ರಾಜ್ಯ

ಕೊಳವೆಗೆ ಬಿದ್ದ ಮಗು ಲಚ್ಚಾಣ ಸಿದ್ದನ ಮಹಿಮೆಯಿಂದ ಬದುಕುಳಿಯಿತು; ಸಾರ್ವಜನಿಕರು

ಸಮಗ್ರ ನ್ಯೂಸ್‌ : ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆಬಾವಿಗೆ ಬಿದ್ದಿರುವ 2 ವರ್ಷದ ಮಗು ಸಾತ್ವಿಕ್ 21 ಗಂಟೆಗಳ ಕಾರ್ಯಾಚರಣೆಯಿಂದ ಬದುಕುಳಿಯಲು ಮುಖ್ಯ ಕಾರಣ ಲಚ್ಚಾಣ ಸಿದ್ದನ ಮಹಿಮೆಯಿಂದ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಮಗುವನ್ನು ರಕ್ಷಿಸುವಲ್ಲಿ ರಕ್ಷಣಾ ತಂಡ ಯಶಸ್ವಿಯಾಗಿದ್ದು, SDRF, NDRF, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಸೇರಿದಂತೆ ರಕ್ಷಣಾ ಕಾರ್ಯಾಚರಣಾ ತಂಡವು ನಿರಂತರ ಕಾರ್ಯಾಚರಣೆಗೆ ಫಲ ನೀಡಿದೆ. ಮೇಲೆತ್ತಿದ ಕೂಡಲೇ ಸನ್ನದ್ಧರಾಗಿದ್ದ ವೈದ್ಯರ

ಕೊಳವೆಗೆ ಬಿದ್ದ ಮಗು ಲಚ್ಚಾಣ ಸಿದ್ದನ ಮಹಿಮೆಯಿಂದ ಬದುಕುಳಿಯಿತು; ಸಾರ್ವಜನಿಕರು Read More »

13 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್: ಮೈಸೂರು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು (04-04-2024) 13 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ನಡೆಯಿತು. ಪಕ್ಷೇತರ ಅಭ್ಯರ್ಥಿಯಾಗಳಾಗಿ ಪಿ.ಕೆ. ದರ್ಶನ್ ಶೌರಿ, ರಾಜು, ಸಣ್ಣ ನಾಯಕ, ಅಂಬೇಡ್ಕರ್ ಸಿ ಜೆ, ರಾಜಣ್ಣ, ರಾಮಯ್ಯ ಡಿ, ಆರ್ ಮಹೇಶ್, ಡಿ ಎನ್ ನವೀನ್ ಕುಮಾರ್, ಶಿವಕುಮಾರ್ ಜೆ ಇವರುಗಳು ನಾಮಪತ್ರ ಸಲ್ಲಿಸಿದರು. ಸಮಾಜವಾದಿ ಜನತಾ ಪಕ್ಷದ ಅಭ್ಯರ್ಥಿಯಾಗಿ (ಕರ್ನಾಟಕ) ಹೆಚ್.ಎಂ.ನಂಜುಂಡಸ್ವಾಮಿ, ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿಯಾಗಿ ಎನ್. ಅಂಬರೀಷ್,

13 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ Read More »

ಪೊನ್ನಂಪೇಟೆ:ಅಲ್ಯೂಮೀನಿಯಂ ಏಣಿಗೆ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ದುರ್ಮರಣ

ಸಮಗ್ರ ನ್ಯೂಸ್: ಅಲ್ಯೂಮಿನಿಯಂ ಏಣಿಯಲ್ಲಿಯೇ ಸುಟ್ಟು ಕರಕಲಾಗಿರುವ ದುರಂತ ಇಂದು (ಏ.4) ಪೊನ್ನಂಪೇಟೆ ತಾಲ್ಲೂಕು ಮಾಯಮುಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರುದ್ರಬೀಡು ಗ್ರಾಮದ ತೋಟವೊಂದರಲ್ಲಿ ಸಂಭವಿಸಿದೆ. ಪಂಚವಳ್ಳಿ ಗ್ರಾಮದ ಪುಷ್ಪಗಿರಿ ಎಂಬಾತ ಅಲ್ಯೂಮೀನಿಯಂ ಏಣಿಯನ್ನು ಏರಿ ಕಾಳುಮೆಣಸು ಕುಯ್ಯುತ್ತಿದ್ದ ಸಂದರ್ಭ ಮರದ ಒತ್ತಿನಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿಯು ಏಣಿಗೆ ತಗಲಿದ ಪರಿಣಾಮ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸ್ಥಳದಲ್ಲಿಯೇ ಉಸಿರು ಚೆಲ್ಲಿದ್ದಾನೆ.

