ರಾಜ್ಯ

ದೊಡ್ಮನೆ ರಾಜಕುಮಾರನ 49ನೇ ಹುಟುಹಬ್ಬ| ಕಂಠೀರವ ಸ್ಟುಡಿಯೋದಲ್ಲಿ ಅಭಿಮಾನಿಗಳ ಜನಸಾಗರ

ಸಮಗ್ರ ನ್ಯೂಸ್: ಇಂದು ಅಗಲಿದ ತಾರೆ ಪುನೀತ್ ರಾಜ್​ಕುಮಾರ್ ಅವರ 49ನೇ ಹುಟ್ಟುಹಬ್ಬ ಸಂಭ್ರಮ. ಮುಂಜಾನೆಯಿಂದಲೇ ಕಂಠೀರವ ಸ್ಟುಡಿಯೋದ ಅವರ ಸ್ಮಾರಕದ ಬಳಿ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದಾರೆ. ಅಸಲಿಗೆ ಕಳೆದ ಎರಡು ದಿನಗಳಿಂದಲೂ ಸ್ಮಾರಕಕ್ಕೆ ಭೇಟಿ ನೀಡುತ್ತಿರುವ ಅಭಿಮಾನಿಗಳ ಸಂಖ್ಯೆ ಹೆಚ್ಚಾಗಿದೆ. ಇಂದು ಹುಟ್ಟುಹಬ್ಬವಾದ್ದರಿಂದ ಮಧ್ಯರಾತ್ರಿಯಿಂದಲೇ ಹಲವು ರೀತಿಯ ಕಾರ್ಯಕ್ರಮಗಳು ಕಂಠೀರವ ಸ್ಟುಡಿಯೋನಲ್ಲಿನ ಅಪ್ಪು ಸ್ಮಾರಕ ಬಳಿ ಪ್ರಾರಂಭವಾಗಿವೆ. ರಾತ್ರಿಯೇ ಕೇಕ್ ಕತ್ತರಿಸಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಅಂದಹಾಗೆ ಅಪ್ಪುವಿನ ಈ ಹುಟ್ಟುಹಬ್ಬವನ್ನು ‘ಸ್ಪೂರ್ತಿಯ ಹಬ್ಬ’ವನ್ನಾಗಿ ಆಚರಿಸುತ್ತಿರುವುದು

ದೊಡ್ಮನೆ ರಾಜಕುಮಾರನ 49ನೇ ಹುಟುಹಬ್ಬ| ಕಂಠೀರವ ಸ್ಟುಡಿಯೋದಲ್ಲಿ ಅಭಿಮಾನಿಗಳ ಜನಸಾಗರ Read More »

ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷರು, ಸದಸ್ಯರ ನೇಮಕ ಮಾಡಿ ಸರ್ಕಾರ ಆದೇಶ

ಸಮಗ್ರ ನ್ಯೂಸ್: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯ 19 ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಾ.ಪುರುಷೋತ್ತ ಬಿಳಿ ಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಜೊತೆಗೆ ಕುವೆಂಪು ಭಾಷಾ ಭಾರತಿ ಪ್ರಾಧಿಕಾರಕ್ಕೆ ಡಾ.ಚನ್ನಪ್ಪ ಕಟ್ಟಿ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಉಳಿದ ಪ್ರಾಧಿಕಾರದ ಅಧ್ಯಕ್ಷ ಹಾಗೂ ಸದಸ್ಯರು

ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷರು, ಸದಸ್ಯರ ನೇಮಕ ಮಾಡಿ ಸರ್ಕಾರ ಆದೇಶ Read More »

