ಹವಾಮಾನ ವರದಿ|ಆರು ದಿನಗಳ ಕಾಲ ರಾಜ್ಯದ ವಿವಿದೆಡೆ ಮಳೆ| ಹವಾಮಾನ ಇಲಾಖೆ ಮುನ್ಸೂಚನೆ
ಸಮಗ್ರ ನ್ಯೂಸ್: ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಯಾದಗಿರಿ, ರಾಯಚೂರು, ಗದಗ, ಹಾವೇರಿ, ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ ಮತ್ತು ಹಾಸನ ಜಿಲ್ಲೆಯ ಒಂದೆರಡು ಕಡೆ ಗುರುವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ ಹೊರತುಪಡಿಸಿ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಶುಕ್ರವಾರ ಮಳೆಯಾಗುವ ಸಂಭವವಿದೆ. ಕರಾವಳಿಯ ಜಿಲ್ಲೆಗಳಲ್ಲಿ ಶನಿವಾರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿಯೂ
ಹವಾಮಾನ ವರದಿ|ಆರು ದಿನಗಳ ಕಾಲ ರಾಜ್ಯದ ವಿವಿದೆಡೆ ಮಳೆ| ಹವಾಮಾನ ಇಲಾಖೆ ಮುನ್ಸೂಚನೆ Read More »










