ರಾಜ್ಯ

ಶ್ರೀ ಲಕ್ಷ್ಮೀನರಸಿಂಹ ರಥೋತ್ಸವದ ವೇಳೆ ನೂಕುನುಗ್ಗಲು| ತಪ್ಪಿದ ಭಾರೀ ಅನಾಹುತ

ಸಮಗ್ರ ನ್ಯೂಸ್: ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹ ರಥೋತ್ಸವದ ವೇಳೆ ನೂಕುನುಗ್ಗಲು ಉಂಟಾಗಿದ್ದು ಹತ್ತಾರು ಮಂದಿ ಕೆಳಗೆ ಬಿದ್ದ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ. ರಥದ ಹಗ್ಗ ಎಳೆಯುವಾಗ ಹತ್ತಾರು ಮಂದಿ ಆಯತಪ್ಪಿ ಬಿದ್ದಿದ್ದು ಕಾಲ್ತುಳಿತಕ್ಕೊಳಗಾಗಿದ್ದಾರೆ. ಗಾಬರಿಯಿಂದ ಜನರು ಒಬ್ಬರ ಮೇಲೆ ಒಬ್ಬರು ತುಳಿದುಕೊಂಡು ಓಡಿದ್ದಾರೆ. ಕೂಡಲೇ ಕೆಳಗೆ ಬಿದ್ದವರನ್ನು ಮೇಲೆತ್ತಲಾಗಿದ್ದು ಇದರಿಂದ ರಥೋತ್ಸವದ ವೇಳೆ ಭಾರಿ ಅನಾಹುತ ತಪ್ಪಿದೆ. ಇನ್ನು ಇದೇ ರಥೋತ್ಸವದಲ್ಲಿ ಭಾಗಿಯಾಗಿದ್ದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಸೊಸೆ ಭವಾನಿರೇವಣ್ಣ ಅವರಿಗೆ ರಥಕ್ಕೆ

ಶ್ರೀ ಲಕ್ಷ್ಮೀನರಸಿಂಹ ರಥೋತ್ಸವದ ವೇಳೆ ನೂಕುನುಗ್ಗಲು| ತಪ್ಪಿದ ಭಾರೀ ಅನಾಹುತ Read More »

ಅನಂತಕುಮಾರ್ ಹೆಗಡೆಗೆ ಟಿಕೆಟ್ ಮಿಸ್/ ಜನರಿಗೊಂದು ಭಾವುಕ ಪತ್ರ

ಸಮಗ್ರ ನ್ಯೂಸ್: ಬಿಜೆಪಿ ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆಯಾಗಿದ್ದು, ಉತ್ತರ ಕನ್ನಡ ಕ್ಷೇತ್ರದ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ಟಿಕೆಟ್ ಕೈತಪ್ಪಿದ್ದು, ವಿಶ್ವೇಶ್ವರ ಹೆಗಡೆ ಕಾಗೇರಿಗೆ ಟಿಕೆಟ್ ಘೋಷಣೆಯಾಗಿದೆ. ಈ ಹಿನ್ನಲೆಯಲ್ಲಿ ಅನಂತಕುಮಾರ್ ಹೆಗಡೆ ಅವರು ಭಾವುಕ ಪತ್ರ ಬರೆದಿದ್ದು, ಸೇವೆಯ ಸೌಭಾಗ್ಯ ಒದಗಿಸಿಕೊಟ್ಟ ಕ್ಷೇತ್ರದ ಜನಮನಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.ಆತ್ಮೀಯ ಬಂಧುಗಳೇ, ಈ ಭೂಮಿಯಲ್ಲಿ ನನ್ನ ಲೌಕಿಕ ಬದುಕಿನಿಂದಾಚೆಗೂ ಒಂದು ಭವ್ಯವಾದ ಬದುಕಿದೆ ಎಂದೆನಿಸಿತ್ತು. ಅಂತಹ ಬದುಕನ್ನು ನೋಡುವ ತಹತಹ ಇತ್ತು, ತಳಮಳವೂ ಇತ್ತು. ಸೋಲು

ಅನಂತಕುಮಾರ್ ಹೆಗಡೆಗೆ ಟಿಕೆಟ್ ಮಿಸ್/ ಜನರಿಗೊಂದು ಭಾವುಕ ಪತ್ರ Read More »

