ರಾಜ್ಯ

ಮಲೆನಾಡಿನಲ್ಲಿಂದು ಮೋದಿ ಅಬ್ಭರ| ಶಿವಮೊಗ್ಗದಲ್ಲಿ ಕೇಸರಿ ರಣಕಹಳೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಇಂದು(ಮಾ18) ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ತವರು ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್‌ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಲೋಕಸಭಾ ಚುನಾವಣಾ ದಿನಾಂಕ ಘೋಷಣೆ ಬಳಿಕ ರಾಜ್ಯದಲ್ಲಿ ಮೋದಿಯವರ ಮೊದಲ ಪ್ರಚಾರ ಸಭೆ ಇದಾಗಿದೆ. ಶನಿವಾರದ ಕಲಬುರಗಿ ಸಮಾವೇಶದ ಬೆನ್ನಹಿಂದೆಯೇ ಶಿವಮೊಗ್ಗದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಬಿಜೆಪಿ ಪ್ರಚಾರಕ್ಕೆ ಭರ್ಜರಿ ಚಾಲನೆ ನೀಡಲಿದ್ದಾರೆ. ನಗರದ ಅಲ್ಲಮಪ್ರಭು ಮೈದಾನದಲ್ಲಿ ಮಧ್ಯಾಹ್ನ 1.15ಕ್ಕೆ

ಮಲೆನಾಡಿನಲ್ಲಿಂದು ಮೋದಿ ಅಬ್ಭರ| ಶಿವಮೊಗ್ಗದಲ್ಲಿ ಕೇಸರಿ ರಣಕಹಳೆ Read More »

‘ಮನ್ ಕಿ ಬಾತ್ ನಲ್ಲಿ ಎಷ್ಟು ವಸೂಲಿ ಮಾಡಿದ್ರಿ?’| ಮೋದಿ ವಿರುದ್ದ ವಾಗ್ದಾಳಿ ಮಾಡಿದ ಪ್ರಕಾಶ್ ರಾಜ್

ಸಮಗ್ರ ನ್ಯೂಸ್: ಚುನಾವಣಾ ಬಾಂಡ್‌ ಯೋಜನೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಟ ಪ್ರಕಾಶ್ ರಾಜ್ ವಾಗ್ದಾಳಿ ನಡೆಸಿದ್ದಾರೆ. ಚುನಾವಣಾ ಬಾಂಡ್‌ ಯೋಜನೆ ಕುರಿತು ಎರಡು ಮೀಮ್‌ಗಳ ಸಮೇತ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಶ್ರೀ ಶ್ರೀ ಶ್ರೀ ವಿಶ್ವಗುರು.. ವಸೂಲಿಗುರು ಮಹಾಪ್ರಭುಗಳೇ.. ನಿಮ್ಮ ‘ಮನ್ ಕಿ ಬಾತ್‌’ ಕಾರ್ಯಕ್ರಮದಿಂದಾಗಿ ಯಾರಿಂದ ಎಷ್ಟು ವಸೂಲಿ ಮಾಡಿದ್ರಿ ಅಂತ ಹೇಳ್ತೀರಾ’ ಎಂದು ಲೇವಡಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೋದಿ ಅವರು ‘ದೇಣಿಗೆ ಪಡೆಯುತ್ತಿದ್ದಾರೋ ಅಥವಾ ದಂಧೆ

‘ಮನ್ ಕಿ ಬಾತ್ ನಲ್ಲಿ ಎಷ್ಟು ವಸೂಲಿ ಮಾಡಿದ್ರಿ?’| ಮೋದಿ ವಿರುದ್ದ ವಾಗ್ದಾಳಿ ಮಾಡಿದ ಪ್ರಕಾಶ್ ರಾಜ್ Read More »

ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಕಾರು ಪಲ್ಟಿ| ಇಬ್ಬರು ಮಹಿಳೆಯರು ಗಂಭೀರ

