ರಾಜ್ಯ

ಆಸ್ತಿ ತೆರಿಗೆ ಬಾಕಿ ಹಿನ್ನೆಲೆ ರಾಕ್​ಲೈನ್ ಮಾಲ್​ಗೆ ಬೀಗಮುದ್ರೆ ಹಾಕಿದ ಬಿಬಿಎಂಪಿ…

ಸಮಗ್ರ ನ್ಯೂಸ್: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ದೊಡ್ಡ ದೊಡ್ಡ ವಾಣಿಜ್ಯ ಕಟ್ಟಡಗಳ ವಿರುದ್ಧ ಈಗ ಪಾಲಿಕ ಕ್ರಮ ಕೈಗೊಳ್ಳುತ್ತಿದೆ. ಬಿಬಿಎಂಪಿ ಇಂದು ತೆರಿಗೆ ಬಾಕಿ ಉಳಿಸಿಕೊಂಡಿರುವ ರಾಕ್​ಲೈನ್ ಮಾಲ್​ಗೆ ಬೀಗಮುದ್ರೆ ಹಾಕಿದೆ. ನಟ, ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್ ಒಡೆತನದ ಟಿ.ದಾಸರಹಳ್ಳಿಯ ಪ್ರಶಾಂತ್ ನಗರದಲ್ಲಿರುವ ರಾಕ್​​ಲೈನ್​​ ಮಾಲ್​ 2011 ರಿಂದ 2023ರವರೆಗೆ 11.51 ಕೋಟಿ ರೂ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ನೋಟಿಸ್ ನೀಡಿತ್ತು. ನೋಟಿಸ್​ ನೀಡಿದರೂ

ಆಸ್ತಿ ತೆರಿಗೆ ಬಾಕಿ ಹಿನ್ನೆಲೆ ರಾಕ್​ಲೈನ್ ಮಾಲ್​ಗೆ ಬೀಗಮುದ್ರೆ ಹಾಕಿದ ಬಿಬಿಎಂಪಿ… Read More »

ಸ್ಪೀಕರ್ ಯು.ಟಿ ಖಾದರ್ ಪ್ರಯಾಣಕ್ಕೆ ಹೊಸ ಕಾರು| ಏನಿದರ ವಿಶೇಷತೆ..?

ಸಮಗ್ರ ನ್ಯೂಸ್: ಸ್ಪೀಕರ್ ಯು.ಟಿ ಖಾದರ್ ಅವರ ಪ್ರಯಾಣಕ್ಕೆ ಸಚಿವಾಲಯದಿಂದ ವಿಶೇಷ ಕಾರಿನ‌ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಈ ಕಾರು ಹಲವು ವಿಶೇಷತೆಗಳನ್ನು ಹೊಂದಿದೆ. ಈ ಕಾರು ಟಯೋಟ ಕಂಪೆನಿಯ ಫಾರ್ಚುನರ್ ಕಾರಾಗಿದ್ದು ಇದು 360 ಡಿಗ್ರಿ ಕ್ಯಾಮೆರಾ ಹಾಗೂ ಪ್ರಯಾಣದ ಸಂದರ್ಭದಲ್ಲಿ ಸ್ಪೀಕರ್‌ ಖಾದರ್ ಮುಖಕ್ಕೆ ಬೆಳಕು‌‌ ನೀಡುವ ವಿಶೇಷ ಎಲ್ ಇ ಡಿ ಲೈಟ್ ಸೌಲಭ್ಯ ಹೊಂದಿದೆ. ಕಾರಿಗೆ ಜಿಆರ್ ಕಿಟ್ ಅಳವಡಿಸುವ ಮೂಲಕ ವಿಶೇಷ ವಿನ್ಯಾಸ ಮಾಡಲಾಗಿದೆ. ಇನ್ನು ಕಾರಿನ ಮುಂಭಾಗ ಹಾಗೂ ಹಿಂಭಾಗದಲ್ಲಿ

