ರಾಜ್ಯ

ಅತ್ತೆ ಸಾಯಬೇಕೆಂದು ಹರಕೆ ಹೊತ್ತ ಸೊಸೆ…!

ಸಮಗ್ರ ನ್ಯೂಸ್: ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರ ಕ್ಷೇತ್ರದ ಹುಂಡಿ ಎಣಿಕೆ ಕಾರ್ಯ ನಡೆಸಲಾಗಿತ್ತು. ಅದೇ ಸಂಧರ್ಭದಲ್ಲಿ ಹರಕೆ ನೋಟು ಪತ್ತೆಯಾಗಿದೆ. ತನ್ನ ಅತ್ತೆಯೊಬ್ಬಳು ಬೇಗ ಸಾಯಬೇಕು ಎಂದು ಸೊಸೆಯೊಬ್ಬಳು ಹರಕೆ ಹೊತ್ತಿದು 50 ರೂಪಾಯಿ ನೋಟಿನ ಮೇಲೆ ಬರೆದು ಹುಂಡಿಗೆ ಹಾಕಿದ್ದಾರೆ. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅತ್ತೆ ಸಾಯಬೇಕೆಂದು ಹರಕೆ ಹೊತ್ತ ಸೊಸೆ…! Read More »

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ/ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ

ಸಮಗ್ರ ನ್ಯೂಸ್: ರಾಷ್ಟ್ರೀಯ ತನಿಖಾ ಸಂಸ್ಥೆ, ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಯನ್ನ ಚುರುಕು ಮಾಡಿದೆ. ಬಾಂಬರ್‍ನ ಪೋಟೋವನ್ನು ಹಂಚಿಕೊಂಡಿರುವ ಎನ್‍ಐಎ, ಬಾಂಬರ್‍ನ ಬಂಧನಕ್ಕೆ ಕಾರಣವಾಗಬಲ್ಲ ಮಾಹಿತಿ ನೀಡಿದ ವ್ಯಕ್ತಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ತಿಳಿಸಿದೆ. ಜೊತೆಗೆ ಮಾಹಿತಿ ನೀಡಿದವರ ವ್ಯಕ್ತಿಯನ್ನು ಗೌಪ್ಯವಾಗಿ ಇಡುವುದಾಗಿ ತಿಳಿಸಿದೆ. ರಾಮೇಶ್ವರಂ ಕೆಫೆಯಲ್ಲಿ ಐಇಡಿ ಬಳಸಿ ಬಾಂಬ್ ಸ್ಫೋಟ ನಡೆಸಿದ ಶಂಕಿತನ ವಿಡಿಯೋಗಳು ಈಗಾಗಲೇ ವೈರಲ್ ಆಗಿದೆ. ಈ ವ್ಯಕ್ತಿಯ ಮಾಹಿತಿ ನೀಡಿ, ಆತನ ಬಂಧನಕ್ಕೆ

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ/ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ Read More »

ಸಾರ್ವಜನಿಕ ಸ್ಥಳಗಳಲ್ಲಿರುವ ಪೋಸ್ಟರ್, ಬ್ಯಾನರ್ ತೆರವು/ ರಾಜ್ಯ ಚುನಾವಣಾ ಆಯೋಗ ಮಹತ್ವದ ಸುತ್ತೋಲೆ

ಸಮಗ್ರ ನ್ಯೂಸ್: ರಾಜ್ಯ ಚುನಾವಣಾ ಆಯೋಗವು, ಸಾರ್ವಜನಿಕ ಸ್ಥಳಗಳಲ್ಲಿ ಹಾಕಲಾದ ಪೋಸ್ಟರ್, ಬ್ಯಾನರ್ ತೆರವುಗೊಳಿಸುವಂತೆ ಮಹತ್ವದ ಸುತ್ತೋಲೆ ಹೊರಡಿಸಿದೆ. ಲೋಕಸಭಾ ಚುನಾವಣೆ ಘೋಷಣೆಯಾದ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೊಳ್ಳುವುದರಿಂದ ಸರ್ಕಾರಿ, ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಇರುವಂತಹ ಅನಧಿಕೃತ ಪೋಸ್ಟರ್, ಬ್ಯಾನರ್ ಇತ್ಯಾದಿಗಳನ್ನು ಕ್ರಮವಾಗಿ ಚುನಾವಣೆ ಘೋಷಣೆಯಾದ 24 ಗಂಟೆಗಳು, 48 ಗಂಟೆಗಳು ಮತ್ತು 72 ಗಂಟೆಗಳೊಳಗಾಗಿ ಉಲ್ಲೇಖ (1) ಮತ್ತು (2) ರ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ತೆರವುಗೊಳಿಸಬೇಕಾಗಿರುತ್ತದೆ. ಸದರಿ ವಿಷಯಕ್ಕೆ ಸಂಬಂಧಿಸಿದಂತೆ