ಸಮಗ್ರ ನ್ಯೂಸ್:ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡ ಪರಿಣಾಮ ರೆಸಾರ್ಟ್ ವೊಂದರ ಕಾಂಪೌಂಡ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಇಬ್ಬರು ಮಹಿಳೆಯರು ಗಂಭೀರ ಗಾಯಗೊಂಡಿರುವ ಘಟನೆ ಸುಂಟಿಕೊಪ್ಪ ಸಮೀಪದ ಹೇರೂರು ಜಂಗಲ್ ರೆಸಾರ್ಟ್ ನ ಸಮೀಪದಲ್ಲಿ ಮಾ.17ರಂದು ಸಂಜೆ ಸಂಭವಿಸಿದೆ. 7ನೇ ಹೊಸಕೋಟೆ ಕಲ್ಲೂರು ಗ್ರಾಮದ ಅಬ್ಬಾಸ್ ಎಂಬುವವರ ಅಪ್ರಾಪ್ತ ಪುತ್ರ ಆಲ್ಟೊ ಕಾರು ಅನ್ನು ಬಾಡಿಗೆಗೆ ಪಡೆದುಕೊಂಡಿದ್ದಾನೆ. ಈತ ಕಾರನ್ನು ಚಲಾಯಿಸಿಕೊಂಡು ಬಸವನಹಳ್ಳಿ ಮಾರ್ಗವಾಗಿ ಅತೀ ವೇಗದಿಂದ ಬಂದಿದ್ದಾನೆ. ಆದರೆ ಅದಾಗಲೇ ನಿಯಂತ್ರಣ ಕಳೆದುಕೊಂಡಿದ್ದ

ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಕಾರು ಪಲ್ಟಿ| ಇಬ್ಬರು ಮಹಿಳೆಯರು ಗಂಭೀರ Read More »

ಕೊಡಗು ದಕ್ಷಿಣ ಕನ್ನಡ ಗಡಿಭಾಗವಾದ ಕೂಜಿಮಲೆ ವ್ಯಾಪ್ತಿಯಲ್ಲಿ  ನಕ್ಸಲರು ಪ್ರತ್ಯಕ್ಷ|5 ವರ್ಷದ ಬಳಿಕ ಮತ್ತೆ ಅದೇ ಭಾಗದಲ್ಲಿ  ಪ್ರತ್ಯಕ್ಷಗೊಂಡ ಕೆಂಪು ಉಗ್ರರು

ಸಮಗ್ರ ನ್ಯೂಸ್: ಮಡಿಕೇರಿ ತಾಲೂಕು ಕಡಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ ನಕ್ಸಲರು ಕಾಣಿಸಿಕೊಂಡಿದ್ದಾರೆ8 ಜನರ ನಕ್ಸಲ್ ತಂಡ ಮಾ.16ರಂದು ಸಂಜೆ ಕೂಜಿಮಲೆ, ಕಲ್ಮುಖರ್  ಅಂಗಡಿಯೊಂದರಿಂದ 3500 ಸಾವಿರದಷ್ಟು ದಿನಸಿ ಖರಿದಿಸಿದ್ದಾರೆ.ನಗದುಹಣ ನೀಡಿ ಸಾಮಗ್ರಿಗಳನ್ನು  ಖರೀದಿಸಿದ ನಕ್ಸಲರ ತಂಡದಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಂ ಗೌಡ ಇರಬಹುದಾದ ಸಾಧ್ಯತೆ ಇದೆ ಎಂದು ಹೇಳಲಾಗಿದೆ. *ಕಾಲೂರು ಗ್ರಾಮದ ಗಡಿ ಗ್ರಾಮ ಕೂಜಿಮಲೆ* ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಾಲೂರು ಗ್ರಾಮದ ಗಡಿ ಪ್ರದೇಶವಾದ ಕೂಜಿಮಲೆಯಲ್ಲಿ ಮಾ.16

ಕೊಡಗು ದಕ್ಷಿಣ ಕನ್ನಡ ಗಡಿಭಾಗವಾದ ಕೂಜಿಮಲೆ ವ್ಯಾಪ್ತಿಯಲ್ಲಿ  ನಕ್ಸಲರು ಪ್ರತ್ಯಕ್ಷ|5 ವರ್ಷದ ಬಳಿಕ ಮತ್ತೆ ಅದೇ ಭಾಗದಲ್ಲಿ  ಪ್ರತ್ಯಕ್ಷಗೊಂಡ ಕೆಂಪು ಉಗ್ರರು Read More »

