ರಾಜ್ಯ

ಜೀವಂತ ಮೀನು ನುಂಗಿದ್ದ ಹನ್ನೊಂದು ತಿಂಗಳ ಮಗು

ಸಮಗ್ರ ನ್ಯೂಸ್: ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ನ್ಯಾಮತಿ ಹತ್ತಿರದ ಗಂಜೇನಹಳ್ಳಿಯ ಯೋಗೀಶ್‌ ಅವರ 11 ತಿಂಗಳ ಮಗು ಪ್ರತೀಕ್‌ ಜೀವಂತ ಮೀನು ನುಂಗಿ ಗಂಟಲಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ. ಆಟವಾಡುತ್ತಾ ಮಗು ಕೈಯಲ್ಲಿದ್ದ ಮೀನು ನುಂಗಿದ್ದು, ಗಂಟಲಲ್ಲಿ ಸಿಕ್ಕಿಕೊಂಡಿತ್ತು. ತಕ್ಷಣ ಮೀನನ್ನು ಹೊರ ತೆಗೆಯಲು ಪೋಷಕರು ಪ್ರಯತ್ನ ನಡೆಸಿದ್ದರಾದರೂ ಯಶಸ್ವಿ ಆಗಿರಲಿಲ್ಲ. ಅಷ್ಟೊತ್ತಿಗಾಗಲೇ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಬಳಿಕ ಪೋಷಕರು ಮಗುವನ್ನು ಸರ್ಜಿ ಆಸ್ಪತ್ರೆಗೆ ಕರೆ ತಂದಿದ್ದಾರೆ. ಕೂಡಲೇ ತಪಾಸಣೆ ನಡೆಸಿದ ತಜ್ಞ ವೈದ್ಯರು, ತೀವ್ರ

ಜೀವಂತ ಮೀನು ನುಂಗಿದ್ದ ಹನ್ನೊಂದು ತಿಂಗಳ ಮಗು Read More »

ಮಡಿಕೇರಿ: ಪ್ರಕೃತಿ ವಿಕೋಪದಡಿ ಮನೆ ಪಡೆದುಕೊಂಡವರ ಹಳೆಯ ಮನೆಯನ್ನು ತೆರವು ಮಾಡುವಂತೆ ಆದೇಶವಿದ್ದರೂ ಕೆಲವರ ಮನೆಯನ್ನು ತೆರೆವು ಮಾಡದೆ ಕಣ್ಮುಚ್ಚಿ ಕುಳಿತ ನಗರಸಭೆ, ಜಿಲ್ಲಾಡಳಿತ

ಸಮಗ್ರ ನ್ಯೂಸ್: 2018ರ ಪ್ರಕೃತಿ ವಿಕೋಪದಲ್ಲಿ ಕೊಡಗು ಜಿಲ್ಲೆಯ ಹಲವು ಭಾಗದಲ್ಲಿ ಪ್ರಕೃತಿ ವಿಕೋಪದಲ್ಲಿ ಮನೆಗಳನ್ನು ಕಳೆದುಕೊಂಡವರಿಗೆ ಜಿಲ್ಲಾಡಳಿತದ ವತಿಯಿಂದ ಪುನರ್ ವಸತಿ ಕಲ್ಪಿಸಲಾಗಿತ್ತು. ಆಗಿನ ಜಿಲ್ಲಾಧಿಕಾರಿಯಾಗಿದ್ದ ವಿದ್ಯಾ ಹಾಗೂ ಉಪ ವಿಭಾಗಾಧಿಕಾರಿ ಜವರೇಗೌಡ ಅವರು ಮಡಿಕೇರಿ ನಗರದ ಇಂದಿರಾ ನಗರ, ಚಾಮುಂಡೇಶ್ವರಿ ನಗರ ಹಾಗೂ ತ್ಯಾಗರಾಜ ಕಾಲೋನಿ ಹಾಗೂ ಮಡಿಕೇರಿ ನಗರಕ್ಕೆ ಸಂಬಂಧಪಟ್ಟ ಹಲವು ನಗರಗಳಲ್ಲಿ ಪ್ರಕೃತಿ ವಿಕೋಪದಲ್ಲಿ ಮನೆ ಕಳೆದುಕೊಂಡವರು ಹಾಗೂ ಹಾನಿಯಾದವರಿಗೆ ಮನೆಗಳನ್ನು ನೀಡುವ ಸಂದರ್ಭದಲ್ಲಿ ತಮ್ಮ ವಾಸದ ಮನೆಯ ಬದಲಿಗೆ ಪುನರ್ವಸತಿ

