ಚಿಕ್ಕಮಗಳೂರು : ಸಂವಿಧಾನ ಬದ್ದವಾದ ಮತದಾನ ಮಾಡಿ -ಪೂರ್ಣಿಮಾ
ಸಮಗ್ರ ನ್ಯೂಸ್ : ಸಂವಿಧಾನ ಬದ್ದವಾದ ನಮ್ಮ ಮತ ನಮ್ಮ ಹಕ್ಕು ಏ.೨೬ ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಡ್ಡಾಯ ಮತದಾನ ಮಾಡಬೇಕೆಂದು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಪೂರ್ಣಿಮ ಮತದಾರರಲ್ಲಿ ಮನವಿ ಮಾಡಿದರು. ಅವರು ತಾಲೂಕು ಪಂಚಾಯಿತಿ ವತಿಯಿಂದ ಆಜಾದ್ ವೃತ್ತದಲ್ಲಿ ಆಯೋಜಿಸಲಾಗಿದ್ದ ಮತದಾನ ಜಾಗೃತಿ ಅಂಗವಾಗಿ ಕ್ಯಾಂಡಲ್ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು. ಚುನಾವಣೆ ಹಬ್ಬದಲ್ಲಿ ಮತದಾರರು ಸಂಭ್ರಮದಿಂದ ಪಾಲ್ಗೊಳ್ಳಬೇಕು. ತಾಲೂಕು ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ರಂಗೋಲಿ ಸ್ಪರ್ಧೆ,
ಚಿಕ್ಕಮಗಳೂರು : ಸಂವಿಧಾನ ಬದ್ದವಾದ ಮತದಾನ ಮಾಡಿ -ಪೂರ್ಣಿಮಾ Read More »