ಮಣ್ಣಿನಡಿ ಬಚ್ಚಿಟ್ಟಿದ್ದ ಗಾಂಜಾವನ್ನು ಪತ್ತೆ ಹಚ್ಚಿದ ಕೊಡಗು ಜಿಲ್ಲೆಯ “ಕಾಪರ್”

ಸಮಗ್ರ ನ್ಯೂಸ್: ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬಸವನಹಳ್ಳಿ ಗ್ರಾಮ ಸಮೀಪ ತೆಪ್ಪದ ಕಂಡಿಯಂಬಲ್ಲಿ ಮಾದಕ ವಸ್ತು ಗಾಂಜವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ತಾಲೂಕು ದೊಡ್ಡ ಹೊಸೂರು ಗ್ರಾಮದ ನಿವಾಸಿ ಬಸವರಾಜು (37) ಬಂಧಿತ ಆರೋಪಿಯಾಗಿದ್ದು, 245 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಪಿರಿಯಾಪಟ್ಟಣ ತಾಲೂಕು ದೊಡ್ಡ ಹೊಸೂರು ಗ್ರಾಮದಲ್ಲಿರುವ ಮನೆಯ ಶೌಚಾಲಯದ ಹಿಂಭಾಗದಲ್ಲಿ ಮಣ್ಣಿನ ಅಡಿಯಲ್ಲಿ ಬಚ್ಚಿಟ್ಟಿದ್ದ ಗಾಂಜಾವನ್ನು ಜಿಲ್ಲಾ ಪೊಲೀಸ್ ಘಟಕದಲ್ಲಿ ಮಾದಕ ದ್ರವ್ಯ ಪತ್ತೆ ಪರಿಣತಿ

ಮಣ್ಣಿನಡಿ ಬಚ್ಚಿಟ್ಟಿದ್ದ ಗಾಂಜಾವನ್ನು ಪತ್ತೆ ಹಚ್ಚಿದ ಕೊಡಗು ಜಿಲ್ಲೆಯ “ಕಾಪರ್” Read More »

ಏಳನೇ ವೇತನ ಆಯೋಗದ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ/ ಹೆಚ್ಚಾಗುತ್ತಾ ಸರಕಾರಿ ನೌಕರರ ವೇತನ?

ಸಮಗ್ರ ನ್ಯೂಸ್: ಏಳನೇ ವೇತನ ಆಯೋಗದ ಅಂತಿಮ ವರದಿ ಶನಿವಾರ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ರಾಜ್ಯದ ಸರ್ಕಾರಿ ನೌಕರರ ಮೂಲವೇತನದ ಮೇಲೆ ಶೇ.27.5ರಷ್ಟು ಹೆಚ್ಚಿಸಬೇಕು. ಮತ್ತು ಕನಿಷ್ಠ ವೇತನವನ್ನು 17 ಸಾವಿರ ರು.ಗಳಿಂದ 27000 ರು.ಗಳಿಗೆ ಹೆಚ್ಚಿಸಬೇಕು ಎಂಬ ವಿಚಾರಗಳೂ ಸೇರಿದಂತೆ ಹಲವು ಶಿಫಾರಸುಗಳನ್ನು ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರರಾವ್ ನೇತೃತ್ವದ ಆಯೋಗ ವರದಿ ಸಲ್ಲಿಸಿದ್ದು, ಆಯೋಗದ ವರದಿ ಬಗ್ಗೆ ಸಮಗ್ರ ಪರಿಶೀಲನೆ ಮಾಡಿ, ಆರ್ಥಿಕ ಇಲಾಖೆಯ ಅಭಿಪ್ರಾಯ

ಏಳನೇ ವೇತನ ಆಯೋಗದ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ/ ಹೆಚ್ಚಾಗುತ್ತಾ ಸರಕಾರಿ ನೌಕರರ ವೇತನ? Read More »

ಫ್ರೀ ಕರೆಂಟ್ ನಿಂದ ಭಾರೀ ಹೊಡೆತ|ಬ್ಯಾಂಕ್‌ನಲ್ಲಿ ಯಂತ್ರೋಪಕರಣಗಳನ್ನು ಅಡಮಾನವಿಟ್ಟು ಸಾವಿರಾರು ಕೋಟಿ ಸಾಲ…!