ಸ್ಪೀಕರ್ ಯು.ಟಿ ಖಾದರ್ ಪ್ರಯಾಣಕ್ಕೆ ಹೊಸ ಕಾರು| ಏನಿದರ ವಿಶೇಷತೆ..? Read More »

ಶಿಕ್ಷಕನಿಂದ ಮಾನಹಾನಿ ಮೆಸೇಜ್ ರವಾನೆ|ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಶಿಕ್ಷಕರೊಬ್ಬರು ತನ್ನ ಬಗ್ಗೆ ಮಾನಹಾನಿ ಮೆಸೇಜ್ ರವಾನಿಸಿದ ಹಿನ್ನೆಲೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಎಸ್​ಡಿಎಂ ಅನುದಾನಿತ ​ ಶಾಲೆಯಲ್ಲಿ ನಡೆದಿದೆ. ತನ್ನ ಬಗ್ಗೆ ಮತ್ತೊಬ್ಬ ವಿದ್ಯಾರ್ಥಿನಿಗೆ ಚಿತ್ರಕಲಾ ಶಿಕ್ಷಕ ರೂಪೇಶ್ ಪೂಜಾರಿ ಮಾನಹಾನಿ ಮೆಸೇಜ್ ಮಾಡಿದ ವಿಚಾರ ತಿಳಿದ 10ನೇ ತರಗತಿ ವಿದ್ಯಾರ್ಥಿನಿ ತನ್ನ ಪೋಷಕರಿಗೆ ತಿಳಿಸಿದ್ದಳು. ಅದರಂತೆ ಶಾಲೆಗೆ ತೆರಳಿ ವಿಚಾರಿಸಲಾಗಿತ್ತು. ಫೆಬ್ರವರಿ 7 ರಂದು ಎಂದಿನಂತೆ ಶಾಲೆಗೆ ಹೋಗುತ್ತಿದ್ದಾಗ ವಿದ್ಯಾರ್ಥಿನಿ

ಶಿಕ್ಷಕನಿಂದ ಮಾನಹಾನಿ ಮೆಸೇಜ್ ರವಾನೆ|ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ Read More »

ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಾರಾ| ಸ್ಪಷ್ಟ ಹೇಳಿಕೆ ನೀಡಿದ ನಿಖಿಲ್

ಸಮಗ್ರ ನ್ಯೂಸ್: ಇತ್ತೀಚೆಗೆ ಮಂಡ್ಯ ಅಖಾಡದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹರಡಿತು ಆದರೆ ಈಗ ನಿಖಿಲ್ ಸ್ವತಃ ಉತ್ತರ ನೀಡಿದ್ದಾರೆ ಯಾವುದೇ ಒತ್ತಡ ಬಂದರೂ ನಾನು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲ್ಲ ಎಂದು ಜೆಡಿಎಸ್​ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಈ ಬಾರಿ ನಿಖಿಲ್, ಮಂಡ್ಯ ಲೋಕಸಭೆಗೆ ಸ್ಪರ್ಧಿಸುತ್ತಾರೆ ಎನ್ನವ ಮಾತುಗಳಿಗೆ ಕ್ಲ್ಯಾರಿಟಿ ಸಿಕ್ಕಂತಾಗಿದೆ. ಲೋಕಸಭಾ ಚುನಾವಣೆಯಲ್ಲಿ ನಾನು ಹಾಗೂ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡಬೇಕೆಂದು ಕಾರ್ಯಕರ್ತರ, ಮುಖಂಡರ

ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಾರಾ| ಸ್ಪಷ್ಟ ಹೇಳಿಕೆ ನೀಡಿದ ನಿಖಿಲ್ Read More »

ಡಿಸಿಸಿ ಬ್ಯಾಂಕ್ ಚುನಾವಣೆಗೆ ದಿನಾಂಕ ನಿಗದಿ| ಪ್ರತಿಷ್ಠಿತ ಸಹಕಾರಿ ಬ್ಯಾಂಕ್ ನ ಗದ್ದುಗೆ ಹಿಡಿಯೋರು ಯಾರು?