ಸಾರ್ವಜನಿಕ ಸ್ಥಳಗಳಲ್ಲಿರುವ ಪೋಸ್ಟರ್, ಬ್ಯಾನರ್ ತೆರವು/ ರಾಜ್ಯ ಚುನಾವಣಾ ಆಯೋಗ ಮಹತ್ವದ ಸುತ್ತೋಲೆ Read More »

ಆಸರೆ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಸ್ಕ್ಯಾಮ್| ವೈದ್ಯರಿಂದ ಬರೋಬ್ಬರಿ 74 ಭ್ರೂಣಹತ್ಯೆ

ಸಮಗ್ರ ನ್ಯೂಸ್: ಇತ್ತೀಚೆಗೆ ಮಂಡ್ಯದಲ್ಲಿ ಭ್ರೂಣ ಹತ್ಯೆ ಕೇಸ್ ಕೇಳಿ ಬಂದಿತ್ತು. ಆದರೆ ಇದೀಗ ಮತ್ತೆ ಇದೆ ಕೇಸ್ ಕೇಳಿಬಂದಿದೆ. ಭ್ರೂಣ ಹತ್ಯೆ ತಡೆಗೆ ನಿಷೇಧವಿದ್ದರು ಈಗ ನೆಲಮಂಗಲ ನಗರದ ಆಸರೆ ಆಸ್ಪತ್ರೆಯ ಕರ್ಮಕಾಂಡ ಬಯಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿರುವ ಆಸರೆ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ನಡೆಯುತ್ತಿದ್ದು ವೈದ್ಯರು ಬರೋಬ್ಬರಿ 74 ಭ್ರೂಣಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಡಾಕ್ಟರ್ ರವಿಕುಮಾರ್‌ ಎಂಬುವವರಿಗೆ ಸೇರಿದ ಆಸರೆ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಮಾಡಲಾಗುತ್ತಿದೆ ಎಂಬ ಆರೋಪ

ಆಸರೆ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಸ್ಕ್ಯಾಮ್| ವೈದ್ಯರಿಂದ ಬರೋಬ್ಬರಿ 74 ಭ್ರೂಣಹತ್ಯೆ Read More »