ಸಮಗ್ರ ನ್ಯೂಸ್: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗೆ ಚಾಲನೆ ನೀಡಲಾಗಿದ್ದು, ಅದರಲ್ಲಿ ಗೃಹ ಜ್ಯೋತಿ ಯೋಜನೆ ಮೂಲಕ ಪ್ರತಿ ಮನೆ ಮನೆಗೆ 200 ಯೂನಿಟ್‌ವರೆಗೆ ಬಳಕೆಗೆ ಅವಕಾಶವನ್ನು ಕೊಡಲಾಗುತ್ತಿದೆ. ಆದರೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಭಾರಿ ನಷ್ಟದಲ್ಲಿದೆ ಎಂಬ ಸಂಗತಿ ಹೊರಬಿದ್ದಿದೆ. ಅಷ್ಟೇ ಅಲ್ಲದೆ, ತನ್ನ ಯಂತ್ರೋಪಕರಣಗಳನ್ನೇ ಅಡವಿಟ್ಟು ಈವರೆಗೆ ಕೋಟಿ ಕೋಟಿ ಹಣವನ್ನು ಪಡೆಯಲಾಗಿದೆ. ಈ ವರ್ಷವೊಂದರಲ್ಲಿಯೇ ಬರೋಬ್ಬರಿ 33 ಸಾವಿರ ಕೋಟಿ ರೂಪಾಯಿ ಸಾಲವನ್ನು ಪಡೆಯಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಬ್ಯಾಂಕ್‌ನಲ್ಲಿ ಯಂತ್ರೋಪಕರಣಗಳನ್ನು ಅಡಮಾನವಿಟ್ಟು

ಫ್ರೀ ಕರೆಂಟ್ ನಿಂದ ಭಾರೀ ಹೊಡೆತ|ಬ್ಯಾಂಕ್‌ನಲ್ಲಿ ಯಂತ್ರೋಪಕರಣಗಳನ್ನು ಅಡಮಾನವಿಟ್ಟು ಸಾವಿರಾರು ಕೋಟಿ ಸಾಲ…! Read More »

ಲೋಕಸಮರಕ್ಕೆ ಡೇಟ್ ಅನೌನ್ಸ್ ಆಗ್ತಿದಂತೆ ಗಿಫ್ಟ್ ಪಾಲಿಟಿಕ್ಸ್ ಜೋರು…!

ಸಮಗ್ರ ನ್ಯೂಸ್: ಲೋಕಸಮರಕ್ಕೆ ಡೇಟ್ ಅನೌನ್ಸ್ ಆಗ್ತಿದಂತೆ ಗಿಫ್ಟ್ ಪಾಲಿಟಿಕ್ಸ್ ಜೋರಾಗಿದೆ. ಮತದಾರರನ್ನು ಸೆಳೆಯಲು ಈಗಾಗಲೇ ಕಾಂಗ್ರೆಸ್ ಪ್ಲಾನ್ ಮಾಡಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗಿಫ್ಟ್ ಪಾಲಿಟಿಕ್ಸ್ ಶುರುವಾಗಿದ್ದು, ಕುಕ್ಕರ್, ತವಾ, ಊಟದ ಬಾಕ್ಸ್ ಇನ್ನೀತರ ವಸ್ತುಗಳ ಹಂಚಿಕೆ ಮಾಡಲಾಗುತ್ತಿದೆ. ಡಿಸಿಎಂ ಡಿ.ಕೆ ಶಿವಕುಮಾರ್, ಡಿ.ಕೆ ಸುರೇಶ್ ಹೆಸರು ಈ ಗಿಫ್ಟ್ ಬಾಕ್ಸ್ ನಲ್ಲಿ ಇದೆ. ಹೊಸ ವರ್ಷ ಮುಗಿದರು ಅದರ ನೆಪದಲ್ಲಿ ಗಿಫ್ಟ್ ಪಾಲಿಟಿಕ್ಸ್ ನಡೆಯುತ್ತಿದೆ. ಇನ್ನೂ ರಾಮನಗರ ಮಾತ್ರವಲ್ಲದೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲೂ

ಲೋಕಸಮರಕ್ಕೆ ಡೇಟ್ ಅನೌನ್ಸ್ ಆಗ್ತಿದಂತೆ ಗಿಫ್ಟ್ ಪಾಲಿಟಿಕ್ಸ್ ಜೋರು…! Read More »

