ರಾಜ್ಯ

‘ಬಜೆಟ್‌ನಲ್ಲಿ ಏನಿಲ್ಲ’ ಎನ್ನುವ ಬಿಜೆಪಿಯವರ ಮೆದುಳಿನಲ್ಲಿ ಏನೂ ಇಲ್ಲ: ಸಿದ್ದು

ಸಮಗ್ರ ನ್ಯೂಸ್: ‘ಕೇಂದ್ರದಿಂದ ನಿರಂತರ ಆರ್ಥಿಕ ಅನ್ಯಾಯ ಹಾಗೂ ನಮ್ಮ ಪಾಲಿನ ತೆರಿಗೆಯ ಪಾಲು ನೀಡದೆ ದೌರ್ಜನ್ಯ ಎಸಗಿದ್ದರೂ ಗ್ಯಾರಂಟಿಗಳ ಜತೆಗೆ ಅಭಿವೃದ್ಧಿಗೆ ಒತ್ತು ನೀಡಿ ವಿತ್ತೀಯ ಶಿಸ್ತಿನ ಅಡಿ ಬಜೆಟ್‌ ಮಂಡನೆ ಮಾಡಿದ್ದೇನೆ. ಹೀಗಿದ್ದರೂ ‘ಬಜೆಟ್‌ನಲ್ಲಿ ಏನಿಲ್ಲ’ ಎನ್ನುವ ಬಿಜೆಪಿಯವರ ಮೆದುಳಿನಲ್ಲಿ ಏನೂ ಇಲ್ಲ. ಅವರ ತಲೆಯ ತುಂಬಾ ರಾಜಕೀಯ ಮಂಜು ಕವಿದಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ನಾನು ಕೇಂದ್ರ ಸರ್ಕಾರದ ವಿರುದ್ಧದ ಅನ್ಯಾಯವನ್ನು ಪ್ರಸ್ತಾಪಿಸಿದ್ದಕ್ಕೆ ಕುಳಿತುಕೊಂಡು ಕೇಳಲಾಗದೆ ಬೆಂಕಿಯಲ್ಲಿ ಬಿದ್ದ ಹುಳುವಿನಂತೆ ವಿಲ

‘ಬಜೆಟ್‌ನಲ್ಲಿ ಏನಿಲ್ಲ’ ಎನ್ನುವ ಬಿಜೆಪಿಯವರ ಮೆದುಳಿನಲ್ಲಿ ಏನೂ ಇಲ್ಲ: ಸಿದ್ದು Read More »

ಏನಿಲ್ಲ ಏನಿಲ್ಲ ಬಜೆಟ್ ನಲ್ಲಿ ಏನಿಲ್ಲ ಎಂದ ಬಿಜೆಪಿಗೆ ತಿರುಗೇಟು ಕೊಟ್ಟ ಕಾಂಗ್ರೆಸ್

ಸಮಗ್ರ ನ್ಯೂಸ್: ಇಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್ ಗೆ ಕಾಂಗ್ರೆಸ್ ಬಿಜೆಪಿ ನಡುವೆ ಬಜೆಟ್ ಬಡಿದಾಟ ಜೋರಾಗಿ ನಡೆದೆಹೊಯ್ತು. ಹೌದು ಸಿದ್ದರಾಮಯ್ಯ ಬಜೆಟ್ ಗೆ ಬಿಜೆಪಿ ಆಕ್ರೋಶದ ಪೋಸ್ಟರ್ ಹಾಕಿದೆ. ಇದು ಬಜೆಟ್ ಅಲ್ಲ ಸಾಲ ಶೂಲದ ಹರಿಕಾರ ಸಾಲರಾಮಯ್ಯ, ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸುತ್ತಾರೆ ಎಂದು ಬಿಜೆಪಿ ಕಿಡಿಕಾರಿತು. ‘ಏನಿಲ್ಲ ಏನಿಲ್ಲ ಸಿದ್ದು ಬಜೆಟ್ ನಲ್ಲಿ ಏನಿಲ್ಲ’ ಎಂದು ಪ್ರತಿಭಟನೆ ಮಾಡಿದ್ದರು. ಏನಿಲ್ಲ ಏನಿಲ್ಲ ಬಜೆಟ್ ನಲ್ಲಿ ಏನಿಲ್ಲ ಎಂದ

ಏನಿಲ್ಲ ಏನಿಲ್ಲ ಬಜೆಟ್ ನಲ್ಲಿ ಏನಿಲ್ಲ ಎಂದ ಬಿಜೆಪಿಗೆ ತಿರುಗೇಟು ಕೊಟ್ಟ ಕಾಂಗ್ರೆಸ್ Read More »

ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಕಾರ್ಯದರ್ಶಿಯಾಗಿ ನಾರಾಯಣ ರೆಂಜ ನೇಮಕ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಆರ್ ಸಿ ನಾರಾಯಣ ರೆಂಜ ನೇಮಕಗೊಂಡಿದ್ದಾರೆ ಎಂದು ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯಾ ಘೋಷಿಸಿದ್ದಾರೆ. ಬೂತ್ ನಿಂದ ರಾಜ್ಯಮಟ್ಟದವರೆಗೆ ತನ್ನ ಸಂಘಟನೆ ಕಾರ್ಯಶೈಲಿಯಿಂದ ಬಿಜೆಪಿಗೆ ಬಲ ತುಂಬಿರುವ ನಾರಾಯಣ ರೆಂಜ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕನಾಗಿ, ಎಬಿವಿಪಿಯಲ್ಲಿ ತಾಲೂಕು ಅಧ್ಯಕ್ಷರಾಗಿ ನಂತರ ಬಿಜೆಪಿ ಮಂಡಲ ಉಪಾಧ್ಯಕ್ಷರಾಗಿ, ಮಾಧ್ಯಮ ವಕ್ತರಾರಾಗಿ, ಬಿಜೆಪಿ ಯುವಮೋರ್ಚಾದ ಮಂಡಲ ಉಪಾಧ್ಯಕ್ಷರಾಗಿ ನಂತರ ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ,

ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಕಾರ್ಯದರ್ಶಿಯಾಗಿ ನಾರಾಯಣ ರೆಂಜ ನೇಮಕ Read More »

ಬಂಗಾರದ ಮನುಷ್ಯ ಸಿನಿಮಾದ ಹಾಡಿನಿಂದ ಪ್ರಾರಂಭವಾದ 2024-25ನೇ ಬಜೆಟ್| ಸಿದ್ದು ಬಜೆಟ್ ನ ಸಂಪೂರ್ಣ ಹೈಲೈಟ್ಸ್

ಸಮಗ್ರ ನ್ಯೂಸ್: ದೇಶ ಗಣರಾಜ್ಯವಾಗಿ 75ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಸುಸಂದರ್ಭದಲ್ಲಿ ನನ್ನ 15ನೇ ಆಯವ್ಯಯ ಮಂಡನೆ ಮಾಡುತ್ತಿದ್ದೇನೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ಸಾಮಾಜಿಕ ಸಮಾನತೆಯ ಉದ್ದೇಶದೊಂದಿಗೆ ಈ ಬಜೆಟ್ ಮಂಡನೆ ಮಾಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ‘ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ’ ಎಂಬ ಡಾ.ರಾಜ್ ಕುಮಾರ್ ರವರ ಬಂಗಾರ ಮನುಷ್ಯ ಸಿನಿಮಾದ ಹಾಡಿನ ಸಾಲು ಉಲ್ಲೇಖಿಸುತ್ತ 2024-25 ನೇ ಬಜೆಟ್ ಅನ್ನು ಪ್ರಾರಂಭಿಸಿದ್ದಾರೆ. ಬಜೆಟ್ ನಲ್ಲಿ ನೀಡಿದ

ಬಂಗಾರದ ಮನುಷ್ಯ ಸಿನಿಮಾದ ಹಾಡಿನಿಂದ ಪ್ರಾರಂಭವಾದ 2024-25ನೇ ಬಜೆಟ್| ಸಿದ್ದು ಬಜೆಟ್ ನ ಸಂಪೂರ್ಣ ಹೈಲೈಟ್ಸ್ Read More »

‘ಏನಿಲ್ಲಾ ಏನಿಲ್ಲಾ ಬಜೆಟ್​​ನಲ್ಲಿ ಹೇಳಿರುವುದೆಲ್ಲಾ ನಿಜವಲ್ಲ’