ಕೊಡಗು:ಆನೆ ಚೌಕೂರು ವಲಯದಲ್ಲಿ ಹೆಣ್ಣು ಹುಲಿಯ ಕಳೆಬರಹ ಪತ್ತೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ನಾಗರಹೊಳೆಯ ಹುಲಿ ಸಂರಕ್ಷಿತ ರಾಷ್ಟ್ರೀಯ ಉದ್ಯಾನವನದ ಆನೆ ಚೌಕೂರು ವಲಯದಲ್ಲಿ ಹುಲಿಗಳ ನಡುವಿನ ಕಾದಾಟದಲ್ಲಿ ಹೆಣ್ಣು ಹುಲಿಯೊಂದು ಮೃತಪಟ್ಟಿರುವ ಘಟನೆ ನಡೆದಿದೆ. ಆನೆ ಚೌಕೂರು ವನ್ಯಜೀವಿ ವಲಯದ ಗಣಗೂರು ತಾವರಕೆರೆ ಅರಣ್ಯ ಪ್ರದೇಶದಲ್ಲಿ ಹುಲಿಯ ಕಳೆಬರ ಸಿಕ್ಕಿದೆ ಮತ್ತೊಂದು ಹುಲಿಯೊಂದಿಗೆ ಕಾದಾಟ ನಡೆಸಿದ ಕುರುಹು ಇಲ್ಲಿ ಪತ್ತೆಯಾಗಿದೆ ನಾಗರಹೊಳೆ ಉದ್ಯಾನವನದ ಮುಖ್ಯ ಪಶುವೈದ್ಯಾಧಿಕಾರಿ ರಮೇಶ್ ಹಾಗೂ ಬಾಳೆಲೆಯ ಪಶು ವೈದ್ಯಾಧಿಕಾರಿ ಭವಿಷ್ ಕುಮಾರ್ ಅವರು ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಿದರು

ಕೊಡಗು:ಆನೆ ಚೌಕೂರು ವಲಯದಲ್ಲಿ ಹೆಣ್ಣು ಹುಲಿಯ ಕಳೆಬರಹ ಪತ್ತೆ Read More »

ಮೈಸೂರು: ಸಭೆ, ಸಮಾರಂಭಗಳಲ್ಲಿ ಉಡುಗೊರೆಯಾಗಿ ಬಂದಿದ್ದ 700 ಕೆಜಿ ಬೆಳ್ಳಿಯನ್ನು ಮಲೆ ಮಹದೇಶ್ವರನಿಗೆ ಕಾಣಿಕೆಯಾಗಿ ಕೊಟ್ಟ ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಬಿಜೆಪಿಯವರು ಧರ್ಮ ವಿರೋಧಿ, ಹಿಂದೂ ವಿರೋಧಿ ಎಂದೆಲ್ಲ ಆಪಾದಿಸುತ್ತಾರಲ್ಲ ಯಾವತ್ತಾದರೂ ಸಿದ್ದರಾಮಯ್ಯ ತರಹ 700 ಕೆಜಿ ಯಷ್ಟು ದೊಡ್ಡ ಪ್ರಮಾಣದ ಬೆಳ್ಳಿಯನ್ನು ದೇವಸ್ಥಾನಕ್ಕೆ ಕೊಟ್ಟಿದ್ದಾರಾ? ಎಂದು ಹೇಳಿದವರು ಮತ್ಯಾರೂ ಅಲ್ಲ ಹುಣಸೂರು ಮಾಜಿ ಶಾಸಕ ಹೆಚ್.ಪಿ. ಮಂಜುನಾಥ್. ರಾಜ್ಯದಲ್ಲಿ 77 ಬೆಟ್ಟಗಳ ಒಡೆಯ ಉಘೇ ಉಘೇ ಅಂತಾನೆ ಭಕ್ತರು ಮಲೆಮಹದೇಶ್ವರನ ದರ್ಶನ ಪಡೆಯುತ್ತಾರೆ. ರಾಜ್ಯದಲ್ಲಿ ಅತಿ ಹೆಚ್ಚು ಆದಾಯ ಇರುವ ದೇವಸ್ಥಾನಗಳಲ್ಲಿ ಈ ಬೆಟ್ಟನ್ನೂ ಒಂದು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಭೆ, ಸಮಾರಂಭಗಳಲ್ಲಿ

ಮೈಸೂರು: ಸಭೆ, ಸಮಾರಂಭಗಳಲ್ಲಿ ಉಡುಗೊರೆಯಾಗಿ ಬಂದಿದ್ದ 700 ಕೆಜಿ ಬೆಳ್ಳಿಯನ್ನು ಮಲೆ ಮಹದೇಶ್ವರನಿಗೆ ಕಾಣಿಕೆಯಾಗಿ ಕೊಟ್ಟ ಸಿಎಂ ಸಿದ್ದರಾಮಯ್ಯ Read More »

ಸುಬ್ರಹ್ಮಣ್ಯ: ಮತ್ತೆ ಕಾಣಿಸಿಕೊಂಡ ಶಂಕಿತ ನಕ್ಸಲರು!?

