ರಾಜ್ಯ

ನನ್ನ ನಿರ್ಧಾರ ಏ. 3ರಂದು ಪ್ರಕಟಿಸುತ್ತೇನೆ/ ಸುಮಲತಾ ಫೇಸ್ ಬುಕ್ ಪೋಸ್ಟ್

ಸಮಗ್ರ ನ್ಯೂಸ್: ಮಂಡ್ಯ ಜೆಡಿಎಸ್ ಅಭ್ಯರ್ಥಿ ಕುಮಾರಸ್ವಾಮಿ ಅವರು ಸಂಸದೆ ಸುಮಲತಾ ನಿವಾಸಕ್ಕೆ ಭೇಟಿ ನೀಡಿ ಮಂಡ್ಯ ಕ್ಷೇತ್ರಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದ ನಂತರ ಏ.3 ರಂದು ನನ್ನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸುಮಲತಾ ಹೇಳಿದ್ದರು. ಈ ಬೆನ್ನಲ್ಲೇ ಸುಮಲತಾ ಫೇಸ್ ಬುಕ್ ನಲ್ಲಿ ಮತ್ತೊಂದು ಪೋಸ್ಟ್ ಮಾಡಿದ್ದು, ನಾಳೆ ನನ್ನ ನಿರ್ಧಾರ ತಿಳಿಸುತ್ತೇನೆ ಎಂದಿದ್ದಾರೆ. ‘ನನ್ನ ಸ್ವಾಭಿಮಾನಿ ಮಂಡ್ಯದ ಬಂಧುಗಳೆ.ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ ನಂತರ, ಈ

ನನ್ನ ನಿರ್ಧಾರ ಏ. 3ರಂದು ಪ್ರಕಟಿಸುತ್ತೇನೆ/ ಸುಮಲತಾ ಫೇಸ್ ಬುಕ್ ಪೋಸ್ಟ್ Read More »

ಬಿಸಿಯೂಟ ಸೇವಿಸಿ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಸಮಗ್ರ ನ್ಯೂಸ್‌ : ಬಿಸಿಯೂಟ ಸೇವಿಸಿ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ನಡೆದಿದೆ. ಅಸ್ವಸ್ಥಗೊಂಡಿದ್ದ ಮಕ್ಕಳನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ 1 ರಿಂದ 5 ತರಗತಿಯ 32 ಮಕ್ಕಳಲ್ಲಿ ವಾಂತಿ, ತಲೆನೋವು ಕಾಣಿಸಿಕೊಂಡಿದೆ. ಒಬ್ಬರ ನಂತರ ಒಬ್ಬರು ಅಸ್ವಸ್ಥಗೊಂಡಿದ್ದು, ಎಲ್ಲರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಸ್ಪತ್ರೆಗೆ ಡಿಎಚ್ಓ ಡಾ. ಲಿಂಗರಾಜ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ತಹಸೀಲ್ದಾರ ನಾಗರಾಜ ಭೇಟಿ

ಬಿಸಿಯೂಟ ಸೇವಿಸಿ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ Read More »

