ರಾಜ್ಯ

ಹವಾಮಾನ ವರದಿ|ಆರು ದಿನಗಳ ಕಾಲ ರಾಜ್ಯದ ವಿವಿದೆಡೆ ಮಳೆ| ಹವಾಮಾನ ಇಲಾಖೆ ಮುನ್ಸೂಚನೆ

ಸಮಗ್ರ ನ್ಯೂಸ್: ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಯಾದಗಿರಿ, ರಾಯಚೂರು, ಗದಗ, ಹಾವೇರಿ, ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ ಮತ್ತು ಹಾಸನ ಜಿಲ್ಲೆಯ ಒಂದೆರಡು ಕಡೆ ಗುರುವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ ಹೊರತುಪಡಿಸಿ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಶುಕ್ರವಾರ ಮಳೆಯಾಗುವ ಸಂಭವವಿದೆ. ಕರಾವಳಿಯ ಜಿಲ್ಲೆಗಳಲ್ಲಿ ಶನಿವಾರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿಯೂ

ಹವಾಮಾನ ವರದಿ|ಆರು ದಿನಗಳ ಕಾಲ ರಾಜ್ಯದ ವಿವಿದೆಡೆ ಮಳೆ| ಹವಾಮಾನ ಇಲಾಖೆ ಮುನ್ಸೂಚನೆ Read More »

ಬೆಳಗಾವಿ:ಹಾವು ಕಚ್ಚಿ ಎರಡೂವರೆ ವರ್ಷದ ಬಾಲಕಿ ಸಾವು

ಸಮಗ್ರ ನ್ಯೂಸ್‌ : ಹಾವು ಕಚ್ಚಿ ಎರಡೂವರೆ ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ನಡೆದಿದೆ. ಬಾಲಕಿ ಮನೆ ಹೊರಗೆ ಆಟ ಆಡುತ್ತಿದ್ದಾಗ ಹಾವು ಕಚ್ಚಿದ್ದು, ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜವಾಗದೆ 2.6 ವರ್ಷದ ತ್ರಿವೇಣಿ ಮೃತಪಟ್ಟಿದ್ದಾಳೆ. ಮನೆ ಹೊರಗೆ ಆಟವಾಡುತ್ತಿದ್ದಾಗ ಬಾಲಕಿಗೆ ಎರಡು ಬಾರಿ ಹಾವು ಕಚ್ಚಿದೆ. ಇದರಿಂದ ಅಸ್ವಸ್ಥಳಾಗಿದ್ದ ಬಾಲಕಿಯನ್ನು ಚಿಕ್ಕೋಡಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೇ ತ್ರಿವೇಣಿ ಕೊನೆಯುಸಿರೆಳೆದಿದ್ದಾಳೆ.

ಬೆಳಗಾವಿ:ಹಾವು ಕಚ್ಚಿ ಎರಡೂವರೆ ವರ್ಷದ ಬಾಲಕಿ ಸಾವು Read More »

ಅಕ್ರಮ ಆಸ್ತಿ ಗಳಿಕೆ/ ಡಿ ಕೆ ಶಿವಕುಮಾರ್‌ಗೆ ಲೋಕಾಯುಕ್ತ ನೋಟೀಸ್

ಸಮಗ್ರ ನ್ಯೂಸ್: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ, 2013ರ ಏಪ್ರಿಲ್ 1ರಿಂದ 2014ರರ ಏಪ್ರಿಲ್ 30ರ ಅವಧಿಯಲ್ಲಿನ ಅಕ್ರಮವಾಗಿ 74.93 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳಿಸಿರುವ ಆರೋಪದ ಮೇಲೆ ಲೋಕಾಯುಕ್ತ ದೂರು ದಾಖಲಿಸಿಕೊಂಡಿದ್ದು, ಇದೀಗ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬoಧಿಸಿ ದಾಖಲೆ ಒದಗಿಸುವಂತೆ ನೊಟೀಸ್ ಜಾರಿ ಮಾಡಿದೆ. ಅಕ್ರಮ ಆಸ್ತಿ ಪ್ರಕರಣದಲ್ಲಿ ಸಿಬಿಐ ತನಿಖೆ ರದ್ದು ಮಾಡಿ ರಾಜ್ಯ ಸರ್ಕಾರ, ಲೋಕಾಯುಕ್ತ ತನಿಖೆಗೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸ್, ಕಳೆದ ಪ್ರೆಬ್ರವರಿ ತಿಂಗಳಲ್ಲಿ ಡಿಕೆ

