ರಾಜ್ಯ

ಕೇಂದ್ರ ಸರಕಾರ ಜನರನ್ನು ಭಯಭೀತರನ್ನಾಗಿಸುತ್ತಿದೆ- ಮುಹಮ್ಮದ್ ಶಾಫಿ

ಸಮಗ್ರ ನ್ಯೂಸ್ : ಕೇಂದ್ರ ಸರಕಾರ ಜನರನ್ನು ಭಯಭೀತರನ್ನಾಗಿಸುತ್ತಿದೆ. ಭಾರತದಲ್ಲಿನ ಪ್ರಸ್ತುತ ಪರಿಸ್ಥಿತಿಯ ಕುರಿತು ನಮಗೆ ಅರಿವಿದೆ. ಹೊರದೇಶಗಳಲ್ಲಿ ಸಮಾನತೆ, ವಸುದೈವ ಕುಟುಂಬಕಂ ಎಂಬ ಆಶಯದೊಂದಿಗೆ ಮಾತನಾಡುವ ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಅದನ್ನು ಪಾಲಿಸುವಲ್ಲಿ ವಿಫಲವಾಗಿದ್ದಾರೆ ಎಂದು ಎಸ್‌ಡಿಪಿಐ ರಾಷ್ಟ್ರೀಯ ಉಪಾಧ್ಯಕ್ಷ ಮುಹಮ್ಮದ್ ಶಾಫಿ ಆರೋಪಿಸಿದ್ದಾರೆ. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷ ವತಿಯಿಂದ ಉಡುಪಿ ಅಮ್ಮಣಿ ರಾಮಣ್ಣ ಶೆಟ್ಟಿ ಸಭಾಭವನ ಆವರಣದಲ್ಲಿ ಆಯೋಜಿಸಲಾದ ಪ್ರಜಾಪ್ರಭುತ್ವ ಸಂರಕ್ಷಣಾ ಸಮಾವೇಶವನ್ನು

ಕೇಂದ್ರ ಸರಕಾರ ಜನರನ್ನು ಭಯಭೀತರನ್ನಾಗಿಸುತ್ತಿದೆ- ಮುಹಮ್ಮದ್ ಶಾಫಿ Read More »

ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ: ಯತ್ನಾಳ

ಸಮಗ್ರ ನ್ಯೂಸ್ : ಲೋಕಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುತ್ತದೆ. ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿ ತೆಗೆದು ಎಸ್‌ಇಪಿ ಮಾಡುತ್ತಿದ್ದಾರೆ. ಹಾಗಾಗಿ ಮಧು ಬಂಗಾರಪ್ಪ ಅವರಿಗೆ ನಾನು ಹೇಳೋದು ಇಷ್ಟೇ, ನಿಮ್ಮ ಸರ್ಕಾರ ಬಹಳ ದಿನ ಇರಲ್ಲ. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಬೀಳುವುದು ಖಚಿತ. ಬಳಿಕ ಮತ್ತೆ ರಾಜ್ಯದಲ್ಲಿ ನಾವು ರಾಷ್ಟ್ರೀಯ ಶಿಕ್ಷಣ

ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ: ಯತ್ನಾಳ Read More »

ಬೆಳ್ಳಂಬೆಳಗ್ಗೆ ಪೊನ್ನಂಪೇಟೆ ಪಟ್ಟಣಕ್ಕೆ ಎಂಟ್ರಿ ಕೊಟ್ಟ ಕಾಡಾನೆ

ಸಮಗ್ರ ನ್ಯೂಸ್: ಬೆಳ್ಳಂಬೆಳಗ್ಗೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ಪಟ್ಟಣಕ್ಕೆ ಕಾಡಾನೆ ಎಂಟ್ರಿ ಕೊಟ್ಟಿದೆ. ಇದರಿಂದ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಪೊನ್ನಂಪೇಟೆ ಪಟ್ಟಣದ ಕೋರ್ಟ್ ಆವರಣ, ತಾಲೂಕು ಕಚೇರಿ, ಅರಣ್ಯ ಕಾಲೇಜು ಸಮೀಪ ಕಾಡಾನೆ ಓಡಾಡಿದೆ. ಕಾಡಾನೆ ಓಡಾಡಿರುವ ದೃಶ್ಯವನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ವಿಷಯ ತಿಳಿದ ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಬೆಳ್ಳಂಬೆಳಗ್ಗೆ ಪೊನ್ನಂಪೇಟೆ ಪಟ್ಟಣಕ್ಕೆ ಎಂಟ್ರಿ ಕೊಟ್ಟ ಕಾಡಾನೆ Read More »