ಲೋಕ ಸಮರಕ್ಕೆ ಡೇಟ್ ಫಿಕ್ಸ್| ನಗರದಾದ್ಯಂತ ಮಾದರಿ ನೀತಿಸಂಹಿತೆ ಜಾರಿಗೆ ತುಷಾರ್ ಗಿರಿನಾಥ್ ಆದೇಶ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ನಿನ್ನೆ ಡೆಟ್ ಫಿಕ್ಸ್ ಮಾಡಿದ್ದು, ಈ ಹಿನ್ನೆಲೆ ಬೆಂಗಳೂರು ನಗರದಲ್ಲಿ ಅಲರ್ಟ್ ಆಗಿದ್ದು, ಮಾದರಿ ನೀತಿಸಂಹಿತೆ ಜಾರಿಗೆ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ. ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಚನೆ ನೀಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ, ತೆಗೆಯಲು ತಿಳಿಸಿದ್ದು, ಮಾದರಿ ನೀತಿ ಸಂಹಿತೆ ಉಲ್ಲಘನೆಗಳ ಮೇಲೆ ನಿಗಾವಹಿಸಲು ಸೂಚಿಸಿದ್ದಾರೆ. ಸರ್ಕಾರಿ ಕಛೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ ಹಾಗೂ

ಲೋಕ ಸಮರಕ್ಕೆ ಡೇಟ್ ಫಿಕ್ಸ್| ನಗರದಾದ್ಯಂತ ಮಾದರಿ ನೀತಿಸಂಹಿತೆ ಜಾರಿಗೆ ತುಷಾರ್ ಗಿರಿನಾಥ್ ಆದೇಶ Read More »

ಕಲಬುರಗಿಯಲ್ಲಿ ನಮೋ ಮೇನಿಯಾ…ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

ಸಮಗ್ರ ನ್ಯೂಸ್: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ಜಿಲ್ಲೆಯಲ್ಲಿ ಇಂದು ಮೋದಿ ಮೇನಿಯಾ ಜೋರಾಗಿಯೆ ನಡೆದಿದೆ. ಲೋಕಸಭಾ ಚುನಾವಣೆಗೂ ಮುಂಚೆ ಕಲಬುರಗಿಯಲ್ಲಿ ನಮೋ ಬೃಹತ್ ಸಮಾವೇಶ ನಡೆಸುವುದರ ಜೊತೆಗೆ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಿದ್ದಾರೆ. ಕಲಬುರಗಿಯ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕಲಬುರಗಿ ಜನತೆಗೆ ನಮಸ್ಕಾರಗಳು ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪ್ರಧಾನಿ ಮೋದಿ, ನಾನು ಹೆಲಿಪ್ಯಾಡ್​​ನಿಂದ ಬರುವಾಗ ರಸ್ತೆಯಲ್ಲಿ ಜನರ ಉತ್ಸಾಹ ನೋಡಿ ನನಗೆ ಬಹಳ ಸಂತಸವಾಯಿತು.

ಕಲಬುರಗಿಯಲ್ಲಿ ನಮೋ ಮೇನಿಯಾ…ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ Read More »

ಮತ್ತೊಮ್ಮೆ ಬದಲಾವಣೆಗೆ ತೆರೆದುಕೊಂಡ ರಾಷ್ಟ್ರೀಯ ಸ್ವಯಂ ಸೇವಕ ಸಂಘ/ ಸಂಘ ಶಿಕ್ಷಾ ವರ್ಗದ ಸಂಯೋಜನೆಯಲ್ಲಿ ನೂತನ ವ್ಯವಸ್ಥೆ

ಸಮಗ್ರ ನ್ಯೂಸ್: ಸಂಘ ಶಿಕ್ಷಾ ವರ್ಗದ ಸಂಯೋಜನೆಯಲ್ಲಿ ಹೊಸ ಪಠ್ಯಕ್ರಮವನ್ನು ಸೇರಿಸಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ಅಖಿಲ ಭಾರತೀಯ ಪ್ರತಿನಿಧಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಹ ಸರಕಾರ್ಯವಾಹ ಡಾ. ಮನಮೋಹನ್ ವೈದ್ಯ ಹೇಳಿದ್ದಾರೆ. ಈ ಹಿಂದೆ ಸಂಘ ಶಿಕ್ಷಾ ವರ್ಗದ ಸಂಯೋಜನೆಯಲ್ಲಿ ಮೊದಲು 7 ದಿನಗಳ ಪ್ರಾಥಮಿಕ ಶಿಕ್ಷಾ ವರ್ಗ, 20 ದಿನಗಳ ಪ್ರಥಮ ವರ್ಷ ಸಂಘ ಶಿಕ್ಷಾ ವರ್ಗ, 20 ದಿನಗಳ ದ್ವಿತೀಯ ವರ್ಷ ಸಂಘ ಶಿಕ್ಷಾ ವರ್ಗ ಮತ್ತು ನಾಗಪುರದಲ್ಲಿ ನೆಡೆಯುತ್ತಿದ್ದ ತೃತೀಯ