ಸಮಗ್ರ ನ್ಯೂಸ್: 2024 -25 ನೇ ಸಾಲಿನ ಬಜೆಟ್ ಮಂಡನೆ ವೇಲೆ ಬಿಜೆಪಿ ನಾಯಕರು ಕೆಲ ಪೋಸ್ಟರ್ ಗಳನ್ನು ಸದನದಲ್ಲಿ ಪ್ರದರ್ಶನ ಮಾಡಿದ್ದಾರೆ. ಬಜೆಟ್ ಮಂಡನೆ ವೇಳೆ ಸದನದಲ್ಲಿ ಪ್ಲಕಾರ್ಡ್ ಪ್ರದರ್ಶನಕ್ಕೆ ಬಿಜೆಪಿ ಮುಂದಾಗಿದೆ. ಆದರೆ, ಪ್ಲಕಾರ್ಡ್​​ಗಳನ್ನು ಒಳಗೆ ತೆಗೆದುಕೊಂಡು ಹೋಗಲು ಮಾರ್ಷಲ್​ಗಳು ಬಿಡಲಿಲ್ಲ. ಹೀಗಾಗಿ ಪೋಸ್ಟರ್ ಪ್ರದರ್ಶನಕ್ಕೆ ವಿಪಕ್ಷ ಬಿಜೆಪಿ ಸಿದ್ಧತೆ ಮಾಡಿತ್ತು. ಬಿಜೆಪಿ ಶಾಸಕರು ಪೋಸ್ಟರ್ ಗಳನ್ನು ತೆಗೆದುಕೊಂಡು ಬಂದಿದ್ದು ಅದರಲ್ಲಿ ‘ಏನಿಲ್ಲಾ ಏನಿಲ್ಲಾ ಬಜೆಟ್​​ನಲ್ಲಿ ಹೇಳಿರುವುದೆಲ್ಲಾ ನಿಜವಲ್ಲ’ ಎಂದು ಬರೆಯಲ್ಪಟ್ಟಿರುವ ಪೋಸ್ಟರ್​​ಗಳನ್ನು ಬಿಜೆಪಿ

‘ಏನಿಲ್ಲಾ ಏನಿಲ್ಲಾ ಬಜೆಟ್​​ನಲ್ಲಿ ಹೇಳಿರುವುದೆಲ್ಲಾ ನಿಜವಲ್ಲ’ Read More »

ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆ ಘೋಷಿಸಿದ ಸಿಎಂ

ಸಮಗ್ರ ನ್ಯೂಸ್: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ. ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಧನ್ಯವಾದ ಸಲ್ಲಿಸಿದ್ದಾರೆ. ಮಂಡ್ಯ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿಯೂ ಉಚಿತ ಬಸ್ ಪಾಸ್ ಬಗ್ಗೆ ಕೆಯುಡಬ್ಲ್ಯುಜೆ ಮಂಡಿಸಿದ್ದ ಹಕ್ಕೊತ್ತಾಯ ಬಗ್ಗೆ

ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆ ಘೋಷಿಸಿದ ಸಿಎಂ Read More »

ಬಿಎಂಟಿಸಿ ಬಸ್ ನಿಲ್ದಾಣಗಳಲ್ಲಿ ಪಾರ್ಕಿಂಗ್‌ ಮಾಡುವವರೆ ಎಚ್ಚರ…!

ಸಮಗ್ರ ನ್ಯೂಸ್: ಬೆಂಗಳೂರಿನ ಬಿಎಂಟಿಸಿ ಬಸ್ ನಿಲ್ದಾಣಗಳಲ್ಲಿ ಪಾರ್ಕಿಂಗ್‌ ಮಾಡುತ್ತಿದ್ದವರಿಗೆ ಇಂದು ಸಂಚಾರಿ ಪೊಲೀಸರು ದಂಡ ವಿಧಿಸಿದ್ದಾರೆ. ಮೆಜೆಸ್ಟಿಕ್ ಸುತ್ತಲೂ ದಿನ ಸುಮಾರು ವಾಹನಗಳು ನಿಲ್ಲುತ್ತದೆ. ಇದನ್ನು ಗಮನಿಸಿದ ಟ್ರಾಫಿಕ್ ಪೊಲೀಸರು ಬೆಳಗ್ಗೆ ಯಿಂದ ಮಧ್ಯಾಹ್ನದವರೆಗೆ ಕಾರ್ಯಾಚರಣೆ ಮಾಡಿ, ಒಟ್ಟು 456 ಪ್ರಕರಣ ದಾಖಲಿಸಿ 2,54,500 ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಬಿಎಂಟಿಸಿ ಬಸ್ ನಿಲ್ದಾಣಗಳಲ್ಲಿ ವಾಹನಗಳ ಪಾರ್ಕಿಂಗ್‌ನಿಂದ ಟ್ರಾಫಿಕ್‌ ಹೆಚ್ಚಾಗುತ್ತಿತ್ತು. ಮುಂದಿನ ದಿನಗಳಲ್ಲೂ ಕಾರ್ಯಾಚರಣೆಗೆ ಟ್ರಾಫಿಕ್ ಪೊಲೀಸರಿಂದ ಚಿಂತನೆ ನಡೆಸಲಾಗುತ್ತಿದೆ.

