ರಾಜ್ಯ

5,8,9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ| ಮಾ.25ರಿಂದ ಮತ್ತೆ ಪರೀಕ್ಷೆ ಪುನರಾರಂಭ

ಸಮಗ್ರ ನ್ಯೂಸ್: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ. ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ ಹೈಕೋರ್ಟ್‌ ಏಕ ಸದಸ್ಯ ಪೀಠದ ತೀರ್ಪು ರದ್ದುಪಡಿಸಿದ ವಿಭಾಗೀಯ ಪೀಠ, ರಾಜ್ಯ ಸರ್ಕಾರವು ಬೋರ್ಡ್ ಪರೀಕ್ಷೆಯನ್ನು ನಡೆಸಬಹುದು.‌ ಪರೀಕ್ಷೆ ಪ್ರಕ್ರಿಯೆ ಸ್ಥಗಿತಗೊಂಡ ಹಂತದಿಂದಲೇ ಮುಂದುವರಿಸಬೇಕು.

5,8,9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ| ಮಾ.25ರಿಂದ ಮತ್ತೆ ಪರೀಕ್ಷೆ ಪುನರಾರಂಭ Read More »

ನಾಪೋಕ್ಲುವಿನಲ್ಲಿ ಪಿಕಪ್-ಸ್ಕೂಟಿ ಡಿಕ್ಕಿ| ಸ್ಕೂಟಿ ಸವಾರ ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಸ್ಕೂಟಿ ಹಾಗೂ ಪಿಕಪ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟಿ ಚಲಾಯಿಸುತ್ತಿದ್ದ ಯುವಕ ಗಂಭೀರ ಗಾಯಗೊಂಡಿರುವ ಘಟನೆ ಮಾ. 21ರಂದು ನಾಪೋಕ್ಲು ಮುತ್ತಪ್ಪ ದೇವಾಲಯದ ಸಮೀಪ ನಡೆದಿದೆ. ಸ್ಥಳೀಯ ಅಯ್ಯಂಗೇರಿ ನಿವಾಸಿ ಅಬ್ದುಲ್ ಕರೀಂ ಅವರ ಮಗ ಹಕ್ಕಿಮ್ (24) ಗಾಯಗೊಂಡಿದ್ದು ಹಕ್ಕಿಮನನ್ನು ಮಡಿಕೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಪೋಕ್ಲುವಿನ ಹಳೆ ತಾಲೂಕಿನ ಕಡೆ ತೆರಳುತ್ತಿದ್ದ ಸ್ಕೂಟಿ ಎದುರುಗಡೆಯಿಂದ ಬರುತ್ತಿದ್ದ ಪಿಕ್ ಅಪ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಪೊಲೀಸರು ಭೇಟಿ ನೀಡಿ

ನಾಪೋಕ್ಲುವಿನಲ್ಲಿ ಪಿಕಪ್-ಸ್ಕೂಟಿ ಡಿಕ್ಕಿ| ಸ್ಕೂಟಿ ಸವಾರ ಆಸ್ಪತ್ರೆಗೆ ದಾಖಲು Read More »

ಹೊಸಬರಿಗೆ ಟಿಕೆಟ್/ ಡಿ ಕೆ ಶಿವಕುಮಾರ್ ಹೇಳಿಕೆ

ಸಮಗ್ರ ನ್ಯೂಸ್: ಕಾಂಗ್ರೆಸ್ ಟಿಕೆಟ್ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್, ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಅತಿ ಹೆಚ್ಚು ಯುವ, ಮಹಿಳಾ, ವಿದ್ಯಾವಂತ, ಪ್ರಜ್ಞಾವಂತರಿಗೆ, ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಇವರೆಲ್ಲಾ ಈ ಬಾರಿ ಗೆದ್ದು ಭವಿಷ್ಯದಲ್ಲಿ ಪಕ್ಷದ ದೊಡ್ಡ ನಾಯಕರಾಗಿ ಬೆಳೆಯುತ್ತಾರೆ ಎಂದು ಹೇಳಿದ್ದಾರೆ. ಕೇವಲ ಸಚಿವರ ಮಕ್ಕಳಿಗೆ ಟಿಕೆಟ್ ನೀಡಿದ್ದು, ಕಾರ್ಯಕರ್ತರಿಗೆ ನೀಡಿಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಕೇಳಿದಾಗ ಉತ್ತರಿಸಿ, ಕಾರ್ಯಕರ್ತರಿಗೂ ಟಿಕೆಟ್ ನೀಡಿದ್ದೇವೆ. ಯಾರು ಟಿಕೆಟ್ ಕೇಳಿದ್ದಾರೋ ಅವರಿಗೆ ನೀಡಿದ್ದೇವೆ. ಯಾರು ಕೇಳುವುದಿಲ್ಲವೋ