ಪೊನ್ನಂಪೇಟೆ:ಅಲ್ಯೂಮೀನಿಯಂ ಏಣಿಗೆ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ದುರ್ಮರಣ Read More »

ಜಿಟಿಟಿಸಿ, ಬಿಎಂಟಿಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಲಿಂಕ್ ಇಲ್ಲಿದೆ ನೋಡಿ

ಸಮಗ್ರ ಉದ್ಯೋಗ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಏ.19ರಿಂದ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿಜಿಟಿಟಿಸಿಯಲ್ಲಿ 76 ಹಾಗೂ ಬಿಎಂಟಿಸಿಯಲ್ಲಿ 2,500 ಕಂಡಕ್ಟರ್ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಆನ್‍ಲೈನ್ ಲಿಂಕ್ ಅನ್ನು ಇದೇ 19ರಂದು ಬಿಡುಗಡೆ ಮಾಡಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮೇ 18

ಜಿಟಿಟಿಸಿ, ಬಿಎಂಟಿಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಲಿಂಕ್ ಇಲ್ಲಿದೆ ನೋಡಿ Read More »

ವಿಜಯಪುರ:ಮೋದಿ ಮೋಡಿಯಿಂದ ಹೊರ ಬನ್ನಿ – ರಾಜು ಆಲಗುರ

ಸಮಗ್ರ ನ್ಯೂಸ್ : ಮೋದಿ ಮೋಡಿಯಿಂದ ದೇಶ ಹೊರ ಬರಬೇಕು ಎಂದು ಕಾಂಗ್ರೆಸ್ ಪಕ್ಷದ ಲೋಕಸಭೆ ಅಭ್ಯರ್ಥಿ ಪ್ರೊ. ರಾಜು ಆಲಗೂರ ಕರೆ ನೀಡಿದರು. ಅವರು ಬಸವನ ಬಾಗೇವಾಡಿ ತಾಲೂಕಿನ ವಡವಡಗಿಯಲ್ಲಿ ನಡೆದ ಬೃಹತ್ ಪ್ರಚಾರ ಸಭೆಯಲ್ಲಿ ದೇಶ ಹಾಗೂ ವಿಜಯಪುರ ಲೋಕಸಭೆ ಕ್ಷೇತ್ರದ ಇಂದಿನ ಸ್ಥಿತಿ-ಗತಿ ಕುರಿತು ಮತದಾರರಿಗೆ ಮನವರಿಕೆ ಮಾಡಿ ಮಾತನಾಡಿದರು. ಮೋದಿಯವರ ಮೋಡಿಯಿಂದ ಹೊರ ಬಂದು ಕಾಂಗ್ರೆಸ್‌ನ್ನು ಬೆಂಬಲಿಸಿದರೆ ನೀವು ನಿಜವಾದ ಪ್ರಗತಿ ಹೊಂದಲು ಸಾಧ್ಯ. ಸುಳ್ಳಿನ ಭರವಸೆಗಳಿಂದ ಮೋಸ ಹೋಗಬೇಡಿ. ಸಭೆಯಲ್ಲಿ

ವಿಜಯಪುರ:ಮೋದಿ ಮೋಡಿಯಿಂದ ಹೊರ ಬನ್ನಿ – ರಾಜು ಆಲಗುರ Read More »

