ಮೂಡಿಗೆರೆ: ಕೃಷಿಕನ ಮೇಲೆ ಕಾಡುಕೋಣ ದಾಳಿ
ಸಮಗ್ರ ನ್ಯೂಸ್ : ಕೃಷಿಕರೊಬ್ಬರ ಮೇಲೆ ಕಾಡುಕೋಣ ದಾಳಿ ನಡೆಸಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿ, ದುರ್ಗದಹಳ್ಳಿ ಸಮೀಪ ನಡೆದಿದೆ. ದುರ್ಗದಹಳ್ಳಿ ಗ್ರಾಮದ ಹಲಗಡ್ಕ ನಿವಾಸಿ ರಾಜೇಶ್ ಕಾಡುಕೋಣದಿಂದ ದಾಳಿಗೊಳಗಾದ ರೈತ. ತನ್ನ ಜಮೀನಿನಲ್ಲಿ ಇದ್ದಾಗ ಕಾಡುಕೋಣವೊಂದು ರಾಜೇಶ್ ಮೇಲೆ ದಾಳಿ ನಡೆಸಿದ್ದು, ಕಾಡುಕೋಣ ದಾಳಿಯಿಂದ ರಾಜೇಶ್ ತೀವ್ರವಾಗಿ ಗಾಯಗೊಂಡಿದ್ದಾರೆ. ಕಾಡುಕೋಣದ ತಿವಿತದಿಂದ ರಾಜೇಶ್ ಅವರ ತಲೆ, ಹೊಟ್ಟೆ ಮತ್ತು ಕಾಲಿನ ಭಾಗಕ್ಕೆ ತೀವ್ರವಾಗ ಪೆಟ್ಟಾಗಿದೆ. ತಲೆ ಮತ್ತು ಹೊಟ್ಟೆ ಭಾಗದಲ್ಲಿ ಆಳವಾದ
ಮೂಡಿಗೆರೆ: ಕೃಷಿಕನ ಮೇಲೆ ಕಾಡುಕೋಣ ದಾಳಿ Read More »