ಹೊಸಬರಿಗೆ ಟಿಕೆಟ್/ ಡಿ ಕೆ ಶಿವಕುಮಾರ್ ಹೇಳಿಕೆ Read More »

ದುಬಾರೆ ಬಳಿ ಪ್ರವಾಸಿಗರ ಕಾರಿನ ಮೇಲೆ ಕಾಡಾನೆ ದಾಳಿ| ಅಪಾಯದಿಂದ ಪಾರು

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ದುಬಾರೆ ಸಮೀಪ ಪ್ರವಾಸಿಗರಿದ್ದ ಕಾರಿನ ಮೇಲೆ ಕಾಡಾನೆಯೊಂದು ದಾಳಿ ಮಾಡಿರುವ ಘಟನೆ ಇಂದು (ಮಾ.21) ಬೆಳಗ್ಗೆ ನಡೆದಿದೆ. ಕಾಡಾನೆಯ ಲಗ್ಗೆಯಿಂದ ಕಾರಿಗೆ ಹಾನಿಯಾಗಿದ್ದು, ಅದರಲ್ಲಿದ್ದ ಪ್ರವಾಸಿಗರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಘಟನೆ ಸಂಭಂದ ಅರಣ್ಯ ಇಲಾಖೆ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ದುಬಾರೆ ಬಳಿ ಪ್ರವಾಸಿಗರ ಕಾರಿನ ಮೇಲೆ ಕಾಡಾನೆ ದಾಳಿ| ಅಪಾಯದಿಂದ ಪಾರು Read More »

ಪುತ್ತೂರು: ಗಾಂಜಾ ಸೇವಿಸಿ ಅನುಚಿತ ವರ್ತನೆ| ಆರೋಪಿಗಳ ಸೆರೆ

ಸಮಗ್ರ ನ್ಯೂಸ್‌ : ವ್ಯಕ್ತಿಗಳಿಬ್ಬರು ಗಾಂಜಾ ಸೇವಿಸಿ ಅನುಚಿತವಾಗಿ ವರ್ತನೆ ತೋರಿದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಬೆಳಿಗ್ಗೆ ದಾಳಿ ನಡೆಸಿ ಪುತ್ತೂರು ನಗರ ಪೊಲೀಸರು ಮೂವರನ್ನು ದಸ್ತಗಿರಿ ಮಾಡಿದ ಘಟನೆ ಪುತ್ತೂರು ಕಸಬಾ ಗ್ರಾಮದ ಕಿಲ್ಲೆ ಮೈದಾನದಲ್ಲಿರುವ, ಟೌನ್‌ಹಾಲ್‌ ಬಳಿ ಸಾರ್ವಜನಿಕ ಪ್ರದೇಶದಲ್ಲಿ ನಡೆದಿದೆ. ಆರೋಪಿಗಳನ್ನು ಬಪ್ಪಳಿಗೆ ಮನೆ, ಪುತ್ತೂರು ಕಸಬಾ ಗ್ರಾಮದ ನಿವಾಸಿ ಬಿ . ಉಮ್ಮರ್‌ ಫಾರೂಕ್‌ (36) ಹಾಗೂ ಮುಕ್ಕಚೇರಿ, ಉಳ್ಳಾಲ, ಮಂಗಳೂರು ತಾಲೂಕು ನಿವಾಸಿ ಕೆ. ಮೊಹಿದ್ದಿನ್‌ (43)

ಪುತ್ತೂರು: ಗಾಂಜಾ ಸೇವಿಸಿ ಅನುಚಿತ ವರ್ತನೆ| ಆರೋಪಿಗಳ ಸೆರೆ Read More »

