ರಾಜ್ಯ

ರಾಜ್ಯದಲ್ಲಿ ಅ.18ರವರೆಗೆ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ವರುಣಾರ್ಭಟ ಕೊಂಚ ತಣ್ಣಗಾಗಿತ್ತು. ಇದರ ನಡುವೆಯೇ ಮತ್ತೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಅಕ್ಟೋಬರ್ 18 ರವರೆಗೆ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ. ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಹಲವೆಡೆ ಸಾಧಾರಣ ಮಳೆಯಾಗಲಿದ್ದು, ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ. ಬೆಂಗಳೂರಿನಲ್ಲಿಯೂ ಮಳೆ ಅಬ್ಬರ ಜೋರಾಗಲಿದೆ. ಗಾಳಿಯ ವೇಗವು ಗಂಟೆಗೆ 30ರಿಂದ 40ಕಿ.ಮೀ ವೇಗದಲ್ಲಿ ಬೀಸಲಿದೆ. ಈ ವೇಳೆ […]

ರಾಜ್ಯದಲ್ಲಿ ಅ.18ರವರೆಗೆ ಭಾರೀ ಮಳೆ ಮುನ್ಸೂಚನೆ Read More »

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ತಿರುವು| ನ್ಯಾಯಾಲಯದಲ್ಲಿ 10 ಹೆಣಗಳ ಹೂತ ಹೊಸ ಕಥೆ ಹೇಳಿದ ಚಿನ್ನಯ್ಯ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಹೇಳಿಕೆ ನೀಡಿರುವ ಬುರುಡೆ ಚಿನ್ನಯ್ಯನ ವಿಚಾರಣೆ ಈಗ ಬಿಗ್ ಟ್ವಿಸ್ಟ್ ಪಡೆದುಕೊಂಡಿದೆ. ಎಸ್ಐಟಿ ಅಧಿಕಾರಿಗಳ ಮುಂದೆ ಹೇಳದೆ ಇದ್ದ ಶವ ಹೂತ ರಹಸ್ಯವನ್ನು ಚಿನ್ನಯ್ಯ ನ್ಯಾಯಾಲಯದಲ್ಲಿ ಹೇಳಿಕೆ ನೀಡುವ ವೇಳೆ ಬಾಯಿಬಿಟ್ಟಿದ್ದಾನೆ ಎನ್ನಲಾಗಿದೆ. ಬೆಳ್ತಂಗಡಿ ನ್ಯಾಯಾಲಯದಲ್ಲಿ (belthangady Court) ತಪ್ಪೊಪ್ಪಿಗೆ ಹೇಳಿಕೆ ನೀಡುವ ವೇಳೆ ಚಿನ್ನಯ್ಯ, ಒಂದೇ ಜಾಗದಲ್ಲಿ ಹತ್ತು ಹೆಣಗಳನ್ನು ಹೂತ ಹೊಸ ಕಥೆಯನ್ನು ಹೇಳಿದ್ದಾನೆ. ಎಸ್ಐಟಿ ವಿಚಾರಣೆ ವೇಳೆ ಈ ಮಾಹಿತಿಯನ್ನು ನೀಡದೆ

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ತಿರುವು| ನ್ಯಾಯಾಲಯದಲ್ಲಿ 10 ಹೆಣಗಳ ಹೂತ ಹೊಸ ಕಥೆ ಹೇಳಿದ ಚಿನ್ನಯ್ಯ Read More »

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್| ರಾಜ್ಯದ ಹಲವು ಕಡೆ ದಾಳಿ

ಸಮಗ್ರ ನ್ಯೂಸ್: ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧ ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಹಲವು ಕಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಇಬ್ಬರು ಅಧಿಕಾರಿಗಳ ಮೇಲೆ ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆಆರ್ ಐಡಿಎಲ್ ಸಹಾಯಕ ಇಂಜಿನಿಯರ್ ಜಗದೀಶ್ ನಾಯ್ಕ್, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಎಸ್ ಡಿಎ ನಡುವಿನ ಮನೆ ಇಬ್ಬರು ಅಧಿಕಾರಿಗಳ ಸೇರಿದ 10 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್| ರಾಜ್ಯದ ಹಲವು ಕಡೆ ದಾಳಿ Read More »

ರಾಜ್ಯದಲ್ಲಿ ತಮಿಳುನಾಡಿನಂತೆ RSS ವಿರುದ್ಧ ಕ್ರಮ – ಸಿಎಂ

ಸಮಗ್ರ ನ್ಯೂಸ್: ತಮಿಳುನಾಡಿನಲ್ಲಿ ಕೈಗೊಂಡಂತೆ ರಾಷ್ಟ್ರೀಯ ಸ್ವಯಂ ಸೇವಾ ಸಂಘ ( RSS) ವಿರುದ್ಧ ಕರ್ನಾಟಕದಲ್ಲಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ರಾಜ್ಯದ ಸರ್ಕಾರಿ ಸ್ಥಳ, ಮುಜುರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ನ (RSS) ಎಲ್ಲಾ ಚಟುವಟಿಕೆಗಳನ್ನು ರದ್ದುಪಡಿಸುವಂತೆ ಐಟಿ ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದರು. ಸರ್ಕಾರದ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ನ ಎಲ್ಲ ಚಟುವಟಿಕೆಗಳನ್ನು ನಿಷೇಧಿಸುವಂತೆ ಮನವಿ ಮಾಡಿದ್ದಾರೆ. ಈ ಪ್ರತ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಕಳುಹಿಸಿ

ರಾಜ್ಯದಲ್ಲಿ ತಮಿಳುನಾಡಿನಂತೆ RSS ವಿರುದ್ಧ ಕ್ರಮ – ಸಿಎಂ Read More »

ಮಂಗಳೂರು: ನಕಲಿ ಚಿನ್ನ ಅಡವಿಟ್ಟು ಸಹಕಾರಿ ಸಂಸ್ಥೆಗೆ ವಂಚನೆ| ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ಸಹಕಾರಿ ಸಂಸ್ಥೆಯೊಂದರಲ್ಲಿ ಅಸಲಿ ಎಂದು ನಂಬಿಸಿ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು 6.24 ಲಕ್ಷ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಕಡಬದ ಆರೋಪಿ ಸಹಿತ ಮೂವರನ್ನು ಮಂಗಳೂರಿನ ಕಾವೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಆಕಾಶಭವನ ಅನಂದ ನಗರ ನಿವಾಸಿ ಹಾರೀಫ್ ಅಬೂಬಕ್ಕರ್ (39), ನಂತೂರು ಬಿಕರ್ನಕಟ್ಟೆ ನಿವಾಸಿ ಮಹಮ್ಮದ್ ಆಶೀಕ್ ಕಟ್ಟತ್ತಾರ್ ಹುಸೈನ್ (34) ಮತ್ತು ಕಡಬ ತಾಲೂಕು ಬೆಳಂದೂರು ಗ್ರಾಮದ ಅಬ್ದುಲ್ ರಮೀಝ್ (33) ಬಂಧಿತರು. ಆರೋಪಿಗಳಿಂದ 5 ಲಕ್ಷ ರೂ. ನಗದು,

ಮಂಗಳೂರು: ನಕಲಿ ಚಿನ್ನ ಅಡವಿಟ್ಟು ಸಹಕಾರಿ ಸಂಸ್ಥೆಗೆ ವಂಚನೆ| ಆರೋಪಿಗಳು ಅರೆಸ್ಟ್ Read More »

ಹಿರಿಯ ‌ನಟ, ರಂಗಕರ್ಮಿ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನ

ಸಮಗ್ರ ನ್ಯೂಸ್: ಹಿರಿಯ ಕಲಾವಿದ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೃದಯಾಘಾತದ ಬೆನ್ನಲ್ಲೇ ರಾಜು ತಾಳಿಕೋಟೆಯವರನ್ನು ಉಡುಪಿಯ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಕಲಿಯುಗದ ಕುಡುಕ ನಾಟಕ ಖ್ಯಾತಿಯ ರಾಜು ತಾಳಿಕೋಟೆ, ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕ ಸಿಂದಿಗಿ ಗ್ರಾಮದವರು. ಸುಮಾರು 300 ಕ್ಕೂ ನಾಟಕಗಳು ಹಾಗೂ 20 ಕ್ಕೂ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ನಾಟಕ ಹಾಗೂ ಸಿನಿಮಾ ಚಟುವಟಿಕೆಗಳಿಂದ ದೂರ

ಹಿರಿಯ ‌ನಟ, ರಂಗಕರ್ಮಿ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನ Read More »

ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ನಾಪತ್ತೆ; ಪ್ರಕರಣ ದಾಖಲು

ಸಮಗ್ರ ನ್ಯೂಸ್: ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ಒಳಮೊಗ್ರು ನಿವಾಸಿ ಮೋನಿಶಾ (23ವ) ಮತ್ತು ಮಂಡ್ಯ ಪಾಂಡವಪುರ ನಿವಾಸಿ ದಿವ್ಯಾ (20ವ) ನಾಪತ್ತೆಯಾದವರು. ಇಬ್ಬರು ಮಂಡ್ಯದ ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ನಾಲ್ಕು ದಿನಗಳ ಹಿಂದೆ ಅವರಿಬ್ಬರೂ ಮೋನಿಶಾ ಮನೆಗೆ ಬಂದಿದ್ದರು. ಅಲ್ಲಿಂದ ಕಾಣೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಇಬ್ಬರಿಗೂ ಮಾತು ಮತ್ತು ಕಿವಿ ಕೇಳುವುದಿಲ್ಲ ಎಂದು ಹೇಳಲಾಗಿದ್ದು, ಮಾಹಿತಿ ದೊರೆತಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್‌

ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ನಾಪತ್ತೆ; ಪ್ರಕರಣ ದಾಖಲು Read More »

ರಾಜ್ಯದಲ್ಲಿ ಆರ್ ಎಸ್ಎಸ್ ನಿಷೇಧ!?| ವಿವಾದದ ಕಿಡಿ ಹೊತ್ತಿಸಿದ ಪ್ರಿಯಾಂಕ ಖರ್ಗೆ ಬರೆದ‌ ಪತ್ರ

ಸಮಗ್ರ ನ್ಯೂಸ್: ಕಾಂಗ್ರೆಸ್‌ನೊಳಗೆ ರಾಜ್ಯದ ಸಾರ್ವಜನಿಕ‌ ಸ್ಥಳಗಳಲ್ಲಿ ಸಂಘದ ಚಟುವಟಿಕೆಗಳನ್ನು ನಿಷೇಧಿಸುವ ಕೂಗೆದ್ದಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದು, ವಿವಾದದ ಕಿಡಿ ದೊಡ್ಡದಾಗಿ ಹತ್ತಿಕೊಂಡಿದೆ. ಸರ್ಕಾರಿ ಮತ್ತು ಅನುದಾನಿತ ಶಾಲಾ ಆವರಣಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳು ಹಾಗೂ ಶಾಖೆ ನಡೆಸಲು ಅನುಮತಿ ನಿರಾಕರಿಸುವಂತೆ ಕೋರಿ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ಈ ಮನವಿಯನ್ನು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲು ಸಿದ್ದರಾಮಯ್ಯ ಅವರು

ರಾಜ್ಯದಲ್ಲಿ ಆರ್ ಎಸ್ಎಸ್ ನಿಷೇಧ!?| ವಿವಾದದ ಕಿಡಿ ಹೊತ್ತಿಸಿದ ಪ್ರಿಯಾಂಕ ಖರ್ಗೆ ಬರೆದ‌ ಪತ್ರ Read More »

ರಾಜ್ಯದಲ್ಲಿ ಮುಂದುವರಿಯಲಿದೆ ಗುಡುಗು ಸಹಿತ ಮಳೆ

ಸಮಗ್ರ ನ್ಯೂಸ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2-3 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆಯಿಂದ ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಎರಡು ದಿನ ಮತ್ತು ಹಾಸನ, ಕೊಡಗು, ಮೈಸೂರಿನಲ್ಲಿ ಅ.15ರಂದು ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಉಡುಪಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 5 ದಿನ ಸಾಧಾರಣ ಮಳೆಯಾಗಲಿದೆ. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ ಎಂದು ಹವಾಮಾನ

ರಾಜ್ಯದಲ್ಲಿ ಮುಂದುವರಿಯಲಿದೆ ಗುಡುಗು ಸಹಿತ ಮಳೆ Read More »

ರಾಜ್ಯದಲ್ಲಿ ದುಡಿಯುವ ಮಹಿಳೆಯರಿಗೆ ಋತುಚಕ್ರ ರಜೆ ಕಡ್ಡಾಯ| ನಿಯಮ ಪಾಲಿಸದಿದ್ದರೆ ಕಠಿಣ ಕ್ರಮ – ಸಚಿವ ಸಂತೋಷ್ ಲಾಡ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ದುಡಿಯುವ ಮಹಿಳೆಯರಿಗೆ ಋತುಚಕ್ರದ ಸಮಯದಲ್ಲಿ ರಜೆ ನೀಡುವ ನೀತಿಯನ್ನು ಎಲ್ಲಾ ಕಂಪನಿಗಳು ಪಾಲಿಸಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಎಚ್ಚರಿಕೆ ನೀಡಿದ್ದಾರೆ. ಹೆಣ್ಣು ಮಕ್ಕಳ ಹಿತದೃಷ್ಟಿಯಿಂದ ಸರ್ಕಾರ ಕಾನೂನು ತಂದಿದೆ. ಇದಕ್ಕೂ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ. ಶ್ರೀಮಂತರ ಹೆಣ್ಣು ಮಕ್ಕಳಿಗೆ ಸೌಲಭ್ಯ ಇರುತ್ತದೆ. ದುಡಿಯುವ ವರ್ಗದ ಹೆಣ್ಣುಗಳಿಗೆ ಸರ್ಕಾರ ವರ್ಷಕ್ಕೆ 12 ವೇತನ ಸಹಿತ ರಜೆ ಘೋಷಿಸಿ ಈ ನೀತಿಯನ್ನು ಜಾರಿ ಮಾಡಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ದುಡಿಯುವ ಮಹಿಳೆಯರಿಗೆ ಋತುಚಕ್ರ ರಜೆ ಕಡ್ಡಾಯ| ನಿಯಮ ಪಾಲಿಸದಿದ್ದರೆ ಕಠಿಣ ಕ್ರಮ – ಸಚಿವ ಸಂತೋಷ್ ಲಾಡ್ Read More »