ಮಡಿಕೇರಿ: 180 ದಿನಗಳ ಬಳಿಕ ಜನರಲ್ ತಿಮ್ಮಯ್ಯ ಪ್ರತಿಮೆ ಮರು ಸ್ಥಾಪನೆ

ಸಮಗ್ರ ನ್ಯೂಸ್: 180 ದಿನಗಳ ಬಳಿಕ ಸಂಭ್ರಮದೊಂದಿಗೆ ತಿಮ್ಮಯ್ಯ ಪ್ರತಿಮೆ ಅನಾವರಣಗೊಂಡಿತು. ಜಿಲ್ಲಾ ಪೊಲೀಸ್, ಎನ್ ಸಿಸಿ ಕೆಡೆಟ್ ಗಳೂ ಸೇರಿದಂತೆ ಗಣ್ಯರಿಂದ ವೀರಸೇನಾನಿಗೆ ಗೌರವ ನಮನ. ನಿವೖತ್ತ ಏರ್ ಮಾರ್ಸೆಲ್ ಕೆ.ಸಿ. ನಂದ ಕಾರ್ಯಪ್ಪ ಅವರಿಂದ ಪ್ರತಿಮೆ ಅನಾವರಣ, ಎಂ.ಸಿ.ನಾಣಯ್ಯ, ಶಾಸಕ ಎ.ಎಸ್.ಪೊನ್ನಣ್ಣ, ಡಾ.ಮಂಥರ್ ಗೌಡ, ಮಾಜಿ ಶಾಸಕ ಕೆ.ಜಿ.ಬೋಪಯ್ಯ, ವಿಧಾನಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಎಂ.ಎಲ್.ಸಿ. ವೀಣಾ ಅಚ್ಚಯ್ಯ, ನಗರಸಭಾ ಅಧ್ಯಕ್ಷೆ ಅನಿತಾಪೂವಯ್ಯ, ಉಪಾಧ್ಯಕ್ಷೆ ಸವಿತಾರಾಕೇಶ್, ಜಿಲ್ಲಾಧಿಕಾರಿ ವೆಂಕಟರಾಜಾ, ಪೊಲೀಸ್ ವರಿಷ್ಯಾಧಿಕಾರಿ ಕೆ.ರಾಮರಾಜನ್,

ಮಡಿಕೇರಿ: 180 ದಿನಗಳ ಬಳಿಕ ಜನರಲ್ ತಿಮ್ಮಯ್ಯ ಪ್ರತಿಮೆ ಮರು ಸ್ಥಾಪನೆ Read More »

ಮಹಿಳಾ ದಿನಾಚರಣೆಯಂದೇ ಸುಧಾಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ಇನ್ಫೋಸಿಸ್‌ ಫೌಂಡೇಶನ್‌ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ಮಹಿಳಾ ದಿನಾಚರಣೆಯಂದೇ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ವಿಷಯವನ್ನು ಅಧಿಕೃತವಾಗಿ ತಿಳಿಸಿದ್ದಾರೆ. ಭಾರತದ ರಾಷ್ಟ್ರಪತಿಗಳು ರಾಜ್ಯಸಭೆಗೆ ಸುಧಾಮೂರ್ತಿ ಅವರನ್ನು ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಜಿಯವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ

ಮಹಿಳಾ ದಿನಾಚರಣೆಯಂದೇ ಸುಧಾಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನ Read More »

ಗ್ಯಾರಂಟಿ ಜೊತೆ ಬಾಂಬ್ ಫ್ರೀ ಎಂದ ದಿವಾಕರ್ ಕೋಟ್ಯಾನ್ | ಪ್ರಕರಣ ದಾಖಲು

ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳ ಜತೆಗೆ ಬಾಂಬ್ ಕೂಡ ಉಚಿತವಾಗಿ ಸಿಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿದ್ದ ಮಲ್ಪೆಯ ಗರಡಿ ಮಜಲಿನ ದಿವಾಕರ್ ಕೋಟ್ಯಾನ್ ವಿರುದ್ಧ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿವಾಕರ್ ಕೋಟ್ಯಾನ್ ಸ್ವತಃ ತಾವೇ ಮಾಡಿರುವ ವಿಡಿಯೋದಲ್ಲಿ, ‘ಬಸ್ ಟಿಕೆಟ್, 2000ರೂ., ವಿದ್ಯುತ್ ಬಿಲ್ ಫ್ರಿ ಜೊತೆಗೆ ಈಗ ಹೊಸದಾಗಿ ಬಾಂಬ್ ಸ್ಪೋಟ ಫ್ರೀ ಕೂಡ ರಾಜ್ಯ ಸರಕಾರ ಕೊಡುತ್ತಿದೆ. ಇದಕ್ಕೂ ಏನು ಹಣ ಕೊಡಲು ಇಲ್ಲ.

