ರಾಜ್ಯ

ಪ್ರತಿಪಕ್ಷ ಸದಸ್ಯರು ಸಭಾತ್ಯಾಗ/ ಸದನದ ಒಳಗಿನಿಂದ ಬೀಗ ಹಾಕಿ ಎಂದು ಸ್ಪೀಕರ್‍ಗೆ ಬೀಗ- ಕೀಲಿ ನೀಡಿದ ಪಂಜಾಬ್ ಮುಖ್ಯಮಂತ್ರಿ

ಸಮಗ್ರ ನ್ಯೂಸ್: ಸದನದಲ್ಲಿ ಚರ್ಚೆ ನಡೆಯುವಾಗ ಪ್ರತಿಪಕ್ಷ ಸದಸ್ಯರು ಸಭಾತ್ಯಾಗ ಮಾಡಿಬಿಡುತ್ತಾರೆ. ಹೀಗಾಗಿ ಯಾರೂ ಹೊರಗೆ ಹೋಗದಂತೆ ಸದನದ ಒಳಗಿನಿಂದ ಬೀಗ ಹಾಕಿ ಎಂದು ಸ್ಪೀಕರ್ ಅವರಿಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರು ಬೀಗ- ಕೀಲಿ ನೀಡಿದ ಘಟನೆ ನಡೆದಿದೆ. ಮಾ.1ರಂದು ಪಂಜಾಬ್ ವಿಧಾನಸಭೆಯನ್ನು ಉದ್ದೇಶಿಸಿ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಭಾಷಣ ಮಾಡುವ ವೇಳೆ ಕಾಂಗ್ರೆಸ್ ಸದಸ್ಯರು, ರಾಜ್ಯಪಾಲರು ಪೂರ್ಣವಾಗಿ ಭಾಷಣ ಓದದೆ ಮಂಡಿಸಲಾಗಿದೆ ಎಂದು ಪ್ರತಿಭಟನೆ ನಡೆಸಿದ್ದರು. ವಿಪಕ್ಷಗಳ ಈ ವರ್ತನೆ ಬಗ್ಗೆ ಚರ್ಚೆ

ಪ್ರತಿಪಕ್ಷ ಸದಸ್ಯರು ಸಭಾತ್ಯಾಗ/ ಸದನದ ಒಳಗಿನಿಂದ ಬೀಗ ಹಾಕಿ ಎಂದು ಸ್ಪೀಕರ್‍ಗೆ ಬೀಗ- ಕೀಲಿ ನೀಡಿದ ಪಂಜಾಬ್ ಮುಖ್ಯಮಂತ್ರಿ Read More »

2.5 ಮಿಲಿಯನ್ ಡಾಲರ್ ಕೊಟ್ಟಿಲ್ಲ ಅಂದ್ರೆ ಹಲವೆಡೆ ಬಾಂಬ್ ಬ್ಲಾಸ್ಟ್: ಸಿಎಂಗೆ ಬಂತು ಬೆದರಿಕೆ ಇ ಮೇಲ್

ಸಮಗ್ರ ನ್ಯೂಸ್: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಬೆನ್ನಲೆ ಇದೀಗ ಹೊಸ ಆತಂಕ ಸೃಷ್ಟಿಯಾಗಿದೆ. ಮಾರ್ಚ್ 2ನೇ ತಾರೀಕು ಮಧ್ಯಾಹ್ನ 2.48ಕ್ಕೆ ಬಂದ ಆ ಒಂದು ಇ ಮೇಲ್ ಎಲ್ಲರನ್ನೂ ಬೆಚ್ಚಿಬೀಳುಸುವಂತಿದೆ.ಹೌದು 2.5 ಮಿಲಿಯನ್ ಡಾಲರ್ ಕೊಟ್ಟಿಲ್ಲ ಅಂದ್ರೆ ಬಸ್ , ರೈಲು, ಬಸ್ ಸ್ಟಾಂಡ್ ಸೇರಿ ಹಲವಾರು ಕಡೆ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಇಮೇಲ್ ಮೂಲಕ ಬೆದರಿಕೆ ಹಾಕಿರುವುದು ಇದೀಗ ಬೆಳಕಿಗೆ ಬಂದಿದೆ. ಸಿಎಂ, ಗೃಹ ಮಂತ್ರಿ, ಡಿಸಿಎಂ, ಮತ್ತು ಬೆಂಗಳೂರು ನಗರ ಪೊಲೀಸ್ ಕಮಿಷನರ್​ಗೆ

