ರಾಜ್ಯ

25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ : ಹವಮಾನ ಇಲಾಖೆ ಮುನ್ಸೂಚನೆ

ಸಮಗ್ರ ನ್ಯೂಸ್‌ : ರಾಜ್ಯದ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮಾರ್ಚ್‌ 25ರವರೆಗೆ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ. 25 ಜಿಲ್ಲೆ ಗಳಾದ ಬೆಂಗಳೂರು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ,ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ,

25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ : ಹವಮಾನ ಇಲಾಖೆ ಮುನ್ಸೂಚನೆ Read More »

ಮಾಜಿ ಸಿಎಂ ಡಿವಿಎಸ್ ಪತ್ರಿಕಾಗೋಷ್ಟಿ| ಕಾಂಗ್ರೆಸ್ ಸೇರಲ್ಲ, ಬಿಜೆಪಿ ಸರಿ ಇಲ್ಲ ಎಂದು ಹರಿಹಾಯ್ದ‌ ಸದಾನಂದ ‌ಗೌಡ

ಸಮಗ್ರ ನ್ಯೂಸ್: ನನಗೆ ಕಾಂಗ್ರೆಸ್‌ ನಿಂದ ಆಹ್ವಾನ ಬಂದಿರುವುದು ಸತ್ಯ. ಆದರೆ ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಗೆ ಸೇರುವುದಿಲ್ಲ ಎಂದು ಸದಾನಂದ ಗೌಡ ಹೇಳಿದ್ದಾರೆ. ಗುರುವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿಯೂ ತಮ್ಮ ಕುಟುಂಬ ಮತ್ತು ಚೇಲಾಗಳಿಗೆ ಸೀಮಿತವಾಗಿದ್ದು, ಇದು ಬದಲಾಗಬೇಕಾಗಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮುಂದಿನ ನಡೆ ಏನು ಎಂದು ಹಲವರು ನನಗೆ ಕೇಳಿದ್ದಾರೆ. ನನಗೆ ಬಿಜೆಪಿ ಟಿಕೆಟ್

ಮಾಜಿ ಸಿಎಂ ಡಿವಿಎಸ್ ಪತ್ರಿಕಾಗೋಷ್ಟಿ| ಕಾಂಗ್ರೆಸ್ ಸೇರಲ್ಲ, ಬಿಜೆಪಿ ಸರಿ ಇಲ್ಲ ಎಂದು ಹರಿಹಾಯ್ದ‌ ಸದಾನಂದ ‌ಗೌಡ Read More »

ಸಾರ್ವಜನಿಕವಾಗಿ ವ್ಯಾಪಕ ಟೀಕೆ/ ಹಸಿರು ಸಮವಸ್ತ್ರ ಮತ್ತು ಬಾಕ್ಸ್ ವಾಪಾಸು ಮಾಡಿದ ಜೊಮಾಟೋ

ಸಮಗ್ರ ನ್ಯೂಸ್: ಆನ್‍ಲೈನ್ ಆಹಾರ ಪೂರೈಕಾ ಸಂಸ್ಥೆ ಜೊಮಾಟೋ ಹಸಿರು ಸಮವಸ್ತ್ರ ಧರಿಸಿ, ಹಸಿರು ಬಾಕ್ಸ್‍ಗಳಲ್ಲಿ ಡೆಲಿವರಿ ಮಾಡಬೇಕು ಎಂದು ಹೊರಡಿಸಿದ್ದ ತನ್ನ ನಿರ್ಧಾರವನ್ನು, ಸಾರ್ವಜನಿಕರ ವ್ಯಾಪಕ ಟೀಕೆಗಳ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡು ತನ್ನ ನಿರ್ಧಾರವನ್ನು ಹಿಂಪಡೆದಿದೆ. ಈ ಕುರಿತು ಜೊಮಾಟೊ ಸಂಸ್ಥಾಪಕ ಹಾಗೂ ಸಿಇಒ ದೀಪಿಂದರ್ ಗೋಯಲ್, ಎಂದು ಅವರು ಸ್ಪಷ್ಟಪಡಿಸಿದ್ದು, ಆಹಾರ ವಿತರಣೆಯಲ್ಲಿ ಪ್ರತ್ಯೇಕತೆ ಮಾಡಲು ಬಯಸುವುದಿಲ್ಲ ಎಂದು ತಿಳಿಸಿದ್ದಾರೆ. ಎಲ್ಲಾ ರೀತಿಯ ಆಹಾರ ವಿತರಕರು ಕೆಂಪು ಬಣ್ಣದ ಸಮವಸ್ತ್ರವನ್ನೇ ಧರಿಸಲಿದ್ದಾರೆ ಎಂದು ಸಾಮಾಜಿಕ ಜಾಲತಾಣ

