ರಾಜ್ಯ

ಬಿಡದಿಯ ತೋಟದ ಮನೆಯಲ್ಲಿ 25 ಮನುಷ್ಯರ ತಲೆಬುರುಡೆಗಳು ಪತ್ತೆ

ಸಮಗ್ರ ನ್ಯೂಸ್: ರಾಮನಗರ ಜಿಲ್ಲೆಯ ಬಿಡದಿ ಬಳಿಯ ಜೋಗನಹಳ್ಳಿ ಗ್ರಾಮದ ತೋಟದ ಮನೆಯೊಂದರಲ್ಲಿ 25 ಮನುಷ್ಯರ ತಲೆಬುರುಡೆಗಳು ಪತ್ತೆಯಾಗಿವೆ. ಬಲರಾಮ್ ಎಂಬುವವರು ತಲೆ ಬುರುಡೆ ಸಂಗ್ರಹ ಮಾಡುತ್ತಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಬಲರಾಮ್ ತಲೆ ಬುರಡೆಗಳನ್ನು ಸಂಗ್ರಹಿಸಿ ಅವುಗಳಿಂದ ಮಾಟ-ಮಂತ್ರ ಮಾಡುತ್ತಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ನಿನ್ನೆಯಷ್ಟೇ ಮಹಾ ಶಿವರಾತ್ರಿಯ ಅಮಾವಾಸ್ಯೆ ಮುಗಿದಿದೆ. ರಾಮನಗರದ ಬಿಡದಿ ಬಳಿಯ ಜೋಗನಹಳ್ಳಿ ಗ್ರಾಮದ ಬಲರಾಮ್ ಎಂಬ ವ್ಯಕ್ತಿ ರಾತ್ರಿ ವೇಳೆ ಸ್ಮಶಾನದಲ್ಲಿ ಪೂಜೆ ಮಾಡಿದ್ದು ಇದನ್ನು ಗಮನಿಸಿದ ಗ್ರಾಮಸ್ಥರು

ಬಿಡದಿಯ ತೋಟದ ಮನೆಯಲ್ಲಿ 25 ಮನುಷ್ಯರ ತಲೆಬುರುಡೆಗಳು ಪತ್ತೆ Read More »

ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿದರೆ ಚುನಾವಣೆಯಲ್ಲಿ ನೋಟಾ ಒತ್ತುತ್ತೇವೆ : ಬೆಂಬಲಿಗರಿಂದ ಆಕ್ರೋಶ

ಸಮಗ್ರ ನ್ಯೂಸ್ : ಲೋಕಸಭೆ ಚುನಾವಣೆಯು ಸಮೀಪಿಸುತ್ತಿದ್ದಂತೆ ಬಿಜೆಪಿ ಪಕ್ಷದಲ್ಲಿ ಟಿಕೆಟ್ಗಾಗಿ ದೊಡ್ಡ ಸಮರವೇ ನಡೆಯುತ್ತಿದೆ. ಇದೀಗ ಕೊಡಗು ಮತ್ತು ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಯಾರನ್ನು ಕಣಕ್ಕಿಳಿಸಲಿದೆ ಎಂಬ ಕುತೂಹಲ ಎಲ್ಲರಲ್ಲಿಯೂ ಮೂಡಿದೆ. ಈಗಾಗಲೇ ಎರಡು ಬಾರಿ ಚುನಾವಣೆಯಲ್ಲಿ ಗೆದ್ದಿರುವ ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿಯ ಟಿಕೆಟ್ ಸಿಗುವ ಸಾಧ್ಯತೆ ಕಡಿಮೆ ಎಂದು ಬಿಜೆಪಿ ಪಾಳಯದಲ್ಲಿಯೇ ಅಪಸ್ವರ ಕೇಳಿ ಬರುತ್ತಿದೆ. ಆದರೆ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ತಪ್ಪಿಸಲು ಪ್ರಯತ್ನಿಸುತ್ತಿರುವವರು ಯಾರು ಎಂಬ

ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿದರೆ ಚುನಾವಣೆಯಲ್ಲಿ ನೋಟಾ ಒತ್ತುತ್ತೇವೆ : ಬೆಂಬಲಿಗರಿಂದ ಆಕ್ರೋಶ Read More »

ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಅಚ್ಚರಿಯ ಅಭ್ಯರ್ಥಿ| ಸಂಸದ ಪ್ರತಾಪ್ ಸಿಂಹಗೆ ಕೋಕ್| ಅಭ್ಯರ್ಥಿ ರೇಸ್ ನಲ್ಲಿ ಒಡೆಯರ್!?

