ ಸಿಎಂ ಸಿದ್ದರಾಮಯ್ಯಗೆ ಕೋರಿದ್ದೇನೆ. ಹಣಕಾಸು ಮಂತ್ರಿ ಆದರೆ ಹಲವಾರು ಜನಪ್ರಿಯ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತೇನೆ ಎಂದರು. ಪುರುಷರಿಗೂ ಉಚಿತ ಬಸ್ ಪ್ರಯಾಣ ನೀಡಲು ಬಜೆಟ್ ನಲ್ಲಿ

ಪುರುಷರಿಗೂ ಉಚಿತ ಬಸ್ ಪ್ರಯಾಣ – ಬಸವರಾಜ ರಾಯರೆಡ್ಡಿ Read More »

ಹವಾಮಾನ‌ ವರದಿ| ದೂರವಾದ ಮಳೆರಾಯ| ಇನ್ನೆರಡು ದಿನ ಉರಿಬಿಸಿಲು ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾನುವಾರ ಕೂಡ ಮಳೆಯಾಗಿದೆ. ಉತ್ತರ ಒಳನಾಡಿನ ಕೆಲವು ಕಡೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಳೆಗಳಲ್ಲಿ ಮಳೆಯಾಗಿದ್ದು, ಇನ್ನೂ ಮೂರು ದಿನ ರಾಜ್ಯದಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ ಜಿಲ್ಲೆ ಆಗುಂಬೆಯಲ್ಲಿ 8 ಸೆ.ಮೀ. ಕೊಪ್ಪಳ ಜಿಲ್ಲೆ ತಾವರೆಗೇರಾದಲ್ಲಿ 7 ಸೆ.ಮೀ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ, ಚಿಕ್ಕಮಗಳೂರು ಜಿಲ್ಲೆಯ ಜಯಪುರ, ಎನ್.ಆರ್. ಪುರದಲ್ಲಿ 4 ಸೆ.ಮೀ. ಮಳೆಯಾಗಿದೆ. ರಾಯಚೂರು ಜಿಲ್ಲೆಯ ಮುದಗಲ್,

ಹವಾಮಾನ‌ ವರದಿ| ದೂರವಾದ ಮಳೆರಾಯ| ಇನ್ನೆರಡು ದಿನ ಉರಿಬಿಸಿಲು ಸಾಧ್ಯತೆ Read More »

ಧಾರವಾಡ: ಚುನಾವಣೆ ಖರ್ಚು ವೆಚ್ಚಗಳ ಮೇಲೆ ನಿಗಾವಹಿಸಿ- ಭೂಷಣ ಪಾಟೀಲ

ಸಮಗ್ರ ನ್ಯೂಸ್‌ : ಧಾರವಾಡ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಚುನಾವಣಾ ಅಭ್ಯರ್ಥಿಗಳ ಖರ್ಚುವೆಚ್ಚದ ಮೇಲೆ ಪ್ರತಿ ದಿನವೂ ತೀವ್ರ ನಿಗಾವಹಿಸುವಂತೆ ಚುನಾವಣಾ ವೆಚ್ಚ ವೀಕ್ಷಕರಾದ ಭೂಷಣ ಪಾಟೀಲ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಚುನಾವಣಾ ಖರ್ಚು ವೆಚ್ಚ ನಿಗಾ ತಂಡದ ಅಧಿಕಾರಿಗಳ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ತಮಗೆ ಕುಂದಗೋಳ, ಹುಬ್ಬಳ್ಳಿ ಪಶ್ಚಿಮ, ಕಲಘಟಗಿ, ಹಾಗೂ ಶಿಗ್ಗಾಂವ ಕ್ಷೇತ್ರಗಳ ವ್ಯಾಪ್ತಿಗಳು ಒಳಪಟ್ಟಿದ್ದು ಸಂಬಂಧಿಸಿದ ಅಧಿಕಾರಿಗಳು ಪ್ರತಿದಿನವು ವರದಿ

