ರಾಜ್ಯ

ನಾಳೆ ಜಾತಿಗಣತಿ ವರದಿ ಸಲ್ಲಿಕೆ/ ವರದಿ ಸಲ್ಲಿಕೆ ಬಳಿಕ ಸಚಿವ ಸಂಪುಟದಲ್ಲಿ ಚರ್ಚೆ

ಸಮಗ್ರ ನ್ಯೂಸ್: ಜಾತಿಗಣತಿ ವರದಿಯನ್ನು ರಾಜ್ಯ ಸರ್ಕಾರಕ್ಕೆ ನಾಳೆ ಸಲ್ಲಿಕೆ ಮಾಡುವುದಾಗಿ ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ತಿಳಿಸಿದ್ದಾರೆ. ಜಾತಿಗಣತಿ ವರದಿ ಸಲ್ಲಿಕೆಗೆ ನಾಳೆ ಕೊನೆ ದಿನವಾಗಿದ್ದು, ಸರ್ಕಾರದ ಸೂಚನೆಯಂತೆ ವರದಿ ಸಿದ್ದವಾಗಿದೆ. ನಾಳೆ ವರದಿ ಸಲ್ಲಿಸಲಾಗುವುದು ಎಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ತಿಳಿಸಿದ್ದಾರೆ. ಜಾತಿಗಣತಿ ವರದಿಯಲ್ಲಿ ಏನಿದೆ ಎಂಬುದು ಬಳಿಕ ಗೊತ್ತಾಗಲಿದೆ. ವರದಿ ಬಿಡುಗಡೆಯಾದ ಬಳಿಕ ಸಾರ್ವಜನಿಕವಾಗಿ ಚರ್ಚೆಯಾದರೆ ಉತ್ತಮ. ಸರ್ಕಾರಕ್ಕೆ ವರದಿ ಸಲ್ಲಿಕೆ ಬಳಿಕ ಸಚಿವ ಸಂಪುಟದಲ್ಲಿ ಚರ್ಚೆಯಾಗಲಿದೆ. ಬಳಿಕ ಈ ಬಗ್ಗೆ ರಾಜ್ಯ

ನಾಳೆ ಜಾತಿಗಣತಿ ವರದಿ ಸಲ್ಲಿಕೆ/ ವರದಿ ಸಲ್ಲಿಕೆ ಬಳಿಕ ಸಚಿವ ಸಂಪುಟದಲ್ಲಿ ಚರ್ಚೆ Read More »

ತಲೆಮರೆಸಿಕೊಂಡ ನಟಿ ಜಯಪ್ರದಾ/ ಅರೆಸ್ಟ್ ಮಾಡುವಂತೆ ಸೂಚಿಸಿದ ನ್ಯಾಯಾಲಯ

ಸಮಗ್ರ ನ್ಯೂಸ್: ವಿಚಾರಣೆಗೆ ಹಾಜರಾಗದೆ ನಟಿ ಹಾಗೂ ಮಾಜಿ ಸಂಸದೆ ಜಯಪ್ರದಾ ತಲೆಮರೆಸಿಕೊಂಡಿದ್ದಾರೆ ಎಂದು ನ್ಯಾಯಾಲಯ ಘೋಷಿಸಿದ್ದು, ಅವರನ್ನು ಅರೆಸ್ಟ್ ಮಾಡುವಂತೆ ಪೋಲಿಸರಿಗೆ ಸೂಚನೆ ನೀಡಿದೆ. 2019ರ ಲೋಕಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ರಾಮಪುರದಲ್ಲಿ ಪ್ರಕರಣ ದಾಖಲಾಗಿದ್ದು, ಇದರ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಸಮನ್ಸ್ ನೀಡಿದ ಹೊರತಾಗಿಯೂ ಜಯಪ್ರದಾ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ, ನ್ಯಾಯಾಲಯ ಈ ಆದೇಶ ಹೊರಡಿಸಿದೆ. ನ್ಯಾಯಾಲಯದಿಂದ ಜಯಪ್ರದಾ ಅವರಿಗೆ ಹಲವು ಬಾರಿ ಸಮನ್ಸ್ ಜಾರಿಯಾಗಿತ್ತು.