ಲೋಕಸಭೆ ಚುನಾವಣೆ ಹಿನ್ನೆಲೆ ಮೇ 8 ಕ್ಕೆ ನಿಗದಿಯಾಗಿದ್ದ ಪಿಎಸ್ಐ ಪರೀಕ್ಷೆ ಮುಂದೂಡಿಕೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 8 ಕ್ಕೆ ನಿಗದಿಯಾಗಿದ್ದ ಪಿಎಸ್ಐ ಪರೀಕ್ಷೆಯನ್ನು ಮುಂದೂಡಲಾಗಿದೆ. ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಕಲ್ಯಾಣ ಕರ್ನಾಟಕದ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 402 ಖಾಲಿ ಹುದ್ದೆಗಳ ನೇರ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ನಡೆಸಿತ್ತು. ಅದರಂತೆ ಮೇ. 8ಕ್ಕೆ ಪರೀಕ್ಷಾ ದಿನಾಂಕವನ್ನು ನಿಗದಿಗೊಳಿಸಲಾಗಿತ್ತು. ಆದರೆ ಇದೀಗ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಕಾರಣದಿಂದ ಮೇ.8ಕ್ಕೆ ನಡೆಯಬೇಕಿದ್ದ ಎಲ್ಲ

ಲೋಕಸಭೆ ಚುನಾವಣೆ ಹಿನ್ನೆಲೆ ಮೇ 8 ಕ್ಕೆ ನಿಗದಿಯಾಗಿದ್ದ ಪಿಎಸ್ಐ ಪರೀಕ್ಷೆ ಮುಂದೂಡಿಕೆ Read More »

ಚುನಾವಣಾ ಬಾಂಡ್/ ಸಂಪೂರ್ಣ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಎಸ್ ಬಿ ಐ

ಸಮಗ್ರ ನ್ಯೂಸ್: ಸುಪ್ರೀಂ ಕೋರ್ಟ್ ಆದೇಶದ ಅನುಸಾರವಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಚುನಾವಣಾ ಬಾಂಡ್ ಸಂಖ್ಯೆಗಳ ವಿವರಗಳು ಸೇರಿದಂತೆ ಸಂಪೂರ್ಣ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ. ಸಂಪೂರ್ಣ ಮಾಹಿತಿಯನ್ನು ಮಾರ್ಚ್ 21ರೊಳಗೆ ಬಹಿರಂಗಪಡಿಸುವಂತೆ ಸುಪ್ರೀಂ ಕೋರ್ಟ್ ಎಸ್.ಬಿ.ಐ.ಗೆ ಕಟ್ಟುನಿಟ್ಟಿನ ತಾಕೀತು ಮಾಡಿತ್ತು. ಚುನಾವಣಾ ಬಾಂಡ್ ಖರೀದಿದಾರರು ಮತ್ತು ಅದನ್ನು ಸ್ವೀಕರಿಸಿದ ರಾಜಕೀಯ ಪಕ್ಷಗಳ ಸಂಬಂಧ ಬಹಿರಂಗಪಡಿಸುವ ವಿಶಿಷ್ಟ ಬಾಂಡ್ ನಂಬರ್ ಗಳ ಸಮಗ್ರ ಮಾಹಿತಿ ಕೂಡ ಹೊಂದಿರಬೇಕು ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್

ಚುನಾವಣಾ ಬಾಂಡ್/ ಸಂಪೂರ್ಣ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಎಸ್ ಬಿ ಐ Read More »

ಬೆಂಗಳೂರು: ಮೆಟ್ರೋ ಟ್ರಾಕ್ ಗೆ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಉತ್ತರ ಭಾರತದಿಂದ ಕಾನೂನು ಅದ್ಯಯನಕ್ಕೆ ಬಂದ ಯುವಕ ಒಬ್ಬ ಬೆಂಗಳೂರಿನಲ್ಲಿರುವ ಅತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿರುವ ಮೆಟ್ರೋ ಟ್ರ್ಯಾಕಿಗೆ ಜಿಗಿದು ಆತ್ಮಹತ್ಯೆ ಯತ್ನಿಸಿದ್ದು ಈ ವೇಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಗುರುವಾರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಟ್ರೈನ್ ಬರುವ ಸಂದರ್ಭದಲ್ಲಿ ಯುವಕ ತಕ್ಷಣ ಟ್ರ್ಯಾಕ್ ಗೆ ಜಿಗಿದಿದ್ದಾನೆ. ಈ ವೇಳೆ ಆತನಿಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.

