ಚಾಮರಾಜನಗರ:ಬಟ್ಟೆ ಒಗೆಯಲು ಹೋದ ತಾಯಿ, ಇಬ್ಬರು ಮಕ್ಕಳು ನೀರುಪಾಲು
ಸಮಗ್ರ ನ್ಯೂಸ್ : ಬಟ್ಟೆ ಒಗೆಯಲು ಹೋದ ತಾಯಿ ಮತ್ತು ಇಬ್ಬರು ಮಕ್ಕಳು ನೀರುಪಾಲಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುದೂರು ಗ್ರಾಮದ ಮೀನಾ (33) ಪವಿತ್ರ (13) ಕೀರ್ತಿ (12) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಶುಕ್ರವಾರ ಮಧ್ಯಾಹ್ನ ಗೋಪಿನಾಥಂ ಜಲಾಶಯಕ್ಕೆ ಬಟ್ಟೆ ತೊಳೆಯಲು ಹೋಗಿದ್ದ ವೇಳೆ ಅವಘಡ ಸಂಭವಿಸಿದ್ದು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ತಾಯಿಯನ್ನು ರಕ್ಷಣೆ ಮಾಡಲು
ಚಾಮರಾಜನಗರ:ಬಟ್ಟೆ ಒಗೆಯಲು ಹೋದ ತಾಯಿ, ಇಬ್ಬರು ಮಕ್ಕಳು ನೀರುಪಾಲು Read More »