ತಲೆಮರೆಸಿಕೊಂಡ ನಟಿ ಜಯಪ್ರದಾ/ ಅರೆಸ್ಟ್ ಮಾಡುವಂತೆ ಸೂಚಿಸಿದ ನ್ಯಾಯಾಲಯ Read More »

ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್| ವಿದ್ಯುತ್ ದರ ಇಳಿಕೆ ಮಾಡಿ KERC ಆದೇಶ

ಸಮಗ್ರ ನ್ಯೂಸ್: ರಾಜ್ಯದಲ್ಲಿ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್ ಸಿಕ್ಕಿದು, ಹೊಸ ದರ ಪರಿಷ್ಕರಣೆ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC)ವಿದ್ಯುತ್ ದರ ಇಳಿಕೆ ಮಾಡಿ ಆದೇಶ ಹೊರಡಿಸಿದೆ. ಲೋಕಸಭೆ ಚುನಾವಣೆ ಬೆನ್ನಲ್ಲೇ ಗ್ರಾಹಕರಿಗೆ ಬಂಪರ್​ ಕೊಡುಗೆ ನೀಡಿದೆ. 100 ಯೂನಿಟ್​ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯೂನಿಟ್ ಮೇಲೆ 1 ರೂಪಾಯಿ 10 ಪೈಸೆ ಇಳಿಕೆ ಮಾಡಲಾಗಿದೆ. ಅದರಂತೆ ವಾಣಿಜ್ಯ ಬಳಕೆದಾರರಿಗೂ ಗುಡ್ ನ್ಯೂಸ್ ನೀಡಿದೆ. ವಾಣಿಜ್ಯ ಬಳಕೆದಾರರಿಗೆ 1 ರೂಪಾಯಿ 25 ಪೈಸೆ ದರ

ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್| ವಿದ್ಯುತ್ ದರ ಇಳಿಕೆ ಮಾಡಿ KERC ಆದೇಶ Read More »

ರಾಜ್ಯಸಭಾ ಚುನಾವಣೆ/ ಬಿಜೆಪಿಯದ್ದೇ ಸಿಂಹಪಾಲು

ಸಮಗ್ರ ನ್ಯೂಸ್: ರಾಜ್ಯಸಭೆ ಚುನಾವಣೆ ಮುಕ್ತಾಯಗೊಂಡಿದ್ದು ಒಟ್ಟು 56 ಸ್ಥಾನಗಳಿಗೆ ಚುನಾವಣೆ ನಡೆದಿದೆ. ಒಟ್ಟು ಫಲಿತಾಂಶದಲ್ಲಿ ಬಿಜೆಪಿಗೆ ಸಿಂಹಪಾಲು ಪ್ರಾಪ್ತಿಯಾಗಿದ್ದು 30 ಸೀಟಲ್ಲಿ ಗೆದ್ದಿದೆ. 56ರಲ್ಲಿ 41 ಮಂದಿ ಅವಿರೋಧ ಆಯ್ಕೆ ಆಗಿದ್ದರೆ, ಮಿಕ್ಕ 15ಕ್ಕೆ ಮತದಾನ ನಡೆದಿತ್ತು. ಇದರಲ್ಲಿ ಕರ್ನಾಟಕದ 4, ಉತ್ತರ ಪ್ರದೇಶದ 10 ಹಾಗೂ ಹಿಮಾಚಲ ಪ್ರದೇಶದ 1 ಸ್ಥಾನ ಇದ್ದವು. ಮತದಾನ ನಡೆದ 15 ಸ್ಥಾನದ ಪೈಕಿ ಬಿಜೆಪಿಗೆ 10, ಕಾಂಗ್ರೆಸ್‍ಗೆ 3 ಹಾಗೂ ಎಸ್ಪಿಗೆ 2 ಸ್ಥಾನ ಬಂದಿವೆ. ಇನ್ನು

ರಾಜ್ಯಸಭಾ ಚುನಾವಣೆ/ ಬಿಜೆಪಿಯದ್ದೇ ಸಿಂಹಪಾಲು Read More »

ಟ್ರಕ್ ಹಾಗೂ ಟಾಟಾ ಎಸ್ ನಡುವೆ ಡಿಕ್ಕಿ|ನಾಲ್ವರು ಸಾವು

ಸಮಗ್ರ ನ್ಯೂಸ್:ಇಂದು ಮುಂಜಾನೆ ಹೊತ್ತಲ್ಲಿ ಬೀದರ್​ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೆಳಗ್ಗೆ ಸುಮಾರು 4.30 ಹೊತ್ತಿಗೆ ಟ್ರಕ್ ಹಾಗೂ ಟಾಟಾ ಎಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ಈ ಘಟನೆ ನಡೆದಿದ್ದು ಐದು ಜನರಿಗೆ ಗಾಯಗಳಾಗಿದ್ದು ಬೀದರ್ ನ ಬ್ರೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತಪಟ್ಟಿರುವ ಎಲ್ಲರೂ ಮಹಾರಾಷ್ಟ್ರದ ಉಗ್ಗಿರ್ ಮೂಲದವರು ಎಂದು ತಿಳಿದು ಬಂದಿದೆ. ಟಾಟಾ

