ರಾಜ್ಯ

ಶಿವಮೊಗ್ಗ: ಜನರ ಮಧ್ಯದಿಂದ ವೇದಿಕೆಗೆ ಬಂದ ಮೋದಿ

ಸಮಗ್ರ ನ್ಯೂಸ್: ಇಲ್ಲಿನ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ ಪಾರ್ಕ್) ಇಂದು ಜನರ ಗುಂಪಿನ ಮಧ್ಯದಿಂದ ತೆರೆದ ವಾಹನದಲ್ಲಿ ಪ್ರಧಾನಿ ಮೋದಿ ಕೈ ಬೀಸುತ್ತಾ ಮುಖ್ಯವೇದಿಕೆಗೆ ಬಂದು ಹೊಸ ಸಂಪ್ರದಾಯಕ್ಲೆ ನಾಂದಿ ಹಾಡಿದರು. ನರೇಂದ್ರ ಮೋದಿ ಅಕ್ಕಪಕ್ಕದಲ್ಲಿ ನಿಂತು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹಾಗೂ ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ ಜನರಿಗೆ ನಮಸ್ಕರಿಸಿದರು. ಈ ವೇಳೆ ಬಿಜೆಪಿ ಹಾಗೂ ಪ್ರಧಾನಿ ಮೋದಿ ಗುಣಗಾನ ಮಾಡುವ ಡಿ.ಜೆ ಸಂಗೀತದ ಅಬ್ಬರ ಸಭೆಯಲ್ಲಿ ಅನುರಣಿಸಿತು. ಪ್ರಧಾನ ವೇದಿಕೆಯ ಹಿಂಬದಿಯ

ಶಿವಮೊಗ್ಗ: ಜನರ ಮಧ್ಯದಿಂದ ವೇದಿಕೆಗೆ ಬಂದ ಮೋದಿ Read More »

ಶಿವಮೊಗ್ಗ: ರಾಜ್ಯ ಕಾಂಗ್ರೆಸ್‌ನಲ್ಲಿ ‘ಸೂಪರ್’ ಸಿಎಂ-‘ಶಾಡೋ’ ಸಿಎಂ ಇದ್ದಾರೆ-ಮೋದಿ

ಸಮಗ್ರ ನ್ಯೂಸ್ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ಮೋದಿಯವರು ಶಿವಮೊಗ್ಗ ನಗರದಲ್ಲಿ ಬಿಜೆಪಿ ಸಂಕಲ್ಪ ಸಮಾವೇಶದಲ್ಲಿ ರಾಜ್ಯ ಕಾಂಗ್ರೆಸ್ ಹಾಗೂ ಸಿಎಂ ಸಿದ್ದರಾಮಯ್ಯ ಉತ್ತರ ಯತೀಂದ್ರ ವಿರುದ್ಧ ವಾಗ್ದಾಳಿ ನಡೆಸಿ ಕರ್ನಾಟಕ “ಕಾಂಗ್ರೆಸ್ ನಲ್ಲಿ ಸೂಪರ್ ಸಿಎಂ ಹಾಗೂ ಶಾಡೋ ಸಿಎಂ” ಇದ್ದಾರೆ ಎಂದು ವಾಗ್ದಾಳಿ ನಡೆಸಿದರು. ನಿನ್ನೆ ಮುಂಬೈನಲ್ಲಿ ಕಾಂಗ್ರೆಸ್ ಸಭೆಯಲ್ಲಿ ಒಂದು ನಿರ್ಣಯ ಮಾಡಿದ್ದಾರೆ. ಹಿಂದೂ ಸಮಾಜದ ಶಕ್ತಿಯನ್ನು ನಿರ್ಮೂಲನೆ ಮಾಡುವುದಾಗಿ ಹೇಳಿದ್ದಾರೆ ನಮ್ಮ ಶಕ್ತಿಯನ್ನು ನಾವು ಹೆಚ್ಚಿಸುವ ಕೆಲಸವನ್ನು ನಾವು