ಸಮಗ್ರ ನ್ಯೂಸ್: ಪ್ರತಿಷ್ಠಿತ ದಕ್ಷಿಣ ಕನ್ನಡ ಡಿಸಿಸಿ ಬ್ಯಾಂಕ್ ಚುನಾವಣೆಗೆ 2024ರ ಮಾರ್ಚ್ 11 ರಂದು ದಿನಾಂಕ ನಿಗದಿಯಾಗಿದ್ದು, ಸಹಕಾರ ಕ್ಷೇತ್ರದಲ್ಲಿ ಮತ್ತೊಂದು ಕದನಕ್ಕೆ ಕಣ ಸಜ್ಜಾಗಿದೆ. ಈ ಕುರಿತಂತೆ ಈಗಾಗಲೇ ಚುನಾವಣಾ ಅಧಿಸೂಚನೆ ಹೊರಡಿಸಲಾಗಿದ್ದು, ಉಭಯ ಜಿಲ್ಲೆಗಳ ಒಟ್ಟು ಹದಿಮೂರು ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಕಳೆದ ಚುನಾವಣೆಯಲ್ಲಿ ಬಹುಮತವಿದ್ದರೂ ಬಹುದೊಡ್ಡ ಆಘಾತ ಅನುಭವಿಸಿದ್ದ ಸಹಕಾರ ಭಾರತಿ ಸುಳ್ಯ ಕ್ಷೇತ್ರದಲ್ಲಿ ಈ ಬಾರಿ ಮತ್ತೊಂದು ಹೋರಾಟಕ್ಕೆ ಸಜ್ಜಾಗಿದೆ.ಸಹಕಾರ ಭಾರತಿ ಹಾಗೂ ಡಾ. ರಾಜೇಂದ್ರ ಕುಮಾರ್ ಬಣಗಳ ನಡುವೆ

ಡಿಸಿಸಿ ಬ್ಯಾಂಕ್ ಚುನಾವಣೆಗೆ ದಿನಾಂಕ ನಿಗದಿ| ಪ್ರತಿಷ್ಠಿತ ಸಹಕಾರಿ ಬ್ಯಾಂಕ್ ನ ಗದ್ದುಗೆ ಹಿಡಿಯೋರು ಯಾರು? Read More »

ರಸ್ತೆ ಅಪಘಾತಕ್ಕೆ ನಾನೇ ಕಾರಣ ಎಂದು ದ್ವಿಚಕ್ರ ಸವಾರ ಆತ್ಮಹತ್ಯೆ

ಸಮಗ್ರ ನ್ಯೂಸ್: ಮಡಿಕೇರಿಯಲ್ಲಿ ಫೆ.9ರಂದು ಚೈನ್ ಗೇಟ್ ಬಳಿ ನಡೆದಿದ್ದ ಅಪಘಾತದಲ್ಲಿ ವಿದ್ಯಾರ್ಥಿ ಧನಲ್ ಸುಬ್ಬಯ್ಯ (24) ಹಾಗೂ ಹೆಚ್ಡಿ ತಮ್ಮಯ್ಯ ಅವರ ದ್ವಿಚಕ್ರ ವಾಹನ ಪರಸ್ಪರ ಡಿಕ್ಕಿಗಂಭೀರವಾಗಿ ಗಾಯಗೊಂಡಿದ್ದರು. ಇದರಿಂದ ಮನನೊಂದ ಧನಲ್ ಸುಬ್ಬಯ್ಯ ಫೆ.11ರಂದು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಮಾಸ್ಟರ್ ಡಿಗ್ರಿ ವಿದ್ಯಾರ್ಥಿಅಪಘಾತಕ್ಕೆ ನಾನೇ ಕಾರಣ ಎಂದು ತಮ್ಮಯ್ಯ(57) ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೆರವನಾಡಿನ ನಿವಾಸಿ ಹೆಚ್.ಡಿ. ತಮ್ಮಯ್ಯ ಧನಲ್ ಸುಬ್ಬಯ್ಯ ಹಾಲೇರಿಯ ಕಾಂಡನಕೊಲ್ಲಿ ನಿವಾಸಿ ಮುಂಜಾನೆ ಸುಮಾರು 3ಗಂಟೆಗೆಕಾಕತಾಳೀಯವೆಂಬಂತೆ ಅದೇ ಸಮಯದಲ್ಲಿ ನೇಣಿಗೆ

