ರಾಜ್ಯ

ಬೆಂಗಳೂರಿನಲ್ಲಿ ಐಪಿಎಲ್ ಗೌಜಿ/ ಅವಧಿ ವಿಸ್ತರಣೆ ಮಾಡಿದ ನಮ್ಮ ಮೆಟ್ರೋ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಜೊತೆಗೆ ಐಪಿಎಲ್ ಕೂಡ ನಡೆಯುತ್ತಿದ್ದು, ಎಪ್ರಿಲ್ 15, ಮೇ 4, 12 ಹಾಗೂ 18 ರಂದು ಐಪಿಎಲ್ ಪಂದ್ಯಾವಳಿಗಳನ್ನು ಬೆಂಗಳೂರಿನಲ್ಲಿ ಆಯೋಜನೆ ಮಾಡಲಾಗಿದೆ. ಈ ಹಿನ್ನೆಲೆ ಐಪಿಎಲ್ ಪ್ರಿಯರಿಗಾಗಿ ಮೆಟ್ರೋ ಅವಧಿ ವಿಸ್ತರಣೆ ಮಾಡಿ ಬಿಎಂಆರ್ ಸಿಎಲ್ ಆದೇಶ ಹೊರಡಿಸಿದ್ದು, ಪಂದ್ಯದ ವೇಳೆ ಮೆಟ್ರೋ ಸಂಚಾರದ ಅವಧಿಯನ್ನ ಮಧ್ಯರಾತ್ರಿ ಮಧ್ಯರಾತ್ರಿ 11.30 ವರೆಗೂ ವಿಸ್ತರಿಸಿದೆ. ಇನ್ನು ಮೆಟ್ರೋ ನಿಲ್ದಾಣಗಳಲ್ಲಿ ರಿಟರ್ನ್ ಪೇಪರ್ ಟಿಕೆಟ್ ವಿತರಣೆ ಕೂಡ ಲಭ್ಯವಿದ್ದು, ಪಂದ್ಯದ ವೇಳೆ ಮಧ್ಯಾಹ್ನ

ಬೆಂಗಳೂರಿನಲ್ಲಿ ಐಪಿಎಲ್ ಗೌಜಿ/ ಅವಧಿ ವಿಸ್ತರಣೆ ಮಾಡಿದ ನಮ್ಮ ಮೆಟ್ರೋ Read More »

ಹಾಸನ: ದುಷ್ಕರ್ಮಿಗಳಿಂದ ಬಿಜೆಪಿ ಯುವ ಮುಖಂಡನ ಮೇಲೆ ಹಲ್ಲೆ

ಸಮಗ್ರ ನ್ಯೂಸ್‌ : ಬಿಜೆಪಿ ಯುವ ಮುಖಂಡ ಹಾಗೂ ಆರ್‌ ಎಸ್‌ಎಸ್ ಮುಖಂಡರಾದ ವಿಜಿ ಉರ್ಫ್ ಐನೆಟ್ ವಿಜಿರವರ ಎಂಜಿ ರಸ್ತೆಯಲ್ಲಿರುವ ಅಂಗಡಿ(ಕಚೇರಿ) ಮೇಲೆ ೨೦ ಕ್ಕೂ ಹೆಚ್ಚು ಮಂದಿ ದಾಳಿ ಮಾಡಿ ಹಲ್ಲೆ ನಡೆಸಿರುವ ಘಟನೆ ಇಂದು ನಗರದಲ್ಲಿ ನಡೆದಿದೆ. ಇಂದು ಬೆಳಗ್ಗೆ ತಮ್ಮ ಐ ನೆಟ್ ಕಚೇರಿಯಲ್ಲಿದ್ದ ವೇಳೆ ಏಕಾಏಕಿ ದಾಳಿ ಮಾಡಿರುವ ದುಷ್ಕರ್ಮಿಗಳು ವಿಜಯ್ ಮೇಲೆ ಹಲ್ಲೆ ನಡೆಸಿದ್ದು, ಈ ಸಂದರ್ಭದಲ್ಲಿ ಕಚೇರಿ ಗಾಜು ಗಳನ್ನು ಸಹ ಪುಡಿಪುಡಿಯಾಗಿದೆ. ಇತ್ತೀಚೆಗೆ ಐನೆಟ್ ವಿಜಿ

ಹಾಸನ: ದುಷ್ಕರ್ಮಿಗಳಿಂದ ಬಿಜೆಪಿ ಯುವ ಮುಖಂಡನ ಮೇಲೆ ಹಲ್ಲೆ Read More »