ಶಿವಮೊಗ್ಗ: ರಾಜ್ಯ ಕಾಂಗ್ರೆಸ್‌ನಲ್ಲಿ ‘ಸೂಪರ್’ ಸಿಎಂ-‘ಶಾಡೋ’ ಸಿಎಂ ಇದ್ದಾರೆ-ಮೋದಿ Read More »

420 ನಂಬರ್‌ನವರು 400 ಸೀಟು ಪಡೆಯುವುದಾಗಿ ಮಾತುಕತೆ; ಪ್ರಕಾಶ್ ರೈ

ಸಮಗ್ರ ನ್ಯೂಸ್ : 420 ನಂಬರ್‌ನವರು ಲೋಕಸಭೆ ಚುನಾವಣೆಯಲ್ಲಿ 400 ಸೀಟುಗಳನ್ನು ಪಡೆಯುವುದಾಗಿ ಮಾತನಾಡುತ್ತಿದ್ದಾರೆ, ಏನ್ ಮಾಡೊದು’ ಎಂದು ಮಂಗಳೂರಿನಲ್ಲಿ ನಟ ಪ್ರಕಾಶ್ ರಾಜ್ ಲೇವಡಿ ಮಾಡಿದ್ದಾರೆ. ಏನು ಇದು ಅಹಂಕಾರ ಅಲ್ವಾ ? ನೀವ್ಯಾರ್ರೀ ಅದನ್ನು ಹೇಳೋಕೆ. ಯಾಕೆ ಪ್ರಜಾಪ್ರಭುತ್ವ ಇರೋದು, ಹೀಗೆ ಬಂಗಾಳ, ಕರ್ನಾಟಕದಲ್ಲಿ ಹೇಳಿದ್ರಿ ಆಯ್ತಾ ?. ಈಗ ತಮಿಳುನಾಡಿನಲ್ಲಿ ಹೇಳಿದ್ರಿ, ಅಲ್ಲಿ ಆಯ್ತಾ ಆಗಿಲ್ಲ. ಸುಮ್ಮೆ ಬಾಯಿಗೆ ಬಂದAಗೆ ಹೇಳ್ಕಂಡು ಬರ್ತೀರಿ, ಸಾವಿರಾರು ಕೋಟಿ ಹಣ ಇದೆಯಂತ ಧೈರ್ಯಾನಾ ?. ಹಣ

420 ನಂಬರ್‌ನವರು 400 ಸೀಟು ಪಡೆಯುವುದಾಗಿ ಮಾತುಕತೆ; ಪ್ರಕಾಶ್ ರೈ Read More »

ಸಿಎಂ ಮೀಟಿಂಗ್ ಗೆ ತಟ್ಟಿದ ನೀತಿ ಸಂಹಿತೆ ಬಿಸಿ..!

ಸಮಗ್ರ ನ್ಯೂಸ್: ಇಂದು ಕುಡಿಯುವ ನೀರಿನ ಸಮಸ್ಯೆ ಸಂಬಂಧ ಮಧ್ಯಾಹ್ನ 12 ಗಂಟೆಗೆ ಸಿಎಂ ಕರೆದಿದ್ದ ಸಭೆಯನ್ನು ರದ್ದುಗೊಳಿಸಲಾಗಿದೆ. ಸಭೆ ನಡೆಸಲು ಚುನಾವಣಾ ಆಯೋಗದಿಂದ ನಿರ್ಬಂಧ ಹೇರಲಾಗಿದೆ. ಸಭೆ ನಡೆಸದೆ ಕೇವಲ ಅಧಿಕಾರಿಗಳಿಂದ ಮಾಹಿತಿ ಪಡೆಯುವಂತೆ ಸೂಚಿಸಲಾಗಿದೆ. ಬಿಬಿಎಂಪಿ, BWSSB, ಬಿಡಿಎ ಅಧಿಕಾರಿಗಳಿಂದ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಮಾಹಿತಿ ಪಡೆಯಲಿದ್ದಾರೆ.

