ರಾಜ್ಯ

ಬೆಳಗಾವಿ:ಖಾಸಗಿ ಬಸ್ ನಲ್ಲಿ ಅಗ್ನಿ ಅವಘಡ|ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಸಮಗ್ರ ನ್ಯೂಸ್:ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬಸ್ ನಲ್ಲಿ 28 ಪ್ರಯಾಣಿಕರು ಇದ್ದರು. ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು, ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ತಕ್ಷಣ ಬಸ್ ಚಾಲಕ ಬಸ್ ನ್ನು ರಸ್ತೆ ಬದಿ ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನು ಬಸ್ ನಿಂದ ಕೆಲಗಿಸಿದ್ದಾರೆ. ಕ್ಷೇಣಾರ್ಧದಲ್ಲಿ ಬೆಂಕಿಯ ಕೆನ್ನಾಳಿಗೆ ಸಂಪೂರ್ಣ ಬಸ್ ಆವರಿಸಿದ್ದು,

ಬೆಳಗಾವಿ:ಖಾಸಗಿ ಬಸ್ ನಲ್ಲಿ ಅಗ್ನಿ ಅವಘಡ|ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು Read More »

ಕಾರು ಟ್ರ್ಯಾಕ್ಟರ್ ಮಧ್ಯೆ ಅಪಘಾತ| ಓರ್ವ ಸ್ಥಳದಲ್ಲೇ ಸಾವು| ಮೂವರ ಸ್ಥಿತಿ ಗಂಭೀರ

ಸಮಗ್ರ ನ್ಯೂಸ್: ಕಾರು ಹಾಗೂ ಟ್ರ್ಯಾಕ್ಟರ್ ಮಧ್ಯೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ನಿನ್ನೆ ಸಾಯಂಕಾಲ ಶಿರುಗುಪ್ಪಿ-ಕಾಗವಾಡ ಮಾರ್ಗದ ರಸ್ತೆಯ ಮಧ್ಯೆ ನಡೆದಿದೆ. ಈ ರಸ್ತೆ ಅಪಘಾತದಲ್ಲಿ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ತಾಸಗಾಂವ ತಾಲೂಕಿನ ಉಮೇಶ್ ಕಾಳೆ (46) ಸ್ಥಳದಲ್ಲಿ ಮೃತಪಟ್ಟ ವ್ಯಕ್ತಿಯೆಂದು ತಿಳಿದುಬಂದಿದೆ. MH 13 CS 0739 ವಾಹನದ ಸಂಖ್ಯೆಯ ಕಾರ ಬೆಳಗಾವಿಯಿಂದ ಮಹಾರಾಷ್ಟ್ರ ಕಡೆ ಸಂಚರಿಸುತ್ತಿದ್ದ ವೇಳೆಯಲ್ಲಿ ಈ ಅಪಘಾತ ಸಂಭವಿಸಿದ್ದು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ

ಕಾರು ಟ್ರ್ಯಾಕ್ಟರ್ ಮಧ್ಯೆ ಅಪಘಾತ| ಓರ್ವ ಸ್ಥಳದಲ್ಲೇ ಸಾವು| ಮೂವರ ಸ್ಥಿತಿ ಗಂಭೀರ Read More »

ಅಪರಿಚಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆಟೋಚಾಲಕ| ನಿರ್ಜನ ಪ್ರದೇಶದಲ್ಲಿ ನಡೆದಿತ್ತು ಭೀಕರ ಕ್ರೌರ್ಯ

