ಬೆಳಗಾವಿ:ಖಾಸಗಿ ಬಸ್ ನಲ್ಲಿ ಅಗ್ನಿ ಅವಘಡ|ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
ಸಮಗ್ರ ನ್ಯೂಸ್:ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬಸ್ ನಲ್ಲಿ 28 ಪ್ರಯಾಣಿಕರು ಇದ್ದರು. ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು, ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ತಕ್ಷಣ ಬಸ್ ಚಾಲಕ ಬಸ್ ನ್ನು ರಸ್ತೆ ಬದಿ ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನು ಬಸ್ ನಿಂದ ಕೆಲಗಿಸಿದ್ದಾರೆ. ಕ್ಷೇಣಾರ್ಧದಲ್ಲಿ ಬೆಂಕಿಯ ಕೆನ್ನಾಳಿಗೆ ಸಂಪೂರ್ಣ ಬಸ್ ಆವರಿಸಿದ್ದು,
ಬೆಳಗಾವಿ:ಖಾಸಗಿ ಬಸ್ ನಲ್ಲಿ ಅಗ್ನಿ ಅವಘಡ|ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು Read More »