ಅಕ್ರಮ ಆಸ್ತಿ ಗಳಿಕೆ/ ಡಿ ಕೆ ಶಿವಕುಮಾರ್‌ಗೆ ಲೋಕಾಯುಕ್ತ ನೋಟೀಸ್ Read More »

ವಿಜಯಪುರದ ವೇದಾಂತ ನಾವಿ ದ್ವಿತೀಯ ಪಿಯು ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ

ಸಮಗ್ರ ನ್ಯೂಸ್‌ : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕಲಾ ವಿಭಾಗದಲ್ಲಿ ವಿಜಯಪುರ ನಗರದ ಎಸ್‌.ಎಸ್‌. ಪಿ.ಯು ಕಾಲೇಜಿನ ವಿದ್ಯಾರ್ಥಿ ವೇದಾಂತ ಜ್ಞಾನೋಬಾ ನಾವಿ 596 ಅಂಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವೇದಾಂತ ನಾವಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕಲಬೀಳಗಿ ಗ್ರಾಮದವನು. ರಾಜ್ಯಕ್ಕೆ ಪ್ರಥಮ ಬರುತ್ತೇನೆ ಎಂಬ ನಿರೀಕ್ಷೆ ಇರಲಿಲ್ಲ, ಖುಷಿಯಾಗಿದೆ. ಓದಿಗಾಗಿ ಹೆಚ್ಚು ಸಮಯ ಮೀಸಲಿಟ್ಟಿರಲಿಲ್ಲ. ಅವಕಾಶ ಸಿಕ್ಕಾಗ ಓದುತ್ತಿದ್ದೆ. ಯಾವುದೇ ಟ್ಯೂಷನ್‌ಗೆ ಹೋಗಿಲ್ಲ, ಪ್ರತಿ ದಿನ ಕಾಲೇಜಿನಲ್ಲಿ ಮಾಡುವ ಪಾಠಗಳನ್ನು

ವಿಜಯಪುರದ ವೇದಾಂತ ನಾವಿ ದ್ವಿತೀಯ ಪಿಯು ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ Read More »

ಮೋದಿ ಪೋಟೋ ಬಳಕೆ/ ಈಶ್ವರಪ್ಪ ವಿರುದ್ಧ ದೂರು

ಸಮಗ್ರ ನ್ಯೂಸ್: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಮುಂದಾಗಿರುವ ಕೆಎಸ್ ಈಶ್ವರಪ್ಪ ಅವರು ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪೋಟೋ ಬಳಕೆ ಮಾಡುತ್ತಿದ್ದಾರೆ. ಇದು ರಾಜ್ಯ ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದ್ದು, ಈಶ್ವರಪ್ಪ ಅವರು ಚುನಾವಣಾ ನರೇಂದ್ರ ಮೋದಿ ಪೋಟೋ ಮತ್ತು ಹೆಸರು ಬಳಕೆ ಮಾಡದಂತೆ ಬಿಜೆಪಿ, ದೂರು ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಮತ್ತು ವಿಧಾನ ಪರಿಷತ್ ಸದಸ್ಯ

ಮೋದಿ ಪೋಟೋ ಬಳಕೆ/ ಈಶ್ವರಪ್ಪ ವಿರುದ್ಧ ದೂರು Read More »

ಧಾರವಾಡ: ಶಾಸಕ ಯತ್ನಾಳ್ ಭಾವಚಿತ್ರ ಸುಟ್ಟು ಪ್ರತಿಭಟನೆ

ಸಮಗ್ರ ನ್ಯೂಸ್‌ : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಸಂವಿಧಾನ ವಿರೋಧಿ ಹೇಳಿಕೆ ಖಂಡಿಸಿ ಸಮತಾ ಸೇನಾ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಶಾಸಕ ಯತ್ನಾಳ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚುವ ಮೂಲಕ ಸಮತಾ ಸೇನಾ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾದರೇ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ

