ರಾಜ್ಯ

‘ಅಕ್ರಮದ ವಿರುದ್ಧ ದನಿ ಎತ್ತಿದರೆ ದೇಶದ್ರೋಹಿ ಪಟ್ಟ’| ಕಳವಳ ವ್ಯಕ್ತಪಡಿಸಿದ ಪದ್ಮರಾಜ್ ಆರ್.

ಸಮಗ್ರ ನ್ಯೂಸ್: ‘ಅಕ್ರಮದ ವಿರುದ್ಧ ಧ್ವನಿ ಎತ್ತುವವರನ್ನು ದೇಶದ್ರೋಹಿಗಳು ಎಂಬಂತೆ ಬಿಂಬಿಸುವ ಪ್ರಯತ್ನ ದೇಶದಲ್ಲಿ ನಡೆಯುತ್ತಿದೆ. ಇದನ್ನೆಲ್ಲಾ ನೋಡಿಕೊಂಡು ವಕೀಲರು ಸುಮ್ಮನೆ ಕೂರಬಾರದು. ಇಂತಹ ಪರಿಸ್ಥಿತಿಯಲ್ಲಿ ವಕೀಲರು ಮಹತ್ತರ ಪಾತ್ರ ನಿರ್ವಹಿಸುವ ಅಗತ್ಯವಿದೆ’ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆರ್‌.ಪದ್ಮರಾಜ್ ಹೇಳಿದರು. ಮಂಗಳೂರಿನಲ್ಲಿ ವಕೀಲರ ಜೊತೆ ಸಂವಾದ ನಡೆಸಿ ಮಾತನಾಡುಇದ ಅವರು, ತಾವು ಅರಿತಿರುವ ನೈಜ ವಿಚಾರಗಳನ್ನು ವಕೀಲರು ಸಮಾಜಕ್ಕೆ ತಿಳಿಸಬೇಕಿದೆ. ಅಪಪ್ರಚಾರದ ಅವಶ್ಯಕತೆ ನಮಗಿಲ್ಲ. ಮಂಗಳೂರಿಗೆ ಹೈಕೋರ್ಟ್ ಪೀಠ ಬೇಕೆಂಬ ಬೇಡಿಕೆಯೂ

‘ಅಕ್ರಮದ ವಿರುದ್ಧ ದನಿ ಎತ್ತಿದರೆ ದೇಶದ್ರೋಹಿ ಪಟ್ಟ’| ಕಳವಳ ವ್ಯಕ್ತಪಡಿಸಿದ ಪದ್ಮರಾಜ್ ಆರ್. Read More »

ರಾಜ್ಯದಲ್ಲಿ ನಾಮ ಪತ್ರ ಸಲ್ಲಿಕೆ ಮುಕ್ತಾಯ/ 492 ನಾಮ ಪತ್ರ ಸಲ್ಲಿಕೆ, 60 ತಿರಸ್ಕೃತ

ಸಮಗ್ರ ನ್ಯೂಸ್: ಮೊದಲ ಹಂತದ ಲೋಕಸಭೆ ಚುನಾವಣೆ ನಡೆಯಲಿರುವ ರಾಜ್ಯದ 14 ಕ್ಷೇತ್ರಗಳಲ್ಲಿ ಒಟ್ಟು 492 ನಾಮ ಪತ್ರ ಸಲ್ಲಿಕೆಯಾಗಿದ್ದು, ಇವುಗಳ ಪೈಕಿ 13 ಕ್ಷೇತ್ರಗಳಲ್ಲಿ ನಾಮಪತ್ರ ಪರಿಶೀಲನೆ ಪೂರ್ಣಗೊಂಡಿದ್ದು, 60 ನಾಮಪತ್ರಗಳು ತಿರಸ್ಕೃತವಾಗಿವೆ. ಒಟ್ಟು 276 ಅಭ್ಯರ್ಥಿಗಳಿಗೆ ಪ್ರಸ್ತಾವನೆ ದಾಖಲೆಗಳನ್ನು ಸಿದ್ಧಪಡಿಸಲಾಗಿದೆ. 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳಿಂದ ಒಟ್ಟು 492 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಅದರಲ್ಲಿ 276 ಅಭ್ಯರ್ಥಿಗಳ 384 ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಚುನಾವಣಾ ಕೇಂದ್ರದ ಮುಖ್ಯಸ್ಥರು ಪ್ರಕಟಿಸಿದರು. ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ

ರಾಜ್ಯದಲ್ಲಿ ನಾಮ ಪತ್ರ ಸಲ್ಲಿಕೆ ಮುಕ್ತಾಯ/ 492 ನಾಮ ಪತ್ರ ಸಲ್ಲಿಕೆ, 60 ತಿರಸ್ಕೃತ Read More »

ದೊಡ್ಮನೆ ಸೊಸೆಗೆ ಕಿಡಿಗೇಡಿಗಳ ಅವಹೇಳನ| ಆರ್​ಸಿಬಿ ಸೋಲಿಗೆ ಅಶ್ವಿನಿ ಅವರು ಹೊಣೆನಾ…?