ಮಡಿಕೇರಿ : ಸಿಇಟಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

ಸಮಗ್ರ ನ್ಯೂಸ್ : ಎಂಜಿನಿಯರಿಂಗ್, ಕೃಷಿ, ವಿಜ್ಞಾನ, ವೆಟರಿನರಿ, ಫಾರ್ಮಸಿ, ಬಿಎಸ್‍ಸಿ(ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸುಗಳಿಗೆ 2024ನೇ ಸಾಲಿನಲ್ಲಿ ಪ್ರವೇಶಾತಿಗೆ ಮೆರಿಟ್ ನಿರ್ಧರಿಸಲು ಸಿಇಟಿ ಪರೀಕ್ಷೆಯು ಏಪ್ರಿಲ್, 18 ಮತ್ತು 19 ರಂದು ಮಡಿಕೇರಿ 5 ಪರೀಕ್ಷಾ ಕೇಂದ್ರಗಳಾದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಸಂಯುಕ್ತ ಪದವಿ ಪೂರ್ವ ಕಾಲೇಜು, ಸಂತ ಜೋಸೆಫರ ಬಾಲಕಿಯರ ಸಂಯುಕ್ತ ಪದವಿ ಪೂರ್ವ ಕಾಲೇಜು, ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ ಹಾಗೂ ಕೊಡಗು ವಿದ್ಯಾಲಯ ಈ ಪರೀಕ್ಷಾ ಕೇಂದ್ರಗಳಲ್ಲಿ

ಮಡಿಕೇರಿ : ಸಿಇಟಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ Read More »

ವಿಜಯಪುರ: ಕಾಂಗ್ರೆಸ್‌ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ರಾಜು ಆಲಗೂರರಿಂದ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್‌ : ಚುನಾವಣೆ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು. ನಂತರ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯ ಕಾಂಗ್ರೆಸ್‌ನ ಕೆಲಸ ನಮ್ಮ ಕೈಹಿಡಿಯಲಿದೆ. ಜನ ನಮ್ಮ ಮೇಲೆ ವಿಶ್ವಾಸವಿಟ್ಟಿದ್ದಾರೆ. ನನ್ನ ಗೆಲುವು ಖಚಿತ ಎಂದು ಹೇಳಿದರು. ನನಗೆ ಪೂರ್ತಿ ಜಿಲ್ಲೆ ಗೊತ್ತಿಲ್ಲ ಎನ್ನುವ ಸಂಸದ ರಮೇಶ ಜಿಗಜಿಣಗಿಯವರಿಗೆ ಏನು ಹೇಳಬೇಕು. ನಾನು ಕಾಂಗ್ರೆಸ್ ಜಿಲ್ಲಾಧ್ಯಕ್ಷನಾಗಿ ಇಡೀ ಜಿಲ್ಲೆ ಪರಿಚಿತನಿದ್ದೇನೆ. ಎರಡು ಸಲ ಶಾಸಕನಾಗಿದ್ದೇನೆ. ನನಗೆ

ವಿಜಯಪುರ: ಕಾಂಗ್ರೆಸ್‌ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ರಾಜು ಆಲಗೂರರಿಂದ ನಾಮಪತ್ರ ಸಲ್ಲಿಕೆ Read More »

ಚಾಮರಾಜನಗರ : ಪಕ್ಷದ ವರಿಷ್ಠರ ಬಗ್ಗೆ ಯಾವುದೇ ಮುನಿಸಿಲ್ಲ;ಸಚಿವ ಮುನಿಯಪ್ಪ

ಸಮಗ್ರ ನ್ಯೂಸ್‌ : ಕಾಂಗ್ರೆಸ್ ನನಗೆ ಸಾಕಷ್ಟು ಉನ್ನತ ಹುದ್ದೆಗಳನ್ನು ನನಗೆ ನೀಡಿದ್ದು, ಯಾವುದೋ ಒಂದು ಚುನಾವಣೆಗೆ ಟಿಕೆಟ್ ನೀಡಲಿಲ್ಲ ಎಂಬ ಕಾರಣಕ್ಕೆ ಮುನಿಸು ತೋರಿಸಲು ಸಾಧ್ಯವಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು. ಚಾಮರಾಜನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ನಾನು ಮತ್ತು ನನ್ನ ಮಗ ಇಬ್ಬರೂ ಉಪಸ್ಥಿತರಿದ್ದೆವು. ಕಾಂಗ್ರೆಸ್ ಹೈಕಮಾಂಡ್ ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸಿಕೊಂಡು ಬರುವಂತೆ

ಚಾಮರಾಜನಗರ : ಪಕ್ಷದ ವರಿಷ್ಠರ ಬಗ್ಗೆ ಯಾವುದೇ ಮುನಿಸಿಲ್ಲ;ಸಚಿವ ಮುನಿಯಪ್ಪ Read More »

ಬೀದರ್: ಬಹಿರ್ದೆಸೆಗೆ ತೆರಳಿದ್ದ ಮಹಿಳೆ ಮೇಲೆ ಅತ್ಯಾಚಾರ !