ಸಮಗ್ರ ನ್ಯೂಸ್: ವಾರದ ಹಿಂದೆಯಷ್ಟೇ ದಕ್ಷಿಣ ಕನ್ನಡ ಕೊಡಗು ಗಡಿ ಭಾಗದ ಕೂಜಿಮಲೆಯ ಎಸ್ಟೇಟ್ ಅಂಗಡಿಗೆ ಭೇಟಿ ನೀಡಿದ ಸಂಗೀತ ನಕ್ಸಲರು ಇದೀಗ ಕಡಪ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಅರಣ್ಯದಂಚಿನಲ್ಲಿ ಸುಳಿದಾಡಿದ್ದಾರೆ ಎಂದು ತಿಳಿದು ಬಂದಿದೆ. ಕುಮಾರ ಪರ್ವತ ಸಾಲಿನ ಪಾಟಿ ಕುಮೇರಿ ದಟ್ಟ ಕಾಡಿಗೆ ಸಮೀಪದ ಮನೆ ಒಂದಕ್ಕೆ ಸಂಕಿತ ನಕ್ಸಲರು ಭೇಟಿ ನೀಡಿದ್ದರು ಎಂದು ಹೇಳಲಾಗಿದೆ ಮಾ.23ರಂದು ಕಾರ್ಮಿಕರೊಬ್ಬರ ಮನೆಗೆ ಭೇಟಿ ನೀಡಿದ್ದಾಗ ಕಾರ್ಮಿಕ ಪ್ರವೇಶ ನಿರಾಕರಿಸಿ ಬಾಗಿಲು ಬಂದ್ ಮಾಡಿದ್ದಾಗ

ಸುಬ್ರಹ್ಮಣ್ಯ: ಮತ್ತೆ ಕಾಣಿಸಿಕೊಂಡ ಶಂಕಿತ ನಕ್ಸಲರು!? Read More »

ಹಾಸನ: SP ಎಂದು ಹೇಳಿ ಚಿನ್ನಾಭರಣ ದೋಚಿದ ಮಹಿಳೆ

ಸಮಗ್ರ ನ್ಯೂಸ್: ಪೊಲೀಸ್‌ ಅಧಿಕಾರಿ ಎಂದು ಹೇಳಿ ಮನೆಯೊಂದರಿಂದ ಚಿನ್ನಾಭರಣ, ನಗದು ಪಡೆದು ಪರಾರಿಯಾದ ಘಟನೆ ವಿಜಯನಗರ ಬಡಾವಣೆಯಲ್ಲಿ ನಡೆದಿದೆ. ವಿಜಯನಗರ ಬಡಾವಣೆ 3ನೇ ಹಂತದ ನಿವಾಸಿ ಕವನಾ ವಂಚನೆಗೊಳಗಾದವರು. 4 ತಿಂಗಳ ಹಿಂದೆ ಅಗಲಹಳ್ಳಿ ಗ್ರಾಮದ ಸುನೀಲ್ ಎಂಬುವವರೊಂದಿಗೆ ಮದುವೆಯಾಗಿದ್ದ ಕವನಾ ಕೆಲವೇ ದಿನಗಳಲ್ಲಿ ಸಂಸಾರದಲ್ಲಿ ಹೊಂದಾಣಿಕೆ ಆಗದೇ ತವರು ಮನೆ ವಿಜಯನಗರ ಬಡಾವಣೆಗೆ ಬಂದು ವಾಸವಾಗಿದ್ದರು.ಮಾ.13 ರಂದು ಸಂಜೆ 6 ಗಂಟೆಗೆ ಮಹಿಳೆಯೊಬ್ಬರು ಪೊಲೀಸ್‌ ಸಮವಸ್ತ್ರದಲ್ಲಿ ಕವನಾ ಅವರ ಮನೆಗೆ ಬಂದಿದ್ದು, ‘ನಾನು ಎಸ್‍ಪಿ

ಹಾಸನ: SP ಎಂದು ಹೇಳಿ ಚಿನ್ನಾಭರಣ ದೋಚಿದ ಮಹಿಳೆ Read More »

ಬರ ಪರಿಹಾರ/ ಸುಪ್ರೀಂ ಮೆಟ್ಟಿಲೇರಿದ ಕರ್ನಾಟಕ ಸರ್ಕಾರ

ಸಮಗ್ರ ನ್ಯೂಸ್: ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ಬರ ಪರಿಹಾರ ಪಡೆಯುವ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ಆರಂಭಿಸಿದೆ. ರಾಜ್ಯದ 223 ತಾಲೂಕುಗಳಲ್ಲಿ ಎದುರಾಗಿರುವ ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿರುವ ಮನವಿಯಂತೆ 18,171 ಕೋಟಿ ರು. ಗಳ ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಸುಪ್ರೀಂಕೋರ್ಟ್‍ಗೆ ಶನಿವಾರ ರಿಟ್ ಅರ್ಜಿ ಸಲ್ಲಿಸಲಾಗಿದೆ. ಕೇಂದ್ರ ಸರ್ಕಾರದಿಂದ ಪರಿಹಾರ ಮತ್ತು ಅನುದಾನಕ್ಕಾಗಿ ಈಗಾಗಲೇ ಹಲವು