ಸಮಗ್ರ ನ್ಯೂಸ್: ಸಿನಿಮಾ ಅಂದ ಮೇಲೆ ಸ್ಟಾರ್ ವಾರ್ ಗಳು ನಡೆಯುತ್ತಿರುತ್ತದೆ. ಅದರಲ್ಲೂ ಅಭಿಮಾನಿಗಳ ನಡುವೆಯು ಇತ್ತೀಚೆಗೆ ವಾರ್ ಗಳು ನಡೆಯುತ್ತಿದೆ. ಹೌದು ಈ ಹಿಂದೆ ದರ್ಶನ್ ಮತ್ತು ಪುನೀತ್ ಒಳ್ಳೆಯ ಸ್ನೇಹಿತರಾಗಿದ್ದರು. ಯಾವುದೋ ವಿಚಾರವಾಗಿ ಇಬ್ಬರ ನಡುವೆ ವೈಮನಸ್ಸು ಮೂಡಿತ್ತು. ಆದ್ರೆ ಅಪ್ಪು ಅಗಲಿದ ಬಳಿಕ ಅಭಿಮಾನಿಗಳು ಇದನ್ನು ಕಂಟಿನ್ಯೂ ಮಾಡಿದು ನಿಜಕ್ಕೂ ವಿಪರ್ಯಾಸ. ಇದೀಗ ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ಕೀಳು ಮಟ್ಟದಲ್ಲಿ ಕಮೆಂಟ್ ಹಾಕೋ ವರೆಗೆ ಮುಂದುವರೆದಿದೆ. ಅಶ್ವಿನಿ

ದೊಡ್ಮನೆ ಸೊಸೆಗೆ ಕಿಡಿಗೇಡಿಗಳ ಅವಹೇಳನ| ಆರ್​ಸಿಬಿ ಸೋಲಿಗೆ ಅಶ್ವಿನಿ ಅವರು ಹೊಣೆನಾ…? Read More »

ಡಿಕೆ ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ/ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆ ಆರಂಭಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಸಮಯದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಹೆಚ್ಚುವರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಒಪ್ಪಿಗೆ ಹಿಂಪಡೆದಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಆರಂಭಿಸಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಿಬಿಐ ತನಿಖೆಗೆ ಒಪ್ಪಿಗೆ ನೀಡಲಾಗಿತ್ತು. ಇದನ್ನು ಕೆಲ ತಿಂಗಳ ಹಿಂದೆಯಷ್ಟೇ ಕಾಂಗ್ರೆಸ್ ಸರಕಾರ ಹಿಂಪಡೆದಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಮತ್ತು ಭಾರತೀಯ ಜನತಾ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು

ಡಿಕೆ ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ/ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆ ಆರಂಭಿಸಿದ ಹೈಕೋರ್ಟ್ Read More »

ಕಲಬುರಗಿ:ತಲ್ವಾರ್‌ ನಿಂದ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿದ ಯುವಕ ಪೊಲೀಸರ ವಶಕ್ಕೆ

ಸಮಗ್ರ ನ್ಯೂಸ್‌ : ಇತ್ತೀಚಿಗೆ ಹುಟ್ಟುಹಬ್ಬ ಆಗಿರಲಿ ಅಥವಾ ಸಭೆ ಸಮಾರಂಭಗಳಲ್ಲಿ ತಲ್ವಾರ್ ಹಿಡಿದು ಡ್ಯಾನ್ಸ್ ಮಾಡುವುದು, ಹುಟ್ಟು ಹಬ್ಬದ ಸಂದರ್ಭದಲ್ಲಿ ತಲ್ವಾರ್ ಹಾಗೂ ಚಾಕುವಿನಿಂದ ಕೇಕ್ ಕತ್ತರಿಸುವುದು, ಒಂದು ಶೋಕಿಯಾಗಿ ಬಿಟ್ಟಿದೆ. ಇದೀಗ ಇದಕ್ಕೆ ಪೊಲೀಸರು ಕಡಿವಾಣ ಹಾಕುತ್ತಿದ್ದು ಕಲ್ಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ವ್ಯಕ್ತಿ ಒಬ್ಬ ತಲ್ವಾರ್‌ ನಿಂದ ಕೇಕ್ ಕತ್ತರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಇದೀಗ ಆತನನ್ನು ಸೇಡಂ ಪೊಲೀಸರು ಬಂಧಿಸಿದ್ದಾರೆ. ಸೇಡಂನ ಇಂದಿರಾನಗರದ ನಿವಾಸಿ ರಾಮು ಅಲಿಯಾಸ್ ರಮೇಶ ಇಂಜಳ್ಳಿಕರ್ ಎಂಬಾತ

