ವಿಜಯಪುರ : ಪಾದಯಾತ್ರೆ ಹಾಗೂ ಪ್ರಚಾರ ಸಭೆಗೆ ಆಲಗೂರ್ ಚಾಲನೆ
ಸಮಗ್ರ ನ್ಯೂಸ್ : ವಿಜಯಪುರ ನಗರದ ವರ್ಡ್ ನಂ.೩೨, ೩೩, ೩೪ರಲ್ಲಿ ನಡೆದ ಪಾದಯಾತ್ರೆ ಹಾಗೂ ಪ್ರಚಾರ ಸಭೆಗಳಿಗೆ ಕಾಂಗ್ರೆಸ್ ಪಕ್ಷದ ಪ್ರೊ.ರಾಜು ಆಲಗೂರ ಚಾಲನೆ ನೀಡಿದರು. ಇದರೊಂದಿಗೆ ಕಾಂಗ್ರೆಸ್ ಪಕ್ಷದ ಪ್ರಚಾರ ನಗರದಲ್ಲಿ ಅಧಿಕೃತವಾಗಿ ಶುಭಾರಂಭವಾಯಿತು. ಈ ವೇಳೆ ಮಾತನಾಡಿದ ರಾಜು ಆಲಗೂರ್ ಅವರು, ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಸ್ಪಂದನೆಯಿದ್ದು, ಈ ಸಲ ಮತದಾರರು ಬದಲಾವಣೆ ಬಯಸಿದ್ದು ನಿಚ್ಚಳವಾಗಿದೆ. ರಾಜ್ಯದ ಸಿದ್ದರಾಮಯ್ಯನವರ ಸರಕಾರದ ಸಾಧನೆ ಮನೆ ಮನೆ, ಮನ ಮನ ಮುಟ್ಟಿದೆ. ಜಿಲ್ಲೆಯೊಂದರಲ್ಲೇ ನಾಲ್ಕು ಲಕ್ಷದಷ್ಟು
ವಿಜಯಪುರ : ಪಾದಯಾತ್ರೆ ಹಾಗೂ ಪ್ರಚಾರ ಸಭೆಗೆ ಆಲಗೂರ್ ಚಾಲನೆ Read More »