ಬರ ಪರಿಹಾರ/ ಸುಪ್ರೀಂ ಮೆಟ್ಟಿಲೇರಿದ ಕರ್ನಾಟಕ ಸರ್ಕಾರ Read More »

ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಗುಡ್‍ನ್ಯೂಸ್/ ಪರೀಕ್ಷೆ ನಂತರ ಬಿಸಿಯೂಟ ಪೂರೈಕೆ

ಸಮಗ್ರ ನ್ಯೂಸ್: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಪರೀಕ್ಷೆ ಬರೆಯುವ ಮಕ್ಕಳಿಗೆ ಬಿಸಿಯೂಟ ನೀಡಲು ನಿರ್ಧರಿಸಿದೆ. ರಾಜ್ಯಾದ್ಯಂತ ಮಾ.25 ರಿಂದ ಏಪ್ರಿಲ್ 10ರವರೆಗೆ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಅಡುಗೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಬಿಸಿಯೂಟ ಪೂರೈಕೆ ಮಾಡಬೇಕು ಎಂದು ಹೇಳಿದೆ. ಉತ್ತಮ ಆರೋಗ್ಯ, ಶುದ್ಧ ಕುಡಿಯುವ ನೀರು ಹಾಗೂ ನೈರ್ಮಲ್ಯದ ಕಡೆ ಗಮನ ಇಡುವಂತೆ ಸರ್ಕಾರ ಸೂಚನೆ ನೀಡಿದೆ.

ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಗುಡ್‍ನ್ಯೂಸ್/ ಪರೀಕ್ಷೆ ನಂತರ ಬಿಸಿಯೂಟ ಪೂರೈಕೆ Read More »

ಹವಾಮಾನ ವರದಿ| ಮಾ. 25ರವರೆಗೆ ಕರಾವಳಿ, ಮಲೆನಾಡಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಬಹುದು. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ. ನಾಳೆ (ಮಾರ್ಚ್ 25) ಬೆಳಗ್ಗೆ 8.30ರ ತನಕದ ಮಳೆ ಮುನ್ಸೂಚನೆ ಪ್ರಕಾರ, ರಾಜ್ಯದ ವಿವಿಧೆಡೆ ಅಲ್ಲಲ್ಲಿ ಚದುರಿದ ಸಾಧಾರಣ ಮಳೆಯಾಗಬಹುದು. ವಿಶೇಷವಾಗಿ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡಗಳಲ್ಲಿ,

ಹವಾಮಾನ ವರದಿ| ಮಾ. 25ರವರೆಗೆ ಕರಾವಳಿ, ಮಲೆನಾಡಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ Read More »

ತುಮಕೂರಿನಲ್ಲಿ ಮೂವರ ಅಮಾನುಷ ಹತ್ಯೆ| ಸಮಗ್ರ ತನಿಖೆಗೆ ಎಸ್‌ಡಿಪಿಐ ಆಗ್ರಹ

ಸಮಗ್ರ ನ್ಯೂಸ್: ತುಮಕೂರಿನ ಕುಚ್ಚಂಗಿ ಕೆರೆಯಲ್ಲಿ ಕಾರಿನೊಳಗೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಎಸ್‌ಡಿಪಿಐ ಕಾರ್ಯಕರ್ತ ಶಾಹುಲ್ ಉಜಿರೆ ಸೇರಿದಂತೆ ಮೂವರು ಯುವಕರನ್ನು ಅಮಾನುಷ ರೀತಿಯಲ್ಲಿ ಕೊಲೆ ನಡೆಸಿದ ಘಟನೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ರವರು ತೀವ್ರ‌‌ ಆತಂಕ ವ್ಯಕ್ತಪಡಿಸಿದ್ದು, ಪೋಲಿಸ್ ಇಲಾಖೆ ಸಮಗ್ರ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ಪತ್ರಿಕಾ

ತುಮಕೂರಿನಲ್ಲಿ ಮೂವರ ಅಮಾನುಷ ಹತ್ಯೆ| ಸಮಗ್ರ ತನಿಖೆಗೆ ಎಸ್‌ಡಿಪಿಐ ಆಗ್ರಹ Read More »