ರಾಜ್ಯ

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಬ್ರೇಕ್

ಸಮಗ್ರ ನ್ಯೂಸ್: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಮದ್ಯ ಮಾರಾಟಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಬ್ರೇಕ್ ಹಾಕಿದೆ. ಮತದಾನ ದಿನ, ಎಣಿಕೆ‌‌ ದಿನದಂದು ಮಾತ್ರ ಮದ್ಯ ಮಾರಾಟ ನಿರ್ಬಂಧ ಹೇರಿ ಹೊರಡಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ವಿಭಾಗೀಯ ಪೀಠ, ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿದ್ದು, 48 ಗಂಟೆ ಮುನ್ನ ಮದ್ಯ ಮಾರಾಟ ನಿರ್ಬಂಧ ಮುಂದುವರಿಯಲಿದೆ ಎಂದು ಆದೇಶಿಸಿದೆ ಮತದಾನ ಮುಕ್ತಾಯದ 48 ಗಂಟೆ

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಬ್ರೇಕ್ Read More »

ಶಾಲೆ ಬಳಿ ದಾಂಧಲೆ| ಇಬ್ಬರು ಶಾಸಕರ ಮೇಲೆ ಎಫ್ಐಆರ್

ಸಮಗ್ರ ನ್ಯೂಸ್: ಮಂಗಳೂರಿನ ವೆಲೆನ್ಸಿಯಾದ ಸೇಂಟ್‌ ಜೆರೋಸಾ ಶಾಲೆಯ ಬಳಿ ಕಳೆದ ಸೋಮವಾರ ಪ್ರತಿಭಟನೆ ನಡೆಸಿದ ಸಂದರ್ಭ ‘ಜೈ ಶ್ರೀ ರಾಮ್’ ಎಂಬ ಘೋಷಣೆ ಕೂಗಿ, ಕ್ರೈಸ್ತ ಧರ್ಮದ ವಿರುದ್ಧ ಮಾತನಾಡಿದ ಹಾಗೂ ಜಿಲ್ಲೆಯಲ್ಲಿ ಶಾಂತಿ ಮತ್ತು ನೆಮ್ಮದಿಗೆ ಭಂಗ ತರಲು ಬಯಸಿದ ಆರೋಪದ ಮೇಲೆ ಶಾಸಕ ಡಿ.ವೇದವ್ಯಾಸ ಕಾಮತ್‌ ಮತ್ತು ಡಾ.ವೈ.ಭರತ್‌ ಶೆಟ್ಟಿ, ವಿಶ್ವ ಹಿಂದೂ ಪರಿಷತ್‌ ಪ್ರಾಂತ ಸಹಕಾರ್ಯವಾಹ ಶರಣ್‌ ಪಂಪ್‌ವೆಲ್‌, ಪಾಲಿಕೆ ಸದಸ್ಯರಾದ ಸಂದೀಪ್‌ ಗರೋಡಿ ಮತ್ತು ಭರತ್‌ ಕುಮಾರ್‌ ಸೇರಿದಂತೆ ಹಲವರ

ಶಾಲೆ ಬಳಿ ದಾಂಧಲೆ| ಇಬ್ಬರು ಶಾಸಕರ ಮೇಲೆ ಎಫ್ಐಆರ್ Read More »

ಜನಸಾಮಾನ್ಯರಿಗೆ ಹೊರೆಯಾದ‌ ಮುದ್ರಾಂಕ ಶುಲ್ಕ| ದುಪ್ಪಟ್ಟು ದರಕ್ಕೆ ಕಂಗಾಲಾದ ಜನ|

ಸಮಗ್ರ ನ್ಯೂಸ್: ಬರದಿಂದ ಕೃಷಿ ಚಟುವಟಿಕೆಗೆ ಹಿನ್ನಡೆಯಾಗಿ ರೈತರು ಕಂಗಾಲಾಗಿರುವ ನಡುವೆಯೇ ರಾಜ್ಯ ಸರ್ಕಾರ ಮುದ್ರಾಂಕ ಶುಲ್ಕ ಹೆಚ್ಚಿಸಿರುವುದು ರೈತ ವರ್ಗಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ವಿವಿಧ ಸರ್ಕಾರಿ ಯೋಜನೆಗಳಿಗೆ ಮತ್ತು ಕೃಷಿ ಚಟುವಟಿಕೆಗೆ ಅಗತ್ಯವಿರುವ ಮುಚ್ಚಳಿಕೆ ಪತ್ರ, ಪ್ರಮಾಣಪತ್ರ, ವಿವಿಧ ರೀತಿಯ ಬಾಂಡ್​ಗಳನ್ನು ಖರೀದಿಸಲು ದುಪ್ಪಟ್ಟು ಹಣ ಪಾವತಿಸುವ ಅನಿವಾರ್ಯ ರೈತರಿಗೆ ಎದುರಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಆರ್ಥಿಕ ಸಂಪನ್ಮೂಲ ಕ್ರೋಢೀಕರಿಸಲು ಸರ್ಕಾರ ಹಲವು ಸ್ಟ್ಯಾಂಪ್ ದರಗಳ ಏರಿಕೆ ಮಾಡಿದ್ದರ ಪರಿಣಾಮ ರೈತರು ಆರ್ಥಿಕ ಸಂಕಷ್ಟಕ್ಕೆ

