ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಗೆ ತೆರಳಿದ ವೇಳೆ ಅಪಘಾತ| ಮದುಮಗ ದುರಂತ ಸಾವು
ಸಮಗ್ರ ನ್ಯೂಸ್: ಪ್ರೀವೆಡ್ಡಿಂಗ್ ಶೂಟ್ ಗೆ ಕಾರಿನಲ್ಲಿ ವರ ತೆರಳುವಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ವರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟ ದುರ್ದೈವಿ ಯುವಕನನ್ನು ಮನು.ಎಲ್.ಎನ್. (29) ಎಂದು ಗುರುತಿಸಲಾಗಿದೆ. ಇವರು ಬೇಲೂರು ತಾಲ್ಲೂಕಿನ, ಲಕ್ಕುಂದ ಗ್ರಾಮದ, ದರ್ಬಾರ್ ಪೇಟೆ ನಿವಾಸಿಯಾಗಿದ್ದರು. ಮೇ 10 ರಂದು ಆಲೂರು ತಾಲೂಕು ತೊಗರನಹಳ್ಳಿ ಗ್ರಾಮದ ಕಾಂಚನ ಜೊತೆ […]
ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಗೆ ತೆರಳಿದ ವೇಳೆ ಅಪಘಾತ| ಮದುಮಗ ದುರಂತ ಸಾವು Read More »