KSRTC ಮಹಿಳಾ ಕಂಡಕ್ಟರ್​ಗಳಿಗೆ ಅಧಿಕಾರಿಗಳಿಂದ ಟಾರ್ಚರ್| ಕಣ್ಣೀರು ಹಾಕಿದ ಸಿಬ್ಬಂದಿ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿ ಮಾಡಿದೆ.ಈ ಶಕ್ತಿ‌ ಯೋಜನೆಗಾಗಿ ಕೆಎಸ್​ಆರ್​ಟಿಸಿಯಲ್ಲಿ ಮಹಿಳಾ ಕಂಡಕ್ಟರ್​ಗಳಿಗೆ ಹಗಲು ರಾತ್ರಿ ಶ್ರಮಿಸುವಂತೆ ಅಧಿಕಾರಿಗಳು ಟಾರ್ಚರ್ ನೀಡುತ್ತಿದ್ದಾರೆ ಎಂಬ ಆರೋಪ ಇದೀಗ ಕೇಳಿ ಬಂದಿದೆ. ತಿಂಗಳ ಋತುಚಕ್ರದ ಸಮಸ್ಯೆ ಇದ್ದರೂ ಡ್ಯೂಟಿ ಮಾಡಿ ಅಂತಾರೇ ಎಂದು ದೀಪಾಂಜಲಿ ನಗರದ KSRTC ಡಿಪೋ 5ರ ಕಂಡಕ್ಟರ್ ಮಂಜಮ್ಮ ವಿಡಿಯೋ ಮಾಡಿ ಕಣ್ಣೀರಿಟ್ಟಿದ್ದಾರೆ. ಅಧಿಕಾರಿಗಳ ಕಿರುಕುಳದ ಬಗ್ಗೆ ಸಿಟಿಎಂ ಅಂತೋಣಿ ಜಾರ್ಜ್ ಅವರ ಗಮನಕ್ಕೆ ತಂದರೆ ಅವರು ದರ್ಪದ ಮಾತುಗಳನ್ನಾಡುತ್ತಾರೆ ಎಂದು

KSRTC ಮಹಿಳಾ ಕಂಡಕ್ಟರ್​ಗಳಿಗೆ ಅಧಿಕಾರಿಗಳಿಂದ ಟಾರ್ಚರ್| ಕಣ್ಣೀರು ಹಾಕಿದ ಸಿಬ್ಬಂದಿ Read More »

ಚುನಾವಣೆ ಘೋಷಣೆ ಆಗ್ತಿದಂತೆ ಝಣಝಣ ಕಾಂಚಾಣ| ದಾಖಲೆ ಇಲ್ಲದೆ ಸಾಗಿಸ್ತಿದ್ದ 20 ಲಕ್ಷ ಹಣ ಸೀಜ್

ಸಮಗ್ರ ನ್ಯೂಸ್: ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲೆ ಕಾಂಚಾಣದ ಸದ್ದು ಕೇಳಿಬರುತ್ತಿದೆ. ದೇಶದಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು, ಹಣ, ಹೆಂಡ ಮತ್ತು ವಸ್ತುಗಳ ಆಮಿಷ ಒಡ್ಡಿ ಮತದಾರರನ್ನು ಸೆಳೆಯುವುದಕ್ಕೆ ಬ್ರೇಕ್​​ ಬೀಳುತ್ತದೆ. ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸರು ಅಲರ್ಟ್ ಆಗಿದ್ದು, ಅಕ್ರಮವಾಗಿ ಸಾಗಿಸುವ ಹಣದ ಮೇಲೆ ಕಣ್ಣಿಟ್ಟಿದ್ದಾರೆ. ಅದರಂತೆ ಬೆಂಗಳೂರಿನಲ್ಲಿ ಮತ್ತು ನೆಲಮಂಗಲದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ

ಚುನಾವಣೆ ಘೋಷಣೆ ಆಗ್ತಿದಂತೆ ಝಣಝಣ ಕಾಂಚಾಣ| ದಾಖಲೆ ಇಲ್ಲದೆ ಸಾಗಿಸ್ತಿದ್ದ 20 ಲಕ್ಷ ಹಣ ಸೀಜ್ Read More »