ರಾಜ್ಯ

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ

ಸಮಗ್ರ ನ್ಯೂಸ್: ಇಂದು ಸಂಜೆ ರಾಜ್ಯಸಭಾ ಚುನಾವಣೆ ಫಲಿತಾಂಶ ಘೋಷಣೆಯಾದ ಬೆನ್ನಲ್ಲೇ ವಿಧಾನಸೌಧದ ಆವರಣದಲ್ಲಿಯೇ ದೇಶದ್ರೋಹದ ಘೋಷಣೆ ಮೊಳಗಿದೆ. ರಾಜ್ಯಸಭೆಯ ನೂತನ ಸಂಸದರಾಗಿ ಆಯ್ಕೆಯಾದ ಕಾಂಗ್ರೆಸ್‌ನ ನಾಸಿರ್‌ ಹುಸೇನ್‌ ಅವರ ಬೆಂಬಲಿಗರ ಪೈಕಿ ಒಬ್ಬರು ಪಾಕಿಸ್ತಾನ್‌ ಜಿಂದಾಬಾದ್‌ ಎನ್ನುವ ಘೋಷಣೆ ಕೂಗಿದ್ದಾರೆ. ನಾಸೀರ್‌ ಹುಸೇನ್‌ ಅವರ ಪಕ್ಕದಲ್ಲೇ ಇದ್ದ ವ್ಯಕ್ತಿ ಪಾಕಿಸ್ತಾನ್‌ ಜಿಂದಾಬಾದ್‌, ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ್ದಾನೆ. ಇದೇ ವೇಳೆ ಪಕ್ಕದಲ್ಲಿದ್ದ ಕೆಲವರು ಆತನ ಬಾಯಿಮುಚ್ಚಿಸಿದ್ದಾರೆ. ಇದೀಗ ಪಾಕಿಸ್ತಾನ್ ಜಿಂದಾಬಾದ್​ ಎಂದು ಘೋಷಣೆ ಕೂಗಿರುವ

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ Read More »

ವಯನಾಡಿನಲ್ಲಿ ಆನೆ ದಾಳಿಯಿಂದ ಮೃತಪಟ್ಟ ಘಟನೆ/ ಕರ್ನಾಟಕದ ಹಣ ಬೇಡ ಎಂದು ಮೃತರ ಕುಟುಂಬ

ಸಮಗ್ರ ನ್ಯೂಸ್: ಕೇರಳದ ವಯನಾಡಿನಲ್ಲಿ ಆನೆ ದಾಳಿಯಿಂದ ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ ಕರ್ನಾಟಕದಿಂದ 15 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದು, ಇದು ಹಲವು ವಿವಾದಗಳಿಗೆ ಕಾರಣವಾಗಿತ್ತು. ಆದರೆ ಇದೀಗ ಕರ್ನಾಟಕದ ಹಣ ಬೇಡ ಎಂದು ಮೃತರ ಕುಟುಂಬ ಹೇಳಿದೆ. ಕೇರಳದಲ್ಲಿ ಆನೆ ದಾಳಿಯಿಂದ ವ್ಯಕ್ತಿ ಮೃತಪಟ್ಟರೆ ಕರ್ನಾಟದಿಂದ ಏಕೆ ಹಣ ನೀಡಬೇಕು ಎಂದು ಚರ್ಚೆಗಳಾಗಿದ್ದವು. ನಮ್ಮ ರಾಜ್ಯದಲ್ಲಿ ಆನೆ ತುಳಿತದ ಸಾವಿಗೆ ಐದು ಲಕ್ಷ ನೀಡಲು ಕಷ್ಟಪಡುವ ಸರ್ಕಾರ ಹಿರಿಯ ನಾಯಕರನ್ನು ಮೆಚ್ಚಿಸಲು ಈ

ವಯನಾಡಿನಲ್ಲಿ ಆನೆ ದಾಳಿಯಿಂದ ಮೃತಪಟ್ಟ ಘಟನೆ/ ಕರ್ನಾಟಕದ ಹಣ ಬೇಡ ಎಂದು ಮೃತರ ಕುಟುಂಬ Read More »

ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿದ್ದೀರಾ? ಈಗಲೇ ಈ ಜಾಬ್ ಗೆ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 202 ಹೋಂ ಗಾರ್ಡ್ (ಗೃಹರಕ್ಷಕ)​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 28, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್/ಪೋಸ್ಟ್​ ಮೂಲಕ ಅಪ್ಲೈ ಮಾಡಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉತ್ತರ ಕನ್ನಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿದ್ದೀರಾ? ಈಗಲೇ ಈ ಜಾಬ್ ಗೆ ಅಪ್ಲೈ ಮಾಡಿ Read More »