ಸಮಗ್ರ ನ್ಯೂಸ್: ನಿರ್ಮಾಣ ಹಂತದ ಕಟ್ಟಡದಲ್ಲಿ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆ.20ರ ಮುಂಜಾನೆ ಆಟೋಗಾಗಿ ಕಾಯುತ್ತಿದ್ದ ಅಪರಿಚಿತ ಮಹಿಳೆಯನ್ನು ಕರೆದೊಯ್ದು ಅತ್ಯಾಚಾರವೆಸಗಿ ಕೊಲೆ ಮಾಡಿದ ಕಾಮುಕ. ಮುಬಾರಕ್ (28) ಎಂಬ ಆಟೋ ಚಾಲಕ ಅತ್ಯಾಚಾರವೆಸಗಿ ಕೊಂದುಹಾಕಿದ್ದು, ಶಾಂತಿನಗರದ ಜನತಾಕೋ ಆಪರೇಟಿವ್ ಕಟ್ಟಡದ ಬಳಿ ಶವ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಮಹಿಳೆ ಕಟ್ಟಡದಿಂದ ಬಿದ್ದು ಮೃತಪಟ್ಟಂತೆ ಕಾಣುತ್ತಿತ್ತು. ಮರಣೋತ್ತರ ಪರೀಕ್ಷೆ ವೇಳೆ ಅತ್ಯಾಚಾರವೆಸಗಿ ಕೊಂದಿರುವುದು ದೃಢವಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆಟೋ ಚಾಲಕ ಮುಬಾರಕ್ ನನ್ನು

ಅಪರಿಚಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆಟೋಚಾಲಕ| ನಿರ್ಜನ ಪ್ರದೇಶದಲ್ಲಿ ನಡೆದಿತ್ತು ಭೀಕರ ಕ್ರೌರ್ಯ Read More »

ಬೆಂಗಳೂರಿನಲ್ಲಿ ಉಗ್ರರ ಕರಿನೆರಳು| ಸುಧಾರಿತ ಬಾಂಬ್ ಸ್ಪೋಟ ದೃಢಪಡಿಸಿದ ಸಿಎಂ

ಸಮಗ್ರ ನ್ಯೂಸ್: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಕಡಿಮೆ ತೀವ್ರತೆಯ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೃಢಪಡಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ ಜನಪ್ರಿಯ ಉಪಾಹಾರ ಗೃಹದಲ್ಲಿ ಸಂಭವಿಸಿದ ಸ್ಫೋಟದಲ್ಲಿ 9 ಜನರು ಗಾಯಗೊಂಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ವ್ಯಕ್ತಿಯೊಬ್ಬ ಕೆಫೆಯಲ್ಲಿ ಚೀಲವನ್ನು ಬಿಟ್ಟು ಹೋಗುತ್ತಿರುವುದು ಕಂಡುಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ದೃಢಪಡಿಸಿದ್ದಾರೆ. ಆರಂಭಿಕ ವರದಿಗಳು ಚೀಲದಲ್ಲಿದ್ದ ವಸ್ತುವು ಕೆಫೆಯಲ್ಲಿ ಸ್ಫೋಟಕ್ಕೆ ಕಾರಣವಾಯಿತು ಎಂದು ಸೂಚಿಸಿತ್ತು. ಪರಿಸ್ಥಿತಿಯನ್ನು ಪರಿಶೀಲಿಸಲು ರಾಜ್ಯ ಗೃಹ ಸಚಿವರು ಕೆಫೆಗೆ

ಬೆಂಗಳೂರಿನಲ್ಲಿ ಉಗ್ರರ ಕರಿನೆರಳು| ಸುಧಾರಿತ ಬಾಂಬ್ ಸ್ಪೋಟ ದೃಢಪಡಿಸಿದ ಸಿಎಂ Read More »