ಧಾರವಾಡ: ಶಾಸಕ ಯತ್ನಾಳ್ ಭಾವಚಿತ್ರ ಸುಟ್ಟು ಪ್ರತಿಭಟನೆ Read More »

ಸರ್ಕಾರಿ ಶಾಲೆಗಳಲ್ಲಿ ಅಂಬೇಡ್ಕರ್ ಜಯಂತಿ ಕಡ್ಡಾಯ/ ರಾಜ್ಯ ಸರ್ಕಾರದ ಆದೇಶ

ಸಮಗ್ರ ನ್ಯೂಸ್: ಅಂಬೇಡ್ಕರ್ ಜಯಂತಿಯನ್ನು ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶೈಕ್ಷಣಿಕ ವರ್ಷವು ಈ ಏಪ್ರಿಲ್ 10 ರಂದು ಕೊನೆಗೊಳ್ಳುತ್ತದೆ. ಆದರೆ ಏಪ್ರಿಲ್ 14 ರಂದು, ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಇರುವುದರಿಂದ, ರಾಜ್ಯ ಸರ್ಕಾರ ರಾಜ್ಯದ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಜಯಂತಿ ಆಚರಿಸಲು ಆದೇಶ ಹೊರಡಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಅಂಬೇಡ್ಕರ್ ಜಯಂತಿ ಆಚರಿಸುವಂತೆ ರಾಜ್ಯ ಸರ್ಕಾರದ

ಸರ್ಕಾರಿ ಶಾಲೆಗಳಲ್ಲಿ ಅಂಬೇಡ್ಕರ್ ಜಯಂತಿ ಕಡ್ಡಾಯ/ ರಾಜ್ಯ ಸರ್ಕಾರದ ಆದೇಶ Read More »

ಬೆಳಗಾವಿ: ದಾಖಲೆ‌ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷದ 45 ಸಾವಿರ ಹಣ ಜಪ್ತಿ

ಸಮಗ್ರ ನ್ಯೂಸ್: ಕಾಗವಾಡ ಚಕ್‌ ಪೋಸ್ಟ್ ನಲ್ಲಿ ಪರಿಶೀಲನೆ ವೇಳೆ ಹಣ ಪತ್ತೆಯಾದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ಚೆಕ್ ಪೋಸ್ಟ್ ನಲ್ಲಿ ನಡೆದಿದೆ. ಕುಡಚಿಯಿಂದ ಮಿರಜ್ ನತ್ತ ಸಾಗಿಸುತ್ತಿರುವ ವೇಳೆ ಪರಿಶೀಲನೆ ವೇಳೆ ಪತ್ತೆಹಚ್ಚಿದ್ದಾರೆ. ಕಾರಿನಲ್ಲಿ ಹಣ ಸಾಗಿಸುತ್ತಿದ ಸ್ವಪ್ನಿಲ ಅವರ ಹುಂಡಾಯಿ ವರ್ನಾ MH 12 PT 5700 ನಂಬರಿನ ಕಾರಿನಲ್ಲಿದ್ದ 5 ಲಕ್ಷ 45 ಸಾವಿರ ಹಣ ಜಪ್ತಿ ಮಾಡಲಾಗಿದೆ. ಸೂಕ್ತ ದಾಖಲೆ ಇಲ್ಲದ ಕಾರಣ ಹಣ ಜಪ್ತಿ ಮಾಡಲಾಗಿದೆ ಎಂದು ಚುನಾವಣಾಧಿಕಾರಿಗಳು

ಬೆಳಗಾವಿ: ದಾಖಲೆ‌ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷದ 45 ಸಾವಿರ ಹಣ ಜಪ್ತಿ Read More »

