ರಾಜ್ಯ

ವಿಜಯಪುರ : ಪಾದಯಾತ್ರೆ ಹಾಗೂ ಪ್ರಚಾರ ಸಭೆಗೆ ಆಲಗೂರ್ ಚಾಲನೆ

ಸಮಗ್ರ ನ್ಯೂಸ್‌ : ವಿಜಯಪುರ ನಗರದ ವರ್ಡ್ ನಂ.೩೨, ೩೩, ೩೪ರಲ್ಲಿ ನಡೆದ ಪಾದಯಾತ್ರೆ ಹಾಗೂ ಪ್ರಚಾರ ಸಭೆಗಳಿಗೆ ಕಾಂಗ್ರೆಸ್ ಪಕ್ಷದ ಪ್ರೊ.ರಾಜು ಆಲಗೂರ ಚಾಲನೆ ನೀಡಿದರು. ಇದರೊಂದಿಗೆ ಕಾಂಗ್ರೆಸ್ ಪಕ್ಷದ ಪ್ರಚಾರ ನಗರದಲ್ಲಿ ಅಧಿಕೃತವಾಗಿ ಶುಭಾರಂಭವಾಯಿತು. ಈ ವೇಳೆ ಮಾತನಾಡಿದ ರಾಜು ಆಲಗೂರ್ ಅವರು, ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಸ್ಪಂದನೆಯಿದ್ದು, ಈ ಸಲ ಮತದಾರರು ಬದಲಾವಣೆ ಬಯಸಿದ್ದು ನಿಚ್ಚಳವಾಗಿದೆ. ರಾಜ್ಯದ ಸಿದ್ದರಾಮಯ್ಯನವರ ಸರಕಾರದ ಸಾಧನೆ ಮನೆ ಮನೆ, ಮನ ಮನ ಮುಟ್ಟಿದೆ. ಜಿಲ್ಲೆಯೊಂದರಲ್ಲೇ ನಾಲ್ಕು ಲಕ್ಷದಷ್ಟು

ವಿಜಯಪುರ : ಪಾದಯಾತ್ರೆ ಹಾಗೂ ಪ್ರಚಾರ ಸಭೆಗೆ ಆಲಗೂರ್ ಚಾಲನೆ Read More »

ಚಾಮರಾಜನಗರ: ಲಂಚ ಪಡೆಯುತ್ತಿದ್ದ ಸರ್ಕಾರಿ ಆಸ್ಪತ್ರೆಯ ವೈದ್ಯೆ ರೇಣುಕಾದೇವಿ ವರ್ಗಾವಣೆ

ಸಮಗ್ರ ನ್ಯೂಸ್ : ಚಾಮರಾಜನಗರ ಜಿಲ್ಲೆಯ ಸಂತೇಮರಳ್ಳಿ ತಾಲೂಕಿನ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಇಂತಿಷ್ಟು ಹಣವನ್ನ ನಿಗದಿಗೊಳಿಸಿ ಲಂಚದ ಸುಳಿಯಲ್ಲಿ ಸಿಲುಕಿದ್ದ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞೆ ಡಾ.ರೇಣುಕಾದೇವಿ ಅವರನ್ನು ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಲಂಚದ ಬಲೆಯಲ್ಲಿ ಸಿಲುಕಿ ಇತ್ತೀಚಿಗೆ ಬಾರಿ ಸುದ್ದಿಯಲ್ಲಿದ್ದ ಸಂತೇಮರಳ್ಳಿ ಸರ್ಕಾರಿ ಆಸ್ಪತ್ರೆ ವೈದ್ಯೆ ರೇಣುಕಾದೇವಿ ಅವರನ್ನ ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆ ಮಾಡಿ

ಚಾಮರಾಜನಗರ: ಲಂಚ ಪಡೆಯುತ್ತಿದ್ದ ಸರ್ಕಾರಿ ಆಸ್ಪತ್ರೆಯ ವೈದ್ಯೆ ರೇಣುಕಾದೇವಿ ವರ್ಗಾವಣೆ Read More »

ಶಿವರಾಜ್ ಕೆಆರ್ ಪೇಟೆಯಿಂದ ಅನುಚಿತ ವರ್ತನೆ| ಕಾರ್ ಟಚ್ ಮಾಡಿ ಮಹಿಳೆಗೆ ಅವಾಚ್ಯ ಶಬ್ದಗಳಿಂದ ನಿಂದನೆ