ಝೀರೊ‌ ಟ್ರಾಫಿಕ್ ಮಾಡಿ ರೋಗಿಯ ಹೃದಯ ಕಸಿಗೆ ನೆರವಾದ ಬೆಂಗಳೂರು ಟ್ರಾಫಿಕ್ ಪೊಲೀಸರು

ಸಮಗ್ರ ನ್ಯೂಸ್: ಬೆಂಗಳೂರಲಿಂದು ಟ್ರಾಫಿಕ್ ಪೊಲೀಸರು ರೋಗಿಯೊಬ್ಬರ ಹೃದಯ ಕಸಿಗೆ ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಝೀರೊ‌ ಟ್ರಾಫಿಕ್ ವ್ಯವಸ್ಥೆ ಮಾಡುವ ಮೂಲಕ ರೋಗಿಯ ಬಾಳಿಗೆ ಬೆಳಕಾಗಿದ್ದಾರೆ. ಹೆಬ್ಬಾಳದ ಆಸ್ಟರ್ ಆಸ್ಪತ್ರೆಯಲ್ಲಿ ಬ್ರೈನ್ ಡೆಡ್ ಆಗಿ ಮೃತಪಟ್ಟವನ ಹೃದಯವನ್ನು ಚೆನ್ನೈನಲ್ಲಿರುವ ರೋಗಿಯ ಹೃದಯ ಕಸಿಗೆ ರವಾನೆ ಮಾಡಬೇಕಾಗಿತ್ತು. ಈ ಹಿನ್ನಲೆ ಬೆಂಗಳೂರು ಉತ್ತರ ವಿಭಾಗ ಸಂಚಾರ ಪೊಲೀಸರು, ಗ್ರೀನ್ ಕಾರಿಡಾರ್ ಮೂಲಕ ಏರ್ಪೋರ್ಟ್​ವರೆಗೂ ತಲುಪಿಸಲು ಆ್ಯಂಬುಲೆನ್ಸ್​ಗೆ ಝೀರೊ‌ ಟ್ರಾಫಿಕ್ ಮಾಡಿಕೊಟ್ಟಿದ್ದಾರೆ. ಪೊಲೀಸರ ಈ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಝೀರೊ‌ ಟ್ರಾಫಿಕ್ ಮಾಡಿ ರೋಗಿಯ ಹೃದಯ ಕಸಿಗೆ ನೆರವಾದ ಬೆಂಗಳೂರು ಟ್ರಾಫಿಕ್ ಪೊಲೀಸರು Read More »

ಬೆಂಗಳೂರು ಮಹಾನಗರ ಪಾಲಿಕೆಯ ಬಜೆಟ್ ಘೋಷಣೆ|ಏನೆಲ್ಲ ಅನುದಾನವಿದೆ?ಇಲ್ಲಿದೆ ಮಾಹಿತಿ

ಸಮಗ್ರ ನ್ಯೂಸ್: 2024-25ನೇ ಸಾಲಿನ ಬೆಂಗಳೂರು ಮಹಾನಗರ ಪಾಲಿಕೆಯ ಬಜೆಟ್​​(BBMP Budget) ಘೋಷಣೆ ಮಾಡಲಾಗಿದೆ. ಇದರಲ್ಲಿ ಬೆಂಗಳೂರಿನ ನೂರು ಕಡೆಗಳಲ್ಲಿ ಮಹಿಳೆಯರಿಗಾಗಿ ‘ಶಿ ಟಾಯ್ಲೆಟ್ ಗಳ ನಿರ್ಮಾಣ, ಪೌರಕಾರ್ಮಿಕರ ವಿಶ್ರಾಂತಿ ತಾಣಕ್ಕೆ 10 ಕೋಟಿ ರೂ. ಅನುದಾನ ಸೇರಿದಂತೆ ಹಲವು ಹೊಸ ಯೋಜನೆಗಳನ್ನು ಬಿಬಿಎಂಪಿ ವಿಶೇಷ ಅಯುಕ್ತ ಶಿವಾನಂದ ಕಲ್ಕೆರಿ ಬೆಂಗಳೂರಿನ ಟೌನ್ ಹಾಲ್​ನಲ್ಲಿ ಬಜೆಟ್ ಮಂಡನೆ ಮಾಡಿದರು. ಪೌರಕಾರ್ಮಿಕರಿಗೆ ‘ಶರಣೆ ಸತ್ಯಕ್ಕ’ ಪ್ರಶಸ್ತಿ ನೀಡಲು ಹಾಗೂ ಪ್ರಶಸ್ತಿ ಜೊತೆಗೆ 50 ಸಾವಿರ ರೂ. ಬಹುಮಾನ ನೀಡುವ

ಬೆಂಗಳೂರು ಮಹಾನಗರ ಪಾಲಿಕೆಯ ಬಜೆಟ್ ಘೋಷಣೆ|ಏನೆಲ್ಲ ಅನುದಾನವಿದೆ?ಇಲ್ಲಿದೆ ಮಾಹಿತಿ Read More »