ಮತ್ತೊಮ್ಮೆ ಬದಲಾವಣೆಗೆ ತೆರೆದುಕೊಂಡ ರಾಷ್ಟ್ರೀಯ ಸ್ವಯಂ ಸೇವಕ ಸಂಘ/ ಸಂಘ ಶಿಕ್ಷಾ ವರ್ಗದ ಸಂಯೋಜನೆಯಲ್ಲಿ ನೂತನ ವ್ಯವಸ್ಥೆ Read More »

ಶಿಕ್ಷಕರು ಅರ್ಧಗಂಟೆ ಮೊದಲೇ ಶಾಲೆಗೆ ಬನ್ನಿ| ಇಲಾಖೆ ಆಯುಕ್ತರಿಂದ ಸುತ್ತೋಲೆ

ಸಮಗ್ರ ನ್ಯೂಸ್: ಸರ್ಕಾರಿ ಶಾಲೆಗಳಲ್ಲಿ ಪಠ್ಯ ಬೋಧನೆ ಮತ್ತು ಮಕ್ಕಳ ಕಲಿಕಾ ಗುಣಮಟ್ಟ ಬಲವರ್ಧನೆಗೊಳಿಸುವ ಸಲುವಾಗಿ ಶಿಕ್ಷಕರು ನಿಗದಿತ ಅವಧಿಗಿಂತ ಅರ್ಧಗಂಟೆ ಮೊದಲೇ ಶಾಲೆಗೆ ಹಾಜರಾಗಿ ಅಗತ್ಯ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಶಿಕ್ಷಣ ಇಲಾಖೆ ಸೂಚಿಸಿದೆ. ಮಕ್ಕಳ ಶೈಕ್ಷಣಿಕ, ಬೌದ್ಧಿಕ ಹಾಗೂ ಸಾಮಾಜಿಕ ಬೆಳೆವಣಿಗೆ ದೃಷ್ಟಿಯಿಂದ ಶಿಕ್ಷಕರು ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿಭಾಯಿಸಬೇಕು. ಪ್ರತಿ ಶಾಲೆಯಲ್ಲಿ ಮುಖ್ಯ ಶಿಕ್ಷಕರು, ಇತರೆ ಸಹ ಶಿಕ್ಷಕರು ನಿಗದಿತ ಸಮಯಕ್ಕೆ ಅರ್ಧಗಂಟೆ ಮೊದಲೇ ಕರ್ತವ್ಯಕ್ಕೆ ಹಾಜರಾಗಿ ಇಲಾಖಾ ಮಾರ್ಗಸೂಚಿಗಳನ್ನು ಅನುಸರಿಸಬೇಕು. ರಜೆಯ

ಶಿಕ್ಷಕರು ಅರ್ಧಗಂಟೆ ಮೊದಲೇ ಶಾಲೆಗೆ ಬನ್ನಿ| ಇಲಾಖೆ ಆಯುಕ್ತರಿಂದ ಸುತ್ತೋಲೆ Read More »