ಲೋಕಸಭಾ ಚುನಾವಣೆ/ ಪುಲ್ ಆ್ಯಕ್ಟಿವ್ ಆದ ಸುಮಲತಾ

ಸಮಗ್ರ ನ್ಯೂಸ್: ಲೋಕಸಭೆಯ ಚುನಾವಣೆ ಟಿಕೆಟ್ ಘೋಷಣೆಗೂ ಮುನ್ನವೇ ರೆಬೆಲ್ ಸ್ಟಾರ್ ಪತ್ನಿ ಸುಮಲತಾ ಅಂಬರೀಷ್ ಫುಲ್ ಆ್ಯಕ್ಟಿವ್ ಆಗಿದ್ದಾರೆ. ಟಿಕೆಟ್ ಗೊಂದಲದ ನಡುವೆಯೂ ಸಂಸದೆ ಸುಮಲತಾ ಅಂಬರೀಷ್ ಕಣಕ್ಕಿಳಿದಿದ್ದಾರೆ. ಸುಮಲತಾ ಅಂಬರೀಶ್ ಕಳೆದ 20 ದಿನಗಳಲ್ಲಿ ಮಂಡ್ಯಕ್ಕೆ ಆರು ಬಾರಿ ಪ್ರವಾಸ ಕೈಗೊಂಡಿದ್ದು, ಇಂದು ಮತ್ತೆ ಮಂಡ್ಯ ಪ್ರವಾಸ ಮಾಡಲಿದ್ದಾರೆ ಎಂಬ ಮಾಹಿತಿ ಇದೆ. ಮೊನ್ನೆಯಷ್ಟೇ ಆದಿಚುಂಚನಗಿರಿ ಶ್ರೀಗಳ ಆಶೀರ್ವಾದ ಪಡೆದಿದ್ದ ಅವರು ಇಂದು ಮಂಡ್ಯ, ಪಾಂಡವಪುರ, ಮದ್ದೂರು ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರವಾಸ ಮಾಡಲಿದ್ದಾರೆ ಎನ್ನಲಾಗಿದೆ.

ಲೋಕಸಭಾ ಚುನಾವಣೆ/ ಪುಲ್ ಆ್ಯಕ್ಟಿವ್ ಆದ ಸುಮಲತಾ Read More »

ಪರೀಕ್ಷೆ ಮುಗಿದ ಮರುದಿನ ಫಲಿತಾಂಶ/ ದಾಖಲೆ ನಿರ್ಮಿಸಿದ ಕೊಡಗು ವಿಶ್ವವಿದ್ಯಾನಿಲಯ

ಸಮಗ್ರ ನ್ಯೂಸ್: ಕೊಡಗು ವಿಶ್ವವಿದ್ಯಾನಿಲಯ ಮತ್ತು ಸಂಯೋಜಿತ ಕಾಲೇಜುಗಳಲ್ಲಿ 2023-24ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಬಿಎ, ಬಿಕಾಂ, ಬಿಬಿಎ, ಬಿಸಿಎ ಮತ್ತು ಬಿಎಸ್‍ಸಿ ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿಗಳ ಮೊದಲ ಸೆಮಿಸ್ಟರ್ ಪರೀಕ್ಷೆಯ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಂಡಿದೆ. ಬಿಬಿಎ, ಬಿಸಿಎ ಮತ್ತು ಬಿಎಸ್‍ಸಿ ಫಲಿತಾಂಶವನ್ನು ಮಾರ್ಚ್ 5 ರಂದು ಘೋಷಿಸಲಾಯಿತು. ಬಿಎ ಪದವಿಯ ಫಲಿತಾಂಶವನ್ನು ಸಹ ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಕೊಡಗು ವಿವಿ ತಿಳಿಸಿದೆ. ಕೊಡಗು ವಿಶ್ವವಿದ್ಯಾನಿಲಯದ ನೂತನ ವಿದ್ಯಾರ್ಥಿಗಳ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳು ಜನವರಿ 25

ಪರೀಕ್ಷೆ ಮುಗಿದ ಮರುದಿನ ಫಲಿತಾಂಶ/ ದಾಖಲೆ ನಿರ್ಮಿಸಿದ ಕೊಡಗು ವಿಶ್ವವಿದ್ಯಾನಿಲಯ Read More »