ನಟ ಶಿವರಾಂ ಬದುಕಿದ್ದಾರೆ, ವದಂತಿಗಳಿಗೆ ಕಿವಿಗೊಡಬೇಡಿ| ಅಳಿಯ, ನಟ ಪ್ರದೀಪ್ ಸ್ಪಷ್ಟನೆ

ಸಮಗ್ರ ನ್ಯೂಸ್: ಮಾಜಿ ಎಐಎಸ್​ ಅಧಿಕಾರಿ, ಬಿಜೆಪಿ ಮುಖಂಡ, ಹಿರಿಯ ನಟ ಕೆ. ಶಿವರಾಂ ಅವರಿಗೆ ಹೃದಯಾಘಾತವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಸದ್ಯ ಚಿಂತಾಜನಕವಾಗಿದ್ದು, ಅವರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಶಿವರಾಂ ಅವರ ಅಳಿಯ, ನಟ ಪ್ರದೀಪ್​ ಮಾಹಿತಿ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ನಟ ಪ್ರದೀಪ್​, ನನ್ನ ಮಾವ ಕೆ. ಶಿವರಾಂ ರವರು ಇನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಿಯುತ್ತಿದ್ದಾರೆ. ದಯವಿಟ್ಟು ಯಾರೂ ಅಪಪ್ರಚಾರ ಮಾಡಬೇಡಿ ಎಂದು

ನಟ ಶಿವರಾಂ ಬದುಕಿದ್ದಾರೆ, ವದಂತಿಗಳಿಗೆ ಕಿವಿಗೊಡಬೇಡಿ| ಅಳಿಯ, ನಟ ಪ್ರದೀಪ್ ಸ್ಪಷ್ಟನೆ Read More »

ಜಯಪ್ರಕಾಶ್​ ಹೆಗ್ಡೆ ಅವರಿಂದ ಜಾತಿಗಣತಿ ವರದಿ ಸ್ವೀಕರಿಸಿದ ಸಿಎಂ…

ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹೆಚ್ಚು ಸುದ್ದು ಮಾಡಿದ ವಿಷಯಗಳಲ್ಲಿ ಈ ಜಾತಿ ಗಣತಿ ವರದಿ ಸಲ್ಲಿಕೆ ವಿಚಾರವೂ ಒಂದು. ತೀವ್ರ ವಿರೋಧದ ನಡುವೆಯೂ ಜಾತಿ ಗಣತಿ ವರದಿಯನ್ನು, ಇಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆಯವರು ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲಿಸಿದರು. ಇನ್ನು ಈ ವರದಿಯಲ್ಲಿ ಒಟ್ಟು 13 ಪ್ರತಿಗಳಿವೆ. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಜಾತಿ ಗಣತಿ ವರದಿ ಸ್ವೀಕರಿಸಿದ್ದೇನೆ. ಜಾತಿ ಗಣತಿ ವರದಿಯಲ್ಲಿ ಏನಿದೆ ಎಂದು ನಾನು

ಜಯಪ್ರಕಾಶ್​ ಹೆಗ್ಡೆ ಅವರಿಂದ ಜಾತಿಗಣತಿ ವರದಿ ಸ್ವೀಕರಿಸಿದ ಸಿಎಂ… Read More »

ಧಾರ್ಮಿಕ ದತ್ತಿ ಮಸೂದೆ ಮತ್ತೆ ವಿಧಾನಸಭೆಯಲ್ಲಿ ಅಂಗೀಕಾರ| ಪರಿಷತ್ತಿನಲ್ಲಿ ಸೋಲಾಗಿದ್ದ ಮಸೂದೆಯನ್ನು ಮತ್ತೆ ಮಂಡಿಸಿದ್ದೇಕೆ?