ಸಾರ್ವಜನಿಕವಾಗಿ ವ್ಯಾಪಕ ಟೀಕೆ/ ಹಸಿರು ಸಮವಸ್ತ್ರ ಮತ್ತು ಬಾಕ್ಸ್ ವಾಪಾಸು ಮಾಡಿದ ಜೊಮಾಟೋ Read More »

ಬಸ್ ಪ್ರಯಾಣಿಕರೇ ಗಮನಿಸಿ| ಈ ವಸ್ತುಗಳನ್ನು ಇನ್ಮುಂದೆ ಪ್ರಯಾಣದಲ್ಲಿ ಕೊಂಡೊಯ್ಯುವಂತಿಲ್ಲ!!

ಸಮಗ್ರ ನ್ಯೂಸ್: ರಾಜ್ಯ ಸಾರಿಗೆಯ ನಾಲ್ಕು ನಿಗಮದ ಬಸ್‌ಗಳಲ್ಲಿ ಪ್ರಯಾಣಿಸುವವರು ಇನ್ಮುಂದೆ ಲಗೇಜ್‌ಗಳಲ್ಲಿ ಕೆಲವು ವಸ್ತುಗಳನ್ನು ಕೊಂಡೊಯ್ಯುವಂತಿಲ್ಲ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ಹೆಜ್ಜೆ ಹೆಜ್ಜೆಗೂ ಪೊಲೀಸರ ಸರ್ಪಗಾವಲು ಹಾಕಲಾಗಿದೆ. ಇದರ ಬೆನ್ನಲ್ಲೇ ರಾಜ್ಯ ಸಾರಿಗೆ ಬಸ್‌ಗಳಲ್ಲಿ ಲಗೇಜ್ ಸಾಗಿಸಲು ಪ್ರಯಾಣಿಕರಿಗೆ ಕೆಲವು ಕಟ್ಟಪ್ಪಣೆ ಹಾಕಲಾಗಿದೆ. ರಾಜ್ಯದಲ್ಲಿ ಲೋಕಸಭಾ ಚುನಾವಣೆಯು ಕಾವೇರುತ್ತಿದೆ. ರಾಜಕೀಯ ಪಕ್ಷಗಳ ನಾಯಕರು ಮತದಾರರನ್ನು ಸೆಳೆಯಲು ಸರ್ಕಸ್ ಶುರು ಮಾಡಿದ್ದಾರೆ. ಇದರ ನಡುವೆ ನಾಲ್ಕು ನಿಗಮಗಳಿಗೆ ಹೊಸ ನಿಯಮ ಜಾರಿಯಾಗಿದೆ. ಸೂಕ್ತ

ಬಸ್ ಪ್ರಯಾಣಿಕರೇ ಗಮನಿಸಿ| ಈ ವಸ್ತುಗಳನ್ನು ಇನ್ಮುಂದೆ ಪ್ರಯಾಣದಲ್ಲಿ ಕೊಂಡೊಯ್ಯುವಂತಿಲ್ಲ!! Read More »

ತುಮಕೂರು: ಖಾಸಗಿ ಬಸ್​ನಲ್ಲಿ ನಿಗೂಢ ಸ್ಪೋಟ| 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಸಮಗ್ರ ನ್ಯೂಸ್: ಖಾಸಗಿ ಬಸ್​ನಲ್ಲಿ ನಿಗೂಢ ಸ್ಪೋಟಗೊಂಡು 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾದ ಘಟನೆ ಗೂಳೂರು ಸಮೀಪ ಗಣಪತಿ ಅನ್ನೋ ಬೋರ್ಡ್​ ಹೊಂದಿದ್ದ ಖಾಸಗಿ ಬಸ್​ನಲ್ಲಿ ಸಂಭವಿಸಿದೆ. ಬಸ್ ತುಮಕೂರಿನಿಂದ ಕುಣಿಗಲ್​ ಕಡೆಗೆ ಹೋಗುತ್ತಿದ್ದಾಗ ಈ ಸ್ಫೋಟ ಆಗಿದ್ದು, ಭಾರೀ ದುರಂತ ತಪ್ಪಿದೆ. ಮಹಿಳೆ ಒಬ್ಬರು ತನ್ನೊಂದಿಗೆ ಆ್ಯಸಿಡ್​ ಬಾಟಲ್​ ಇಟ್ಟುಕೊಂಡು ಪ್ರಯಾಣ ಮಾಡುತ್ತಿದ್ದರು. ಇದೇ ಬಾಟಲ್​ ದಿಢೀರ್​ ಸ್ಫೋಟಗೊಂಡಿದೆ.ಆ್ಯಸಿಡ್​ ಬಾಟಲ್​​​ ಸ್ಫೋಟಗೊಂಡ ಸದ್ದಿಗೆ ಒಂದು ಕ್ಷಣ ಬಸ್​ನಲ್ಲಿದ್ದ ಎಲ್ಲಾ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ. ಆ್ಯಸಿಡ್​ ಒತ್ತಡ