ಸಾಫ್ಟ್‌ವೇರ್ ನವೀಕರಣ/ ಹತ್ತು ದಿನಗಳ ಕಾಲ ಇಂಧನ ಇಲಾಖೆಯ ಆನ್‍ಲೈನ್ ಸೇವೆಗಳು ಅಲಭ್ಯ

ಸಮಗ್ರ ನ್ಯೂಸ್: ಸಾಫ್ಟ್‌ವೇರ್ ಅಪ್‍ಡೇಟ್ ಹಿನ್ನಲೆಯಲ್ಲಿ ಎಲ್ಲಾ ಆನ್‍ಲೈನ್ ಸೇವೆಗಳನ್ನು 10 ದಿನಗಳವರೆಗೆ ಸ್ಥಗಿತಗೊಳಿಸಲಾಗುವುದು ಎಂದು ಇಂಧನ ಇಲಾಖೆ ಪ್ರಕಟಿಸಿದೆ. ಹೀಗಾಗಿ ಬೆಸ್ಕಾಂ, ಜೆಸ್ಕಾಂ, ಸೆಸ್ಕ್, ಮೆಸ್ಕಾಂ ಮತ್ತು ಹೆಸ್ಕಾಂನಲ್ಲಿ ಆನ್‍ಲೈನ್ ಸೇವೆಗಳು ಲಭ್ಯವಿಲ್ಲ. ರಾಜ್ಯದ ಎಲ್ಲಾ ಎಸ್ಕಾಂ ಯುಟಿಲಿಟಿ ಬಿಲ್‍ಗಳನ್ನು ಪಾವತಿಸುವುದು ಮತ್ತು ಹೊಸ ಸಂಪರ್ಕ ಅರ್ಜಿಗಳನ್ನು ಕಳುಹಿಸುವುದು ಮುಂತಾದ ಆನ್‍ಲೈನ್ ಸೇವೆಗಳನ್ನು ಮಾರ್ಚ್ 10 ರಿಂದ 19 ರವರೆಗೆ ಸ್ಥಗಿತಗೊಳಿಸಲಿದೆ. ಆದಾಗ್ಯೂ, ವಿದ್ಯುತ್ ಪೂರೈಕೆಯ ವಿಷಯದಲ್ಲಿ ಏನೂ ಬದಲಾಗುವುದಿಲ್ಲ. ನಿಮ್ಮ ಸಾಫ್ಟ್‌ವೇರ್ ಅನ್ನು ನವೀಕರಿಸುವುದರಿಂದ

ಸಾಫ್ಟ್‌ವೇರ್ ನವೀಕರಣ/ ಹತ್ತು ದಿನಗಳ ಕಾಲ ಇಂಧನ ಇಲಾಖೆಯ ಆನ್‍ಲೈನ್ ಸೇವೆಗಳು ಅಲಭ್ಯ Read More »

5,8,9 ಮತ್ತು 11ನೇ‌ ತರಗತಿಗಳ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಆದೇಶ

ಸಮಗ್ರ ನ್ಯೂಸ್: ರುಪ್ಸಾ ಸಂಘಟನೆಯ ಮನವಿಯ ಮೇರೆಗೆ ಕರ್ನಾಟಕ ಹೈಕೋರ್ಟ್ 2023 ರ ಡಿಸೆಂಬರ್ ನಲ್ಲಿ ಹೊರಡಿಸಿದ ರಾಜ್ಯ ಸರ್ಕಾರದ ಸುತ್ತೋಲೆಯನ್ನು ರದ್ದುಗೊಳಿಸಲುಆದೇಶಿಸಿದೆ. ನ್ಯಾಯಮೂರ್ತಿ ರವಿ ಹೊಸಮಂಜ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಹೊರಡಿಸಿದೆ. ಈ ಹಿಂದೆ ರಾಜ್ಯ ಸರ್ಕಾರ ಆದೇಶದ ಸುತ್ತೋಲೆಯು 5, 8, 9 ಮತ್ತು 11 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ಕಡ್ಡಾಯಗೊಳಿಸಿತ್ತು. ವಿವಾದವನ್ನು ಹುಟ್ಟುಹಾಕಿದ ಸುತ್ತೋಲೆಯು ರುಪ್ಸಾ ಸಂಸ್ಥೆ ಸೇರಿದಂತೆ ವಿವಿಧ ಭಾಗಗಳಿಂದ ಬಲವಾದ ವಿರೋಧವನ್ನು ಎದುರಿಸಿತು. ಅರ್ಜಿದಾರರನ್ನು ಪ್ರತಿನಿಧಿಸುವ

5,8,9 ಮತ್ತು 11ನೇ‌ ತರಗತಿಗಳ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಆದೇಶ Read More »