ಸಮಗ್ರ ನ್ಯೂಸ್: ಕಳೆದ ವಾರ ವಿಧಾನ ಪರಿಷತ್ತಿನಲ್ಲಿ ಪ್ರತಿಪಕ್ಷ ಬಿಜೆಪಿ-ಜೆಡಿ(ಎಸ್) ಮೈತ್ರಿಯಿಂದ ಪರಾಭವಗೊಂಡಿದ್ದ 10 ಲಕ್ಷ ರೂ.ಗೂ ಅಧಿಕ ವಾರ್ಷಿಕ ಆದಾಯವಿರುವ ದೇವಸ್ಥಾನಗಳಿಂದ ನಿಧಿ ಸಂಗ್ರಹಿಸುವ ಮಸೂದೆಯನ್ನು ಮರುಪರಿಶೀಲನೆಗೆ ಗುರುವಾರ ಮತ್ತೊಮ್ಮೆ ಕೈಗೆತ್ತಿಕೊಂಡು ವಿಧಾನಸಭೆ ಅಂಗೀಕರಿಸಿದೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿಗಳ (ತಿದ್ದುಪಡಿ) ಮಸೂದೆ, 2024ನ್ನು ಈಗ ನೇರವಾಗಿ ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸಲಾಗುವುದು ನಂತರ ಅದು ಕಾನೂನಾಗಿ ಪರಿಣಮಿಸುತ್ತದೆ. ಫೆಬ್ರವರಿ 21 ರಂದು ವಿಧಾನಸಭೆಯಲ್ಲಿ ಅಂಗೀಕರಿಸಲ್ಪಟ್ಟ ನಂತರ ಫೆಬ್ರವರಿ 23 ರಂದು ಪ್ರತಿಪಕ್ಷಗಳು ಬಹುಮತ

ಧಾರ್ಮಿಕ ದತ್ತಿ ಮಸೂದೆ ಮತ್ತೆ ವಿಧಾನಸಭೆಯಲ್ಲಿ ಅಂಗೀಕಾರ| ಪರಿಷತ್ತಿನಲ್ಲಿ ಸೋಲಾಗಿದ್ದ ಮಸೂದೆಯನ್ನು ಮತ್ತೆ ಮಂಡಿಸಿದ್ದೇಕೆ? Read More »

“ಅರುಣ್ ಕುಮಾರ್ ಸ್ಪರ್ಧಿಸೋದಾದ್ರೆ ನೋ ಪ್ರಾಬ್ಲಂ, ಈ ಬಾರಿ ಅತಿಹೆಚ್ಚು ಅಂತರದಿಂದ ಗೆಲ್ತೇನೆ”| ಪುತ್ತಿಲ ಪರಿವಾರದ ವಿರುದ್ಧ ಗುಡುಗಿದ ಸಂಸದ ನಳಿನ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಪುತ್ತಿಲ ಪರಿವಾರದಿಂದ ಅರುಣ್ ಪುತ್ತಿಲ ಅವರು ಸ್ಪರ್ಧೆ ಮಾಡಿದರೆ ಮಾಡಲಿ. ಅವರದ್ದೊಂದು ಸ್ವತಂತ್ರ ಸಂಸ್ಥೆಯಾಗಿದೆ. ಬಿಜೆಪಿಗೆ ಯಾವುದೇ ಎದುರಾಳಿಯಿಲ್ಲ. ಈ ಬಾರಿ ಅತ್ಯಂತ ಹೆಚ್ಚು ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂದು ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರಿನಲ್ಲಿ ಪುತ್ತಿಲ ಪರಿವಾರದಿಂದ ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಸ್ಪರ್ಧೆ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪುತ್ತಿಲ ಪರಿವಾರ ಒಂದು ಸ್ವತಂತ್ರ ಸಂಸ್ಥೆಯಾಗಿದೆ. ಆ ಸಂಸ್ಥೆಗೆ ತೀರ್ಮಾನ ತೆಗೆದುಕೊಳ್ಳುವ

“ಅರುಣ್ ಕುಮಾರ್ ಸ್ಪರ್ಧಿಸೋದಾದ್ರೆ ನೋ ಪ್ರಾಬ್ಲಂ, ಈ ಬಾರಿ ಅತಿಹೆಚ್ಚು ಅಂತರದಿಂದ ಗೆಲ್ತೇನೆ”| ಪುತ್ತಿಲ ಪರಿವಾರದ ವಿರುದ್ಧ ಗುಡುಗಿದ ಸಂಸದ ನಳಿನ್ Read More »