ಧಾರವಾಡ: ಚುನಾವಣೆ ಖರ್ಚು ವೆಚ್ಚಗಳ ಮೇಲೆ ನಿಗಾವಹಿಸಿ- ಭೂಷಣ ಪಾಟೀಲ Read More »

ಬೀದರ್: ಮೋದಿ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮಾಡ್ತಾ ಇದ್ದಾರೆ-ಈಶ್ವರ್‌ ಖಂಡ್ರೆ

ಸಮಗ್ರ ನ್ಯೂಸ್‌ : ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ ವಿಚಾರವಾಗಿ ಸಚಿವ ಈಶ್ವರ್‌ ಖಂಡ್ರೆ ಅವರು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಏನು ಕೊಡುಗೆ ನೀಡಿದ್ದಾರೆ ಅಂತಾ ಮೋದಿ ಬರ್ತಾ ಇದ್ದಾರೆ. ತೆರಿಗೆಯಲ್ಲಿ, 15 ನೇ ಹಣಕಾಸಿನಲ್ಲಿ ಕರ್ನಾಟಕಕ್ಕೆ ಮೋಸ ಮಾಡಿದ್ದಾರೆ. ರಾಜ್ಯದಲ್ಲಿ ಬರ ಘೋಷಣೆ ಆಗಿದ್ರೂ, ನಯಾಪೈಸೆ ಬಿಡುಗಡೆ ಮಾಡಿಲ್ಲಾ. ಮೋದಿ ಅವರು ಕರ್ನಾಟಕ ಮೇಲೆ ಪ್ರಹಾರದ ಮೇಲೆ ಪ್ರಹಾರ ಮಾಡಿದ್ದಾರೆ. ಮೋದಿ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮಾಡ್ತಾ ಇದ್ದಾರೆ. ಕರ್ನಾಟಕ

ಬೀದರ್: ಮೋದಿ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮಾಡ್ತಾ ಇದ್ದಾರೆ-ಈಶ್ವರ್‌ ಖಂಡ್ರೆ Read More »

ಹಾವೇರಿ: ಬಿಸಿಲಿಗೆ ಅಂಗನವಾಡಿ ಮಕ್ಕಳು ಹೈರಾಣ| ಕೆಲ ಜಿಲ್ಲೆಗಳಲ್ಲಿ ಸಮಯ ಬದಲಾವಣೆ

ಸಮಗ್ರ ನ್ಯೂಸ್‌ : ಕುಮಾರಪಟ್ಟಣ ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ತಾಪಮಾನ ಹೆಚ್ಚುತ್ತಿದ್ದು, ಅಂಗನವಾಡಿ ಕೇಂದ್ರಗಳಲ್ಲಿ ಬಿಸಿಲಿನ ಝಳಕ್ಕೆ ಮಕ್ಕಳು ನಲಗುವಂತಾಗಿದೆ. ರಾಜ್ಯ ಸರ್ಕಾರ ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಅಂಗನವಾಡಿ ಕೇಂದ್ರಗಳ ಸಮಯ ಬದಲಾವಣೆ ಮಾಡಿದೆ. ಬೆಳಿಗ್ಗೆ 9.30ರಿಂದ ಮಧ್ಯಾಹ್ನ 4 ಗಂಟೆವರೆಗೆ ನಿಗದಿಪಡಿಸಿದ್ದ ಸಮಯವನ್ನು ಏಪ್ರಿಲ್‌ ಮತ್ತು ಮೇ ತಿಂಗಳಿಗೆ ಅನ್ವಯವಾಗುವಂತೆ ಬೆಳಿಗ್ಗೆ 8ರಿಂದ ಮಧ್ಯಾಹ್ನ 12ರ ವರೆಗೆ ನಡೆಸುವಂತೆ ಸಮಯ ಬದಲಾಯಿಸಿ ಆದೇಶ ಹೊರಡಿಸಿದೆ. ಇದೇ ಆದೇಶವನ್ನು ಹಾವೇರಿ ಜಿಲ್ಲೆಗೂ ವಿಸ್ತರಿಸಬೇಕು ಎಂದು ಸ್ವಾ–ಕರವೇ ರಾಜ್ಯ