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹತ್ತಿರಕ್ಕೆ ಬರುತ್ತಿದ್ದಂತೆ ಕರ್ನಾಟಕದ ಹಾಲಿ ಬಿಜೆಪಿ ಸಂಸದರು ಟಿಕೆಟ್ ಗಾಗಿ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಮುಂದುವರೆಸುತ್ತಿದ್ದಾರೆ. ಆದರೆ, ಈ ಬಾರಿ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದರಾದ ಪ್ರತಾಪ್‌ ಸಿಂಹ ಅವರಿಗೆ ಟಿಕೆಟ್‌ ಸಿಗುವುದು ಅನುಮಾನವಾಗಿದೆ. ರಾಜ್ಯದಲ್ಲಿ ಅಡ್ಜಸ್ಟ್ ಮೆಂಟ್ ಪಾಲಿಟಿಕ್ಸ್ ಚಾಲ್ತಿಯಲ್ಲಿರುವುದರಿಂದಲೇ ಈ ಬಾರಿ, ಮೈಸೂರು – ಕೊಡಗು ಸಂಸದ ಪ್ರತಾಪ್ ಸಿಂಹರಿಗೆ ಟಿಕೆಟ್ ನಿರಾಕರಿಸಲಾಗುತ್ತದೆ ಎಂದು ಹೇಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತವರು ಜಿಲ್ಲೆ ಪ್ರತಿಷ್ಠೆ ಕ್ಷೇತ್ರವಾಗಿದೆ.

ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಅಚ್ಚರಿಯ ಅಭ್ಯರ್ಥಿ| ಸಂಸದ ಪ್ರತಾಪ್ ಸಿಂಹಗೆ ಕೋಕ್| ಅಭ್ಯರ್ಥಿ ರೇಸ್ ನಲ್ಲಿ ಒಡೆಯರ್!? Read More »

ಉಡುಪಿ : ಶ್ರಾದ್ದ ಪೂಜೆಯ ಕೆಲಸ ತನಗೆ ನೀಡಿಲ್ಲ ಎಂದು ಮನೆಗೆ ನುಗ್ಗಿ ಗಲಾಟೆ ಮಾಡಿದ ಅರ್ಚಕ

ಸಮಗ್ರ ನ್ಯೂಸ್: ಶ್ರಾದ್ದ ಕಾರ್ಯದ ಪೂಜೆ ತನಗೆ ನೀಡಿಲ್ಲ ಎಂದು ಸಿಟ್ಟುಗೊಂಡ ಅರ್ಚಕರೊಬ್ಬರು ಮೃತರ ಮನೆಗೆ ತೆರಳಿ ಗಲಾಟೆ ಮಾಡಿದ ಘಟನೆಯೊಂದು ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ. ರಾಘವೇಂದ್ರ ಎಂಬುವವರ ಮನೆಯಲ್ಲಿ ಕೆಲವು ದಿನಗಳ ಹಿಂದೆ ತಾಯಿ ಮೃತ ಪಟ್ಟಿದ್ದರು. ಮಾರ್ಚ್ 6 ರಂದು ರಾಘವೇಂದ್ರ ಅವರ ಮನೆಯಲ್ಲಿ ಮೃತರ ಶ್ರಾದ್ಧಕಾರ್ಯ ನಡೆದಿತ್ತು. ಈ ಕಾರ್ಯಕ್ರಮ ನಡೆದ ಬಳಿಕ ರಾಘವೇಂದ್ರ ಅವರ ಮನೆಗೆ ಅತಿಕ್ರಮವಾಗಿ ಪ್ರವೇಶ ಮಾಡಿದ್ದ ಅರ್ಚಕ ರಾಮಕೃಷ್ಣ ಪೂಜೆಯನ್ನು ಬೇರೆಯವರಿಗೆ

ಉಡುಪಿ : ಶ್ರಾದ್ದ ಪೂಜೆಯ ಕೆಲಸ ತನಗೆ ನೀಡಿಲ್ಲ ಎಂದು ಮನೆಗೆ ನುಗ್ಗಿ ಗಲಾಟೆ ಮಾಡಿದ ಅರ್ಚಕ Read More »