ಬೆಂಗಳೂರು ಬ್ಲಾಸ್ಟ್ ಹಿನ್ನಲೆ| ದೇಶಾದ್ಯಂತ ಎನ್ಐಎ ದಾಳಿ; ಐವರು ಅರೆಸ್ಟ್

ಸಮಗ್ರ ನ್ಯೂಸ್: ಬೆಂಗಳೂರಿನ ಸುಪ್ರಸಿದ್ಧ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಪ್ರಕರಣ ದೇಶದಾದ್ಯಂತ ಸುದ್ದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ತೀವ್ರ ತನಿಖೆ ಕೈಗೊಂಡಿದ್ದಾರೆ. ಇದರ ಬೆನ್ನಲ್ಲೇ ಈಗ ಎನ್‌ಐಎ ದೇಶದಾದ್ಯಂತ ಏಕಕಾಲದಲ್ಲಿ ದಾಳಿ ನಡೆಸಿದೆ. ಕರ್ನಾಟಕ ಸೇರಿ ಒಟ್ಟು 7 ರಾಜ್ಯಗಳಲ್ಲಿ 17 ಕಡೆ ದಾಳಿ ನಡೆಸಿರುವ ಎನ್‌ಐಎ ಅಧಿಕಾರಿಗಳು ಚೆನ್ನೈನಲ್ಲಿ ಐವರನ್ನು ವಶಕ್ಕೆ ಪಡೆದಿದ್ದು, ಹಲವೆಡೆ ಮಹತ್ವದ ದಾಖಲೆ ಕಲೆಹಾಕಿದ್ದಾರೆ ಎಂದು ತಿಳಿದುಬಂದಿದೆ. ಜೈಲಿನಲ್ಲಿ ಸಹ ಖೈದಿಗಳನ್ನು ಮನಪರಿವರ್ತನೆ ಪ್ರಕರಣ ಸಂಬಂಧ ದೇಶದಾದ್ಯಂತ ಪ್ರಮುಖ

ಬೆಂಗಳೂರು ಬ್ಲಾಸ್ಟ್ ಹಿನ್ನಲೆ| ದೇಶಾದ್ಯಂತ ಎನ್ಐಎ ದಾಳಿ; ಐವರು ಅರೆಸ್ಟ್ Read More »

ಮಂಡ್ಯ: ಪಾಕ್ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತ ಅರೆಸ್ಟ್| ದ್ವೇಷ ರಾಜಕೀಯಕ್ಕೆ ಮುಂದಾಯಿತೇ ಕಾಂಗ್ರೆಸ್!?

ಸಮಗ್ರ ನ್ಯೂಸ್: ವಿಧಾನಸೌಧದಲ್ಲಿ ಪಾಕ್​ ಪರ ಘೋಷಣೆ ಕೂಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಮತ್ತೊಂದೆಡೆ 2022ರಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದ ಬಿಜೆಪಿ ಕಾರ್ಯಕರ್ತ ರವಿಯನ್ನು ಮಂಡ್ಯದ ಪಶ್ಚಿಮ ಠಾಣೆ ಪೊಲೀಸರು ಬಂಧಿಸಿದ್ದಾರೆ. ತನ್ನ ತಪ್ಪು ಮುಚ್ಚಿಕೊಳ್ಳಲು ಕಾಂಗ್ರೆಸ್ ದ್ವೇಷದ ರಾಜಕೀಯಕ್ಕೆ ಮುಂದಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ರಾಜ್ಯಸಭೆ ಚುನಾವಣೆ ವೇಳೆ ವಿಧಾನಸೌಧದಲ್ಲೇ ಪಾಕ್​ ಪರ ಘೋಷಣೆ ಮೊಳಗಿಸಿದ್ದ ಪ್ರಕರಣ ದೇಶಾದ್ಯಂತ ದೊಡ್ಡ ಸದ್ದು ಮಾಡಿತ್ತು. ಅದು ಪಾಕ್​ ಪರ ಘೋಷಣೆ ಅಲ್ಲ, ಬದಲಿಗೆ

ಮಂಡ್ಯ: ಪಾಕ್ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತ ಅರೆಸ್ಟ್| ದ್ವೇಷ ರಾಜಕೀಯಕ್ಕೆ ಮುಂದಾಯಿತೇ ಕಾಂಗ್ರೆಸ್!? Read More »