ಗ್ಯಾರಂಟಿ ಜೊತೆ ಬಾಂಬ್ ಫ್ರೀ ಎಂದ ದಿವಾಕರ್ ಕೋಟ್ಯಾನ್ | ಪ್ರಕರಣ ದಾಖಲು Read More »

ಗ್ಯಾರಂಟಿ ಯೋಜನೆಯಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ದಿವಾಳಿ; ಪ್ರತಾಪ್‌ಸಿಂಹ ನಾಯಕ್

ಸಮಗ್ರ ನ್ಯೂಸ್: ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಅಭಿವೃದ್ಧಿ ರಹಿತ ದಿವಾಳಿಗೆ ತಲುಪಿದೆ. ಪ್ರಸಕ್ತ ರಾಜ್ಯದಲ್ಲಿ ನಡೆಯುತ್ತಿರುವ ಪ್ರಮುಖ ಕಾಮಗಾರಿಗಳೆಲ್ಲ ಕೇಂದ್ರ ನೆರವಿನಿಂದ ನಡೆಯುತ್ತಿವೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ಹೇಳಿದ್ದಾರೆ. ಮಂಗಳೂರಿನ ಜಿಲ್ಲಾ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ರಾಜ್ಯ ಬಜೆಟ್ ಗ್ಯಾರಂಟಿ ಯೋಜನೆಗಳ ಸುತ್ತ ಗಿರಕಿ ಹೊಡೆದಿದೆ. ಆದರೆ ಸಂಪನ್ಮೂಲ ಕ್ರೋಢೀಕರಿಸಲು ನಿರ್ದಿಷ್ಟ ಯೋಜನೆ ಹಾಕಿಕೊಂಡಿಲ್ಲ. ಇದರಿಂದಾಗಿ ಅಭಿವೃದ್ಧಿಗೆ ಅನುದಾನ ನಿಗದಿಪಡಿಸಲು ಸಾಧ್ಯವಾಗುತ್ತಿಲ್ಲ.

ಗ್ಯಾರಂಟಿ ಯೋಜನೆಯಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ದಿವಾಳಿ; ಪ್ರತಾಪ್‌ಸಿಂಹ ನಾಯಕ್ Read More »

ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯಕ್ಕೆ ತುಳುನಾಡಿನಲ್ಲಿ ವಿರೋಧ

ಸಮಗ್ರ ನ್ಯೂಸ್ : ರಾಜ್ಯದಲ್ಲಿ ಶೇ.60ರಷ್ಟು ಕನ್ನಡ ಇರುವ ನಾಮಫಲಕ ಅಳವಡಿಕೆ ಕಡ್ಡಾಯಕ್ಕೆ ತುಳುನಾಡಿನಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಕನ್ನಡೇತರ ನಾಮಫಲಕ ಧ್ವಂಸಗೊಳಿಸಿ ಹೋರಾಟ ನಡೆಯುತ್ತಿರುವ ಹಿನ್ನೆಲೆ ಆಕ್ರೋಶಗೊಂಡಿರುವ ತುಳು ಭಾಷೆ ಹೋರಾಟಗಾರರು ತುಳುನಾಡಿನಲ್ಲಿ ಯಾವುದೇ ಬೋರ್ಡ್ಗೆ ಕೈ ಹಾಕದಂತೆ ಎಚ್ಚರಿಕೆ ನೀಡಿದೆ. ಪ್ರೀತಿಯಿಂದ ಭಾಷೆಗಳನ್ನು ಬಳಸಬೇಕೇ ಹೊರತು ಒತ್ತಾಯದ ಹೇರಿಕೆ ಸರಿಯಲ್ಲ ಎಂದು ತುಳು ಹೋರಾಟಗಾರ ರೋಷನ್ ರೇನಾಲ್ಡ್ ಹೇಳಿದ್ದಾರೆ. ಸರ್ಕಾರದ ಕಡತಗಳಲ್ಲೇ ಇಂಗ್ಲೀಷ್ ಇದೆ. ಇವರು ಮೊದಲು ಅದನ್ನೆಲ್ಲಾ ತೆಗೆಯಲಿ ಎಂದರು. ಬೋರ್ಡ್ಗಳನ್ನು ಒಡೆಯುವುದು ಒಂದು

ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯಕ್ಕೆ ತುಳುನಾಡಿನಲ್ಲಿ ವಿರೋಧ Read More »

ಬಿಎಂಆರ್​ಸಿಎಲ್ ನಿಂದ ಮಹತ್ತರ ಕಾರ್ಯ|ಬೆಂಗಳೂರಿನಲ್ಲಿ ಚಾಲಕ ರಹಿತ ಮೆಟ್ರೋ ರೈಲಿನ ಟ್ರಯಲ್ ಆರಂಭ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಬಿಎಂಆರ್​ಸಿಎಲ್ ಒಂದು ಮಹತ್ತರ ಬೆಳವಣಿಗೆಯತ್ತ ಕಾಲಿಡುತ್ತಿದೆ. ಹೌದು ಹಳದಿ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಪರೀಕ್ಷೆಯು ಮುಂದಿನ ದಿನಗಳಲ್ಲಿ ನಡೆಯಲಿದು. ನಿನ್ನೆಯಿಂದ ಸಿಗ್ನಲಿಂಗ್ ಪರೀಕ್ಷೆ ನಡೆಯುತ್ತಿದೆ. ಈ ನಡುವೆ, ಬಿಎಂಆರ್​ಸಿಎಲ್​ನ ಬಹು ನಿರೀಕ್ಷಿತ ಚಾಲಕ ರಹಿತ ಮೆಟ್ರೋ ರೈಲಿನ ಪ್ರಾಯೋಗಾರ್ಥ ಸಂಚಾರ ನಿನ್ನೆ ಸಂಜೆಯಿಂದ ಹಳದಿ ಮಾರ್ಗದಲ್ಲಿ ಆರಂಭಗೊಂಡಿದೆ. ಇದು ಆರ್.ವಿ.ರಸ್ತೆಯಿಂದ ಬೊಮ್ಮಸಂದ್ರ ಮಾರ್ಗವಾಗಿ ಚಲಿಸುವ ರೈಲಾಗಿದೆ. ಒಟ್ಟು 18.82 ಕಿ.ಮೀ ಇರುವ ಹಳದಿ ಮಾರ್ಗದಲ್ಲಿ ಚಾಲಕ ರಹಿತ ಮೆಟ್ರೋ ಸಂಚರಿಸಲಿದ್ದು, ಈ

ಬಿಎಂಆರ್​ಸಿಎಲ್ ನಿಂದ ಮಹತ್ತರ ಕಾರ್ಯ|ಬೆಂಗಳೂರಿನಲ್ಲಿ ಚಾಲಕ ರಹಿತ ಮೆಟ್ರೋ ರೈಲಿನ ಟ್ರಯಲ್ ಆರಂಭ Read More »

ಮತ್ತೆ ತೆರೆದುಕೊಂಡ ರಾಮೇಶ್ವರಂ ಕೆಫೆ

ಸಮಗ್ರ ನ್ಯೂಸ್: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ನಂತರ ಇದೀಗ ಮತ್ತೆ ಸಾರ್ವಜನಿಕರಿಗಾಗಿ ತೆರೆದುಕೊಂಡಿದೆ. ಸದ್ಯ ಕೆಫೆ ಸುತ್ತಮುತ್ತ ಇದ್ದ ಬ್ಯಾರಿಕೇಡ್‍ಗಳನ್ನು ತೆರವು ಮಾಡಲಾಗಿದ್ದು, ಬೆಳಗ್ಗೆಯಿಂದಲೇ ಪೂಜೆ ನಡೆಯುತ್ತಿದೆ. ಪ್ರವೇಶ ದ್ವಾರದ ಬಳಿ ಮೆಟಲ್ ಡಿಕೆಕ್ಟರ್ ಅಳವಡಿಕೆ ಮಾಡಲಾಗಿದ್ದು, ಪ್ರತೀ ಗ್ರಾಹಕರೂ ಈ ದ್ವಾರದ ಮೂಲಕವೇ ಒಳಗೆ ಪ್ರವೇಶಿಸಬೇಕಿದೆ. ಮಾರ್ಚ್1 ರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಸಂಭವಿಸಿದ್ದು, ಐದು ಮಂದಿ ಗಾಯಗೊಂಡಿದ್ದರು. ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಮತ್ತೆ ತೆರೆದುಕೊಂಡ ರಾಮೇಶ್ವರಂ ಕೆಫೆ Read More »