ರಸ್ತೆ ಅಪಘಾತಕ್ಕೆ ನಾನೇ ಕಾರಣ ಎಂದು ದ್ವಿಚಕ್ರ ಸವಾರ ಆತ್ಮಹತ್ಯೆ Read More »

ಇಂದಿನಿಂದ ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ| ಲೋಕಾ‌ ಚುನಾವಣಾ ಹೊಸ್ತಿಲಲ್ಲಿ ಆಡಳಿತ, ವಿಪಕ್ಷಗಳಿಂದ‌ ತೀವ್ರ ಚರ್ಚೆ ನಿರೀಕ್ಷೆ

ಸಮಗ್ರ ನ್ಯೂಸ್: ಇಂದಿನಿಂದ ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಫೆಬ್ರವರಿ 23ರವರೆಗೂ ಅಧಿವೇಶನ ನಡೆಯಲಿದ್ದು,ರಾಜ್ಯದ ಜನರ ನಿರೀಕ್ಷೆಯೂ ಹೆಚ್ಚಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇತ್ತೀಚಿಗಷ್ಟೆ ಕೇಂದ್ರದ ಬಜೆಟ್ ಮಂಡನೆಯಾಗಿದೆ. ಅನುದಾನ ತಾರತಮ್ಯ ವಿಚಾರಕ್ಕೆ ಸಂಸದ ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿದ್ದರು. ಕೇಂದ್ರ ಸರ್ಕಾರ ರಾಜ್ಯದ ತೆರಿಗೆ ಪಾಲು ನೀಡಿಲ್ಲ ಎಂದು ಕೈ ನಾಯಕರು ದಿಲ್ಲಿಯಲ್ಲಿ ಬೃಹತ್ ಪ್ರತಿಭಟನೆ ಮಾಡಿದ್ದರು. ತೆರಿಗೆ ವಿಚಾರಕ್ಕೆ ವಾಗ್ವಾದ ಮುಂದುವರಿದಿರುವ ಬೆನ್ನಲ್ಲೇ ರಾಜ್ಯದಲ್ಲಿ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಇದರೊಂದಿಗೆ ಮತ್ತೊಂದು

ಇಂದಿನಿಂದ ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ| ಲೋಕಾ‌ ಚುನಾವಣಾ ಹೊಸ್ತಿಲಲ್ಲಿ ಆಡಳಿತ, ವಿಪಕ್ಷಗಳಿಂದ‌ ತೀವ್ರ ಚರ್ಚೆ ನಿರೀಕ್ಷೆ Read More »

ರಾಜ್ಯದಿಂದ 628 ಕೋಟಿ ರೂ. ಬರ ಪರಿಹಾರ ಬಿಡುಗಡೆ

ಸಮಗ್ರ ನ್ಯೂಸ್: ಬರದಿಂದ ತತ್ತರಿಸಿರುವ ರಾಜ್ಯದ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 628 ಕೋಟಿ ರೂ. ಹಣವನ್ನು ಬರಪರಿಹಾರವಾಗಿ ನೇರವಾಗಿ 33 ಲಕ್ಷ ರೈತರ ಖಾತೆಗೆ ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಅನುದಾನವನ್ನು ನಿಗದಿ ಪಡಿಸಿದ್ದು, ಈಗಾಗಲೇ ರವಾಗಿ 33 ಲಕ್ಷ ರೈತರ ಖಾತೆಗೆ ಬಿಡುಗಡೆ ಮಾಡಲಾಗಿದೆ. 1.6 ಲಕ್ಷ ರೈತರ ಬ್ಯಾಂಕ್ ಖಾತೆಯ ಮಾರ್ಪಾಡು ಪ್ರಕ್ರಿಯೆ ನಡೆಯುತ್ತಿದ್ದು, ಇದು ಸರಿಯಾದ ಕೂಡಲೇ ಅವರ ಖಾತೆಗೆ ಹಣ ಜಮೆ ಆಗಲಿದೆ