ತುಮಕೂರು: ಖಾಸಗಿ ಬಸ್​ನಲ್ಲಿ ನಿಗೂಢ ಸ್ಪೋಟ| 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ Read More »

ಮಡಿಕೇರಿ: ಲೋಕಾಯುಕ್ತರು ದಾಳಿ ವೇಳೆ ಎಸ್ಕೇಪ್ ಆದ ಸಬ್ ರಿಜಿಸ್ಟ್ರಾರ್ |ಬ್ರೋಕರ್ ಹರಿದರ್ ಅಂದರ್

ಸಮಗ್ರ ನ್ಯೂಸ್: ಮಡಿಕೇರಿಯ ನೋಂದಾವಣೆ ಅಧಿಕಾರಿ ಕಚೇರಿಗೆ ಲೋಕಾಯುಕ್ತರು ದಾಳಿ ನಡೆಸಿದ ಸಂದರ್ಭದಲ್ಲಿ ಸಬ್ ರಿಜಿಸ್ಟರ್ ಸೌಮ್ಯ ಲತಾ ಹಾಗೂ ಬ್ರೋಕರ್ ಹರಿದರ್ ಅಧಿಕಾರಿಗಳ ಬಲೆಗೆ ಸಿಲುಕಿಕೊಂಡಿರುವ ಘಟನೆ ಮಾ.20 ರಂದು ನಡೆದಿದೆ. ಮಡಿಕೇರಿ ತಾಲೂಕು ಕೋರಂಗಾಲದ ನಂಗಾರು ಕುಮಾರ್ ಎಂಬುವರಿಗೆ ಎರಡು ತಿಂಗಳಿನಿಂದ ಪೌತಿ ಖಾತೆ ವರ್ಗಾವಣೆಗೆ ಸತಾಯಿಸುತ್ತಿದ್ದು, ಸಬ್ ರಿಜಿಸ್ಟರ್ ಸೌಮ್ಯ ಲತಾ ನಂತರ ರಿಜಿಸ್ಟ್ರೇಷನ್ ಗೆ 50,000 ಬೇಡಿಕೆ ಇಟ್ಟಿದ್ದರು. ಇಂದು ಲೋಕಾಯುಕ್ತರು ದಾಳಿ ನಡೆಸಿದ ಸಂದರ್ಭದಲ್ಲಿ ಸೌಮ್ಯ ಲತಾ ಎಸ್ಕೇಪ್ ಆಗಿದ್ದರೆ,

ಮಡಿಕೇರಿ: ಲೋಕಾಯುಕ್ತರು ದಾಳಿ ವೇಳೆ ಎಸ್ಕೇಪ್ ಆದ ಸಬ್ ರಿಜಿಸ್ಟ್ರಾರ್ |ಬ್ರೋಕರ್ ಹರಿದರ್ ಅಂದರ್ Read More »