ನಾಳೆ(ಎ.03) ದ್ವಿತೀಯ ಪಿಯುಸಿ ರಿಸಲ್ಟ್! ನಕಲಿ ಸುತ್ತೋಲೆ ಕುರಿತು ಸ್ಪಷ್ಟನೆ ನೀಡಿದ ಇಲಾಖೆ

ಸಮಗ್ರ ನ್ಯೂಸ್: ನಾಳೆ(ಎ.03) ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟವಾಗಲಿದೆ ಎನ್ನುವ ಪ್ರತಿಯೊಂದು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. ಇದು ನಕಲಿ ಸುತ್ತೋಲೆ ಎಂದು ಇಲಾಖೆ ಆಯುಕ್ತರು ತಿಳಿಸಿದ್ದಾರೆ. ಸದ್ಯಕ್ಕೆ ಲಭ್ಯವಿರುವ ಮಾಹಿತಿ ಪ್ರಕಾರ ದ್ವಿತೀಯ ಪಿಯುಸಿ ರಿಸಲ್ಟ್ ಇನ್ನೂ ಹತ್ತರಿಂದ 15 ದಿವಸದಲ್ಲಿ ಬರುವ ಸಾಧ್ಯತೆ ಇದೇ ಎನ್ನಲಾಗುತ್ತಿದೆ, ಅದಾಗ್ಯೂ ಕೂಡ ಆಯುಕ್ತರೇ ಮಾಧ್ಯಮಗಳಿಗೆ ಮಾಹಿತಿ ನೀಡುತ್ತಾರೆ. ವೈರಲ್ ಆಗಿರುವ ನಕಲಿ ಪತ್ರಿಕಾ ಪ್ರಕಟಣೆಯಲ್ಲಿ ಈ ರೀತಿ ವಿವರಿಸಲಾಗಿದೆ. ‘ 2023- 24ರ ದ್ವಿತೀಯ ಪಿಯುಸಿ

ನಾಳೆ(ಎ.03) ದ್ವಿತೀಯ ಪಿಯುಸಿ ರಿಸಲ್ಟ್! ನಕಲಿ ಸುತ್ತೋಲೆ ಕುರಿತು ಸ್ಪಷ್ಟನೆ ನೀಡಿದ ಇಲಾಖೆ Read More »

ಮಳೆಗಾಗಿ ಪ್ರಾರ್ಥನೆ: ಭಾಗಮಂಡಲ, ತಲಕಾವೇರಿಯಲ್ಲಿ ಉಡುಪಿಯ ಶಿರೂರು ಮಠದ ಯತಿಗಳಿಂದ ವಿಶೇಷ ಪೂಜೆ

ಸಮಗ್ರ ನ್ಯೂಸ್‌ : ಕೊಡಗು ಸಮೃದ್ಧವಾಗಿ ಮಳೆ ಆರ್ಭಟವಾಗಲು ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀ ಪಾದಂಗಳವರು ವಾಮನ ತೀರ್ಥ ಸಂಸ್ಥಾನ ಶ್ರೀ ಶೀರೂರು ಮಠ ಉಡುಪಿ ಇವರು ನಿನ್ನೆಯಿಂದ ಭಾಗಮಂಡಲ ಹಾಗೂ ತಲಕಾವೇರಿಯಲ್ಲಿ ಮಳೆಗಾಗಿ ವಿಶೇಷ ಪೂಜೆ ನೆರವೇರಿಸಲು ವಾಸ್ತವ್ಯ ಹೂಡಿದ್ದಾರೆ. ಇಂದು ಬೆಳಿಗ್ಗೆ ತಲಕಾವೇರಿಯಲ್ಲಿ ವಿಶೇಷ ಪೂಜೆ ನೆರವೇರಿಸಿದ ನಂತರ ಭಾಗಮಂಡಲದಲ್ಲೂ ಕೂಡ ವಿಶೇಷ ಪ್ರಾರ್ಥನೆ ನೆರವೇರಿಸಿದ್ದರು. ರಾಜ್ಯ ಮುಜರಾಯಿ ಸಚಿವರನ್ನು ಭೇಟಿಯಾಗಿ ಅವರ ಸಮಾಕ್ಷಮದಲ್ಲಿ ಬೆಂಗಳೂರಿನಲ್ಲಿ

ಮಳೆಗಾಗಿ ಪ್ರಾರ್ಥನೆ: ಭಾಗಮಂಡಲ, ತಲಕಾವೇರಿಯಲ್ಲಿ ಉಡುಪಿಯ ಶಿರೂರು ಮಠದ ಯತಿಗಳಿಂದ ವಿಶೇಷ ಪೂಜೆ Read More »

ಶಿವಮೊಗ್ಗ:ರಾಜ್ಯಾಧ್ಯಕ್ಷರ ಬದಲಾವಣೆ ಮಾಡಿದರೆ ನಾನು ಚುನಾವಣೆಗೆ ಸ್ಪರ್ಧೆ ಮಾಡಲ್ಲ;ಕೆಎಸ್ ಈಶ್ವರಪ್ಪ