ಸಿಎಂ ಮೀಟಿಂಗ್ ಗೆ ತಟ್ಟಿದ ನೀತಿ ಸಂಹಿತೆ ಬಿಸಿ..! Read More »

ದ.ಕ – ಕೊಡಗು ಗಡಿಭಾಗದಲ್ಲಿ ನಕ್ಸಲ್ ಶಂಕೆ ಹಿನ್ನಲೆ| ಕೂಂಬಿಂಗ್ ಆರಂಭಿಸಿದ ಎಎನ್ಎಫ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ, ಕೊಡಗು ಗಡಿ ಪ್ರದೇಶವಾದ ಕೂಜಿಮಲೆ ಭಾಗದಲ್ಲಿ ನಕ್ಸಲರ ತಂಡ ಭೇಟಿ ನೀಡಿದ್ದಾರೆ ಎಂಬ ಶಂಕೆಯ ಹಿನ್ನಲೆಯಲ್ಲಿ ನಕ್ಸಲ್ ನಿಗ್ರಹ ಪಡೆ (ಎಎನ್ಎಫ್) ಆಗಮಿಸಿ, ಕೂಂಬಿಂಗ್ ಆರಂಭಿಸಿದ್ದಾರೆ‌. ಕಾರ್ಕಳದಿಂದ ಆಗಮಿಸಿದ ಎಎನ್ಎಫ್ ತಂಡ ಕೂಜಿಮಲೆ ಸಮೀಪದ ಮೂರು ಕಡೆಗಳಾದ ಬಾಳುಗೋಡಿನ ಉಪ್ಪುಕಳ, ಕೂಜಿಮಲೆ, ಕಡಮಕಲ್ಲು ಪ್ರದೇಶಕ್ಕೆ ತೆರಳಿ ಕೂಂಬಿಂಗ್ ನಡೆಸಲು ತಯಾರಿ ನಡೆಸಿದ್ದಾರೆ. ಕೂಜಿಮಲೆಯಿಂದ ಎಎನ್ಎಫ್ ತಂಡ ಕೂಂಬಿಂಗ್ ಆರಂಭಿಸಿದರು. ಕೂಜಿಮಲೆಯ ಅಂಗಡಿಯೊಂದರಿಂದ ತಂಡ ಭೇಟಿ ನೀಡಿ ದಿನಸಿ ಸಾಮಗ್ರಿ ಪಡೆದುಕೊಂಡಿದ್ದು, ನಕ್ಸಲರೆಂಬ

ದ.ಕ – ಕೊಡಗು ಗಡಿಭಾಗದಲ್ಲಿ ನಕ್ಸಲ್ ಶಂಕೆ ಹಿನ್ನಲೆ| ಕೂಂಬಿಂಗ್ ಆರಂಭಿಸಿದ ಎಎನ್ಎಫ್ Read More »

ವಿಫಲಗೊಂಡ ಸಂಧಾನ/ ಈಶ್ವರಪ್ಪ ಸ್ಪರ್ಧೆ ಖಚಿತ

ಸಮಗ್ರ ನ್ಯೂಸ್: ಬಂಡಾಯದ ಬಾವುಟ ಹಾರಿಸಿರುವ ಈಶ್ವರಪ್ಪ ಅವರ ಕೋಪ ಶಮನಕ್ಕೆ ಬಿಜೆಪಿ ವರಿಷ್ಠರು ನಡೆಸಿದ ಸಂಧಾನ ಮಾತುಕತೆ ಮುರಿದು ಬಿದ್ದಿದೆ. ಪುತ್ರ ಕೆ.ಇ.ಕಾಂತೇಶ್‍ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ ಈಶ್ವರಪ್ಪ ಮನೆಗೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರಾಧಾಮೋಹನ್ ಅಗರ್‍ವಾಲ್ ಮಾಜಿ ಸಚಿವ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ತು ಸದಸ್ಯ ರವಿಕುಮಾರ್, ಡಿ.ಎಸ್.ಅರಣ್ ಹಾಗೂ ಇತರೆ ನಾಯಕರು ಭೇಟಿ ನೀಡಿ ಮನವೊಲಿಕೆಗೆ ಯತ್ನಿಸಿದರಾದರೂ, ಈಶ್ವರಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ತಮ್ಮ ಪಟ್ಟು ಸಡಿಲಿಸಲಿಲ್ಲ.