ಹಾವೇರಿ: ಬಿಸಿಲಿಗೆ ಅಂಗನವಾಡಿ ಮಕ್ಕಳು ಹೈರಾಣ| ಕೆಲ ಜಿಲ್ಲೆಗಳಲ್ಲಿ ಸಮಯ ಬದಲಾವಣೆ Read More »

ಧಾರವಾಡ: ಪಿ.ಆರ್.ಓ ಹಾಗೂ ಎಪಿಆರ್‍ಓಗಳು ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಬೇಕು- ಡಿಸಿ ದಿವ್ಯ ಪ್ರಭು

ಸಮಗ್ರ ನ್ಯೂಸ್‌ : ಧಾರವಾಡ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗಾಗಿ ಮತಗಟ್ಟೆಗಳಿಗೆ ನೇಮಕವಾಗಿರುವ ಮತಗಟ್ಟೆ ಅಧ್ಯಕ್ಷಾಧಿಕಾರಿ ಮತ್ತು ಸಹಾಯಕ ಮತಗಟ್ಟೆ ಅಧ್ಯಕ್ಷಾಧಿಕಾರಿಗಳು ನಿಷ್ಪಕ್ಷಪಾತವಾಗಿ ಮತ್ತು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ನಗರದ ವಿದ್ಯಾಗಿರಿಯ ಜೆ.ಎಸ್.ಎಸ್ ಮಹಾವಿದ್ಯಾಲಯದ ಆವರಣದಲ್ಲಿ ಧಾರವಾಡ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತಗಟ್ಟೆಗಳಿಗೆ ನೇಮಕವಾಗಿರುವ ಮತಗಟ್ಟೆ ಅಧ್ಯಕ್ಷಾಧಿಕಾರಿ (ಪಿ.ಆರ್‍ಓ) ಮತ್ತು ಸಹಾಯಕ ಮತಗಟ್ಟೆ ಅಧ್ಯಕ್ಷಾಧಿಕಾರಿ(ಎಪಿಆರ್‍ಓ)ಗಳಿಗೆ ಆಯೋಜಿಸಿದ್ದ ಮೊದಲ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅವರನ್ನು

ಧಾರವಾಡ: ಪಿ.ಆರ್.ಓ ಹಾಗೂ ಎಪಿಆರ್‍ಓಗಳು ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಬೇಕು- ಡಿಸಿ ದಿವ್ಯ ಪ್ರಭು Read More »