ದಾಖಲೆಗಳಿಲ್ಲದ ಧಾರ್ಮಿಕ ಸಂಸ್ಥೆಗಳಿಗೆ ಸರ್ಕಾರದ ಶಾಕ್/ ನೋಂದಣಿಗೆ ಗಡುವು ನೀಡಿದ ಸರ್ಕಾರ

ಸಮಗ್ರ ನ್ಯೂಸ್: . ಬೆಂಗಳೂರು ದಕ್ಷಿಣ (ಕೆಂಗೇರಿ) ತಾಲೂಕು ವ್ಯಾಪ್ತಿಯಲ್ಲಿ ದಾಖಲೆಗಳಿಲ್ಲದೆ ಕಾರ್ಯನಿರ್ವಹಿಸುವ ಮಸೀದಿ, ಚರ್ಚ್‍ಗಳು, ಮಸೀದಿಗಳು ಮತ್ತು ಸರ್ಕಾರೇತರ ಸಂಸ್ಥೆಗಳಿಗೆ ಸರ್ಕಾರ ಶಾಕ್ ನ್ಯೂಸ್ ನೀಡಿದ್ದು, ನೋಂದಣಿ ಗಡುವನ್ನು ನೀಡಿ ಸರ್ಕಾರ ಆದೇಶಿಸಿದೆ. ದಾಖಲೆಗಳು ಇಲ್ಲದೆ ಕಾರ್ಯನಿರ್ವಹಿಸುವ ಮಸೀದಿ, ಚರ್ಚ್‍ಗಳು, ಮಠಗಳು ಮತ್ತು ಸರ್ಕಾರೇತರ ಸಂಸ್ಥೆಗಳನ್ನು ಮುಚ್ಚಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಮಕ್ಕಳನ್ನು ಮಸೀದಿ ಮತ್ತು ಚರ್ಚ್‍ಗಳಿಗೆ ದಾಖಲಿಸಿ. ಸರಕಾರಿ ದಾಖಲಾತಿ ಇಲ್ಲದೆ ಕಾರ್ಯಾಚರಿಸುತ್ತಿರುವ ಡೇಕೇರ್ ಸೆಂಟರ್ ಗಳು ಮಕ್ಕಳ ಕಲ್ಯಾಣ ಮತ್ತು ಸಂರಕ್ಷಣಾ

ದಾಖಲೆಗಳಿಲ್ಲದ ಧಾರ್ಮಿಕ ಸಂಸ್ಥೆಗಳಿಗೆ ಸರ್ಕಾರದ ಶಾಕ್/ ನೋಂದಣಿಗೆ ಗಡುವು ನೀಡಿದ ಸರ್ಕಾರ Read More »

ನಮ್ಮ ಮೆಟ್ರೋ ಸಿಬ್ಬಂದಿಯಿಂದ ಅಸಭ್ಯ ವರ್ತನೆ| ಮಹಿಳೆ ಮುಂದೆ ಖಾಸಗಿ ಅಂಗ ಪ್ರದರ್ಶಿಸಿದ ಆರೋಪ

ಸಮಗ್ರ ನ್ಯೂಸ್: ಬೆಂಗಳೂರಿನ ಮೆಟ್ರೊ ನಿಲ್ದಾಣದಲ್ಲಿ ಪ್ರತಿ ಭಾರಿಯು ಅಸಭ್ಯ ವರ್ತನೆಗಳು ಸುದ್ದಿಯಲ್ಲಿರುತ್ತದೆ. ಇಂದು ಇಂತಹದೆ ಸುದ್ದಿ ಮತ್ತೆ ಕೇಳಿಬರುತ್ತಿದೆ. ಮಹಿಳೆ ಮುಂದೆ ತನ್ನ ಖಾಸಗಿ ಅಂಗ ಸ್ಪರ್ಶಿಸಿಕೊಂಡು ನಮ್ಮ ಮೆಟ್ರೋ ಸಿಬ್ಬಂದಿಯಿಂದಲೇ ಅಸಭ್ಯ ವರ್ತನೆ ತೋರಿರುವಂತಹ ಘಟನೆ ನಗರದ ಜಾಲಹಳ್ಳಿ ಮೆಟ್ರೋ ಪ್ಲ್ಯಾಟ್​ಫಾರ್ಮ್​ನಲ್ಲಿ ನಡೆದಿದೆ. ಈ ಕುರಿತಾಗಿ ಮೆಟ್ರೋ ಮೇಲಧಿಕಾರಿಗಳಿಗೆ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಆದರೆ ಮೆಟ್ರೋ ಅಧಿಕಾರಿಗಳಿಗೆ ದೂರು ನೀಡಿದರೂ ಕ್ರಮ ಕೈಗೊಳ್ಳದ ಹಿನ್ನೆಲೆ ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿ ಜಾಲಹಳ್ಳಿ ಮೆಟ್ರೋ ಸಿಬ್ಬಂದಿ

ನಮ್ಮ ಮೆಟ್ರೋ ಸಿಬ್ಬಂದಿಯಿಂದ ಅಸಭ್ಯ ವರ್ತನೆ| ಮಹಿಳೆ ಮುಂದೆ ಖಾಸಗಿ ಅಂಗ ಪ್ರದರ್ಶಿಸಿದ ಆರೋಪ Read More »