ಮೈಸೂರು : ಬೈಕ್ ತಡೆದು ಪರಿಶೀಲಿಸಿದ್ದಕ್ಕೆ ಸವಾರರು ಸಿಬ್ಬಂದಿಗೆ ಹೊಡೆದು ಪರಾರಿ

ಸಮಗ್ರ ನ್ಯೂಸ್‌ : ಲೋಕಸಭೆ ಚುನಾವಣೆ ಹಿನ್ನೆಲೆ ವಾಹನಗಳ ತಪಾಸಣೆ ನಡೆಸುತ್ತಿದ್ದು, ಈ ವೇಳೆ ಬೈಕ್ ಸವಾರರು ವಾಹನ ತಡೆದು ಪರಿಶೀಲನೆ ನಡೆಸಿದ್ದಕ್ಕೆ ಕೋಪಗೊಂಡು ಸಿಬ್ಬಂದಿಗೆ ಮಾರಣಾಂತಿಕ ಹಲ್ಲೆ ನಡೆಸಿರುವ ಸವಾರರು ಪರಾರಿಯಾದ ಘಟನೆ ಮೈಸೂರು ಜಿಲ್ಲೆಯ ಕೆಆರ್ ನಗರ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ಘಟನೆ ನಡೆದಿದೆ. ಅಬಕಾರಿ ಇಲಾಖೆ ಪೇದೆ ಸಂತೋಷ್ ಹಲ್ಲೆಗೊಳಗಾದ ಸಿಬ್ಬಂದಿ. ತಿಪ್ಪೂರು ಗ್ರಾಮದಲ್ಲಿ ಚುನಾವಣಾ ಕರ್ತವ್ಯಕ್ಕೆ ಸಂತೋಷ್‌ ಅವರನ್ನು ನಿಯೋಜಿಸಲಾಗಿತ್ತು. ಈ ವೇಳೆ ಸಂತೋಷ್‌ ಬೈಕ್‌ ತಡೆದು ಪರಿಶೀಲನೆ ನಡೆಸಲು ಮುಂದಾಗಿದ್ದಾರೆ.

ಮೈಸೂರು : ಬೈಕ್ ತಡೆದು ಪರಿಶೀಲಿಸಿದ್ದಕ್ಕೆ ಸವಾರರು ಸಿಬ್ಬಂದಿಗೆ ಹೊಡೆದು ಪರಾರಿ Read More »

ಶಿವಮೊಗ್ಗ: ಕಾಂಗ್ರೆಸ್ ನ ಪ್ರಚಾರ ಭರದಿಂದ ಸಾಗುತ್ತಿದೆ; ಮಧು‌ಬಂಗಾರಪ್ಪ

ಸಮಗ್ರ ನ್ಯೂಸ್ : ಹಠ ಛಲದಿಂದ ಶಿವಮೊಗ್ಗ ಲೋಕಸಭ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಪ್ರಚಾರ ಭರದಿಂದ ಸಾಗುತ್ತಿದೆ ಎಂದು‌ ಸಚಿವ ಮಧು‌ಬಂಗಾರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಾಧ್ಯಮಗಳಲ್ಲಿ ಮಾತ್ರ ಕಾಣಿಸಿಕೊಳ್ಳದೆ ಗ್ರಾಮ ಪಂಚಾಯಿತಿ ಮಟ್ಟದ ಕಾರ್ಯಕ್ರಮ ನಡೆಸಲಾಗುತ್ತಿದೆ. ಇಂದು ಮತ್ತು ನಾಳೆ ಹಳ್ಳಿ ಪಚಾರ ಪಡಿಸಲಾಗುತ್ತಿದೆ. ಕಾಂಗ್ರೆಸ್ ಅಭ್ಯರ್ಥಿಗೆ ವಿಶ್ವಾಸದಿಂದ ಭರ್ಜರಿ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದರು. ಗ್ಯಾರೆಂಟಿಗಳು ಈ ಬಾರಿ ಕಾಂಗ್ರೆಸ್ ಕೈ ಹಿಡಿಯಲಿದೆ ಎಂದರು. ಬ್ರಿಟಿಷ್ ಸಂಪ್ರದಾಯವನ್ನು ಜಾರಿಗೊಳಿಸುತ್ತಿರುವ ಬಿಜೆಪಿಗರು, ಅಮಿತ್ ಶಾ

ಶಿವಮೊಗ್ಗ: ಕಾಂಗ್ರೆಸ್ ನ ಪ್ರಚಾರ ಭರದಿಂದ ಸಾಗುತ್ತಿದೆ; ಮಧು‌ಬಂಗಾರಪ್ಪ Read More »

ಬೀದರ್: ಹೊತ್ತಿ ಉರಿದ ಮೊಬೈಲ್ ಅಂಗಡಿ- 200ಕ್ಕೂ ಹೆಚ್ಚು ಮೊಬೈಲ್ ಗಳು ಬೆಂಕಿಗಾಹುತಿ

ಸಮಗ್ರ ನ್ಯೂಸ್‌ : ಮೊಬೈಲ್ ಶಾಪ್ ನಲ್ಲಿ ಬೆಂಕಿ ಅವಘಡ ಸಂಭವಿಸಿ ನೋಡನೋಡುತ್ತಿದ್ದಂತೆ ಇಡೀ ಅಂಗಡಿ ಹೊತ್ತಿ ಉರಿದ ಘಟನೆ ಬೀದರ್ ಜಿಲ್ಲೆಯ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ. ಲೈಕ್ ಪಾಶಾ ಎಂಬುವವರಿಗೆ ಸೇರಿದ ಮೊಬೈಲ್ ಅಂಗಡಿಯಲ್ಲಿ ಈ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಕೆಲ ಸಮಯದಲ್ಲೇ ಇಡೀ ಅಂಗಡಿ ಬೆಂಕಿಗಾಹುತಿಯಾಗಿದೆ. ಅಂಗಡಿಯಲ್ಲಿದ್ದ 200ಕ್ಕೂ ಹೆಚ್ಚು ಮೊಬೈಲ್ ಗಳು, ಪೀಠೋಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು

