ರಾಜ್ಯ

ಕಬ್ಬಿಗೆ ಎಂಆರ್ ಪಿ ನಿರ್ಧರಿಸಬೇಕಿರುವುದು ಕೇಂದ್ರವೇ ಹೊರತು ರಾಜ್ಯವಲ್ಲ| ಕೇಂದ್ರದತ್ತ ಚೆಂಡು ಎಸೆದ ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರಗೊಳ್ಳುತ್ತಿರುವಂತೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಬ್ಬಿನ ದರ ನಿಗದಿಯ ಜವಾಬ್ದಾರಿಯನ್ನು ನೇರವಾಗಿ ಕೇಂದ್ರ ಸರ್ಕಾರದ ಮೇಲೆ ಹೊರಿಸಿದ್ದಾರೆ. ‘ಕಬ್ಬಿಗೆ ಗರಿಷ್ಠ ಚಿಲ್ಲರೆ ಮಾರಾಟ ದರ (MRP) ನಿಗದಿ ಮಾಡಬೇಕಿರುವುದು ಕೇಂದ್ರವೇ ಹೊರತು ರಾಜ್ಯ ಸರ್ಕಾರವಲ್ಲ’ ಎಂದು ಸ್ಪಷ್ಟಪಡಿಸುವ ಮೂಲಕ, ರಾಜ್ಯ ಸರ್ಕಾರದ ಮೇಲಿನ ಒತ್ತಡವನ್ನು ತಗ್ಗಿಸಿ, ಹೋರಾಟದ ದಿಕ್ಕನ್ನು ಕೇಂದ್ರದತ್ತ ತಿರುಗಿಸುವ ರಾಜಕೀಯ ನಡೆ ಪ್ರದರ್ಶಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ‘ಕಬ್ಬು ಬೆಳೆಗಾರರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಬೆಳಗಾವಿ […]

ಕಬ್ಬಿಗೆ ಎಂಆರ್ ಪಿ ನಿರ್ಧರಿಸಬೇಕಿರುವುದು ಕೇಂದ್ರವೇ ಹೊರತು ರಾಜ್ಯವಲ್ಲ| ಕೇಂದ್ರದತ್ತ ಚೆಂಡು ಎಸೆದ ಸಿಎಂ ಸಿದ್ದರಾಮಯ್ಯ Read More »

ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಬರೆ| ನಂದಿನಿ ತುಪ್ಪದ ಮೇಲೆ ಬರೋಬ್ಬರಿ ₹90 ಏರಿಸಿದ ಕೆಎಂಎಫ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹಾಲು, ಮೊಸರು ಬೆಲೆ ಏರಿಕೆಯ ನಂತರ ಇದೀಗ ಕೆಎಂಎಫ್ ನಂದಿನಿ ಬ್ರ್ಯಾಂಡ್ನ ತುಪ್ಪದ ಬೆಲೆ ಕೂಡ ಭಾರೀ ಪ್ರಮಾಣದಲ್ಲಿ ಏರಿಕೆ ಮಾಡಿದೆ. ಮೊದಲು 610 ರೂ.ಗೆ ಮಾರಾಟವಾಗುತ್ತಿದ್ದ ಒಂದು ಲೀಟರ್ ತುಪ್ಪ ಈಗ ನೇರವಾಗಿ 700 ರೂ.ಗೆ ನಿಗದಿಯಾಗಿದೆ. ಅಂದರೆ, ಬರೋಬ್ಬರಿ 90 ರೂಪಾಯಿ ಏರಿಕೆಯಾಗಿದೆ. ಈ ಹೊಸ ದರ ಇಂದಿನಿಂದಲೇ ಜಾರಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ 1 ಕೆಜಿ ತುಪ್ಪಕ್ಕೆ 610 ರೂ. ಇತ್ತು, ಸದ್ಯ 90

ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಬರೆ| ನಂದಿನಿ ತುಪ್ಪದ ಮೇಲೆ ಬರೋಬ್ಬರಿ ₹90 ಏರಿಸಿದ ಕೆಎಂಎಫ್ Read More »