ಮದರಸಾಗಳೇ ಭಯೋತ್ಪಾದಕರ ಅಡಗು ತಾಣ: ಶರಣ್ ಪಂಪ್‍ವೆಲ್

ಸಮಗ್ರ ನ್ಯೂಸ್ : ರಾಜ್ಯದಲ್ಲಿ ಮುಸ್ಲಿಂ ಮಕ್ಕಳಿಗೆ ಧರ್ಮ ಶಿಕ್ಷಣ ಪ್ರಸಾರ ಮಾಡುವ ಮದರಸಾಗಳೇ ಭಯೋತ್ಪಾದಕರ ಅಡಗು ತಾಣಗಳಾಗಿವೆ ಎಂದು ಹಿಂದೂ ಮುಖಂಡ ಶರಣ್ ಪಂಪ್’ವೆಲ್ ಆರೋಪಿಸಿದ್ದಾರೆ. ಮದರಾಸಗಳಲ್ಲಿ ಭಯೋತ್ಪಾದಕರಿಗೆ ಮೌಲ್ವಿಗಳು ಆಸರೆ ನೀಡುತ್ತಿದ್ದಾರೆ, ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ ಮಸೀದಿ ಹಾಗೂ ಮದರಸಾಗಳಲ್ಲಿ ಹುಡುಕಿದರೆ ರಾಮೇಶ್ವರಂ ಕೆಫೆ ಬಾಂಬರ್ ಸಿಗುತ್ತಾನೆ ಎಂದು ಹಿಂದೂ ಮುಖಂಡ ಶರಣ್ ಪಂಪ್ ವೆಲ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಕುಂದಲಹಳ್ಳಿಯಲ್ಲಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್

ಮದರಸಾಗಳೇ ಭಯೋತ್ಪಾದಕರ ಅಡಗು ತಾಣ: ಶರಣ್ ಪಂಪ್‍ವೆಲ್ Read More »

ಸಂವಿಧಾನ ಪುನರ್ ರಚನೆಯಾಗಬೇಕು : ಸಂಸದ ಅನಂತ್ ಕುಮಾರ್ ಹೆಗಡೆ

ಸಮಗ್ರ ನ್ಯೂಸ್ :ವಿವಾದಾತ್ಮಕ ಹೇಳಿಕೆಗಳಿಂದಲೇ ಹೆಸರುವಾಸಿಯಾಗಿರುವ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆಯವರು ಈಗ ಮತ್ತೊಂದು ವಿವಾದವನ್ನು ಸೃಷ್ಟಿಸಿದ್ದಾರೆ. ಭಾರತೀಯ ಸಂವಿಧಾನದ ಬಹುತೇಕ ಭಾಗವನ್ನು ಪುನಃ ಬರೆಯುವ ಅವಶ್ಯಕತೆಯಿದೆ ಎಂದು ಹೇಳುವ ಹೊಸದೊಂದು ವಿವಾದವನ್ನು ಮೈಮೇಲೆ ಹೇಳಿದುಕೊಂಡಿದ್ದಾರೆ. ಈ ಹಿಂದೆ ಕಾಂಗ್ರೆಸ್ ನಾಯಕರು ಹಿಂದೂ ಧರ್ಮವನ್ನು ಕೆಳಮಟ್ಟಕ್ಕಿಳಿಸಲು ಸಂವಿಧಾನದಲ್ಲಿ ಅನೇಕ ತಿದ್ದುಪಡಿ ಮಾಡಿದ್ದಾರೆ ಆದ್ದರಿಂದ ಸಂವಿಧಾನವನ್ನು ಪುನಃ ಬರೆಯಬೇಕೆಂದು ತಿಳಿಸಿದ್ದಾರೆ. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಇದನ್ನು ಸಾಧಿಸಬೇಕೆಂದರೆ ಬಿಜೆಪಿ 400 ಲೋಕಸಭಾ ಸ್ಥಾನಗಳನ್ನು ಪಡೆಯಬೇಕು ಎಂದು ತಿಳಿಸಿದ್ದಾರೆ.