ಬೆಂಗಳೂರಿನಲ್ಲಿ ಮಾನವ ಕಳ್ಳಸಾಗಣೆ ಆರೋಪ, NCPCR ದಾಳಿ, 20 ಬಾಲಕಿಯರು ಪತ್ತೆ

ಸಮಗ್ರ ನ್ಯೂಸ್: ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶುಕ್ರವಾರ ಬೆಂಗಳೂರಿನಲ್ಲಿ ಮಾನವ ಕಳ್ಳ ಸಾಗಣೆ ಶಂಕೆಯ ಮೇಲೆ ಅಧ್ಯಕ್ಷ ಹಾಗೂ ಸಿಬ್ಬಂದಿಗಳಿಂದ ದಾಳಿ ನಡೆಸಲಾಗಿದೆ. ಅಧ್ಯಕ್ಷ ಪ್ರಿಯಾಂಕ್ ಕಂಗೂನ್ ನೇತೃತ್ವದಲ್ಲಿ ದಾಳಿ ಮಾಡಿದ್ದು, ದಾಳಿ ವೇಳೆ 20 ಬಾಲಕಿಯರು ಪತ್ತೆ ಆಗಿದ್ದಾರೆ. ಪತ್ತೆಯಾದವರನ್ನು ಗಲ್ಫ್​ ರಾಷ್ಟ್ರಗಳಿಗೆ ಸಾಗಿಸಲಾಗುತ್ತಿದೆ ಎಂದು ಆರೋಪ ಕೇಳಿಬಂದಿದೆ. ಸದ್ಯ ಎಫ್​​ಐಆರ್​ ದಾಖಲಿಸುವಂತೆ ಸಂಪಿಗೇಹಳ್ಳಿ ಠಾಣೆಯಲ್ಲಿ ಎನ್​​ಸಿಪಿಸಿಆರ್ ಅಧ್ಯಕ್ಷ ಹಾಗೂ ಸಿಬ್ಬಂದಿ ಆಗ್ರಹಿಸಿದ್ದಾರೆ. ಈ ಮದರಸದಲ್ಲಿ ಸುಮಾರು 10-20 ಮಕ್ಕಳು ಇದ್ದರು. ಮಕ್ಕಳಿಗೆ

ಬೆಂಗಳೂರಿನಲ್ಲಿ ಮಾನವ ಕಳ್ಳಸಾಗಣೆ ಆರೋಪ, NCPCR ದಾಳಿ, 20 ಬಾಲಕಿಯರು ಪತ್ತೆ Read More »

ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ ಈಶ್ವರಪ್ಪ

ಸಮಗ್ರ ನ್ಯೂಸ್: ಲೋಕಸಭಾ ರಣರಂಗ ಈಗಾಗಲೇ ನಡೆಯುತ್ತಿದೆ. ಕೆಲವರಿಗೆ ಟಿಕೆಟ್ ಸಿಕ್ಕರೆ ಇನ್ನೂ ಕೆಲವರಿಗೆ ಟಿಕೆಟ್ ಸಿಗದೆ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಇಲ್ಲಿ ಪುತ್ರನಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಬೇಸರಗೊಂಡಿರುವ ಕೆ.ಎಸ್ ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ. ಇಂದು ಶಿವಮೊಗ್ಗದ ಬಂಜಾರ ಕನ್ವೆನ್ಷನ್​ ಹಾಲ್​ನಲ್ಲಿ ಈಶ್ವರಪ್ಪ ತಮ್ಮ ಬೆಂಬಲಿಗರ ಸಭೆ ನಡೆಸಿದರು. ಸಭೆಯಲ್ಲಿ ಮುಂದಿನ ನಡೆ ಬಗ್ಗೆ ಮುಖಂಡರ ಅಭಿಪ್ರಾಯ ಸಂಗ್ರಹಿಸಿದರು. ಬಳಿಕ ಮಾತನಾಡಿದ ಈಶ್ವರಪ್ಪ, ನರೇಂದ್ರ

ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ ಈಶ್ವರಪ್ಪ Read More »