ಬೀದರ್: ಹೊತ್ತಿ ಉರಿದ ಮೊಬೈಲ್ ಅಂಗಡಿ- 200ಕ್ಕೂ ಹೆಚ್ಚು ಮೊಬೈಲ್ ಗಳು ಬೆಂಕಿಗಾಹುತಿ Read More »

ಚಾಮರಾಜನಗರ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಂದಿ ದಾಳಿ

ಸಮಗ್ರ ನ್ಯೂಸ್‌ : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಂದಿ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ತೆಂಕಲಹುಂಡಿ ಗ್ರಾಮದಲ್ಲಿ ನಡೆದಿದೆ. ತೆಂಕಲಹುಂಡಿ ಗ್ರಾಮದ ಬೆಳ್ಳೆಗೌಡ(70) ಕಾಡಂದಿ ದಾಳಿಗೆ ತುತ್ತಾದ ರೈತ. ಮಧ್ಯಾಹ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ದಾಳಿ ನಡೆಸಿದ ಕಾಡಂದಿ ರೈತನ ತೊಡೆ ಮತ್ತು ಕಾಲಿಗೆ ಕೋರೆಯಿಂದ ಬಲವಾಗಿ ತಿವಿದ ಪರಿಣಾಮ ರೈತ ಬೆಳ್ಳೆಗೌಡ ಕೂಗಿಕೊಂಡಿದ್ದಾರೆ. ರೈತನ ಚೀರಾಟ ನೋಡಿ ಅಕ್ಕಪಕ್ಕದ ಜಮೀನಿನವರು ಸ್ಥಳಕ್ಕೆ ಬರುವಷ್ಟರಲ್ಲಿ ರೈತನ ಮೇಲೆರಗಿದ್ದ

ಚಾಮರಾಜನಗರ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಂದಿ ದಾಳಿ Read More »

ವಿಜಯಪುರ:ದೇಶಕ್ಕೆ ಕಾಂಗ್ರೆಸ್ ಮಾತ್ರ ಶಕ್ತಿ; ಆಲಗೂರ

ಸಮಗ್ರ ನ್ಯೂಸ್ : ದೇಶಕ್ಕೆ ಕಾಂಗ್ರೆಸ್ ಮಾತ್ರ ಶಕ್ತಿ ಎಂದು ಲೋಕಸಭೆ ಕಾಂಗ್ರೆಸ್ ಅಭ್ರ‍್ಥಿ ರಾಜು ಆಲಗೂರ ಹೇಳಿದರು. ಸಿಂದಗಿ ಮತಕ್ಷೇತ್ರದ ತಾಂಬಾದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿ, ದೇಶವೀಗ ಬದಲಾವಣೆ ಬಯಸಿದೆ. ವಿಜಯಪುರ ಲೋಕಸಭೆ ಕ್ಷೇತ್ರದ ಜನರೂ ಹೊಸ ಬೆಳಕಿನ ನಿರೀಕ್ಷೆಯಲ್ಲಿದ್ದಾರೆ. ತಮಗೆ ಮತ ನೀಡಿ ಆರಿಸಿ ಕಳಿಸಿದ್ದೇ ಆದರೆ, ಜಿಲ್ಲೆ ಹಿಂದೆಂದೂ ಕಂಡರಿಯದ ಅಭಿವೃದ್ಧಿ ಮಾಡಿ ತೋರಿಸುವೆ. ನಿಮ್ಮೆಲ್ಲರ ನಂಬಿಕೆ ಉಳಿಸಿಕೊಳ್ಳುವೆ ಎಂದು ಭರವಸೆ ನೀಡಿದರು. ಶಾಸಕರಾದ ಅಶೋಕ ಮನಗೂಳಿ ಮಾತನಾಡಿ, ಕಾಂಗ್ರೆಸ್ ಪಕ್ಷದಿಂದ

ವಿಜಯಪುರ:ದೇಶಕ್ಕೆ ಕಾಂಗ್ರೆಸ್ ಮಾತ್ರ ಶಕ್ತಿ; ಆಲಗೂರ Read More »