ಕರಾವಳಿಯಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ| ಕಾರಿಂಜೇಶ್ವರ, ನರಹರಿ ಪರ್ವತದಲ್ಲಿ ಪುಣ್ಯಸ್ನಾನ
ಸಮಗ್ರ ನ್ಯೂಸ್: ಕರಾವಳಿಯಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ ಜೋರಾಗಿದ್ದು ದ.ಕ ಜಿಲ್ಲೆಯ ಬಂಟ್ವಾಳದ ಕಾರಿಂಜೇಶ್ವರ ದೇವಸ್ಥಾನ ಮತ್ತು ನರಹರಿ ಪರ್ವತ ಸದಾಶಿವ ದೇವಸ್ಥಾನದಲ್ಲಿ ಆ.12ರಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಆಟಿ ಅಮಾವಾಸ್ಯೆ ಪ್ರಯುಕ್ತ ತೀರ್ಥ ಸ್ನಾನ ನಡೆಯಲಿದೆ. ಕಾರಿಂಜ ಕ್ಷೇತ್ರದಲ್ಲಿ ಗದಾತೀರ್ಥ ಕೆರೆ ಸಹಿತ ಜಾನು ತೀರ್ಥ ಮತ್ತು ಉಂಗುಷ್ಠ ತೀರ್ಥ ಕುಂಡದಲ್ಲಿ ತೀರ್ಥ ಸ್ನಾನ ಹಾಗೂ ಪಾರ್ವತಿ ಪರಮೇಶ್ವರ ದೇವರಿಗೆ ವಿಶೇಷ ಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವೀರೇಂದ್ರ ಅಮೀನ್ […]
ಕರಾವಳಿಯಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ| ಕಾರಿಂಜೇಶ್ವರ, ನರಹರಿ ಪರ್ವತದಲ್ಲಿ ಪುಣ್ಯಸ್ನಾನ Read More »