ಜನಸಾಮಾನ್ಯರಿಗೆ ಹೊರೆಯಾದ‌ ಮುದ್ರಾಂಕ ಶುಲ್ಕ| ದುಪ್ಪಟ್ಟು ದರಕ್ಕೆ ಕಂಗಾಲಾದ ಜನ| Read More »

ಓ ನಲ್ಲ, ನೀ ನಲ್ಲ, ಕರಿಮಣಿ ಮಾಲೀಕ ನೀನಲ್ಲ| 25 ವರ್ಷಗಳ ನಂತರ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗಲು ಕಾರಣ ಈ ಯುವಕ

ಸಮಗ್ರ ನ್ಯೂಸ್: ಸೋಷಿಯಲ್ ಮೀಡಿಯಾದಲ್ಲಿ ಕರಿಮಣಿ ಮಾಲೀಕ ನೀನಲ್ಲಾ ಸಾಂಗ್ ಇವತ್ತಿಗೆ ಸಾಕಷ್ಟು ಟ್ರೆಂಡ್ ಆಗಿದ್ದು ಪ್ರತಿಯೋಬ್ಬರ ಬಾಯಲ್ಲೇ ಕೇಳಲಿ ‘ಏನಿಲ್ಲಾ… ಏನಿಲ್ಲಾ….’ ಇಂದೊಂದೇ ಹಾಡು. ಹಾಗಿದ್ರೇ ಇದು ಯಾಕೆ ಇತ್ತೀಚಿನ ದಿನಗಳಲ್ಲಿ ಟ್ರೆಂಡ್ ಆಗಿದೆ.? ಸ್ಯಾಂಡಲ್‌ವುಡ್‌ನ ನಟ ಉಪ್ಪಿ ಉಪೇಂದ್ರ ಹಾಗೂ ನಟಿ ಪ್ರೇಮಾ ಅಭಿನಯದ ಸೂಪರ್ ಹಿಟ್ ಸಾಂಗ್ ಇದು. 1999ರಲ್ಲಿ ತೆರೆ ಕಂಡ ‘ಉಪೇಂದ್ರ’ ಸಿನಿಮಾದ ಈ ಹಾಡು 25 ವರ್ಷಗಳ ನಂತರ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗಲು ಶುರುವಾಗಿದೆ. ಇದಕ್ಕೆ

ಓ ನಲ್ಲ, ನೀ ನಲ್ಲ, ಕರಿಮಣಿ ಮಾಲೀಕ ನೀನಲ್ಲ| 25 ವರ್ಷಗಳ ನಂತರ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗಲು ಕಾರಣ ಈ ಯುವಕ Read More »

ರಾಜ್ಯಸಭಾ ಚುನಾವಣೆ| ಕರ್ನಾಟಕದಿಂದ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳು ಯಾರು ಗೊತ್ತಾ?

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹಿನ್ನಲೆ ಕಾಂಗ್ರೆಸ್‌ ಪಡೆ ಭರ್ಜರಿಯಾಗಿ ತಯಾರಿ ನಡೆಸಿದೆ. ಫೆಬ್ರವರಿ 27 ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್‌ ಹೈಕಮಾಂಡ್‌ ಅಭ್ಯರ್ಥಿಯನ್ನ ಘೋಷಣೆ ಮಾಡಿದೆ. ರಾಜ್ಯಸಭೆ ದೈವಾರ್ಷಿಕ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮೂವರು ನಾಯಕರು ಕಾಂಗ್ರೆಸ್‌ ಹೈಕಮಾಂಡ್‌ ಟಿಕೆಟ್ ನೀಡಿದೆ. ಕಾಂಗ್ರೆಸ್‌ ಹೈಕಮಾಂಡ್‌ ಕರ್ನಾಟಕದಿಂದ ಅಜಯ್ ಮಾಕೆನ್, ಡಾ. ಸೈಯದ್ ನಸೀರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅವರನ್ನ ಕಣಕ್ಕಳಿಸಿ, ಅಧಿಕೃತವಾಗಿ ಬುಧವಾರ ಕಾಂಗ್ರೆಸ್‌ ಹೈಕಮಾಂಡ್‌ ಘೋಷಣೆ ಮಾಡಿದೆ. ಇನ್ನೂ