ಸಮಗ್ರ ನ್ಯೂಸ್‌ : ಬಿಜೆಪಿ ಬಂಡಾಯ ನಾಯಕ ಕೆಎಸ್ ಈಶ್ವರಪ್ಪ ಅವರಿಗೆ ಮಂಗಳವಾರ ಕೇಂದ್ರ ಗೃಹಸಚಿವ ಅಮಿತ್ ಶಾ ಕರೆ ಮಾಡಿ ಮಾತನಾಡಿದ್ದು, ಬುಧವಾರ ದೆಹಲಿಗೆ ಬರುವಂತೆ ಸೂಚಿಸಿದ್ದಾರೆ. ಅಮಿತ್ ಶಾ ಕರೆಗೆ ಸಕರಾತ್ಮಕವಾಗಿ ಸ್ಪಂದಿಸಿರುವ ಈಶ್ವರಪ್ಪ ಈ ಬಗ್ಗೆ ಆಪ್ತರ ವಲಯದಲ್ಲಿ ಚರ್ಚಿಸಿದ್ದಾರೆ. ಕರೆ ಮಾಡಿದ್ದಾರೆ. ದೆಹಲಿಗೆ ಹೋಗುತ್ತೇನೆ. ಆದರೆ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರ ಮಾಡಿದ್ದೇನೆ. ಚುನಾವಣೆಗೆ ನಿಂತೇ ನಿಲ್ಲುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು

ಶಿವಮೊಗ್ಗ:ರಾಜ್ಯಾಧ್ಯಕ್ಷರ ಬದಲಾವಣೆ ಮಾಡಿದರೆ ನಾನು ಚುನಾವಣೆಗೆ ಸ್ಪರ್ಧೆ ಮಾಡಲ್ಲ;ಕೆಎಸ್ ಈಶ್ವರಪ್ಪ Read More »

ಚಿಕ್ಕಮಗಳೂರು: ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಜನ್ಮದಿನ ಆಚರಣೆ

ಸಮಗ್ರ ನ್ಯೂಸ್ : ಲೋಕಕ್ಕೆ ಬೆಳಕಾದ ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರು ೧೧೭ನೇ ಜನ್ಮದಿನವನ್ನು ನಗರದ ಎಂ.ಜಿ.ರಸ್ತೆಯ ಬಸವಣ್ಣ ಗುಡಿಯಲ್ಲಿ ಅಖಿಲ ಭಾರತ ವೀರೈಶವ ಮಹಾ ಸಭಾ, ಪಂಚಾಚಾರ್ಯ ಸೇವಾಸಮಿತಿ, ಗುಂಡಭಕ್ತ ಮಂಡಳಿ, ವೀರಶೈವ ಸಮಾಜದ ಮುಖಂಡರುಗಳು ಸೋಮ ವಾರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಆಚರಿಸಿದರು. ಬಳಿಕ ಮಾತನಾಡಿದ ಜಿಲ್ಲಾ ವೀರಶೈವ ಮಹಾಸಭಾ ಪ್ರಧಾನ ಕಾರ್ಯದರ್ಶಿ ಪಿ.ಚಂದ್ರಮೌಳಿ ಲಕ್ಷಾಂತರ ಬಡ ಮಕ್ಕಳಿಗೆ ಅನ್ನ, ಆಶ್ರಯ ನೀಡಿ ಅವರ ಬದುಕಿಗೆ ಬೆಳಕಾಗಿದ್ದ ಕಾಯಕ ಯೋಗಿ, ತ್ರಿವಿಧ

ಚಿಕ್ಕಮಗಳೂರು: ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಜನ್ಮದಿನ ಆಚರಣೆ Read More »

ಚಿಕ್ಕಮಗಳೂರು: ರಾಜಕೀಯವನ್ನು ವೃತ್ತಿ ಮಾಡಿಕೊಳ್ಳುವುದಕ್ಕಿಂತ ವ್ರತವನ್ನಾಗಿ ಮಾಡಿಕೊಳ್ಳಬೇಕಾಗಿದೆ ;ಕೋಟಾ ಶ್ರೀನಿವಾಸ ಪೂಜಾರಿ