ಮಡಿಕೇರಿ: ಪ್ರಕೃತಿ ವಿಕೋಪದಡಿ ಮನೆ ಪಡೆದುಕೊಂಡವರ ಹಳೆಯ ಮನೆಯನ್ನು ತೆರವು ಮಾಡುವಂತೆ ಆದೇಶವಿದ್ದರೂ ಕೆಲವರ ಮನೆಯನ್ನು ತೆರೆವು ಮಾಡದೆ ಕಣ್ಮುಚ್ಚಿ ಕುಳಿತ ನಗರಸಭೆ, ಜಿಲ್ಲಾಡಳಿತ Read More »

ಸಿಎಂ ಸಿದ್ದರಾಮಯ್ಯಗೆ 10 ಸಾವಿರ ರೂಪಾಯಿ ದಂಡ ವಿಧಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಪ್ರತಿಭಟನೆ ಸಂಧರ್ಭದಲ್ಲಿ ರಸ್ತೆ ತಡೆದು ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ​​ಹೈಕೋರ್ಟ್ ವಜಾ ಮಾಡಿದ್ದು, 10 ಸಾವಿರ ರೂ. ದಂಡ ವಿಧಿಸಿದೆ. ಹಾಗೆ ಮಾರ್ಚ್ 6 ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದೆ. ಈ ಹಿಂದೆ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ, ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ

ಸಿಎಂ ಸಿದ್ದರಾಮಯ್ಯಗೆ 10 ಸಾವಿರ ರೂಪಾಯಿ ದಂಡ ವಿಧಿಸಿದ ಹೈಕೋರ್ಟ್ Read More »

ಮದುವೆಯಾಗಿ 21 ದಿನಕ್ಕೆ ಬಿಟ್ಟುಹೋದ ಪತ್ನಿ| ಮನನೊಂದು ಪತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಮದುವೆಯಾಗಿ 21 ದಿನಕ್ಕೆ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ವಿನೋದ್(24) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ತೇಗೂರು ಗ್ರಾಮದ ಮನೆಯಲ್ಲಿ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿನೋದ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಪ್ರೀತಿಸಿ ಮದುವೆಯಾದ ಮೂರೇ ದಿನಕ್ಕೆ ಹೆಂಡತಿ ಬಿಟ್ಟು ಹೋದಳೆಂದು ಮನನೊಂದು ವಿನೋದ್ ಮನೆಯಲ್ಲಿ ಯಾರು ಇಲ್ಲದ ವೇಳೆ ಸಮಯ ನೋಡಿಕೊಂಡು ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಚಿಕ್ಕಮಗಳೂರಿನ ತೇಗೂರು ಗ್ರಾಮದ ತನುಜಾ ಎಂಬ

ಮದುವೆಯಾಗಿ 21 ದಿನಕ್ಕೆ ಬಿಟ್ಟುಹೋದ ಪತ್ನಿ| ಮನನೊಂದು ಪತಿ ಆತ್ಮಹತ್ಯೆ Read More »