ಸಮಗ್ರ ನ್ಯೂಸ್‌ : ತಾಲೂಕಿನ ಚಾಂಬೋಳ ಗ್ರಾಮದಲ್ಲಿ ಅಮಾನವೀಯ ಕೃತ್ಯವೊಂದು ನಡೆದಿದೆ. ಮೂರು ಮಕ್ಕಳಿರೋ ಮಹಿಳೆ ಮೇಲೆ ಸತೀಶ್‌ ಎಂಬಾತ ಅತ್ಯಾಚ್ಯಾರ ಎಸಗಿದ್ದಾನೆ. ಗ್ರಾಮದ ಸರ್ಕಾರಿ ಆಸ್ಪತ್ರೆ ಹಿಂಭಾಗದಲ್ಲಿ ಬಹಿರ್ದೆಸೆಗೆ ತೆರಳಿದ್ದ ವೇಳೆ ಮಹಿಳೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿ ಹಲ್ಲೆಗೈದು ಆರೋಪಿ ಪರಾರಿಯಾದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆ ಸದ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಜನವಾಡ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಅತ್ಯಾಚಾರ ಹಾಗು ಕೊಲೆ ಕೇಸ್‌ ದಾಖಲಿಸಲಾಗಿದ್ದು, ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

ಬೀದರ್: ಬಹಿರ್ದೆಸೆಗೆ ತೆರಳಿದ್ದ ಮಹಿಳೆ ಮೇಲೆ ಅತ್ಯಾಚಾರ ! Read More »

ಬೀದ‌ರ್: ಅಂಧ ವ್ಯಕ್ತಿ ನಾಮಪತ್ರ ಸಲ್ಲಿಕೆ-ಬ್ರೈಲ್‌ ಲಿಪಿಯಿಂದ ಪ್ರತಿಜ್ಞೆ ಸ್ವೀಕಾರ

ಸಮಗ್ರ ನ್ಯೂಸ್ : ಲೋಕಸಭಾ ಕ್ಷೇತ್ರದ ಚುನಾವಣೆಗೆ ಇಂದು ಅಧಿಸೂಚನೆ ಹೊರಬಿದ್ದಿದ್ದು, ಮೊದಲ ದಿನ ಅಂಧ ವ್ಯಕ್ತಿಯೊಬ್ಬರು ಉಮೇದುವಾರಿಕೆ ಸಲ್ಲಿಸಿದರು. ಬೀದರ ತಾಲ್ಲೂಕಿನ ಕಾಡವಾದ ಗ್ರಾಮದ ಅಂಧ ದಿಲೀಪ್‌ ನಾಗಪ್ಪ ಬೂಸಾ ಅವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದರು. ಜಿಲ್ಲಾ ಚುನಾವಣಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ನಾಮಪತ್ರ ಸಲ್ಲಿಸಿ, ಬ್ರೈಲ್ ಲಿಪಿ ಸಹಾಯದಿಂದ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಯಾವುದೇ ಆಡಂಬರವಿಲ್ಲದೆ ಸರಳವಾಗಿ ಬೆರಳೆಣಿಕೆಯ ಜನರೊಂದಿಗೆ ಬಂದು ನಾಮಪತ್ರ ಸಲ್ಲಿಸಿದರು. ಹಾಗೂ ಯನಿವರ್ಸ್ ಸಿಟಿಜನ ಪಕ್ಷದಿಂದ ವಿನಯ ತಂದೆ ರಾಜೆಂದ್ರ

ಬೀದ‌ರ್: ಅಂಧ ವ್ಯಕ್ತಿ ನಾಮಪತ್ರ ಸಲ್ಲಿಕೆ-ಬ್ರೈಲ್‌ ಲಿಪಿಯಿಂದ ಪ್ರತಿಜ್ಞೆ ಸ್ವೀಕಾರ Read More »

ಉದಯ ಟಿವಿಯಲ್ಲಿ ಜ್ಯೋತಿಷ್ಯ ಕಾರ್ಯಕ್ರಮ ನಡೆಸಿಕೊಡುತ್ತಿದ್ದ ಖ್ಯಾತ ಜ್ಯೋತಿಷಿ ಎಸ್.ಕೆ ಜೈನ್ ಇನ್ನಿಲ್ಲ