ರಾಜ್ಯಸಭಾ ಚುನಾವಣೆ| ಕರ್ನಾಟಕದಿಂದ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳು ಯಾರು ಗೊತ್ತಾ? Read More »

ರಾಜ್ಯಸಭಾ ಚುನಾವಣೆ/ ರಾಜಸ್ಥಾನದಿಂದ ಕಣಕ್ಕಿಳಿದ ಸೋನಿಯಾ ಗಾಂಧಿ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯಸಭಾ ಚುನಾವಣೆ ನಡೆಯಲಿದ್ದು ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಘೋಷಿಸುವಲ್ಲಿ ಮುಂದಾಗಿದೆ. ಇದೀಗ ಸೋನಿಯಾ ಗಾಂಧಿ ರಾಜಸ್ಥಾನದಿಂದ ರಾಜ್ಯಸಭೆಯ ಅಭ್ಯರ್ಥಿಯಾಗಿ ಚುನಾವಣಾ ಅಖಾಡಕ್ಕಿಳಿದಿದ್ದಾರೆ. ಸೋನಿಯಾ ಗಾಂಧಿ ಜೈಪುರದಲ್ಲಿ ನಾಮಪತ್ರ ಸಲ್ಲಿಸಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ, ಮಾಜಿ ಸಿಎಂ ಅಶೋಕ್ ಗೆಹೋಟ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಹಿಮಾಚಲದಿಂದ ಅಭಿಷೇಕ್ ಮನು ಸಿಂಫ್ಟಿ ಅವರಿಗೆ ಟಿಕೆಟ್ ನೀಡಲಾಗಿದ್ದು, ಹೆಚ್ಚುವರಿಯಾಗಿ, ಬಿಹಾರದಿಂದ ಅಖಿಲೇಶ್ ಪ್ರಸಾದ್ ಸಿಂಗ್ ಮತ್ತು ಮಹಾರಾಷ್ಟ್ರದಿಂದ

ರಾಜ್ಯಸಭಾ ಚುನಾವಣೆ/ ರಾಜಸ್ಥಾನದಿಂದ ಕಣಕ್ಕಿಳಿದ ಸೋನಿಯಾ ಗಾಂಧಿ Read More »

ಕಾಂಗ್ರೆಸ್‍ಗೆ ಮತ್ತೊಂದು ಹೊಡೆತ/ ಬಿಜೆಪಿ ಸೇರಿದ ಶಾಸ್ತ್ರಿ ಮೊಮ್ಮಗ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ಕೆಲವೇ ಸಮಯ ಬಾಕಿ ಉಳಿದಿರುವಾಗ ಕಾಂಗ್ರೆಸ್‍ಗೆ ಮತ್ತೊಂದು ಹೊಡೆತ ಬಿದ್ದಿದೆ. ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಮೊಮ್ಮಗ ವಿಭಾಕರ ಶಾಸ್ತ್ರಿ ಇಂದು ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ. ಕಾಂಗ್ರೆಸ್ ತೊರೆದು ವಿಭಾಕರ ಶಾಸ್ತ್ರಿ ಅವರು ಇಂದು ಬಿಜೆಪಿ ಸೇರಲಿದ್ದಾರೆ. ಇಂದು ಮಧ್ಯಾಹ್ನ ವೇಳೆಗೆ ಬಿಜೆಪಿ ಸೇರುವ ಸಾಧ್ಯತೆ ಇದೆ. ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ಸಮಯ ಬಾಕಿ ಇರುವಾಗ ಕಾಂಗ್ರೆಸ್‍ಗೆ ದೊಡ್ಡ ಶಾಕ್ ನೀಡಿದೆ.