ವಿಫಲಗೊಂಡ ಸಂಧಾನ/ ಈಶ್ವರಪ್ಪ ಸ್ಪರ್ಧೆ ಖಚಿತ Read More »

ಪ್ರೀತಿ ನಿರಾಕರಿಸಿದ್ದಕ್ಕೆ ಮಹಿಳೆ ಆತ್ಮಹತ್ಯೆಗೆ ಯತ್ನ| ಹೋಟೆಲ್‌ ಕಟ್ಟಡದ ಮೇಲ್ಭಾಗದಲ್ಲಿ ನಿಂತು ಹೈಡ್ರಾಮ..!

ಸಮಗ್ರ ನ್ಯೂಸ್: ಪ್ರೀತಿ ನಿರಾಕರಿಸಿದ್ದಕ್ಕೆ ವಿವಾಹಿತ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ನಂಜನಗೂಡಿನಲ್ಲಿ ನಡೆದಿದೆ. ಬಿಹಾರ ಮೂಲದ ನಾಸಿಂ ಬೇಗಂ(31) ಖಾಸಗಿ ಹೋಟೆಲ್‌ನ ಕಟ್ಟಡದ ಮೇಲ್ಭಾಗದಲ್ಲಿ ನಿಂತು ಮದುವೆ ಆಗದಿದ್ದರೆ ಬಿಲ್ಡಿಂಗ್ ಮೇಲಿಂದ ಬಿದ್ದು ಸಾಯುವುದಾಗಿ ಹೇಳಿ ರಂಪಾಟ ಮಾಡಿದ್ದಾಳೆ. ಈಗಾಗಲೇ ಮದುವೆ ಆಗಿದ್ದ ಬಿಹಾರ ಮೂಲದ ನಾಸಿಂ ಬೇಗಂ, ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದ ಆಸಿಬೂರ್ ರೆಹಮಾನ್ ಎಂಬಾತನನ್ನು ಪ್ರೀತಿಸಿದ್ದಳು. ನಂಜನಗೂಡಿನ ಹಿಮ್ಮಾವು ಗ್ರಾಮದಲ್ಲಿ ವಾಸವಾಗಿದ್ದ ಆಸಿಬೂರ್ ರೆಹಮಾನ್ ಏಷಿಯನ್ ಪೈಂಟ್ಸ್‌ನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಕಳೆದ

ಪ್ರೀತಿ ನಿರಾಕರಿಸಿದ್ದಕ್ಕೆ ಮಹಿಳೆ ಆತ್ಮಹತ್ಯೆಗೆ ಯತ್ನ| ಹೋಟೆಲ್‌ ಕಟ್ಟಡದ ಮೇಲ್ಭಾಗದಲ್ಲಿ ನಿಂತು ಹೈಡ್ರಾಮ..! Read More »

ಬೆಂಗಳೂರಿನಲ್ಲಿ ಜಲಕ್ಷಾಮ| ಇಂದು ಅಧಿಕಾರಿಗಳ ಜೊತೆ ಸಿಎಂ ಸಭೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಹುಮಟ್ಟದಲ್ಲಿ ಇದ್ದು, ಇಂದು ಈ ವಿಚಾರವಾಗಿ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದಾರೆ. ಗೃಹಕಚೇರಿ ಕೃಷ್ಣಾದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ. ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಆಗಮಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಬೆಂಗಳೂರು ನಗರ ಡಿಸಿ, ಬಿಬಿಎಂಪಿ, ಬೆಂಗಳೂರು ಜಲಮಂಡಳಿ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಈ ಹಿಂದೆ ಅಂದರೆ ಮಾ.5ರಂದು ರಾಜ್ಯದ ನೀರಿನ ಸಮಸ್ಯೆ ಕುರಿತು

ಬೆಂಗಳೂರಿನಲ್ಲಿ ಜಲಕ್ಷಾಮ| ಇಂದು ಅಧಿಕಾರಿಗಳ ಜೊತೆ ಸಿಎಂ ಸಭೆ Read More »