ಮಿತಿಮೀರಿದ ವ್ಹೀಲಿಂಗ್ ಪುಂಡರ ಹಾವಳಿ|ಬುದ್ದಿವಾದ ಹೇಳಲು ಹೋದವನಿಗೆ ಅವಾಜ್

ಸಮಗ್ರ ನ್ಯೂಸ್: ಹಾಸನ ಮೈಸೂರು ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಪುಂಡರು ವ್ಹೀಲಿಂಗ್ ಮಾಡಿ ವಾಹನ ಸವಾರರಿಗೆ ಕಾಟ ಕೊಡುತ್ತಿರುವ ವಿಡಿಯೋ ವೈರಲ್​ ಆಗಿದೆ. ಒಂದು ಬೈಕ್​ನಲ್ಲಿ 2-3 ಜನ ಕೂತು ರಸ್ತೆ ಮಧ್ಯೆ ವ್ಹೀಲಿಂಗ್​ ಮಾಡಿದ್ದಾರೆ. ನಾಲ್ಕೈದು ಬೈಕ್​ಗಳಲ್ಲಿ ಬಂದ ಯುವಕರು ವ್ಹೀಲಿಂಗ್​ ಮಾಡುತ್ತಾ ಇತರೆ ತೊಂದರೆ ಕೊಡುತ್ತಿದ್ದಾರೆ. ರಸ್ತೆಯಲ್ಲಿ ಬರುವ ಇತರೆ ವಾಹನಗಳಿಗೆ ದಾರಿ ಬಿಡದೆ ಪುಂಡಾಟವಾಡುತ್ತಿದ್ದಾರೆ. ಬುದ್ದಿವಾದ ಹೇಳಲು ಹೋದವನ ಮೇಲೂ ಕಿಡಿಗೇಡಿಗಳ ಅವಾಜ್ ಹಾಕಿದ್ದಾರೆ. ಯುವಕರು ವ್ಹೀಲಿಂಗ್​ ಮಾಡುತ್ತಿರುವ ದೃಶ್ಯವನ್ನು ಕಾರಿನಲ್ಲಿ ಪ್ರಯಾಣಿಸುತ್ತಿರುವ

ಮಿತಿಮೀರಿದ ವ್ಹೀಲಿಂಗ್ ಪುಂಡರ ಹಾವಳಿ|ಬುದ್ದಿವಾದ ಹೇಳಲು ಹೋದವನಿಗೆ ಅವಾಜ್ Read More »

ಫೆಬ್ರವರಿ 16ಕ್ಕೆ ರಾಜ್ಯ ಬಜೆಟ್/ ಫೆಬ್ರವರಿ 12ರಿಂದ 23ರವರೆಗೆ ವಿಧಾನಮಂಡಲದ ಅಧಿವೇಶನ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ. ಫೆಬ್ರವರಿ 12ರಿಂದ 23ರವರೆಗೆ ವಿಧಾನಮಂಡಲದ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರು ಫೆ.12ರಂದು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆನಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ. ಅಧಿವೇಶನಕ್ಕೂ ಮುನ್ನ ಬೆಂಗಳೂರಿನ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್‍ನಲ್ಲಿ ಶಾಸಕರಿಗೆ ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಫೆ.9ರಂದು ಒಂದು ದಿನದ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ. ಶಾಸಕರಿಗೆ ಬಜೆಟ್ ಅಧಿವೇಶನದ ಸ್ವರೂಪ, ಚರ್ಚೆಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುವುದು

ಫೆಬ್ರವರಿ 16ಕ್ಕೆ ರಾಜ್ಯ ಬಜೆಟ್/ ಫೆಬ್ರವರಿ 12ರಿಂದ 23ರವರೆಗೆ ವಿಧಾನಮಂಡಲದ ಅಧಿವೇಶನ Read More »

ಎನರ್ಜಿ ಡ್ರಿಂಕ್ ರೆಡ್ ಬುಲ್ ಕುಡಿದು ಯುವಕ ಅಸ್ವಸ್ಥ

ಸಮಗ್ರ ನ್ಯೂಸ್: ಮಡಿಕೇರಿಯಲ್ಲಿ ಎನರ್ಜಿ ಡ್ರಿಂಕ್ ರೆಡ್ ಬುಲ್ ಕುಡಿದು ಯುವಕ ಅಸ್ವಸ್ಥಗೊಂಡ ಘಟನೆ ನಡೆದಿದೆ. ಅಸ್ವಸ್ಥಗೊಂಡ ವಿನೋದ್(27)ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿನೋದ್ ಎಂಬ ಯುವಕ ಮಡಿಕೇರಿಯ ಶಾಪ್ ಒಂದರಿಂದ ಎನರ್ಜಿ ಡ್ರಿಂಕ್ ಖರೀದಿಸಿ ಕುಡಿದಿದ್ದ. ರೆಡ್ ಬುಲ್ ಟಿನ್ ಒಳಗೆ ಲೋಳೆಯಂತ ವಸ್ತು ಪತ್ತೆಯಾಗಿದೆ. ಘಟನೆ ಸಂಬಂಧ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎನರ್ಜಿ ಡ್ರಿಂಕ್ ಮಾದರಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.