ಬೆಂಗಳೂರು: ಮೆಟ್ರೋ ಟ್ರಾಕ್ ಗೆ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ Read More »

ಕ್ರಿಕೆಟ್ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್/ ಡಿಸ್ನಿ+ಹಾಟ್‍ಸ್ಟಾರ್‍ನಲ್ಲಿ ಐಪಿಎಲ್ ಲಭ್ಯವಿಲ್ಲ

ಇಂಡಿಯನ್ ಪ್ರೀಮಿಯರ್ ಲೀಗ್‍ನ 17 ನೇ ಆವೃತ್ತಿಗೆ ಕ್ಷಣಗಣನೆ ಆರಂಭವಾಗಿದ್ದು, ಇದೀಗ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಸಿಕ್ಕಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ನ 2024 ರ ಸೀಸನ್‍ನ ಲೈವ್ ಸ್ಟ್ರೀಮಿಂಗ್ ಡಿಸ್ನಿ+ ಹಾಟ್‍ಸ್ವಾರ್‍ನಲ್ಲಿ ಲಭ್ಯವಿರುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ನ 2024 ರ ಸೀಸನ್‍ನ ಲೈವ್ ಸ್ಟ್ರೀಮಿಂಗ್ ಭಾರತದಲ್ಲಿನ ವೀಕ್ಷಕರಿಗೆ ಝೀ ಸಿನಿಮಾ ಮೊಬೈಲ್ ಅಪ್ಲಿಕೇಶನ್ ಮತ್ತು ವೆಬ್‍ಸೈಟ್‍ನಲ್ಲಿ ಉಚಿತವಾಗಿ ವೀಕ್ಷಿಸಲು ಲಭ್ಯವಿರುತ್ತದೆ. ಡಿಸ್ನಿ+ ಹಾಟ್‍ಸ್ವಾರ್‍ನಲ್ಲಿ ಲಭ್ಯವಿರುವುದಿಲ್ಲ. ಬದಲಿಗೆ ಸ್ಟಾರ್ ಸ್ಪೋಟ್ರ್ಸ್ ನೆಟ್ವರ್ಕ್‍ನಲ್ಲಿ

ಕ್ರಿಕೆಟ್ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್/ ಡಿಸ್ನಿ+ಹಾಟ್‍ಸ್ಟಾರ್‍ನಲ್ಲಿ ಐಪಿಎಲ್ ಲಭ್ಯವಿಲ್ಲ Read More »

ಚಿಕನ್ ಪ್ರಿಯರಿಗೆ ಶಾಕಿಂಗ್ ನ್ಯೂಸ್| ರಾಜ್ಯದಲ್ಲಿ ಕೋಳಿ ದರದಲ್ಲಿ ಭಾರೀ ಏರಿಕೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಬರ, ಬಿರು ಬಿಸಿಲ ಕಾರಣದಿಂದ ಕುಕ್ಕುಟೋದ್ಯಮ ತತ್ತರಿಸಿ ಹೋಗಿದೆ. ಮಳೆ ಇಲ್ಲದ ಪರಿಣಾಮ ಕೋಳಿಯ ಆಹಾರಗಳಿಗೆ ಬಳಸುವ ಸೋಯಾ ಮೊದಲಾದ ಬೆಳೆಗಳ ಪ್ರಮಾಣ ಕಡಿಮೆಯಾಗಿ ಕೋಳಿ ಮಾಂಸದ ದರ ದಿನೇ ದಿನೇ ಏರಿಕೆ ಕಾಣತೊಡಗಿದೆ. ಒಂದು ಕೆಜಿ ಕೋಳಿ ಮಾಂಸದ ದರ ರಾಜ್ಯದ ವಿವಿಧಡೆ 300 ರೂ. ತಲುಪಿದೆ. ರಾಜ್ಯದಲ್ಲಿ ಸುಮಾರು 40 ಸಾವಿರ ಕೋಳಿ ಸಾಕಾಣೆದಾರರಿದ್ದು, ಪ್ರತಿವಾರ 80 ಲಕ್ಷ ಕೋಳಿ ಉತ್ಪಾದನೆ ಮಾಡಲಾಗುತ್ತದೆ. ಸುಮಾರು 1.7 ಕೋಟಿ ಕೆಜಿ ಕೋಳಿ

ಚಿಕನ್ ಪ್ರಿಯರಿಗೆ ಶಾಕಿಂಗ್ ನ್ಯೂಸ್| ರಾಜ್ಯದಲ್ಲಿ ಕೋಳಿ ದರದಲ್ಲಿ ಭಾರೀ ಏರಿಕೆ Read More »