ಅಥಣಿ: ಕಬ್ಬಿಗೆ ಬೆಂಬಲ ಬೆಲೆ ಹೆಚ್ಚಿಸಲು ಆಗ್ರಹ| ರಸ್ತೆಯಲ್ಲೇ‌ ಮಲಗಿ ಪ್ರತಿಭಟನೆ

ಸಮಗ್ರ ನ್ಯೂಸ್: ರೈತರು ಕಷ್ಟಪಟ್ಟು ಬೆಳೆದ ಪ್ರತಿ ಟನ್‌ ಕಬ್ಬಿಗೆ ₹3500 ಘೋಷಣೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹೆಸರು ಸೇನೆ ವತಿಯಿಂದ ಕಬ್ಬು ಬೆಳೆಗಾರರ ಹೋರಾಟ ಸಮಿತಿ ಆಶ್ರಯದಲ್ಲಿ ಬೆಳಗಾವಿಯ ಅಥಣಿ ಪಟ್ಟಣದ ಎಲ್ಲ ಪ್ರಮುಖ ವೃತ್ತಗಳಲ್ಲಿ ನೂರಾರು ರೈತರು ಧರಣಿ ಹಮ್ಮಿಕೊಂಡು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಅಥಣಿ ಸಂಪೂರ್ಣ ಸ್ಥಬ್ದಗೊಂಡು ರೈತರಿಗೆ ಬೆಂಬಲ ನೀಡಿತು. ಪಟ್ಟಣದ ಶಿವಯೋಗಿ ವೃತ್ತದಲ್ಲಿ ಸೋಮವಾರ ತಡರಾತ್ರಿ ಒಂದು ಗಂಟೆಯಿಂದ ರಸ್ತೆಯಲ್ಲೇ ಮಲಗಿ

ಅಥಣಿ: ಕಬ್ಬಿಗೆ ಬೆಂಬಲ ಬೆಲೆ ಹೆಚ್ಚಿಸಲು ಆಗ್ರಹ| ರಸ್ತೆಯಲ್ಲೇ‌ ಮಲಗಿ ಪ್ರತಿಭಟನೆ Read More »

ಪಿಯು ವಿದ್ಯಾರ್ಥಿಗಳಿಗೂ ಬಿಸಿಯೂಟ ವಿಸ್ತರಣೆ| ರಾಜ್ಯ ಸರ್ಕಾರದಿಂದ ನಿರ್ಧಾರ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸರ್ಕಾರಿ ಪಿಯೂ ಕಾಲೇಜು ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಭಾಗ್ಯ ಸಿಕ್ಕಿದೆ. ಈಗಾಗಲೇ 10ನೇ ತರಗತಿಯ ವರೆಗೆ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಮಧ್ಯಾಹ್ನದ ಬಿಸಿ ಊಟ ಸಿಗುತ್ತಿದೆ. ಇದೀಗ ಹೊಸದಾಗಿ ಪಿಯೂ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿ ಊಟ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ರಾಜ್ಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪಿಯೂ ಕಾಲೇಜು ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ ಮಾಡಲು ಸರ್ಕಾರ ಚಿಂತಿಸಿದೆ. ರಾಜ್ಯದಲ್ಲಿ ಸುಮಾರು

ಪಿಯು ವಿದ್ಯಾರ್ಥಿಗಳಿಗೂ ಬಿಸಿಯೂಟ ವಿಸ್ತರಣೆ| ರಾಜ್ಯ ಸರ್ಕಾರದಿಂದ ನಿರ್ಧಾರ Read More »

ಹವಾಮಾನ ವರದಿ| ರಾಜ್ಯದ ಹಲವೆಡೆ ಭಾರೀ ಮಳೆ‌ ಮುನ್ಸೂಚನೆ

ಸಮಗ್ರ ನ್ಯೂಸ್: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನವೆಂಬರ್ 5 ರ ಇಂದಿನಿಂದ 4-5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ ಜನರು ಮತ್ತು ಮೀನುಗಾರರು ಎಚ್ಚರಿಕೆಯಿಂದ ಇರುವಂತೆ

ಹವಾಮಾನ ವರದಿ| ರಾಜ್ಯದ ಹಲವೆಡೆ ಭಾರೀ ಮಳೆ‌ ಮುನ್ಸೂಚನೆ Read More »

ಛತ್ತೀಸ್ ಘಡ: ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ| 6 ಸಾವು, ಹಲವರು ಗಂಭೀರ