ಹೊರಬಿದ್ದ ದ್ವಿತೀಯ ಪಿಯುಸಿ ಫಲಿತಾಂಶ/ ಮರುಪರೀಕ್ಷೆಗೆ ದಿನಾಂಕ ಪ್ರಕಟ

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ಫಲಿತಾಂಶ ರಾಜ್ಯಾದ್ಯಂತ ಇಂದು ಹೊರಬಿದ್ದಿದ್ದು, 81.15% ಫಲಿತಾಂಶ ಬಂದಿದೆ. ಪರೀಕ್ಷೆಗೆ ಹಾಜರಾದ 6,98,378 ವಿದ್ಯಾರ್ಥಿಗಳಲ್ಲಿ 5,52690 ವಿದ್ಯಾರ್ಥಿಗಳು ಪಾಸ್ ಆಗಿದ್ದು, 1,45,688 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಒಟ್ಟು 18.85% ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡುತ್ತಿದೆ. ಮರು ಪರೀಕ್ಷೆಗೆ ಹೆಸರು ನೋಂದಾವಣೆ ಮಾಡಲು ಇಂದಿನಿಂದ 1 ವಾರಗಳ ಕಾಲಾವಕಾಶ ನೀಡಲಾಗಿದೆ. ಏಪ್ರಿಲ್ 10 ರಿಂದ ಎಪ್ರಿಲ್ 16ರವೆಗೆ

ಹೊರಬಿದ್ದ ದ್ವಿತೀಯ ಪಿಯುಸಿ ಫಲಿತಾಂಶ/ ಮರುಪರೀಕ್ಷೆಗೆ ದಿನಾಂಕ ಪ್ರಕಟ Read More »

ಮಡಿಕೇರಿ: ಲೋಕಕಲ್ಯಾಣಕ್ಕಾಗಿ ವಿಶೇಷ ಪೂಜೆ ಸಲ್ಲಿಸಿ, ಸ್ವಾಮೀಜಿಗಳ ಆಶೀರ್ವಾದ ಪಡೆದ ಯದುವಂಶದ ಮಹಾರಾಜ

ಸಮಗ್ರ ನ್ಯೂಸ್‌ : ಮಡಿಕೇರಿ ತಾಲೂಕಿನ ಆಲೂರುಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಪೋಕ್ಷೇತ್ರ ಮನೆಹಳ್ಳಿ ಮಠಕ್ಕೆ ಯದುವಂಶದ ಮಹಾರಾಜರು ಭೇಟಿ ನೀಡಿ, ಲೋಕಕಲ್ಯಾಣಕ್ಕಾಗಿ ವಿಶೇಷ ಪೂಜೆ ಸಲ್ಲಿಸಿ, ಸ್ವಾಮೀಜಿಗಳ ಆಶೀರ್ವಾದ ಪಡೆದರು. ಮೈಸೂರಿನ ರಾಜ ವಂಶಸ್ಥ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕ್ಷೇತ್ರದ ಆರಾದ್ಯ ದೈವ ವೀರಭದ್ರ ಸ್ವಾಮಿ, ಜೇನುಕಲ್ಲು ಸಿದ್ದೇಶ್ವರ ಸ್ವಾಮಿ ಸನ್ನಿಧಾನದಲ್ಲಿ ಮಠದ ಪೀಠಾಧ್ಯಕ್ಷರಾದ ಶ್ರೀ.ಮಹಾಂತ ಶಿವಲಿಂಗ ಸ್ವಾಮೀಜಿ ನೇತೃತ್ವ ಹಾಗೂ ಜಿಲ್ಲೆಯ ಎಲ್ಲಾ ಸ್ವಾಮೀಜಿಗಳ ಸಮ್ಮುಖದಲ್ಲಿ ಮಳೆ, ಬೆಳೆ, ಪ್ರಜೆಗಳ ಕಲ್ಯಾಣಕ್ಕಾಗಿ

ಮಡಿಕೇರಿ: ಲೋಕಕಲ್ಯಾಣಕ್ಕಾಗಿ ವಿಶೇಷ ಪೂಜೆ ಸಲ್ಲಿಸಿ, ಸ್ವಾಮೀಜಿಗಳ ಆಶೀರ್ವಾದ ಪಡೆದ ಯದುವಂಶದ ಮಹಾರಾಜ Read More »