ಸಂವಿಧಾನ ಪುನರ್ ರಚನೆಯಾಗಬೇಕು : ಸಂಸದ ಅನಂತ್ ಕುಮಾರ್ ಹೆಗಡೆ Read More »

ತಮಿಳುನಾಡಿಗೆ ಕಳ್ಳತನದಿಂದ ಕಾವೇರಿ ನೀರು ರಿಲೀಸ್: ಬಿಜೆಪಿಯಿಂದ ಕಿಡಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಹಳ ಇದ್ದು. ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ಈ ಸಮಸ್ಯೆಯಿದ್ದರೂ ರಾಜ್ಯ ಸರ್ಕಾರ ತಮಿಳುನಾಡಿಗೆ ಕಳ್ಳತನದಿಂದ ಕಾವೇರಿ ನೀರು ಹರಿಸುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವಿಡಿಯೋ ಹಂಚಿಕೊಂಡಿರುವ ಬಿಜೆಪಿ, ಬೆಂಗಳೂರಿನಲ್ಲಿ ಕುಡಿಯುವ ಹನಿ ನೀರು ಕೂಡಾ ಸಿಗುತ್ತಿಲ್ಲ. ಆದರೆ ನಾಡದ್ರೋಹಿ ಕಾಂಗ್ರೆಸ್ ತಮಿಳುನಾಡಿಗೆ ಮಾತ್ರ ಕಳ್ಳತನದಿಂದ ಕಾವೇರಿ ನೀರು ಹರಿಸುತ್ತಿದೆ ಎಂದು ಟೀಕಿಸಿದೆ. ತಮಿಳುನಾಡಿನ ಮೆಟ್ಟೂರು ಜಲಾಶಯ ತುಂಬಿ

ತಮಿಳುನಾಡಿಗೆ ಕಳ್ಳತನದಿಂದ ಕಾವೇರಿ ನೀರು ರಿಲೀಸ್: ಬಿಜೆಪಿಯಿಂದ ಕಿಡಿ Read More »

ಸುಮಲತಾ ಪರ ಈ ಬಾರಿಯು ದರ್ಶನ್ ಪ್ರಚಾರ​: ಹೆತ್ತ ತಾಯಿನ ಬಿಟ್ಟು ಕೊಡೋಕಾಗುತ್ತಾ ಎಂದ ದರ್ಶನ

ಸಮಗ್ರ ನ್ಯೂಸ್: ಇಂದು ದಕ್ಷಿಣಕನ್ನಡ ಜಿಲ್ಲೆಯ ಕುತ್ತಾರುವಿನ ಕೊರಗಜ್ಜ ಕ್ಷೇತ್ರಕ್ಕೆ ನಟ ದರ್ಶನ್ ಭೇಟಿ ಕೊಟ್ಟಿದ್ದಾರೆ. ದರ್ಶನ್ ಅವರು ಕೊರಗಜ್ಜನ ಆದಿಸ್ಥಳ ಕುತ್ತಾರುವಿಗೆ ಇದೇ ಮೊದಲಬಾರಿಗೆ ಭೇಟಿ ಕೊಟ್ಟಿರುವುದು ವಿಶೇಷವಾಗಿದೆ. ಈ ವೇಳೆ ಮಾತನಾಡಿದ ಅವರು, ಮಂಗಳೂರಿಗೆ ಸುಮಾರು ಸಲ ಬಂದಿದ್ದೆ ಆದರೆ ಕುತ್ತಾರಿಗೆ ಬರಲು ಆಗಿರಲಿಲ್ಲ. ಕುತ್ತಾರು ಏನು ಡಿಫರೆನ್ಸ್ ಇಲ್ಲ ಎಲ್ಲ ದೇವಸ್ಥಾನ ಒಂದೇ. ಎಲ್ಲರು ಈ ಕ್ಷೇತ್ರದ ಬಗ್ಗೆ ಹೇಳುತ್ತಿದ್ದರು. ಹೀಗಾಗಿ ಭೇಟಿ ನೀಡಿ ಪ್ರಾರ್ಥಿಸಿದ್ದೇನೆ. ನಾನು ಭೇಟಿ ನೀಡಿದಕ್ಕೆ ಯಾವುದೇ XYZ

ಸುಮಲತಾ ಪರ ಈ ಬಾರಿಯು ದರ್ಶನ್ ಪ್ರಚಾರ​: ಹೆತ್ತ ತಾಯಿನ ಬಿಟ್ಟು ಕೊಡೋಕಾಗುತ್ತಾ ಎಂದ ದರ್ಶನ Read More »