ಗೋದಾಮಿನಲ್ಲಿ ಅಗ್ನಿ ಅವಘಡ| ಬೆಂಕಿ ನಂದಿಸಲು ನೀರಿಲ್ಲದೆ ಅಗ್ನಿಶಾಮಕ ಸಿಬ್ಬಂದಿ ಪರದಾಟ

ಸಮಗ್ರ ನ್ಯೂಸ್: ಬೆಂಗಳೂರಿನ ಭೈರತಿ ಬಳಿ ಇರುವ ಗಾಯತ್ರಿ ಅಸೋಸಿಯೇಟ್ ಗೋದಾಮಿನಲ್ಲಿ ಬೆಳಗಿನ ಜಾವ 4 ಗಂಟೆಗೆ ಅಗ್ನಿ ಅವಘಡ ಸಂಭವಿಸಿದೆ. ಇಲ್ಲಿ ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ಹೊತ್ತಿರುವ ಶಂಕೆ ವ್ಯಕ್ತವಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಪಾಯವಾಗಿಲ್ಲ. 8ಕ್ಕೂ ಹೆಚ್ಚು ಅಗ್ನಿಶಾಮಕ ವಾಹನ ಮತ್ತು 20ಕ್ಕೂ ಹೆಚ್ಚು ಸಿಬ್ಬಂದಿಯಿಂದ ಬೆಂಕಿ ನಂದಿಸಲಾಗಿದೆ. ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗೋದಾಮಿನಲ್ಲಿ ಡಿ ಮಾರ್ಟ್ ಸೇರಿದಂತೆ ಪ್ರತಿಷ್ಠಿತ ಸೂಪರ್

ಗೋದಾಮಿನಲ್ಲಿ ಅಗ್ನಿ ಅವಘಡ| ಬೆಂಕಿ ನಂದಿಸಲು ನೀರಿಲ್ಲದೆ ಅಗ್ನಿಶಾಮಕ ಸಿಬ್ಬಂದಿ ಪರದಾಟ Read More »

ಚುನಾವಣಾ ಬಾಂಡ್ ಗಳ ಅಂಕಿಅಂಶ ಬಹಿರಂಗ| ಬಿಜೆಪಿಯದ್ದೇ ಸಿಂಹಪಾಲು!!

ಸಮಗ್ರ ನ್ಯೂಸ್: ಚುನಾವಣಾ ಬಾಂಡ್ ಯೋಜನೆಗೆ ಸಂಬಂಧಿಸಿದ ಹೊಸ ಅಂಕಿಅಂಶಗಳನ್ನು ಚುನಾವಣಾ ಆಯೋಗ ಭಾನುವಾರ ಬಹಿರಂಗಪಡಿಸಿದೆ. ಚುನಾವಣಾ ಆಯೋಗವು ಈ ವಿವರಗಳನ್ನು ಮುಚ್ಚಿದ ಲಕೋಟೆಗಳಲ್ಲಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿತ್ತು ಮತ್ತು ನಂತರ ಡೇಟಾವನ್ನು ಸಾರ್ವಜನಿಕಗೊಳಿಸುವಂತೆ ಕೇಳಲಾಯಿತು. ಏಪ್ರಿಲ್ 12, 2019 ರ ಮೊದಲು ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ ಚುನಾವಣಾ ಬಾಂಡ್ಗಳ ಮೂಲಕ 656.5 ಕೋಟಿ ರೂ.ಗಳನ್ನು ಸ್ವೀಕರಿಸಿದೆ. ಚುನಾವಣಾ ಬಾಂಡ್ಗಳ ಬಹಿರಂಗಪಡಿಸುವಿಕೆಯ ಪ್ರಮುಖ ಅಂಶಗಳು ಇಲ್ಲಿವೆ ಮಾಹಿತಿಯ ಪ್ರಕಾರ, 1)ತಮಿಳುನಾಡಿನ ಆಡಳಿತ ಪಕ್ಷವು ಮಾರ್ಟಿನ್ ಕಂಪನಿಯಿಂದ 509

ಚುನಾವಣಾ ಬಾಂಡ್ ಗಳ ಅಂಕಿಅಂಶ ಬಹಿರಂಗ| ಬಿಜೆಪಿಯದ್ದೇ ಸಿಂಹಪಾಲು!! Read More »