ಚಿಕ್ಕಮಗಳೂರು:ಗೋ ಬ್ಯಾಕ್ ಶೋಭಕ್ಕ ಅಭಿಯಾನದ ಮಧ್ಯೆಯೂ ಶೋಭಾ ಕರಂದ್ಲಾಜೆ ಫುಲ್ ಬ್ಯುಸಿ

ಸಮಗ್ರ ನ್ಯೂಸ್:ಚಿಕ್ಕಮಗಳೂರು ನಗರದ ಜಯನಗರ ಬಡಾವಣೆಯಲ್ಲಿ ಗೋ ಬ್ಯಾಕ್ ಶೋಭಕ್ಕ ಅಭಿಯಾನದ ಮಧ್ಯೆಯೂ ಶೋಭಾ ಫುಲ್ ಬ್ಯುಸಿ ಆಗಿ ಕೈಯಲ್ಲಿ ಪೈಂಟ್ ಬ್ರಷ್ ಹಿಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ. ಗೋ ಬ್ಯಾಕ್ ಶೋಭಕ್ಕ, ಪತ್ರ ಚಳವಳಿ ಮಧ್ಯೆಯೂ ಅಬ್ಬರದ ಪ್ರಚಾರ ನಡೆಸಲು ರಸ್ತೆ ಬದಿ ಗೋಡೆ ಮೇಲೆ ಕಮಲದ ಹೂ ಚಿತ್ರ ಬಿಡಿಸಿದ ಕೇಂದ್ರ ಸಚಿವೆ ಶೋಭಾ. ಕೈನಲ್ಲಿ ಕೇಸರಿ ಪೈಂಟ್ ಬ್ರಷ್ ಹಿಡಿದು ಕಮಲದ ಹೂ ಬರೆದ ಶೋಭಾ. ರಸ್ತೆ ಬದಿ ಗೋಡೆ ಮೇಲೆ

ಚಿಕ್ಕಮಗಳೂರು:ಗೋ ಬ್ಯಾಕ್ ಶೋಭಕ್ಕ ಅಭಿಯಾನದ ಮಧ್ಯೆಯೂ ಶೋಭಾ ಕರಂದ್ಲಾಜೆ ಫುಲ್ ಬ್ಯುಸಿ Read More »

ರಾಜ್ಯಸಭಾ ಚುನಾವಣೆ ಫಲಿತಾಂಶ ಪ್ರಕಟ| ಕಾಂಗ್ರೆಸ್ ಗೆ 3, ಬಿಜೆಪಿಗೆ 1 ಸ್ಥಾನ ಗೆಲುವು

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್‌ ಪಕ್ಷ ಮೂರು ಹಾಗೂ ಬಿಜೆಪಿ ಒಂದು ಸ್ಥಾನವನ್ನು ಗೆದ್ದುಕೊಂಡಿದೆ. ಕಾಂಗ್ರೆಸ್​ನ ಅಜಯ್ ಮಾಕನ್ -47, ನಾಸೀರ್ ಹುಸೈನ್ – 47, ಜಿ.ಸಿ. ಚಂದ್ರಶೇಖರ್ – 45 ಮತಗಳೊಂದಿಗೆ ಗೆಲುವು ಸಾಧಿಸಿದರೆ, ಬಿಜೆಪಿಯ ನಾರಾಯಣಸಾ ಭಾಂಡಗೆ 47 ಮತಗಳನ್ನ ಪಡೆದುಕೊಳ್ಳುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ. ಐದನೇ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕುಪೇಂದ್ರ ರೆಡ್ಡಿ ಅವರಿಗೆ 36 ಮತಗಳು ಬಿದ್ದಿವೆ ಎಂದು ತಿಳಿದು ಬಂದಿದೆ.

ರಾಜ್ಯಸಭಾ ಚುನಾವಣೆ ಫಲಿತಾಂಶ ಪ್ರಕಟ| ಕಾಂಗ್ರೆಸ್ ಗೆ 3, ಬಿಜೆಪಿಗೆ 1 ಸ್ಥಾನ ಗೆಲುವು Read More »

ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ/ ಸಮಿತಿ ರಚಿಸುವಂತೆ ರಾಜ್ಯ ಸರಕಾರಕ್ಕೆ ಸುಪ್ರೀಂಕೋರ್ಟ್ ನೊಟೀಸ್