2.5 ಮಿಲಿಯನ್ ಡಾಲರ್ ಕೊಟ್ಟಿಲ್ಲ ಅಂದ್ರೆ ಹಲವೆಡೆ ಬಾಂಬ್ ಬ್ಲಾಸ್ಟ್: ಸಿಎಂಗೆ ಬಂತು ಬೆದರಿಕೆ ಇ ಮೇಲ್ Read More »

ಲೋಕಸಮರ ಹೊಸ್ತಿಲಲ್ಲಿ ಡಿಕೆಶಿಗೆ ಬಿಗ್ ರಿಲೀಫ್.. ಅಕ್ರಮ ಹಣ ವರ್ಗಾವಣೆ ಕೇಸ್ ರದ್ದು

ಸಮಗ್ರ ನ್ಯೂಸ್: ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಆರೋಪ ಎದುರಿಸುತ್ತಿರುವ ಡಿಸಿಎಂ ಡಿ.ಕೆ ಶಿವಕುಮಾರ್​ಗೆ ಸುಪ್ರೀಂ ಕೋರ್ಟ್​ ಇಂದು ಬಿಗ್ ರಿಲೀಫ್ ನೀಡಿದೆ. ಡಿ.ಕೆ ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ (ED) 120B ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್​ ರದ್ದುಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸರ್ವೋಚ್ಚ ನ್ಯಾಯಾಲಯ ರದ್ದುಗೊಳಿಸಿದೆ. ಡಿ.ಕೆ ಶಿವಕುಮಾರ್ ವಿರುದ್ಧದ ಪ್ರಕರಣದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಈ ಆದೇಶ ನೀಡಿದೆ.2017

ಲೋಕಸಮರ ಹೊಸ್ತಿಲಲ್ಲಿ ಡಿಕೆಶಿಗೆ ಬಿಗ್ ರಿಲೀಫ್.. ಅಕ್ರಮ ಹಣ ವರ್ಗಾವಣೆ ಕೇಸ್ ರದ್ದು Read More »

ಅಟ್ಟಾಡಿಸಿಕೊಂಡು ಬಂದ ಆನೆ… ರೈತನೊಬ್ಬ ಗ್ರೇಟ್ ಎಸ್ಕೇಪ್

ಸಮಗ್ರ ನ್ಯೂಸ್: ಹಾಸನ ಜಿಲ್ಲೆಯಲ್ಲಿ ಒಂಟಿ ಸಲಗಗಳ ಹಾವಳಿ ಹೆಚ್ಚಾಗಿದ್ದು, ಹಾಡ ಹಗಲೇ ರೈತರ ಕೃಷಿ ಜಮೀನಿನ ಬಳಿ ಒಂಟಿ ಸಲಗ ಭೀಮನ ಸಂಚಾರ ಹೆಚ್ಚಾಗಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕೆಸಗುಲಿ ಗ್ರಾಮದಲ್ಲಿ ಈ ಭಯಾನಕ ಘಟನೆಯೊಂದು ನಡೆದಿದ್ದು ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ್ದು ಕೂದಲೆಳೆ ಅಂತರದಲ್ಲಿ ಕೂಲಿ ಕಾರ್ಮಿಕ ಪಾರಾಗಿದ್ದಾನೆ. ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಮರ್ಕಹಳ್ಳಿಯಲ್ಲಿ ಒಂಟಿ ಸಲಗ ಸಂಚಾರ ಮಾಡುತ್ತಿದೆ. ಕೃಷಿ ಚಟುವಟಿಕೆಗೆ ಹಾಗು ಜಾನುವಾರು

ಅಟ್ಟಾಡಿಸಿಕೊಂಡು ಬಂದ ಆನೆ… ರೈತನೊಬ್ಬ ಗ್ರೇಟ್ ಎಸ್ಕೇಪ್ Read More »

ಸಾಲಕ್ಕೆ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಸಮಗ್ರ ನ್ಯೂಸ್: ಸಾಲದಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಸಾಲಬಾಧೆಯಿಂದ ಮನನೊಂದ ಮಗ ಹಾಗೂ ತಾಯಿ ಯಲವಿಗೆ ರೈಲು ನಿಲ್ದಾಣದ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತ್ತೊಂದೆಡೆ ತಾಯಿ-ಮಗ ಸಾವಿನ ಸುದ್ದಿ ಕೇಳಿ ಮತ್ತೋರ್ವ ಮಹಿಳೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಜುನಾಥ ತೇಲಿ (26) ಸಾವಕ್ಕ ತೇಲಿ (40) ರೇಣವ್ವ (39) ಆತ್ಮಹತ್ಯೆಗೆ ಶರಣಾದವರು. ಇವರೆಲ್ಲ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದ

ಸಾಲಕ್ಕೆ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆ Read More »

ಪಾಕ್ ಜಿಂದಾಬಾದ್ ಕೂಗಿರುವುದು, ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ಮಾಡಿದ್ದು ಸಿಲ್ಲಿ ಅಟೆಂಪ್ಟ್: ಸಚಿವ ಶರಣಪ್ರಕಾಶ್​ ಪಾಟೀಲ್

ಸಮಗ್ರ ನ್ಯೂಸ್: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರ ಮತ್ತು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಬಾಂಬ್​ ಸ್ಫೋಟ ಈ ಎರಡು ಪ್ರಕರಣಗಳ ಕುರಿತಾಗಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್​ ಪಾಟೀಲ್ ಮಾತನಾಡಿದ್ದಾರೆ. ರಾಜ್ಯದಲ್ಲಿನ ಶಾಂತಿ-ಸುವ್ಯವಸ್ಥೆ ಕದಡಲು ಈ ರೀತಿ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ನಮ್ಮ ಸರ್ಕಾರ ಸೊಪ್ಪು ಹಾಕಲ್ಲ, ಇಂತಹ ಸಿಲ್ಲಿ ಅಟೆಂಪ್ಟ್‌‌​​​​ಗಳಿಂದ ಸರ್ಕಾರ ವಿಚಲಿತವಾಗುವುದಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಶರಣಪ್ರಕಾಶ ಪಾಟೀಲ್​ ಅವರ ಹೇಳಿಕೆಯನ್ನು ವಿರೋಧಿಸಿ ರಾಜ್ಯ ಬಿಜೆಪಿ ಘಟಕ ಟ್ವೀಟ್​

ಪಾಕ್ ಜಿಂದಾಬಾದ್ ಕೂಗಿರುವುದು, ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ಮಾಡಿದ್ದು ಸಿಲ್ಲಿ ಅಟೆಂಪ್ಟ್: ಸಚಿವ ಶರಣಪ್ರಕಾಶ್​ ಪಾಟೀಲ್ Read More »

ಬೀದರ್ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಭೂಕಂಪ

ಸಮಗ್ರ ನ್ಯೂಸ್: ಇಂದು ಬೀದರ್ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಭೂಕಂಪ ಸಂಭವಿಸಿದೆ. ಬೀದರ್ ತಾಲೂಕಿನ ಇಸ್ಲಾಂಪುರ ಯರನಳ್ಳಿಯಲ್ಲಿ ತೀವ್ರತೆ 1.85, ಬಸವಕಲ್ಯಾಣ ತಾಲೂಕಿನ ರಾಜೇಶ್ವರದಲ್ಲಿ 2.6ರಷ್ಟು, ಬಸವಕಲ್ಯಾಣ ತಾಲೂಕಿನ ಯರಬಾಗನಲ್ಲಿ 3.2ರಷ್ಟು ಭೂಕಂಪನ ವಾಗಿದ್ದು, ಭೂಕಂಪನ ತೀವ್ರತೆ ರಿಕ್ಟರ್ ಮಾಪನದಲ್ಲಿ ದಾಖಲಾಗಿದೆ. ಇಂದು ಸಂಜೆ ಸುಮಾರು 7.40ರ ಹೊತ್ತಿಗೆ ಹಲವು ಗ್ರಾಮಗಳಲ್ಲಿ ಭೂಮಿ ಕಂಪಿಸಿದ್ದು, ಜನ ಆತಂಕಗೊಂಡಿದ್ದಾರೆ.