ಕಲಬುರಗಿ:ತಲ್ವಾರ್‌ ನಿಂದ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿದ ಯುವಕ ಪೊಲೀಸರ ವಶಕ್ಕೆ Read More »

ಕಲಬುರಗಿ:ಕಂದಾಯ ಇಲಾಖೆಯಿಂದ ಬೋರ್ ವೇಲ್ ಕೊರೆಸಿ ನೀರಿನ ಹಾಹಾಕಾರ ತಪ್ಪಿಸಿದ ಅಧಿಕಾರಗಳು

ಸಮಗ್ರ ನ್ಯೂಸ್‌ : ಭೀಕರ ಬರಗಾಲ ಎದುರಿಸುತ್ತಿರುವ ಕರ್ನಾಟಕದ ಜನತೆಗೆ ಕುಡಿಯುವ ನೀರು ಸಿಗದಂತಹ ಪರಿಸ್ಥಿತಿ ಎದುರಾಗಿದೆ. ‌ ಅಫಜಲಪುರ ತಾಲೂಕಿನ ದಿಕ್ಸಂಗಾ(ಕೆ) ಗ್ರಾಮದ ಜೈಭೀಮ ನಗರದ ನಿವಾಸಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಇರುವುದನ್ನು ಕಂದಾಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದ ಯುವ ಮುಖಂಡ ಪ್ರಶಾಂತ ಮ್ಯಾಕೇರಿ ಸತತ ಪತ್ರಗಳ ಮುಖಾಂತರ ಅಧಿಕಾರಿಗಳಿಗೆ ಮನವಿ ಮಾಡಿ ಬೋರ್ ವೇಲ್ ಯಶಸ್ವಿಯಾಗಿದ್ದಾರೆ . ಸಂತಸದ ವಿಷಯವೇನೆಂದರೆ ಅಧಿಕಾರಿಗಳಿಗೆ ನೀರಿನ ಸಮಸ್ಯೆಯನ್ನು ಹತ್ತು ಹಲವು ಬಾರಿ ತಿಳಿಸಿ ಗ್ರಾಮದ ಜನರಿಗೆ

ಕಲಬುರಗಿ:ಕಂದಾಯ ಇಲಾಖೆಯಿಂದ ಬೋರ್ ವೇಲ್ ಕೊರೆಸಿ ನೀರಿನ ಹಾಹಾಕಾರ ತಪ್ಪಿಸಿದ ಅಧಿಕಾರಗಳು Read More »

ಕಲಬುರಗಿ: ಕುಡಿಯುವ ನೀರಿಗಾಗಿ ರಾಜ್ಯಹೆದ್ದಾರಿ ತಡೆದು ಪ್ರತಿಭಟನೆ

ಸಮಗ್ರ ನ್ಯೂಸ್‌ : ಮಳೆಗಾಲದ ಅಭಾವದಿಂದ ಭೀಕರ ಬರಗಾಲ ಎದುರಿಸುತ್ತಿರುವ ಕಲಬುರಗಿ ಜನರು ಕುಡಿಯುವ ನೀರಿಗಾಗಿ ಸರಣಿ ಪ್ರತಿಭಟನೆಗಳನ್ನು ಮಾಡುತ್ತಿದ್ದಾರೆ. ಭೀಮಾನದಿಗೆ ಅಡ್ಡಲಾಗಿ ಕಟ್ಟಿರುವ ಸೊನ್ನೆ ಡ್ಯಾಮನಲ್ಲಿ ನೀರು ಬಂದಿದ್ದು, ಅಲ್ಲಿಂದ ಪಕ್ಕದ ಗಾಣಗಾಪುರ ವರೆಗೆ ನೀರು ಹರಿಸಬೇಕು ಎಂದು ಇಂದು ರೈತಪರ ಹೋರಾಟಗಾರ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ರಮೇಶ ಹೂಗಾರ ನೇತೃತ್ವದಲ್ಲಿ ಅಫಜಲಪುರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಹೋರಾಟಗಾರ ರಮೇಶ ಹೂಗಾರ, ರಾಜ್ಯದಲ್ಲಿ