ಸಮಗ್ರ ನ್ಯೂಸ್: ಛತ್ತೀಸ್ ಘಡದ‌ ಬಿಲಾಸ್‌ಪುರ ಜಿಲ್ಲೆಯಲ್ಲಿ ಮಂಗಳವಾರ ಪ್ಯಾಸೆಂಜರ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಬಿಲಾಸ್‌ಪುರ–ಕಟ್ನಿ ಮಾರ್ಗದ ಲಾಲ್‌ಖಾದನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕೊರ್ಬಾ ಪ್ಯಾಸೆಂಜರ್ ರೈಲು ನಿಂತಿದ್ದ ಗೂಡ್ಸ್ ರೈಲಿಗೆ ಢಿಕ್ಕಿ ಹೊಡೆದ ಪರಿಣಾಮ ಕೆಲವು ಬೋಗಿಗಳು ಹಳಿತಪ್ಪಿವೆ. ಅಪಘಾತದ ತೀವ್ರತೆಗೆ ಓವರ್‌ಹೆಡ್ ತಂತಿಗಳು ಮತ್ತು ಸಿಗ್ನಲ್ ವ್ಯವಸ್ಥೆ ಹಾನಿಗೊಳಗಾದ ಹಿನ್ನೆಲೆಯಲ್ಲಿ ರೈಲು ಸಂಚಾರ ಸ್ಥಗಿತಗೊಂಡಿದೆ. ತಕ್ಷಣವೇ ರೈಲ್ವೆ

ಛತ್ತೀಸ್ ಘಡ: ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ| 6 ಸಾವು, ಹಲವರು ಗಂಭೀರ Read More »

ಬೆಂಗಳೂರು: ಶಾಸಕ ಹೆಚ್.ವೈ ಮೇಟಿ ಇನ್ನಿಲ್ಲ

ಸಮಗ್ರ ನ್ಯೂಸದ: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ಹೆಚ್.ವೈ.ಮೇಟಿ ಚಿಕಿತ್ಸೆ ಫಲಕಾರಿಯಾಗದೇ ಇಂದು(ನ.4) ನಿಧನರಾಗಿದ್ದಾರೆ. 79 ವರ್ಷ ವಯಸ್ಸಿನ ಮಾಜಿ ಸಚಿವ ಹೆಚ್.ವೈ.ಮೇಟಿ ಇತ್ತೀಚೆಗೆ ಅನಾರೋಗ್ಯ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ. ಮಾಜಿ ಸಚಿವ ಹೆಚ್.ವೈ.ಮೇಟಿ ಅವರು ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಇತ್ತೀಚೆಗೆ ಆರೋಗ್ಯ ವಿಚಾರಿಸಿದ್ದರು. ಅವರು ಚೇತರಿಸಿಕೊಳ್ಳುವಂತೆ ಹಾರೈಸಿದ್ದರು. ಆದರೆ ದುರಾದೃಷ್ಟವಶಾತ್ ಮೇಟಿ ಅವರು ಇಂದು

ಬೆಂಗಳೂರು: ಶಾಸಕ ಹೆಚ್.ವೈ ಮೇಟಿ ಇನ್ನಿಲ್ಲ Read More »

ಮಾನವ – ವನ್ಯಜೀವಿ ಸಂಘರ್ಷ ಹತೋಟಿಗೆ ಬರದಿದ್ದಲ್ಲಿ ಸಫಾರಿ ಬಂದ್ – ಸಚಿವ ಖಂಡ್ರೆ

ಸಮಗ್ರ ನ್ಯೂಸ್: ಬಂಡೀಪುರ, ಮೈಸೂರು ಜಿಲ್ಲೆಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚುತ್ತಿದ್ದು, ಇದು ತಹಬಂದಿಗೆ ಬಾರದಿದ್ದರೆ ಸಫಾರಿಯನ್ನು ಸಂಪೂರ್ಣ ಬಂದ್ ಮಾಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ಚಾಮರಾಜನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಅರಣ್ಯ, ಕಂದಾಯ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ವನ್ಯಜೀವಿ- ಮಾನವ ಸಂಘರ್ಷ ಇರುವ ಸ್ಥಳದಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಲು ಸಿಬ್ಬಂದಿ ಕೊರತೆ ಎನ್ನುತ್ತೀರಿ. ಹಾಗಾದರೆ ಸಫಾರಿಗೆ ನಿಯೋಜಿಸಿರುವ ಸಿಬ್ಬಂದಿಯನ್ನೇ ಅಲ್ಲಿಗೆ