ಟ್ರಕ್ ಹಾಗೂ ಟಾಟಾ ಎಸ್ ನಡುವೆ ಡಿಕ್ಕಿ|ನಾಲ್ವರು ಸಾವು Read More »

ನಾಡಗೀತೆ ವಿವಾದ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ವರ್ಗಾವಣೆ

ಸಮಗ್ರ ನ್ಯೂಸ್: ಇತ್ತೀಚೆಗೆ ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬ ವಿವಾದಾತ್ಮಕ ವಿಚಾವವೊಂದು ಹರಡಿತ್ತು. ಈ ಸುತ್ತೋಲೆ ಹೊರಡಿಸಿದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇವರ ಜೊತೆಗೆ ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಮೂವರು ಐಎಎಸ್ ಅಧಿಕಾರಿಗಳನ್ನೂ ವರ್ಗಾವಣೆ ಮಾಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್, ಮೂಲ ಸೌಕರ್ಯ ಇಲಾಖೆ ಕಾರ್ಯದರ್ಶಿ

ನಾಡಗೀತೆ ವಿವಾದ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ವರ್ಗಾವಣೆ Read More »

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಕೂಗು: ರಾಜ್ಯದಾದ್ಯಂತ ಇಂದು ಪ್ರತಿಭಟನೆ

ಸಮಗ್ರ ನ್ಯೂಸ್: ನಿನ್ನೆ ರಾಜ್ಯಸಭಾ ಚುನಾವಣೆ ಫಲಿತಾಂಶ ಬಂದಿದ್ದು, ರಾಜ್ಯಸಭೆಯ ನೂತನ ಸಂಸದರಾಗಿ ಆಯ್ಕೆಯಾದ ಕಾಂಗ್ರೆಸ್‌ನ ನಾಸಿರ್‌ ಹುಸೇನ್‌ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ಮಾಡಿದ್ದರು ಇದೇ ಸಂಧರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ. ಈ ಕುರಿತು ಆಕ್ರೋಶ ವ್ಯಕ್ತವಾಗಿದ್ದು, ಹಲವು ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರ ರಾಷ್ಟ್ರದ್ರೋಹಿ ಇದು ಪಾಕಿಸ್ತಾನದ ಪರ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಜೊತೆಗೆ ಇಂದು(ಫೆ.28) ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಕೂಗು: ರಾಜ್ಯದಾದ್ಯಂತ ಇಂದು ಪ್ರತಿಭಟನೆ Read More »

ಮೈಸೂರು ಕೊಡಗು ರೈಲು ಮಾರ್ಗ ನಿರ್ಮಿಸಲು ಭೂ ಸ್ವಾಧೀನಕ್ಕೆ|ಸಂಸದ ಪ್ರತಾಪ್ ಸಿಂಹ ಮನವಿ

ಸಮಗ್ರ ನ್ಯೂಸ್: ಮೈಸೂರು ಕೊಡಗು ರೈಲು ಮಾರ್ಗವನ್ನು ಶೀಘ್ರದಲ್ಲಿ ನಿರ್ಮಾಣ ಮಾಡಲಿದ್ದೇವೆ. ಆದರೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಆದಷ್ಟು ಬೇಗ ಭೂಸ್ವಾಧೀನ ಮಾಡಿ ಉಚಿತವಾಗಿ ಒದಗಿಸಿಕೊಡಬೇಕು. ಉಸ್ವಾಧೀನ ಬೇಗ ಆದರೆ ಮೈಸೂರು ಕೊಡಗು ರೈಲು ಯೋಜನೆ ತ್ವರಿತವಾಗಿ ಸಾಕಾರಗೊಳ್ಳಲಿದೆ ಎಂದು ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ. ಮೈಸೂರು ಕೊಡಗು ರೈಲು ಮಾರ್ಗಕ್ಕೆ ರಾಜ್ಯ ಸರ್ಕಾರ ಭೂಸ್ವಾಧೀನ ಮಾಡಿಕೊಡಬೇಕು ಎಂದು ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ. ಮೈಸೂರು ವಿಭಾಗದ ರೈಲ್ವೆ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ

ಮೈಸೂರು ಕೊಡಗು ರೈಲು ಮಾರ್ಗ ನಿರ್ಮಿಸಲು ಭೂ ಸ್ವಾಧೀನಕ್ಕೆ|ಸಂಸದ ಪ್ರತಾಪ್ ಸಿಂಹ ಮನವಿ Read More »

ಮುಕ್ತ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನಿರಂತರ ಯೋಗ ಕೇಂದ್ರ ದ.ಕ. ಜಿಲ್ಲೆಯ ಗ್ರಾಮೀಣ ವಿದ್ಯಾರ್ಥಿಗಳ ಸಾಧನೆ

ಸಮಗ್ರ ನ್ಯೂಸ್: ಶಿವಮೊಗ್ಗ ವರ್ಷಿಣಿ ಯೋಗ ಶಿಕ್ಷಣ ಸಾಂಸ್ಕೃತಿಕ ಕ್ರೀಡಾ ಟ್ರಸ್ಟ್ ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ ಸಹಯೋಗದೊಂದಿಗೆ ಕರ್ನಾಟಕ ರತ್ನ ಡಾ|ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ 6ನೇ ವರ್ಷದ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆ ವಾಸವಿ ಪಬ್ಲಿಕ್ ಶಾಲೆ ಕೋಟೆ ರಸ್ತೆ ಶಿವಮೊಗ್ಗ ದಲ್ಲಿ ಫೆ. 25ರಂದು ನಡೆಯಿತು. 7 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ಸುಭಿಕ್ಷಾ ಬಾಲಾಡಿ ಪ್ರಥಮ ಸ್ಥಾನ, ತ್ರಿಷಾಲಿ ನೇರ್ಪು ತೃತೀಯ ಸ್ಥಾನ08 ರಿಂದ 10 ವರ್ಷದ

ಮುಕ್ತ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನಿರಂತರ ಯೋಗ ಕೇಂದ್ರ ದ.ಕ. ಜಿಲ್ಲೆಯ ಗ್ರಾಮೀಣ ವಿದ್ಯಾರ್ಥಿಗಳ ಸಾಧನೆ Read More »

ಬೈಕ್ ಚಲಾಯಿಸಿದ ಅಪ್ರಾಪ್ತ ತಮ್ಮ|25 ಸಾವಿರ ರೂ. ದಂಡ ಪಾವತಿಸಿದ ಅಣ್ಣ!

ಸಮಗ್ರ ನ್ಯೂಸ್: ಅಪ್ರಾಪ್ತ ಮಗನಿಗೆ ಬೈಕ್ ಚಲಾಯಿಸಲು ಕೊಟ್ಟ ತಪ್ಪಿಗೆ ಮಾತೆಯೊಬ್ಬರಿಗೆ ರೂ. 16000 ದಂಡ ವಿಧಿಸಿ ನ್ಯಾಯಾಲಯದ ಕಲಾಪ ಮುಗಿಯುವವರೆಗೆ ಹಾಸನ ಜಿಲ್ಲೆ ಬೇಲೂರು ನ್ಯಾಯಾಲಯಕಳೆದ ವಾರ ತೀರ್ಪು ನೀಡಿತ್ತು. ಇದೀಗ ಅದೇ ರೀತಿಯ ಮತ್ತೊಂದು ಪ್ರಕರಣ ವರದಿಯಾಗಿದೆ. ಇಲ್ಲಿ ಅಪ್ರಾಪ್ತ ತಮ್ಮನಿಗೆ ಬೈಕ್ ಚಲಾಯಿಸಲು ಕೊಟ್ಟ ಅಣ್ಣ ಬರೋಬರಿ ರೂ. 25000 ದಂಡ ತೆತ್ತಿದ್ದಾನೆ. ಅಪ್ರಾಪ್ತ ತಮ್ಮನಿಗೆ ಬೈಕ್ ನೀಡಿದ್ದ ಅಣ್ಣನಿಗೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಜೆಎಂಎಫ್​ಸಿ ಕೋರ್ಟ್ 25 ಸಾವಿರ ರೂ. ದಂಡ

ಬೈಕ್ ಚಲಾಯಿಸಿದ ಅಪ್ರಾಪ್ತ ತಮ್ಮ|25 ಸಾವಿರ ರೂ. ದಂಡ ಪಾವತಿಸಿದ ಅಣ್ಣ! Read More »