ಸಮಗ್ರ ನ್ಯೂಸ್ : ರಾಜಕೀಯವನ್ನು ವೃತ್ತಿ ಮಾಡಿಕೊಳ್ಳುವುದಕ್ಕಿಂತ ವ್ರತವನ್ನಾಗಿ ಮಾಡಿಕೊಳ್ಳಬೇಕಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾಕ್ಷೇತ್ರದ ಜೆಡಿಎಸ್, ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಕಲ್ಯಾಣ ನಗರದ ದೀಪಕ್‌ ದೊಡ್ಡಯ್ಯ ನಿವಾಸದಲ್ಲಿ ಚುನಾವಣಾ ಪ್ರಚಾರ ಸಂಬಂಧ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ ಯಾರೆಲ್ಲಾ ರಾಜಕೀಯವನ್ನು ವ್ರತವನ್ನಾಗಿ ಮಾಡಿಕೊಳ್ಳುತ್ತಾರೋ ಅವರು ರಾಜಕೀಯ ಮತ್ಸದ್ದಿಯಾಗುತ್ತಾರೆ ರಾಜಕೀಯ ವೃತ್ತಿ ಮಾಡಿಕೊಳ್ಳುವವರು ರಾಜಕಾರಣಿಗಳಾಗಿ ಮಾತ್ರ ಉಳಿಯುತ್ತಾರೆ ಎಂದರು. ಸಮಾಜದ ಉನ್ನತೀಕರಣ, ರಾಜಕೀಯ ಶುದ್ಧೀಕರಣ ದೇಶದ ಅಭಿವೃದ್ಧಿ ಸರಿಯಾದ ದಿಕ್ಕಿನಲ್ಲಿ ನಡೆಯಬೇಕಾದರೆ

ಚಿಕ್ಕಮಗಳೂರು: ರಾಜಕೀಯವನ್ನು ವೃತ್ತಿ ಮಾಡಿಕೊಳ್ಳುವುದಕ್ಕಿಂತ ವ್ರತವನ್ನಾಗಿ ಮಾಡಿಕೊಳ್ಳಬೇಕಾಗಿದೆ ;ಕೋಟಾ ಶ್ರೀನಿವಾಸ ಪೂಜಾರಿ Read More »

ನಂಜನಗೂಡು:ರಾಸುಗಳಿಗೆ ಕಾಲುಬಾಯಿ ಜ್ವರ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ

ಸಮಗ್ರ ನ್ಯೂಸ್‌ : ರಾಶುಗಳಿಗೆ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮಕ್ಕೆ ಸುತ್ತೂರು ಗ್ರಾಮದ ಪಶು ಆಸ್ಪತ್ರೆಯ ವೈದ್ಯಧಿಕಾರಿ ಡಾ. ಲಿಖಿತ್ ಚಾಲನೆ ನೀಡಿದರು. ಸುತ್ತೂರು ಗ್ರಾಮದ ರೈತರ ಮನೆ ಬಾಗಿಲಿಗೆ ತೆರಳಿದ ವೈದ್ಯರು, ಐದನೇ ಸುತ್ತಿನ ಕಾಲು ಬಾಯಿ ಜ್ವರದ ಲಸಿಕೆಯನ್ನು ನೀಡಿದ್ದಾರೆ. ಬಳಿಕ ಮಾತನಾಡಿದ ಅವರು, ರಾಸುಗಳಿಗೆ ಓಲೆಗಳನ್ನು ಹಾಕುವುದರಿಂದ ಎಲ್ಲಾ ರೀತಿಯ ಸೌಲಭ್ಯಗಳನ್ನು ರೈತರು ಪಡೆದುಕೊಳ್ಳಬಹುದು. ಹಾಗೂ ಹಸುವಿನ ತಳಿ ಮತ್ತು ಗರ್ಭಧಾರಣೆ, ಜಾನುವಾರುಗಳಿಗೆ ಇರುವ ರೋಗವನ್ನು ಕಂಡುಹಿಡಿಯಲು ಅನುಕೂಲವಾಗುತ್ತದೆ. ರೈತರು ತಮ್ಮ ರಾಸುಗಳಿಗೆ

ನಂಜನಗೂಡು:ರಾಸುಗಳಿಗೆ ಕಾಲುಬಾಯಿ ಜ್ವರ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ Read More »