ಸಮಗ್ರ ನ್ಯೂಸ್: ಶಿವಮೂರ್ತಿ ಮುರುಘಾ ಶರಣರ ಮುರುಘಾ ಮಠ ಮತ್ತು SJM ವಿದ್ಯಾಪೀಠ ಆಡಳಿತಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್ ಹಾಕಿದೆ. ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಒಳಗಾಗಿ ಹೈಕೋರ್ಟ್ ಆದೇಶದಂತೆ ಸಮಿತಿ ರಚಿಸುವಂತೆ ರಾಜ್ಯ ಸರಕಾರಕ್ಕೆ ಸುಪ್ರೀಂಕೋರ್ಟ್ ನೊಟೀಸ್ ನೀಡಿದೆ. ಎರಡು ವಾರಗಳಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡುವಂತೆಯೂ ಸೂಚಿಸಿದೆ. ಇದರ ಜೊತೆಗೆ ಮಠದ ಆಡಳಿತವನ್ನು ಸರಕಾರವೇ ನೋಡಿಕೊಳ್ಳುವಂತೆ ಕೋರ್ಟ್ ಸೂಚಿಸಿದೆ. ನ್ಯಾ.ವಿಕ್ರಮನಾಥ್ ನೇತೃತ್ವದ ಪೀಠ ಈ ಸಂಬಂಧ ಮೇಲ್ವಿಚಾರಣಾ ಸಮಿತಿಯಲ್ಲಿ

ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ/ ಸಮಿತಿ ರಚಿಸುವಂತೆ ರಾಜ್ಯ ಸರಕಾರಕ್ಕೆ ಸುಪ್ರೀಂಕೋರ್ಟ್ ನೊಟೀಸ್ Read More »

ಪಾವಗಡದಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಮಹಿಳೆಯರ ಸಾವು ಪ್ರಕರಣ: ಇಬ್ಬರೂ ನರ್ಸ್ ಸಸ್ಪೆಂಡ್

ಸಮಗ್ರ ನ್ಯೂಸ್: ತುಮಕೂರಿನ ಪಾವಗಡ ತಾಲ್ಲೂಕು ಆಸ್ಪತ್ರೆಯಲ್ಲಿ ಮೊನ್ನೆ ಮೂರು ಜನ ಮಹಿಳೆಯರು ಸಾವು ಪ್ರಕರಣ ನಡೆದಿತ್ತು, ಸಂತಾನಹರಣ, ಗರ್ಭಕೋಶದ ಚಿಕಿತ್ಸೆ ಹಾಗೂ ಸಿಸರಿಯನ್​ಗೆ ಒಳಗಾಗಿದ್ದ ಮೂವರು ಮಹಿಳೆಯರ ಮೃತ ಪಟ್ಟಿದ್ದರು. ಈಗ ಈ ಸಾವು ಪ್ರಕರಣ ಸಂಬಂಧ ಆಸ್ಪತ್ರೆಯ ಗುತ್ತಿಗೆ ವೈದ್ಯೆ ಸೇರಿದಂತೆ ಮೂವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಶಸ್ತ್ರಚಿಕಿತ್ಸೆ ಮಾಡಿದ್ದ ವೈದ್ಯೆ ಡಾ.ಪೂಜಾ, OT ಟೆಕ್ನಿಷಿಯನ್ ಕಿರಣ್ ಹಾಗೂ ಸ್ಟಾಫ್ ನರ್ಸ್ ಪದ್ಮಾವತಿ ಅವರನ್ನು ಸೇವೆಯಿಂದ ವಜಾಗೊಳಿಸಿ ತುಮಕೂರು ಡಿಹೆಚ್​ಓ ಆದೇಶಿಸಿದ್ದಾರೆ. ರಾಷ್ಟ್ರೀಯ ಆರೋಗ್ಯ ಮಿಷನ್

ಪಾವಗಡದಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಮಹಿಳೆಯರ ಸಾವು ಪ್ರಕರಣ: ಇಬ್ಬರೂ ನರ್ಸ್ ಸಸ್ಪೆಂಡ್ Read More »