ಸಮಗ್ರ ನ್ಯೂಸ್: ʻಕಾಮಿಡಿ ಕಿಲಾಡಿʼ ಖ್ಯಾತಿಯ ಶಿವರಾಜ್ ಕೆಆರ್ ಪೇಟೆಯಿಂದ ಅನುಚಿತ ವರ್ತನೆ ಹಿನ್ನೆಲೆ ಆರೋಪವೊಂದು ಕೇಳಿ ಬಂದಿದೆ. ಮಹಿಳೆಯೊಬ್ಬರನ್ನು ನಿಂದಿಸಿ, ಅವಾಚ್ಯ ಪದವನ್ನು ಬಳಸಿದ್ದಾರೆ ಎಂದು ಈ ಬಗ್ಗೆ ಶಾರದಾ ಬಾಯಿ ಎಂಬುವರು ಸುಬ್ರಮಣ್ಯನಗರ ಠಾಣೆಗೆ ದೂರು ನೀಡಿದ್ದಾರೆ. ಮಹಿಳೆಯ ದೂರಿನಲ್ಲಿ ʻʻನಾನು ಕೆಲಸ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ವಾಪಸ್ ಬರುತ್ತಿದ್ದೆ. ಆಗ ರಾಜ್‌ಕುಮಾರ್‌ ರಸ್ತೆ 10ನೇ ಕ್ರಾಸ್‌ನ ಹಿಂಭಾಗದ ಪೆಟ್ರೋಲ್‌ ಬಂಕ್‌ ಹತ್ತಿರ ಶಿವರಾಜ್ ಕೆಆರ್ ಪೇಟೆ ಅವರು ಕಾರನ್ನು ತಂದು ನನ್ನ

ಶಿವರಾಜ್ ಕೆಆರ್ ಪೇಟೆಯಿಂದ ಅನುಚಿತ ವರ್ತನೆ| ಕಾರ್ ಟಚ್ ಮಾಡಿ ಮಹಿಳೆಗೆ ಅವಾಚ್ಯ ಶಬ್ದಗಳಿಂದ ನಿಂದನೆ Read More »

ಗದಗ: ನೀರು ಕುಡಿಯಲು ಹೋದ ಮಹಿಳೆ ಕೃಷಿ ಹೊಂಡಕ್ಕೆ ಬಿದ್ದು ಮೃತ್ಯು

ಸಮಗ್ರ ನ್ಯೂಸ್‌ : ನೀರು ಕುಡಿಯಲು ಹೋದ ಮಹಿಳೆ ಕಾಲು ಜಾರಿ‌ ಕೃಷಿ ಹೊಂಡಕ್ಕೆ ಬಿದ್ದು ಪ್ರಾಣ‌ ಕಳೆದುಕೊಂಡಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಟ್ಟೂರು‌ ಗ್ರಾಮದಲ್ಲಿ ಘಟನೆ ನಡೆದಿದೆ. ಗೌರಮ್ಮ ಕರಿಗಾರ (48) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಜಮೀನಿಗೆ ಹೋಗಿದ್ದ ಗೌರಮ್ಮ ಬಿಸಿಲಿನ ತಾಪಕ್ಕೆ ಬಾಯಾರಿಕೆಯಾಗಿದ್ದು, ನೀರು ಕುಡಿಯಲು ಎಂದು ಜಮೀನಿ‌ನಲ್ಲಿದ್ದ ಕೃಷಿ ಹೊಂಡಕ್ಕೆ ಹೋದಾಗ ಕಾಲು ಜಾರಿ ಬಿದ್ದಿದ್ದಾರೆ. ಕೃಷಿ ಹೊಂಡದಿಂದ ಹೊರಬರಲು ಆಗದೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಲಕ್ಷ್ಮೇಶ್ವರ

ಗದಗ: ನೀರು ಕುಡಿಯಲು ಹೋದ ಮಹಿಳೆ ಕೃಷಿ ಹೊಂಡಕ್ಕೆ ಬಿದ್ದು ಮೃತ್ಯು Read More »

ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಲೋಕಸಭೆ ಚುನಾವಣೆಯಲ್ಲಿ ಸತತವಾಗಿ ಪ್ರಚಾರ ಕೈಗೊಂಡ ಹಿನ್ನೆಲೆ ಅವರು ಅನಾರೋಗ್ಯಕ್ಕೆ ಒಳಗಾಗಿದ್ದು, ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸಂಜೆ ವೇಳೆಗೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು Read More »

ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಯೋಜನೆ… ಚುನಾವಣಾ ಆಯೋಗದಿಂದ ನೋಟಿಸ್

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಮುಡಿಪುವಿನಲ್ಲಿ ರಂಜಾನ್​ ಆಚರಣೆ ವೇಳೆ ರೋಜಾ ಪ್ರಯುಕ್ತ ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ವ್ಯವಸ್ಥೆ ಆಯೋಜಿಸಿದ್ದ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಸಾರ್ವಜನಿಕ ರಸ್ತೆಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಅಬೂಬಕರ್ ಸಿದ್ದಿಕಿಗೆ ಚುನಾವಣಾ ಆಯೋಗ ತುರ್ತು ನೋಟಿಸ್ ನೀಡಿದೆ. ಮುಡಿಪುವಿನ ರಸ್ತೆಯಲ್ಲಿ ಆಟೋ ಚಾಲಕರಿಗಾಗಿ ಈ ಇಫ್ತಾರ್ ಕೂಟ ಆಯೋಜನೆಗೊಂಡಿತ್ತು. ಇಫ್ತಾರ್ ಕೂಟದ ವಿಡಿಯೋ ವೈರಲ್ ಆಗಿದೆ. ವಿಡಿಯೋ ಕುರಿತು ಪರ ಮತ್ತು ವಿರೋಧ ಚರ್ಚೆ ನಡೆದಿತ್ತು.

ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಯೋಜನೆ… ಚುನಾವಣಾ ಆಯೋಗದಿಂದ ನೋಟಿಸ್ Read More »

ಗ್ಯಾಸ್​ ಬಳಕೆದಾರರಿಗೆ ಗುಡ್​ನ್ಯೂಸ್​… ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್​​ ಬೆಲೆ ಇಳಿಕೆ

ಸಮಗ್ರ ನ್ಯೂಸ್: ಇಂದು ಗ್ಯಾಸ್​ ಬಳಕೆದಾರರಿಗೆ ಗುಡ್​ನ್ಯೂಸ್​ ಸಿಕ್ಕಿದೆ. ಹೌದು ಹಣಕಾಸು ವರ್ಷದ ಮೊದಲ ದಿನ ಎಲ್​​ಪಿಜಿ ದರವನ್ನು ಕಡಿಮೆ ಮಾಡಲಾಗಿದ್ದು, ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 30.50 ರೂ. ಇಳಿಕೆಯಾಗಿದೆ. ಇನ್ನು 5ಕೆಜಿ ಎಫ್​ಟಿಎಲ್ ಸಿಲಿಂಡರ್​ ಬೆಲೆ 7.50 ರೂಪಾಯಿ ಇಳಿಕೆಯಾಗಿದೆ. ಈ ಪರಿಷ್ಕೃತ ದರ ಇಂದಿನಿಂದಲೇ ಅನ್ವಯವಾಗಲಿದೆ. ದೆಹಲಿಯಲ್ಲಿ 19 ಕೆಜಿ ಎಲ್​ಪಿಜಿ ಸಿಲಿಂಡರ್​ ಬೆಲೆ 30.50 ರೂ, ಮುಂಬೈನಲ್ಲಿ 31.50 ರೂ. ಚೆನ್ನೈನಲ್ಲಿ 30.50 ರೂ. ಮತ್ತು ಕೋಲ್ಕತ್ತಾದಲ್ಲಿ 32

ಗ್ಯಾಸ್​ ಬಳಕೆದಾರರಿಗೆ ಗುಡ್​ನ್ಯೂಸ್​… ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್​​ ಬೆಲೆ ಇಳಿಕೆ Read More »