ನಿಮ್ಮ ಗಂಡಂದಿರು ಮೋದಿ ಜಪ ಮಾಡಿದರೆ ರಾತ್ರಿ ಊಟ ಕೊಡಬೇಡಿ: ಕೇಜ್ರಿವಾಲ್

ಸಮಗ್ರ ನ್ಯೂಸ್ : ಮಹಿಳೆಯರಿಗೆ ನಿಮ್ಮ ಗಂಡಂದಿರು ಪ್ರಧಾನಿ ನರೇಂದ್ರ ಮೋದಿಯವರ ಹೆಸರನ್ನು “ಜಪಿಸಿದರೆ” ತಮ್ಮ ಊಟ ಕೊಡಬೇಡಿ ಎಂಬ ವಿಚಿತ್ರ ಹೇಳಿಕೆಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೀಡಿದ್ದಾರೆ. ಅನೇಕ ಪುರುಷರು ಮೋದಿಯವರ ಹೆಸರನ್ನು ಜಪಿಸುತ್ತಿದ್ದಾರೆ. ಆದರೆ ನೀವು ಅದನ್ನು ಸರಿಯಾಗಿ ತಿದ್ದಬೇಕು. ನಿಮ್ಮ ಪತಿ ಮೋದಿಯ ಹೆಸರನ್ನು ಜಪಿಸಿದರೆ, ನೀವು ಅವರಿಗೆ ಊಟ ಕೊಡುವುದಿಲ್ಲ ಎಂದು ಹೇಳಿ “ಎಂದು ಕೇಜ್ರಿವಾಲ್ ದೆಹಲಿಯಲ್ಲಿ ‘ಮಹಿಳಾ ಸಮ್ಮಾನ್ ಸಮರೋಹ್” ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುವಾಗ ಹೇಳಿದರು. ದೆಹಲಿ ಸರ್ಕಾರವು ತನ್ನ

ನಿಮ್ಮ ಗಂಡಂದಿರು ಮೋದಿ ಜಪ ಮಾಡಿದರೆ ರಾತ್ರಿ ಊಟ ಕೊಡಬೇಡಿ: ಕೇಜ್ರಿವಾಲ್ Read More »

ಅಕ್ರಮ ಸಂಬಂಧದಿಂದ ಮಗು ಜನನ: ಹಸುಗೂಸನ್ನು ಕುತ್ತಿಗೆ ಹಿಚುಕಿ ಕೊಂದ ಅಪ್ಪ

ಸಮಗ್ರ ನ್ಯೂಸ್: ಅಕ್ರಮ ಸಂಬಂಧದಿಂದ ಮಗು ಜನಿಸಿದ ಆರೋಪಕ್ಕೆ ಮಗು ಜನಿಸುತ್ತಲೆ ತಂದೆ, ಅಜ್ಜಿ ಕುತ್ತಿಗೆ ಹಿಚುಕಿ ಕೊಂದ ದಾರುಣ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಗದ್ದೆಹಳ್ಳ ಗ್ರಾಮದಲ್ಲಿ ನಡೆದಿದೆ. ಮಗುವನ್ನು ಕೊಂದ ಬಳಿಕ ಮೃತ ಹಸುಗೂಸನ್ನು ಗದ್ದೆಯಲ್ಲಿ ಹೂತಿಟ್ಟಿದ್ದಾರೆ. ಆರೋಪಿಗಳಾದ ತಂದೆ ಕುಮಾರ್, ಅಜ್ಹಿ ಯಮುನಾ ಇಬ್ಬರನ್ನು ಸುಂಟಿಕೊಪ್ಪ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಾದ ಕುಮಾರ್​ ವಿವಾಹಿತನಾಗಿದ್ದರೂ ಮತ್ತೊಬ್ಬ ಯುವತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಇತ್ತ ಹೆರಿಗೆಗೆಂದು ಕುಮಾರನ ಪತ್ನಿ ತವರಿಗೆ ತೆರಳಿದ್ದಳು. ಇದೇ‌ ಸಂದರ್ಭ

ಅಕ್ರಮ ಸಂಬಂಧದಿಂದ ಮಗು ಜನನ: ಹಸುಗೂಸನ್ನು ಕುತ್ತಿಗೆ ಹಿಚುಕಿ ಕೊಂದ ಅಪ್ಪ Read More »