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಫೇಸ್​​ಬುಕ್ ಖಾತೆ ಹ್ಯಾಕ್

ಸಮಗ್ರ ನ್ಯೂಸ್: ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಫೇಸ್​​ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಖಾತೆಗೆ 7.50 ಲಕ್ಷ ಹಣ ಬಂದಿದ್ದು, ನಾನು ಮಾಡಿದ ವ್ಯವಹಾರದಲ್ಲಿ ಆರಂಭದಲ್ಲೇ ಲಾಭ ಬಂದಿದೆ. ನೀವು ವ್ಯವಹಾರ ನಡೆಸಿ ಲಾಭ ಮಾಡಿಕೊಳ್ಳಿ ಎಂದು ಪೋಸ್ಟ್ ಮಾಡಲಾಗಿದೆ. ಅಲ್ಲದೆ, ಕ್ರಿಸ್ಟಿನಾ ಪೆನಾಟೆ ಎಂಬುವರ ಸಲಹೆ ಪಡೆಯಬಹುದು ಎಂದು ಪೋಸ್ಟ್​​ನಲ್ಲಿ ಬರೆಯಲಾಗಿದೆ. ತಂದೆಯ ಫೇಸ್​ಬುಕ್ ಖಾತೆ ಹ್ಯಾಕ್ ಆಗಿರುವ ಮಾಹಿತಿ ನೀಡಿದ ಪುತ್ರ ಸಂಕಲ್ಪ ಶೆಟ್ಟರ್, ಯಾರೂ ಕೂಡ ಹಣ

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಫೇಸ್​​ಬುಕ್ ಖಾತೆ ಹ್ಯಾಕ್ Read More »

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ| ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯ

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಕೃಷ್ಣಾ ನದಿ ತೀರದ ಘಾಳಪೂಜಿ ಗ್ರಾಮದಲ್ಲಿರುವ ಪರಿಶಿಷ್ಟ ಜಾತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೊಠಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 6ನೇ ತರಗತಿಯ ಓರ್ವ ವಿದ್ಯಾರ್ಥಿಗೆ ಕೈಕಾಲು ಸುಟ್ಟು ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ವಿಜಯಪುರದ ಬಿಎಲ್ಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋರ್ವ ವಿದ್ಯಾರ್ಥಿಗೆ ಮೂಗು, ಕೆನ್ನೆ, ಕಿವಿಗೆ ಗಾಯವಾಗಿದ್ದು ಪ್ರಾಥಮಿಕ ಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದಾನೆ. ಘಟನೆ ನಡೆದ ಕೊಠಡಿಯಲ್ಲಿ 18 ವಿದ್ಯಾರ್ಥಿಗಳು ರಾತ್ರಿ ಮಲಗಿದ್ದಾಗ ಏಕಾಏಕಿ ಬೆಂಕಿ ವ್ಯಾಪಿಸಿ

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ| ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯ Read More »

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ (ಪಿಪಿಬಿಎಲ್)ನ ಕಾರ್ಯನಿರ್ವಾಹಕೇತರ ಮುಖ್ಯಸ್ಥ ವಿಜಯ್ ಶೇಖರ್ ಶರ್ಮಾ ರಾಜೀನಾಮೆ

ಸಮಗ್ರ ನ್ಯೂಸ್: ಭಾರತೀಯ ರಿಸರ್ವ್ ಬ್ಯಾಂಕ್‍ನಿಂದ ನಿಬರ್ಂಧಕ್ಕೊಳಪಟ್ಟಿರುವ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ (ಪಿಪಿಬಿಎಲ್)ನ ಕಾರ್ಯನಿರ್ವಾಹಕೇತರ ಮುಖ್ಯಸ್ಥ ಸ್ಥಾನಕ್ಕೆ ವಿಜಯ್ ಶೇಖರ್ ಶರ್ಮಾ ರಾಜೀನಾಮೆ ಸಲ್ಲಿಸಿದ್ದಾರೆ. ಅಕ್ರಮ ನಡೆಸಿದ ಆರೋಪ ಹೊರಿಸಿ ಮಾ.15ರಿಂದ ಪೇಟಿಎಂ ಬ್ಯಾಂಕ್ ಠೇವಣಿ ಸ್ವೀಕರಿಸುವುದು ಮತ್ತು ಸಾಲ ನೀಡುವುದನ್ನು ಆರ್‍ಬಿಐ ನಿಷೇಧಿಸಿತ್ತು. ಹೀಗಾಗಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಶ್ರೀಧರ್, ನಿವೃತ್ತ ಐಎಎಸ್ ಅಧಿಕಾರಿ ದೇಬೇಂದ್ರನಾಥ್ ಸಾರಂಗಿ, ಬ್ಯಾಂಕ್ ಆಫ್ ಬರೋಡಾದ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ಅಶೋಕ್ ಕುಮಾರ್ ಗಾರ್ಗ್

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ (ಪಿಪಿಬಿಎಲ್)ನ ಕಾರ್ಯನಿರ್ವಾಹಕೇತರ ಮುಖ್ಯಸ್ಥ ವಿಜಯ್ ಶೇಖರ್ ಶರ್ಮಾ ರಾಜೀನಾಮೆ Read More »