ಹದಿನೈದು ವರ್ಷದ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಕಡಿತ| ಇಂದಿನಿಂದ ನೂತನ ದರ ಜಾರಿ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್‌ಸಿ) ವಿದ್ಯುತ್‌ ಪರಿಷ್ಕರಣೆ ಮಾಡಿರುವ ಆದೇಶ ಸೋಮವಾರದಿಂದ (ಏ.1) ಜಾರಿಯಾಗಲಿದ್ದು, 100 ಯುನಿಟ್‌ಗಿಂತ ಹೆಚ್ಚು ವಿದ್ಯುತ್‌ ಬಳಕೆ ಮಾಡುವವರಿಗೆ ಪ್ರತಿ ಯುನಿಟ್‌ಗೆ 1.10 ರೂ. ಕಡಿಮೆಯಾಗಲಿದೆ. ತನ್ಮೂಲಕ 15 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯುತ್‌ ದರ ಕಡಿಮೆಯಾದಂತಾಗಲಿದೆ 2024-25ನೇ ಸಾಲಿಗೆ ಅನ್ವಯವಾಗುವಂತೆ ಕೆಇಆರ್‌ಸಿ ಮಾಡಿರುವ ದರ ಪರಿಷ್ಕರಣೆ ಆದೇಶದಲ್ಲಿ ಈವರೆಗೆ ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ 0-100 ವರೆಗಿನ ಯುನಿಟ್‌ ಹಾಗೂ 100ಕ್ಕಿಂತ ಹೆಚ್ಚು ಯುನಿಟ್ ಬಳಕೆಗೆ ಪ್ರತ್ಯೇಕವಾಗಿದ್ದ

ಹದಿನೈದು ವರ್ಷದ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಕಡಿತ| ಇಂದಿನಿಂದ ನೂತನ ದರ ಜಾರಿ Read More »

ನೀತಿ ಸಂಹಿತೆ| ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಕಾರನ್ನು ತಪಾಸಣೆ ಮಾಡಿದ ಅಧಿಕಾರಿಗಳು

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲೆಡೆ ನೀತಿ ಸಂಹಿತೆ ಜಾರಿಯಲ್ಲಿದೆ. ಅಲ್ಲಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ತನಿಖೆ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಭೈರತಿ ಸುರೇಶ್‌ ಪ್ರಯಾಣಿಸುತ್ತಿದ್ದ ಕಾರನ್ನು ಕೋಲಾರದ ಗಡಿ ರಾಮಸಂದ್ರ ಬಳಿ ತಪಾಸಣೆ ಮಾಡಲಾಗಿದೆ. ಚೆಕ್‌ಪೋಸ್ಟ್‌ನಲ್ಲಿ ಡಿಸಿ ಅಕ್ರಂ ಪಾಷಾ ನೇತೃತ್ವದಲ್ಲಿ ಅಧಿಕಾರಿಗಳು ಕಾರು ತಪಾಸಣೆ ಮಾಡಿದ್ದಾರೆ. ಕೋಲಾರ ಹೊರವಲಯದ ನಂದಿನಿ ಪ್ಯಾಲೇಸ್‌ನಲ್ಲಿ ನಡೆದ ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ ಸಹೋದರ ಮಗಳ ಮದುವೆಗೆ ಹೋಗಿದ್ದ ಸಿಎಂ, ಗೃಹ ಸಚಿವ

ನೀತಿ ಸಂಹಿತೆ| ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಕಾರನ್ನು ತಪಾಸಣೆ ಮಾಡಿದ ಅಧಿಕಾರಿಗಳು Read More »

ಚಿತ್ರದುರ್ಗದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ನಡುವೆ ಜಗಳ

ಸಮಗ್ರ ನ್ಯೂಸ್: ಚಿತ್ರದುರ್ಗ ಜಿಲ್ಲೆಯಲ್ಲಿ ಬಿಜೆಪಿ ಜೆಡಿಎಸ್ ಸಮನ್ವಯ ಸಭೆ ನಡೆಯುತ್ತಿತ್ತು. ಈ ನಡುವೆ ಎರಡು ಗುಂಪುಗಳ ನಡುವಿನ ಕಾರ್ಯಕರ್ತರ ನಡುವೆ ಜಗಳ ನಡೆದಿದೆ. ಗೋವಿಂದ ಕಾರಜೋಳ ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಇವರನ್ನು ಜೆಡಿಎಸ್ ಕಾರ್ಯಕರ್ತನೊಬ್ಬ ಡಮ್ಮಿ ಕ್ಯಾಂಡಿಡೇಟ್ ಎಂದು ಹೇಳಿದ್ದಾರೆ. ಇದಕ್ಕೆ ಬಿಜೆಪಿ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಕೈ ಕೈ ಮಿಲಾಯಿಸಿಕೊಂಡು ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ. ಕಾರಜೋಳ ಎದುರುಗಡೆಯೆ ಹೊಡೆದಾಟ ನಡೆದಿದೆ.

ಚಿತ್ರದುರ್ಗದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ನಡುವೆ ಜಗಳ Read More »