ಬೀದರ್ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಭೂಕಂಪ Read More »

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಮೂವರು ಅರೆಸ್ಟ್

ಸಮಗ್ರ ನ್ಯೂಸ್: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಲ್ತಾಜ್, ಮುನಾವರ್, ಮೊಹಮ್ಮದ್ ನಾಶಿಪುಡಿ ಬಂಧಿತ ಆರೋಪಿಗಳು. ವಿಧಾನಸೌಧ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದುಕೊಂಡು ಹೋಗಿದ್ದಾರೆ. ಇತ್ತೀಚೆಗಷ್ಟೇ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಜಯಗಳಿಸಿದ ಸಂದರ್ಭದಲ್ಲಿ ಅವರ ಬೆಂಬಲಿಗರು ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದು, ವಿವಾದಕ್ಕೆ ಕಾರಣವಾಗಿತ್ತು. ರಾಜಕೀಯ ಆರೋಪ ಪ್ರತ್ಯಾರೋಪಗಳ ನಡುವೆ ಪ್ರಕರಣದ ತನಿಖೆ ಕೈಗೊಂಡಿದ್ದ ಪೊಲೀಸರು

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಮೂವರು ಅರೆಸ್ಟ್ Read More »

ರೈತ ಪ್ರತಿಭಟನೆ/ ಮಾರ್ಚ್ 10ರಂದು ರೈಲು ತಡೆ

ಸಮಗ್ರ ನ್ಯೂಸ್: ಸಾವಿರಾರು ರೈತರು ಪಂಜಾಬ್ ಹಾಗೂ ಹರಿಯಾಣ ಗಡಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಇನ್ನಷ್ಟು ತೀವ್ರಗೊಳ್ಳುತ್ತಿದ್ದು, ಮಾರ್ಚ್ 10ರಂದು ದೇಶಾದ್ಯಂತ ರೈಲುಗಳನ್ನು ತಡೆದು ಪ್ರತಿಭಟನೆ ನಡೆಸಲು ರೈತ ಸಂಘಟನೆಗಳು ತೀರ್ಮಾನಿಸಿವೆ. ರೈತರ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ರೈತರ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ತೀರ್ಮಾನಿಸಿದ್ದೇವೆ. ನಾವು ಪಂಜಾಬ್ ಹಾಗೂ ಹರಿಯಾಣದಿಂದ ಶಾಂತಿಯುತವಾಗಿಯೇ ದೆಹಲಿ ಪ್ರವೇಶಿಸುತ್ತೇವೆ. ಮಾರ್ಚ್ 6ರಂದು ದೇಶದ ಎಲ್ಲ ಪ್ರದೇಶಗಳಿಂದ ರೈತರು ದೆಹಲಿಗೆ ಆಗಮಿಸುತ್ತಾರೆ. ಮಾರ್ಚ್ 10ರಂದು ದೇಶಾದ್ಯಂತ ಮಧ್ಯಾಹ್ನ 12 ಗಂಟೆಯಿಂದ ಸಂಜೆ 4

ರೈತ ಪ್ರತಿಭಟನೆ/ ಮಾರ್ಚ್ 10ರಂದು ರೈಲು ತಡೆ Read More »

ಲೋಕಸಭಾ ಚುನಾವಣಾ ಪೂರ್ವ ತಯಾರಿ/ 10 ದಿನಗಳಲ್ಲಿ 12 ರಾಜ್ಯಗಳಲ್ಲಿ 29 ಕಾರ್ಯಕ್ರಮಗಳಲ್ಲಿ ಮೋದಿ ಭಾಗಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿದ್ದು, ಇದರ ಭಾಗವಾಗಿ 10 ದಿನಗಳಲ್ಲಿ 12 ರಾಜ್ಯಗಳಿಗೆ ಭೇಟಿ ನೀಡಿ 29 ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ತೆಲಂಗಾಣ, ತಮಿಳುನಾಡು, ಒಡಿಶಾ, ಪಶ್ಚಿಮ ಬಂಗಾಳ, ಬಿಹಾರ, ಜಮ್ಮು-ಕಾಶ್ಮೀರ, ಅಸ್ಸಾಂ, ಅರುಣಾಚಲ ಪ್ರದೇಶ, ಉತ್ತರ ಪ್ರದೇಶ, ಗುಜರಾತ್, ರಾಜಸ್ಥಾನ, ದೆಹಲಿಗಳಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನಿ ಮೋದಿ ಮಾ.04 ರಂದು ತೆಲಂಗಾಣದ ಆದಿಲಾಬಾದ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಈ ಬಳಿಕ ತಮಿಳುನಾಡಿನ

ಲೋಕಸಭಾ ಚುನಾವಣಾ ಪೂರ್ವ ತಯಾರಿ/ 10 ದಿನಗಳಲ್ಲಿ 12 ರಾಜ್ಯಗಳಲ್ಲಿ 29 ಕಾರ್ಯಕ್ರಮಗಳಲ್ಲಿ ಮೋದಿ ಭಾಗಿ Read More »