ಕೂಜಿಮಲೆಗೆ ಭೇಟಿ ನೀಡಿದ ಶಂಕಿತರು ನಿಷೇಧಿತ ನಕ್ಸಲ್ ಸಂಘಟನೆಯ ಸದಸ್ಯರು|ಕೊಡಗು ಎಸ್.ಪಿ. ಮಾಹಿತಿ

ಸಮಗ್ರ ನ್ಯೂಸ್: ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಕಲ್ಮಕಾರು ಸಮೀಪದ ಕೂಜಿಮಲೆ ಎಸ್ಟೇಟ್ ಅಂಗಡಿಗೆ ಬಂದು ದಿನಸಿ ಪದಾರ್ಥ ತೆಗೆದುಕೊಂಡು ಹೋಗಿರುವ ಶಂಕಿತ ವ್ಯಕ್ತಿಗಳು ನಿಷೇಧಿತ ನಕ್ಸಲ್ ಸಂಘಟನೆಯ ಸದಸ್ಯರಾಗಿದ್ದಾರೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಎಸ್.ಪಿ., ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರು ಶಸ್ತ್ರ ಸಜ್ಜಿತರಾಗಿ ಮಾ.17ರ ಸಂಜೆ ವೇಳೆ ಕೂಜಿಮಲೆ ರಬ್ಬರ್ ಎಸ್ಟೇಟ್‌ನ ಅಂಗಡಿಗೆ ಆಗಮಿಸಿ 25 ಕೆ.ಜಿ ಅಕ್ಕಿ ಸಹಿತ ಇತರ ವಸ್ತುಗಳನ್ನು ಖರೀದಿ

ಕೂಜಿಮಲೆಗೆ ಭೇಟಿ ನೀಡಿದ ಶಂಕಿತರು ನಿಷೇಧಿತ ನಕ್ಸಲ್ ಸಂಘಟನೆಯ ಸದಸ್ಯರು|ಕೊಡಗು ಎಸ್.ಪಿ. ಮಾಹಿತಿ Read More »

ರಾಮನಗರದಲ್ಲಿ ಅಕ್ರಮವಾಗಿ ಸೀರೆ ಹಂಚಿಕೆ ಆರೋಪ| JDS- ಕಾಂಗ್ರೆಸ್ ಮಧ್ಯೆ ವಾಗ್ವಾದ

ಸಮಗ್ರ ನ್ಯೂಸ್: ಇತ್ತೀಚೆಗೆ ಎರಡು ದಿನಗಳಿಂದ ಕುಕ್ಕರ್ ಪಾಲಿಟಿಕ್ಸ್ ವಿಚಾರಗಳು ಕೇಳಿ ಬಂದಿತ್ತು. ಆದರೆ ಈಗ ಚುನಾವಣೆ ಘೋಷಣೆ ಆಗಿದ್ದೇ ಆಗಿದ್ದು, ರಾಜ್ಯದಲ್ಲಿ ಅಕ್ರಮ ಹಣ ಸಾಗಾಟ ಹೆಚ್ಚಾಗಿದೆ. ಅಕ್ರಮ ಹಣ ಸಾಗಾಟ ಪತ್ತೆಗೆ ಪೊಲೀಸರು ಭರ್ಜರಿ ಕಾರ್ಯಾಚರಣೆಯನ್ನೂ ನಡೆಸುತ್ತಿದ್ದಾರೆ. ಹಲವೆಡೆ, ಕಂತೆ ಕಂತೆ ನಗದು ಪತ್ತೆಯಾಗಿದ್ದರೆ, ಇತ್ತ ರಾಮನಗರದಲ್ಲಿ ಗರಿ ಗರಿ ನೋಟಿನ ಜೊತೆ ರಾಶಿರಾಶಿ ಸೀರೆಗಳು ಸಿಕ್ಕಿವೆ. ರಾಮನಗರದ ದ್ಯಾವರಸೇಗೌಡನದೊಡ್ಡಿಯಲ್ಲಿರುವ ಖಾಸಗಿ ಗೋದಾಮಿನಲ್ಲಿ ರಾಶಿರಾಶಿ ಸೀರೆಗಳು ಪತ್ತೆಯಾಗಿವೆ. ಬರೋಬ್ಬರಿ 10 ಸಾವಿರಕ್ಕೂ ಹೆಚ್ಚು ಸೀರೆಗಳು

ರಾಮನಗರದಲ್ಲಿ ಅಕ್ರಮವಾಗಿ ಸೀರೆ ಹಂಚಿಕೆ ಆರೋಪ| JDS- ಕಾಂಗ್ರೆಸ್ ಮಧ್ಯೆ ವಾಗ್ವಾದ Read More »