ಮಾನವ – ವನ್ಯಜೀವಿ ಸಂಘರ್ಷ ಹತೋಟಿಗೆ ಬರದಿದ್ದಲ್ಲಿ ಸಫಾರಿ ಬಂದ್ – ಸಚಿವ ಖಂಡ್ರೆ Read More »

ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ| ಬೀದಿನಾಯಿ ಮೇಲೆ ಗ್ಯಾಂಗ್ ರೇಪ್

ಸಮಗ್ರ ನ್ಯೂಸ್: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ ಹೆಚ್ಚಾಗಿದ್ದು, ಇದೀಗ ಸರ್ಜಾಪುರ ಬಳಿ ಯುವಕರ ಗುಂಪೊಂದು ಬೀದಿ ನಾಯಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಟಿವಿ ದೃಶ್ಯ ಆಧರಿಸಿ ನಾಯಿಯನ್ನು ಪತ್ತೆ ಮಾಡಿದ್ದಾರೆ. ಬೆಂಗಳೂರಿನ ಬೆಳ್ಳಂದೂರು ಬಳಿಕ ಸರ್ಜಾಪುರದ ಕೊಡತಿ ಗ್ರಾಮದಲ್ಲಿ ಮಹಿಳೆಯೊಬ್ಬರು ಅ.15 ರಂದು ಎಂದಿನಂತೆ ಬೀದಿ ನಾಯಿಗಳಿಗೆ ಊಟ ಹಾಕಲು ಬಂದಾಗ ನಾಲ್ವರು ಯುವಕರು ನಾಯಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ನೀಡಿದ್ದರು. ರಸ್ತೆ

ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ| ಬೀದಿನಾಯಿ ಮೇಲೆ ಗ್ಯಾಂಗ್ ರೇಪ್ Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ಸಮಗ್ರ ನ್ಯೂಸ್: ವಿಶ್ವಾವಸು ನಾಮ ಸಂವತ್ಸರ ಉತ್ತರಾಯಣ ಗ್ರೀಷ್ಮ ಋತು ಜ್ಯೇಷ್ಠ ಕೃಷ್ಣಪಕ್ಷದ ದ್ವಾದಶಿಯಿಂದ ದಕ್ಷಿಣಾಯನ ಆಷಾಢಮಾಸದ ಶುಕ್ಲಪಕ್ಷದ ಪಂಚಮಿಯವರೆಗೆ ಅಂದರೆ 02.11.25 ರಿಂದ 08.11.25 ರ ವರೆಗೆ ಈ ವಾರದ ಚಂದ್ರನ ಸಂಚಾರ ಭರಣಿ ನಕ್ಷತ್ರದಿಂದ ಮಖಾ ನಕ್ಷತ್ರದವರೆಗೆ 12 ರಾಶಿಗಳ ಭವಿಷ್ಯ ಹೇಗಿದೆ ಎಂದು ಸಂಪೂರ್ಣವಾಗಿ ತಿಳಿಯೋಣ. ಮೇಷರಾಶಿ:ಮೇಷ ರಾಶಿಯವರ ಆರೋಗ್ಯ ಸ್ವಲ್ಪ ಮಧ್ಯಮವಾಗಿರುತ್ತದೆ. ಪ್ರೀತಿ ಮತ್ತು ಮಕ್ಕಳ ಪರಿಸ್ಥಿತಿ ಸಾಕಷ್ಟು ಸುಧಾರಿಸಿದೆ. ವ್ಯವಹಾರ ಪರಿಸ್ಥಿತಿ ಉತ್ತಮವಾಗಿದೆ. ಸರ್ಕಾರಿ ವ್ಯವಸ್ಥೆಯಿಂದ ಲಾಭಗಳು. ಉದ್ಯೋಗ ಪರಿಸ್ಥಿತಿ

ದ್ವಾದಶ ರಾಶಿಗಳ ವಾರ ಭವಿಷ್ಯ Read More »