ಧಾರವಾಡ: ಡಿಮ್ಹಾನ್ಸ್ ಸಂಸ್ಥೆಯಲ್ಲಿ ವಿಶ್ವ ಬೈ-ಪೋಲಾರ್ ದಿನಾಚರಣೆ

ಸಮಗ್ರ ನ್ಯೂಸ್‌ : ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನಗಳ ಸಂಸ್ಥೆ (ಡಿಮ್ಹಾನ್ಸ್) ಧಾರವಾಡದ ಓ.ಪಿ.ಡಿ ವಿಭಾಗದಲ್ಲಿ ವಿಶ್ವ ಬೈ ಪೋಲಾರ್ ದಿನಾಚರಣೆಯ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿಶ್ವದಾದ್ಯಂತ ಪ್ರತಿ ವರ್ಷ ಮಾರ್ಚ 30 ರಂದು ಬೈಪೋಲಾರ್ ಮಾನಸಿಕ ಕಾಯಿಲೆಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ಈ ಅಂಗವಾಗಿ ಡಿಮ್ಹಾನ್ಸ್ ಸಂಸ್ಥೆಗೆ ಬರುವಂತಹ ರೋಗಿಗಳಿಗೆ ಮತ್ತು ಅವರ ಆರೈಕೆದಾರರುಗಳಿಗೆ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಡಿಮ್ಹಾನ್ಸ್ ಸಂಸ್ಥೆಯ ನಿರ್ದೇಶಕರಾದ ಡಾ. ಅರುಣಕುಮಾರವರು ಈ ಜಾಗೃತಿ ಕಾರ್ಯಕ್ರಮಕ್ಕೆ ಸಸಿಗೆ

ಧಾರವಾಡ: ಡಿಮ್ಹಾನ್ಸ್ ಸಂಸ್ಥೆಯಲ್ಲಿ ವಿಶ್ವ ಬೈ-ಪೋಲಾರ್ ದಿನಾಚರಣೆ Read More »

ಪೊಲೀಸ್ ಪಾತ್ರಕ್ಕೆ ನಟಿ ಮಾಲಾಶ್ರೀಯವರೇ ಸ್ಫೂರ್ತಿ : ತನಿಷಾ ಕುಪ್ಪಂಡ

ಸಮಗ್ರ ನ್ಯೂಸ್‌ : ನಟಿ ತನಿಷಾ ಕುಪ್ಪಂಡ ಬಿಗ್ ಬಾಸ್ ಆಟ ಮುಗಿಸಿ ಒಂದಿಲ್ಲೊಂದು ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಹೋಟೆಲ್ ಬ್ಯುಸಿನೆಸ್ ಜೊತೆಗೆ ಮೊನ್ನೆಯಷ್ಟೇ ಜ್ಯುವೆಲರಿ ಶಾಪ್ ಕೂಡ ಶುರು ಮಾಡಿದ್ದಾರೆ. ಈ ನಡುವೆ ಶೇರ್ ಹೆಸರಿನ ಚಿತ್ರದಲ್ಲಿ ಪೊಲೀಸ್ ಅವತಾರದಲ್ಲಿ ಎತ್ತಿದ್ದಾರೆ. ಈ ಪಾತ್ರಕ್ಕೆ ನಟಿ ಮಾಲಾಶ್ರೀ ಅವರು ಸ್ಪೂರ್ತಿ ಎಂದು ತನಿಷಾ ಕುಪ್ಪಂಡ ಹೇಳಿದ್ದಾರೆ. ತನಿಷಾ ಕುಪ್ಪಂಡ ಮಾತುಗಳ ಮೂಲಕ ಗಮನ ಸೆಳೆದ ನಟಿ. ಬಿಗ್ ಬಾಸ್ ಮನೆಯಲ್ಲಿ ಬೆಂಕಿ ಎಂದೇ ಪ್ರಸಿದ್ಧಿಯಾಗಿದ್ದರು. ಇದೀಗ ಕಾಕಿ

ಪೊಲೀಸ್ ಪಾತ್ರಕ್ಕೆ ನಟಿ ಮಾಲಾಶ್ರೀಯವರೇ ಸ್ಫೂರ್ತಿ : ತನಿಷಾ ಕುಪ್ಪಂಡ Read More »