ಮಂಡ್ಯದಿಂದ ನಿಖಿಲ್ ಸ್ಪರ್ಧೆ/ ಮಾರ್ಚ್ 25ಕ್ಕೆ ಅಧಿಕೃತ ಘೋಷಣೆ

ಸಮಗ್ರ ನ್ಯೂಸ್: ನಿಖಿಲ್ ಕುಮಾರಸ್ವಾಮಿ ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಮತ್ತೆ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಮಾರ್ಚ್ 25ಕ್ಕೆ ಅಭ್ಯರ್ಥಿ ಅಧಿಕೃತವಾಗಿ ಘೋಷಣೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಲೋಕಸಭೆ ಚುನಾವಣೆಗೆ ನಿಲ್ಲಲು ನಿಖಿಲ್‍ನನ್ನು ಒಪ್ಪಿಸಲು ಮುಂದಾಗುತ್ತೇನೆ. ನಿಮ್ಮ ಆಸೆಗೆ ನಾವು ಭಂಗ ತರಲ್ಲ. ಪುತ್ರ ನಿಖಿಲ್ ಕುಮಾರಸ್ವಾಮಿಗೂ ಒಂದು ಮಾತು ಹೇಳುತ್ತೇನೆ. ನಿಮ್ಮ ಭಾವನೆಗಳಿಗೆ ಯಾವುದೇ ಕಾರಣಕ್ಕೂ ನಿರಾಸೆಯಾಗಲ್ಲ. ನಿಮ್ಮ ಆಸೆಯ ಪ್ರಕಾರ ಅದನ್ನು ನೆರವೇರಿಸಿಕೊಳ್ಳುತ್ತೇನೆ. ಮಾರ್ಚ್ 21ಕ್ಕೆ ನನಗೆ

ಮಂಡ್ಯದಿಂದ ನಿಖಿಲ್ ಸ್ಪರ್ಧೆ/ ಮಾರ್ಚ್ 25ಕ್ಕೆ ಅಧಿಕೃತ ಘೋಷಣೆ Read More »

ಕೇಂದ್ರೀಯ ರಸ್ತೆ ಮತ್ತು ಮೂಲಸೌಕರ್ಯ ನಿಧಿ ಯೋಜನೆ/ ಕರ್ನಾಟಕದ ರಸ್ತೆ ಯೋಜನೆಗಳಿಗೆ 1,385.60 ಕೋಟಿ ಅನುದಾನ

ಸಮಗ್ರ ನ್ಯೂಸ್: ಕೇಂದ್ರೀಯ ರಸ್ತೆ ಮತ್ತು ಮೂಲಸೌಕರ್ಯ ನಿಧಿ ಯೋಜನೆಯಡಿ ಕರ್ನಾಟಕದಲ್ಲಿ ರಸ್ತೆ ಯೋಜನೆಗಳಿಗೆ 1,385.60 ಕೋಟಿ ಅನುದಾನವನ್ನು ಅನುಮೋದಿಸಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದರು. ವಿವಿಧ ಜಿಲ್ಲೆಗಳಲ್ಲಿ ಒಟ್ಟು 2055.62 ಕಿ.ಮೀ. ಉದ್ದದ ಅಭಿವೃದ್ಧಿ ಯೋಜನೆಗಳ ವರ್ಧನೆ ಮತ್ತು ಬಲವರ್ಧನೆಯನ್ನು 295 ಯೋಜನೆಗಳನ್ನು ಒಳಗೊಂಡಿದ್ದು, ಈ ಉಪಕ್ರಮವು ಮೂಲಸೌಕರ್ಯ ಮತ್ತು ಸಂಪರ್ಕವನ್ನು ಸುಧಾರಿಸುತ್ತದೆ ಮತ್ತು ರಾಜ್ಯದಲ್ಲಿ ಸಾಮಾಜಿಕ-ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ ಎಂದು ಹೇಳಿದರು. ಇತ್ತೀಚೆಗೆ ಮೈಸೂರಿನ ಮಹಾರಾಜ

ಕೇಂದ್ರೀಯ ರಸ್ತೆ ಮತ್ತು ಮೂಲಸೌಕರ್ಯ ನಿಧಿ ಯೋಜನೆ/ ಕರ್ನಾಟಕದ ರಸ್ತೆ ಯೋಜನೆಗಳಿಗೆ 1,385.60 ಕೋಟಿ ಅನುದಾನ Read More »