ಕಾಂಗ್ರೆಸ್‍ಗೆ ಮತ್ತೊಂದು ಹೊಡೆತ/ ಬಿಜೆಪಿ ಸೇರಿದ ಶಾಸ್ತ್ರಿ ಮೊಮ್ಮಗ Read More »

ವಿಧಾನ ಪರಿಷತ್ ಅಧಿವೇಶನದಲ್ಲಿ ಸದ್ದು ಮಾಡಿದ ಪರಶುರಾಮ ಥೀಮ್​ ಪಾರ್ಕ್ ವಿಚಾರ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಿರ್ಮಾಣಗೊಂಡ ಪರಶುರಾಮ ಥೀಮ್​ ಪಾರ್ಕ್​ನಲ್ಲಿ ಪರಶುರಾಮನ ಕಂಚಿನ ಪ್ರತಿಮೆಯಲ್ಲಿ ಅರ್ಧ ಭಾಗ ಕಂಚು, ಇನ್ನೂ ಅರ್ಧ ಭಾಗ ಫೈಬರ್‌ನಲ್ಲಿ ನಿರ್ಮಾಣ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಇದೇ ವಿಚಾರ ಇಂದು ವಿಧಾನ ಪರಿಷತ್ ಅಧಿವೇಶನದಲ್ಲಿ ಸುದ್ದು ಮಾಡಿತು. ಈ ವಿಚಾರವನ್ನು ವಿಧಾನ ಪರಿಷತ್​ನಲ್ಲಿ ಕಾಂಗ್ರೆಸ್​ ಸದಸ್ಯ ಯು.ಬಿ.ವೆಂಕಟೇಶ್​ ಪ್ರಸ್ತಾಪ ಮಾಡಿದರು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್

ವಿಧಾನ ಪರಿಷತ್ ಅಧಿವೇಶನದಲ್ಲಿ ಸದ್ದು ಮಾಡಿದ ಪರಶುರಾಮ ಥೀಮ್​ ಪಾರ್ಕ್ ವಿಚಾರ Read More »

ಮತ್ತೆ ಸಂಕಷ್ಟಕ್ಕೆ ಸಿಲುಕಿದ ಡಿಸಿಎಂ ಡಿ.ಕೆ ಶಿವಕುಮಾರ್

ಸಮಗ್ರ ನ್ಯೂಸ್: ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಮತ್ತೆ ಇದೀಗ ಸಂಕಷ್ಟ ಎದುರಾಗಿದೆ. ಅಕ್ರಮ ಆಸ್ತಿ ಗಳಿಕೆ ಕೇಸ್‌ನಲ್ಲಿ ಮತ್ತೆ ಡಿಕೆಶಿಗೆ ಕಾನೂನು ಸಂಕಷ್ಟ ಎದುರಾಗಿದೆ. ಅಕ್ರಮ ಆಸ್ತಿ ಗಳಿಕೆ ಕೇಸ್ ಸಂಬಂಧ ಲೋಕಾಯಕ್ತ ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ಇದ್ದಾಗ ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಕೇಸ್‌ ತನಿಖೆ ಹೊಣೆಯನ್ನು ಸಿಬಿಐಗೆ ನೀಡಲಾಗಿತ್ತು. ಆದರೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಿಬಿಐನಿಂದ ಕೇಸ್ ಹಿಂಪಡೆದು, ಲೋಕಾಯುಕ್ತ ಪೊಲೀಸರಿಗೆ ತನಿಖೆ ಹೊಣೆ

ಮತ್ತೆ ಸಂಕಷ್ಟಕ್ಕೆ ಸಿಲುಕಿದ ಡಿಸಿಎಂ ಡಿ.ಕೆ ಶಿವಕುಮಾರ್ Read More »

ರಾಜ್ಯ ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್

ಸಮಗ್ರ ನ್ಯೂಸ್: ರಾಜ್ಯ ಸರ್ಕಾರವು ಆಶಾ ಕಾರ್ಯಕರ್ತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೌರವಧನ 7 ಸಾವಿರ ರೂ. ಗೆ ಹೆಚ್ಚಳ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದು ಇಂದು ಅವರನ್ನು ಖುದ್ದಾಗಿ ಭೇಟಿ ಮಾಡಿ ಅಹವಾಲು ಸ್ವೀಕರಿಸಿ ಮಾತನಾಡಿದ ಸಚಿವ ದಿನೇಶ್‌ ಗುಂಡೂರಾವ್‌ ಅವರು, ಶೀಘ್ರದಲ್ಲೇ ರಾಜ್ಯದ ಆಶಾ ಕಾರ್ಯಕರ್ತೆಯರ ನ್ಯಾಯಸಮ್ಮತವಾದ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಪರಿಶೀಲನೆ

ರಾಜ್ಯ ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ Read More »