ಚಾಮರಾಜನಗರ: ಹಾಸನೂರು ಅರಣ್ಯ ಇಲಾಖೆ ಚೆಕ್ಪೋಸ್ಟ್ ಗೆ ಕಾಡಾನೆ ದಾಳಿ

ಸಮಗ್ರ ನ್ಯೂಸ್ : ಗಡಿಜಿಲ್ಲೆ ಚಾಮರಾಜನಗರ ಸಮೀಪದ ಹಾಸನೂರು ಅರಣ್ಯ ಇಲಾಖೆ ಚೆಕ್ಪೋಸ್ಟ್ ಗೆ ಕಾಡಾನೆಯೊಂದು ನುಗ್ಗಿ ದಾಳಿ ನಡೆಸುವ ಪ್ರಯತ್ನಕ್ಕೆ ಮುಂದಾದ ಘಟನೆ ನಡೆದಿದ್ದು ಕರ್ತವ್ಯ ನಿರತ ಸಿಬ್ಬಂದಿಗಳ ಸದ್ದಿಗೆ ಆನೆ ಸ್ಥಳದಿಂದ ಕಾಲ್ಕಿತ್ತಿದೆ. ಹಾಸನೂರಿನ ಅರಣ್ಯ ಇಲಾಖೆ ಚೆಕ್ಪೋಸ್ಟ್ ಕಡೆ ನುಗ್ಗಿ ಬಂದ ಕಾಡಾನೆಯೊಂದು ದಾಳಿ ಮಾಡಲು ಯತ್ನಿಸಿ ಸಿಬ್ಬಂದಿಗಳನ್ನ ಕೆಲಕಾಲ ಆತಂಕಕ್ಕೆ ದೂಡಿತ್ತು, ಕಾಡಾನೆ ಚೆಕ್ಪೋಸ್ಟ್ ಕಡೆ ನುಗ್ಗಿ ಬಂದದನ್ನ ಅರಿತ ಸಿಬ್ಬಂದಿಗಳು ಕೂಗಿ ಸದ್ದು ಮಾಡಿದ್ದಾರೆ ಇದರಿಂದ ಗಾಬರಿಗೊಂಡ ಆನೆ ಅಲ್ಲಿಂದ

ಚಾಮರಾಜನಗರ: ಹಾಸನೂರು ಅರಣ್ಯ ಇಲಾಖೆ ಚೆಕ್ಪೋಸ್ಟ್ ಗೆ ಕಾಡಾನೆ ದಾಳಿ Read More »

ಕೊಡಗು:ಬಿಜೆಪಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

ಸಮಗ್ರ ನ್ಯೂಸ್ : ಜಿಲ್ಲಾ ಬಿಜೆಪಿ ಹಾಗೂ ಬಿಜೆಪಿ ಎಸ್ ಸಿ ಮೋರ್ಚಾ ದ ವತಿಯಿಂದ ಪಕ್ಷದ ಜಿಲ್ಲಾ ಕಛೇರಿ ಯಲ್ಲಿ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಜನ್ಮದಿನವನ್ನು ಆಚರಿಸಲಾಯಿತು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅಂಬೇಡ್ಕರ್ ರವರು ಇಡೀ ವಿಶ್ವಕ್ಕೆ ಮಾದರಿ ಯಾಗು ವಂತ ಸಂವಿಧಾನ ವನ್ನು ನೀಡಿದ ಅಂಬೇಡ್ಕರ್ ರವರನ್ನು ಸ್ಮರಿಸಿದರು. ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷ ರವಿ ಮೊಗೇರ ಅಂಬೇಡ್ಕರ್ ರವರ ಜೀವನ ಮತ್ತು ಆದರ್ಶ

ಕೊಡಗು:ಬಿಜೆಪಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ Read More »

ಪ್ರಧಾನಿ ಮೋದಿಯನ್ನು ಹಿಟ್ಲರ್, ಮುಸಲೋನಿಗೆ ಹೋಲಿಸಿ ಅವಹೇಳನ| ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್, ಮುಸಲೋನಿಗೆ ಹೋಲಿಸಿ ಅವಹೇಳನ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಬೇಕು, ಅವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡಬೇಕು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಸಿದೆ. ಶಾಸಕ ಎಸ್, ಸುರೇಶ್ ಕುಮಾರ್ ಮತ್ತು ಬಿಜೆಪಿ ಕಾನೂನು ಪ್ರಕೋಷ್ಠದ ರಾಜ್ಯ ಘಟಕದ ಅಧ್ಯಕ್ಷ ವಿವೇಕ್ ಎಸ್ . ರೆಡ್ಡಿ ನೇತೃತ್ವದ ನಿಯೋಗ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಅವರನ್ನು ಶನಿವಾರ ಭೇಟಿ ಮಾಡಿ ದೂರು

ಪ್ರಧಾನಿ ಮೋದಿಯನ್ನು ಹಿಟ್ಲರ್, ಮುಸಲೋನಿಗೆ ಹೋಲಿಸಿ ಅವಹೇಳನ| ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು Read More »