ಬಿಎಂಟಿಸಿ ಬಸ್ ನಿಲ್ದಾಣಗಳಲ್ಲಿ ಪಾರ್ಕಿಂಗ್‌ ಮಾಡುವವರೆ ಎಚ್ಚರ…! Read More »

ಇಂದು 15ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಸಿಎಂ ಸಿದ್ದರಾಮಯ್ಯ ಅವರು ಇಂದು (ಫೆ.16) 15ನೇ ಬಜೆಟ್ ಮಂಡಿಸಲಿದ್ದು. ಬೆಳಗ್ಗೆ 10.15ಕ್ಕೆ ಬಜೆಟ್ ಮಂಡಿಸಲಿದ್ದಾರೆ. ಈ ಬಜೆಟ್ ಮೇಲೆ ತುಂಬಾ ನಿರೀಕ್ಷೆಗಳಿವೆ. ಜನರ ಚಿತ್ತ ಬಜೆಟ್ ಮೇಲೆಯೆ ಇದೆ. ಈವರೆಗೂ ರಾಜ್ಯದ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂಪಾಯಿ ದಾಟಿರಲಿಲ್ಲ. ಆದರೆ, ಈ ಬಾರಿ ಸುಮಾರು 50 ಸಾವಿರ ಕೋಟಿ ರೂಪಾಯಿ ಹೆಚ್ಚಳವಾಗಲಿದೆ. ಇದರೊಂದಿಗೆ ಈ ಬಾರಿ ಬಜೆಟ್​ ಗಾತ್ರ 3.80 ಲಕ್ಷ ಕೋಟಿ ರೂಪಾಯಿ ತಲುಪುವ ನಿರೀಕ್ಷೆಯಿದೆ. ಅದರಲ್ಲು ಪಂಚ

ಇಂದು 15ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ Read More »

ಕರಿಮಣಿ ಮಾಲೀಕ ನೀನಲ್ಲ ಎಂದಿದ್ದಕ್ಕೆ ಪತಿ ಸೂಸೈಡ್..!

ಸಮಗ್ರ ನ್ಯೂಸ್:ಇತ್ತೀಚೆಗೆ ಓ ನಲ್ಲ.. ನೀನಲ್ಲ, ಕರಿಮಣಿ ಮಾಲೀಕ ನೀನಲ್ಲ ಹಾಡು ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ಟ್ರೆಂಡಿಂಗ್‌ನಲ್ಲಿದೆ. ಎಲ್ಲರೂ ಈ ಹಾಡಿಗೆ ರೀಲ್ಸ್ ಮಾಡೋದು ಕಾಮನ್ ಅದರಂತೆ ಮಹಿಳೆಯೋಬ್ಬಳು ಇದೇ ಹಾಡಿಗೆ ರೀಲ್ಸ್​ ಮಾಡಿದ್ದಾಳೆ ಇದರಿಂದ ಮನನೊಂದ ಪತಿ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು. ಕುಮಾರ್‌ ಪತ್ನಿ ರೂಪಾ ಎಂಬಾಕೆ ತನ್ನ ಸೋದರಮಾವ ಹಾಗೂ ಸಹೋದರಿ ಜತೆಗೆ ಸೇರಿ ಓ ನಲ್ಲ, ನೀನಲ್ಲ.. ಕರಿಮಣಿ ಮಾಲೀಕ

ಕರಿಮಣಿ ಮಾಲೀಕ ನೀನಲ್ಲ ಎಂದಿದ್ದಕ್ಕೆ ಪತಿ ಸೂಸೈಡ್..! Read More »

ಸರ್ಕಾರಿ ವಸತಿ ಶಾಲೆ, ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬ ಆಚರಣೆಗಿಲ್ಲ ಅವಕಾಶ

ಸಮಗ್ರ ನ್ಯೂಸ್: ಸರ್ಕಾರಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆ ಮಾಡಬಾರದು ಎಂದು ರಾಜ್ಯ ಸರ್ಕಾರ ಇದೀಗ ಆದೇಶ ಹೊರಡಿಸಿದೆ. ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಆಚರಿಸಬಹುದು. ಅದು ಹೊರತುಪಡಿಸಿ ಧಾರ್ಮಿಕ ಹಬ್ಬಗಳನ್ನು ಆಚರಿಸಬಾರದು ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸುತ್ತೋಲೆ ಹೊರಡಿಸಿದೆ. ಕರ್ನಾಟಕದ ಸಮಾಜ ಕಲ್ಯಾಣ ಸಚಿವ ಎಚ್.ಸಿ ಮಹದೇವಪ್ಪ ಅವರ ಸೂಚನೆ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸುತ್ತೋಲೆ ಹೊರಡಿಸಿದೆ. ಯುಗಾದಿ, ರಂಜಾನ್, ಕ್ರಿಸ್ಮಸ್,

ಸರ್ಕಾರಿ ವಸತಿ ಶಾಲೆ, ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬ ಆಚರಣೆಗಿಲ್ಲ ಅವಕಾಶ Read More »