ಸಮಗ್ರ ನ್ಯೂಸ್: ಖ್ಯಾತ ಜ್ಯೋತಿಷಿ ಎಸ್​.ಕೆ.ಜೈನ್ ಅವರು ವಿಧವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಖ್ಯಾತ ಜ್ಯೋತಿಷಿ ಎಸ್​.ಕೆ.ಜೈನ್ ಅವರು ಪತ್ನಿ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ ಎನ್ನಲಾಗಿದೆ. ಎಸ್​.ಕೆ.ಜೈನ್ ಅವರ ಪ್ರಾರ್ಥೀವ ಶರೀರವನ್ನು ಬೆಂಗಳೂರಿನ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇಂದು ರಾತ್ರಿ ಆಸ್ಪತ್ರೆಯಿಂದ ತರಲಾಗುವುದು, ಬಳಿಕ ನಾಳೆಯೇ ಅವರ ಅಂತ್ಯಸಂಸ್ಕಾರವನ್ನು ನೇರವೇರಿಸಲಾಗುವುದು ಅಂತ ತಿಳಿದುಬಂದಿದೆ. ಉದಯ ವಾಹಿನಿಯಲ್ಲಿ ಜ್ಯೋತಿಷ್ಯ

ಉದಯ ಟಿವಿಯಲ್ಲಿ ಜ್ಯೋತಿಷ್ಯ ಕಾರ್ಯಕ್ರಮ ನಡೆಸಿಕೊಡುತ್ತಿದ್ದ ಖ್ಯಾತ ಜ್ಯೋತಿಷಿ ಎಸ್.ಕೆ ಜೈನ್ ಇನ್ನಿಲ್ಲ Read More »

ಶಿವಮೊಗ್ಗ: ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರಪ್ಪ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್‌ : ಬಿರು ಬಿಸಿಲನ್ನು ಲೆಕ್ಕಿಸದೇ ಭಾರೀ ಸಂಖ್ಯೆಯಲ್ಲಿ ಹೆಜ್ಜೆ ಹಾಕಿದ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಇಂದು ನಗರದ ಜಿಲ್ಲಾಧಿಕಾರಿ ಕಚೇರಿಗೆ ಬಂದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ರಾಮಣ್ಣ ಶೆಟ್ಟಿ ಪಾರ್ಕ್ ನಿಂದ ಮೆರವಣಿಗೆ ಆರಂಭವಾಯಿತು. ರಾಷ್ಟ್ರ ಭಕ್ತರ ಬಳಗದ ಹೆಸರಿನಲ್ಲಿ ಮೆರವಣಿಗೆಯಲ್ಲಿ ಸಾಗಿಬಂದ ಈಶ್ವರಪ್ಪ ಬೆಂಬಲಿಗರು ಕೇಸರಿ ಧ್ವಜಗಳನ್ನು ಪ್ರದರ್ಶಿಸಿದರು. ಜೈ ಶ್ರೀರಾಮ್, ಭಾರತ ಮಾತಾಕಿ ಜೈ, ರಾಷ್ಟಭಕ್ತರ ಬಳಗದ ಅಭ್ಯರ್ಥಿ ಈಶ್ವರಪ್ಪನವರಿಗೆ ಜೈ ಎಂಬ

ಶಿವಮೊಗ್ಗ: ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರಪ್ಪ ನಾಮಪತ್ರ ಸಲ್ಲಿಕೆ Read More »

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ/ ಮತ್ತಿಬ್ಬರು ಎನ್‍ಐಎ ವಶಕ್ಕೆ

ಸಮಗ್ರ ನ್ಯೂಸ್: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದಂತೆ ಎನ್‍ಐಎ ಅಧಿಕಾರಿಗಳು ಮತ್ತಿಬ್ಬರು ಶಂಕಿತರನ್ನು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಇಬ್ಬರು ಶಂಕಿತರನ್ನು ಎನ್‍ಐಎ ಬಂಧಿಸಿದೆ ಎಂಬ ಮಾಹಿತಿ ತಿಳಿದುಬಂದಿದೆ. ಈ ಪ್ರಕರಣದಲ್ಲಿ ಎನ್‍ಐಎ ಅಧಿಕಾರಿಗಳು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಮಾಜ್ ಮುನೀರ್ ಕೃತ್ಯ ಬಲವಾಗಿದ್ದು, ಈತ ಈ ಪ್ರಕರಣದಲ್ಲಿ ಎ1 ಆರೋಪಿಯಾಗಿದ್ದಾನೆ. ತಲೆಮರೆಸಿಕೊಂಡಿರುವ ಶಂಕಿತರನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಎನ್‍ಐಎ ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶದ 18 ಸ್ಥಳಗಳಲ್ಲಿ ಶೋಧ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ/ ಮತ್ತಿಬ್ಬರು ಎನ್‍ಐಎ ವಶಕ್ಕೆ Read More »