ರಾಜ್ಯದಿಂದ 628 ಕೋಟಿ ರೂ. ಬರ ಪರಿಹಾರ ಬಿಡುಗಡೆ Read More »

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ;ಶಾಸಕ ಎ.ಎಸ್.ಪೊನ್ನಣ್ಣ ವಿಶ್ವಾಸ

ಸಮಗ್ರ ನ್ಯೂಸ್: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೊಡಗು, ಮೈಸೂರು ಸೇರಿದಂತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 20 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ; ಟಿವಿ ಒನ್ ನೊಂದಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ವಿಶ್ವಾಸಕೊಡಗು, ಮೈಸೂರು ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಪಾಲಾಗಲಿದೆ. ಕಳೆದ ಹತ್ತು ವರ್ಷಗಳಲ್ಲಿ ನಿಷ್ಕೀಯ ಸಂಸದನನ್ನು ಕ್ಷೇತ್ರದ ಜನರು ನೋಡಿದ್ದಾರೆ. ಹತ್ತು ವರ್ಷಗಳಲ್ಲಿ ಜನಪರವಾದ ಯಾವುದೇ ನೀತಿಯನ್ನು ಕೇಂದ್ರದಿದ ರೂಪಿಸುವಂತಹ ಕೆಲಸ ಮಾಡಲಿಲ್ಲ. ಕ್ಷೇತ್ರದ ಸಂಸದರ ನಡೆ, ನುಡಿಯನ್ನು ಕ್ಷೇತ್ರದ ಜನರು

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ;ಶಾಸಕ ಎ.ಎಸ್.ಪೊನ್ನಣ್ಣ ವಿಶ್ವಾಸ Read More »

ಸ್ವಾತಂತ್ರ್ಯ ಪೂರ್ವದಲ್ಲಿ ಗುತ್ತಿಗೆ ಕೊಟ್ಟಿದ್ದ 7 ಸಾವಿರ ಎಕರೆ ಅರಣ್ಯ ಪ್ರದೇಶ ಮರು ವಶಕ್ಕೆ:ಸಚಿವ ಈಶ್ವರ್​ ಖಂಡ್ರೆ

ಸಮಗ್ರ ನ್ಯೂಸ್: ಸ್ವಾತಂತ್ರ್ಯ ಪೂರ್ವದಲ್ಲಿ ಗುತ್ತಿಗೆ ಕೊಟ್ಟಿದ್ದ ಸುಮಾರು 7,500 ಎಕರೆ ಅರಣ್ಯ ಭೂಮಿಯನ್ನು ಹಿಂಪಡೆಯಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಮೈಸೂರಿನ ಅರಣ್ಯಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸುಮಾರು ಶೇ. 95ರಷ್ಟು ಭಾಗ ಅರಣ್ಯ ಭೂಮಿ ಇದೆ, ಮತ್ತು ಅವುಗಳನ್ನು ಕೆಲ ವ್ಯಕ್ತಿಗಳು ಮತ್ತು ಕೈಗಾರಿಕೋದ್ಯಮಿಗಳಿಗೆ 99 ವರ್ಷಗಳ ಅವಧಿಗೆ ಗುತ್ತಿಗೆ ನೀಡಲಾಗಿದೆ. ಈ ಪ್ರದೇಶಗಳಲ್ಲಿ ಅವುಗಳನ್ನು ಕಾಫಿ, ಟೀ

ಸ್ವಾತಂತ್ರ್ಯ ಪೂರ್ವದಲ್ಲಿ ಗುತ್ತಿಗೆ ಕೊಟ್ಟಿದ್ದ 7 ಸಾವಿರ ಎಕರೆ ಅರಣ್ಯ ಪ್ರದೇಶ ಮರು ವಶಕ್ಕೆ:ಸಚಿವ ಈಶ್ವರ್​ ಖಂಡ್ರೆ Read More »