ಕಲಬುರಗಿ: ಕುಡಿಯುವ ನೀರಿಗಾಗಿ ರಾಜ್ಯಹೆದ್ದಾರಿ ತಡೆದು ಪ್ರತಿಭಟನೆ Read More »

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ| ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಎನ್​ಐಎ ವಶ

ಸಮಗ್ರ ನ್ಯೂಸ್: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಶಿವಮೊಗ್ಗದ ಓರ್ವ ಎನ್​ಐಎ ವಶ ಸಮಗ್ರ ನ್ಯೂಸ್: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದ ತನಿಖೆ ಮುಂದುವರೆಯುತ್ತಿದ್ದು, ಇದೀಗ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್​ಐಎ) ತೀವ್ರಗೊಳಿಸಿದೆ, ಈಗ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಸಾಯಿಪ್ರಸಾದ್ ಎನ್ನುವಾತನನ್ನು ಇಂದು ಎನ್​ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ವಾರ ತೀರ್ಥಹಳ್ಳಿಯಲ್ಲಿ ಇಬ್ಬರು ಮುಸ್ಲಿಂ ಯುವಕರ ಮನೆ ಹಾಗೂ ಮೊಬೈಲ್ ಅಂಗಡಿ ಮೇಲೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ಶೋಧ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ| ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಎನ್​ಐಎ ವಶ Read More »

ಬೆಂಗಳೂರಿನ ಆರ್.ಟಿ ನಗರದಲ್ಲಿ ಬೆಂಕಿ ಅವಘಡ

ಸಮಗ್ರ ನ್ಯೂಸ್: ಬೆಂಗಳೂರಿನ ಮಿರಾಕಲ್ ಡ್ರಿಂಕ್ಸ್ ಮತ್ತು ಐಡಿಎಸ್ ಕಟ್ಟಡದ ನೆಲಮಹಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಟ್ಟಡದಲ್ಲಿ 10ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಆರ್.ಟಿ.ನಗರ ಪೊಲೀಸರ ದೌಡಾಯಿಸಿದ್ದು, ಪಕ್ಕದ ಕಟ್ಟಡಕ್ಕೆ ಏಣಿ ಇಟ್ಟು ಕಟ್ಟಡದಲ್ಲಿದ್ದವರ ರಕ್ಷಣಾ ಕಾರ್ಯಚರಣೆ ನಡೆಸಿದ್ದಾರೆ.5 ನೀರಿನ ಟ್ಯಾಂಕರ್ ಗಳಲ್ಲಿ ನೀರಿನ ವ್ಯವಸ್ಥೆ ಮಾಡಿದ್ದು ಬೆಂಕಿ ನಂದಿಸಲು ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದಾರೆ.

ಬೆಂಗಳೂರಿನ ಆರ್.ಟಿ ನಗರದಲ್ಲಿ ಬೆಂಕಿ ಅವಘಡ Read More »

ಚಾಮರಾಜನಗರ:ಬಟ್ಟೆ ಒಗೆಯಲು ಹೋದ ತಾಯಿ, ಇಬ್ಬರು ಮಕ್ಕಳು ನೀರುಪಾಲು

ಸಮಗ್ರ ನ್ಯೂಸ್ : ಬಟ್ಟೆ ಒಗೆಯಲು ಹೋದ ತಾಯಿ ಮತ್ತು ಇಬ್ಬರು ಮಕ್ಕಳು ನೀರುಪಾಲಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುದೂರು ಗ್ರಾಮದ ಮೀನಾ (33) ಪವಿತ್ರ (13) ಕೀರ್ತಿ (12) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಶುಕ್ರವಾರ ಮಧ್ಯಾಹ್ನ ಗೋಪಿನಾಥಂ ಜಲಾಶಯಕ್ಕೆ ಬಟ್ಟೆ ತೊಳೆಯಲು ಹೋಗಿದ್ದ ವೇಳೆ ಅವಘಡ ಸಂಭವಿಸಿದ್ದು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ತಾಯಿಯನ್ನು ರಕ್ಷಣೆ ಮಾಡಲು

ಚಾಮರಾಜನಗರ:ಬಟ್ಟೆ ಒಗೆಯಲು ಹೋದ ತಾಯಿ, ಇಬ್ಬರು ಮಕ್ಕಳು ನೀರುಪಾಲು Read More »