ಎನರ್ಜಿ ಡ್ರಿಂಕ್ ರೆಡ್ ಬುಲ್ ಕುಡಿದು ಯುವಕ ಅಸ್ವಸ್ಥ Read More »

ವಿಧಾನಸೌಧದ ಮುಂದೆ ಇಂದು ನೂತನ ಬಸ್ ಗೆ ಚಾಲನೆ

ಸಮಗ್ರ ನ್ಯೂಸ್:ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ಹೊಸದಾಗಿ ಅಶ್ವಮೇಧ ಬಸ್ಸುಗಳಿಗೆ ಚಾಲನೆ ನೀಡಲಾಯಿತು. ಇದರಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವುದಾಗಿ ಘೋಷಣೆ ಮಾಡಲಾಗಿದೆ. ಕೆಎಸ್ಆರ್​​ಟಿಸಿಗೆ ಒಟ್ಟು ಸಾವಿರ ಹೊಸ ಬಸ್​ಗಳು ಬರಲಿದ್ದು, ಮೊದಲ ಹಂತದಲ್ಲಿ ನೂರು ಹೊಸ ಕ್ಲಾಸಿಕ್ ಬಸ್​​ಗಳು ಬಂದಿವೆ. ವಿಧಾನಸೌಧದ ಆವರಣದಲ್ಲಿ ಬಣ್ಣ ಬಣ್ಣದ ಬಗೆ ಬಗೆಯ ಹೂವುಗಳಿಂದ ಸಿಂಗಾರಗೊಂಡಿರುವ ಅಶ್ವಮೇಧ ಬಸ್​ಗಳಿಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಅಶ್ವಮೇಧ ಬಸ್​​ಗೆ ಚಾಲನೆ ಸಮಾರಂಭದಲ್ಲಿ

ವಿಧಾನಸೌಧದ ಮುಂದೆ ಇಂದು ನೂತನ ಬಸ್ ಗೆ ಚಾಲನೆ Read More »

ಬೀದಿ ವ್ಯಾಪಾರಿಗಳ ಮೇಲೆ ಪೊಲೀಸಪ್ಪನ ದರ್ಪ

ಸಮಗ್ರ ನ್ಯೂಸ್: ಬೆಂಗಳೂರಿನ ಉಪ್ಪಾರಪೇಟೆ ಸಂಚಾರ ಪೊಲೀಸನೋರ್ವ ರಸ್ತೆ ಬದಿ ತರಕಾರಿ ಮಾರುವವರ ಮೇಲೆ ದರ್ಪ ತೋರಿದ್ದು, ವ್ಯಾಪಾರಸ್ಥರ ತಕ್ಕಡಿ ತೆಗೆದುಕೊಂಡು ನೆಲಕ್ಕೆ ಎಸೆದಿರುವ ಘಟನೆ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ನಡೆದಿದೆ. ಇತ್ತೀಚೇಗೆ ಬೀದಿಬದಿ ವ್ಯಾಪಾರ ಮಾಡುವದನ್ನು ತೆರವು ಮಾಡಿಸಬೇಕೆಂದು ಹೈಕೋರ್ಟ್ ಸೂಚನೆ ಕೊಟ್ಟಿತ್ತು. ಈ ಹಿನ್ನಲೆ ಇಂದು ಮಧ್ಯಾಹ್ನ ಮೂರು ಗಂಟೆಗೆ ಸಂಚಾರ ಹೆಡ್​ಕಾನ್ಸ್​ಟೇಬಲ್​ ನಾಗರಾಜ್ ಎಂಬಾತ ರಸ್ತೆ ಬದಿ ತರಕಾರಿ ಮಾರುವವರ ತಳ್ಳುವ ಗಾಡಿ ಎತ್ತಿಸಲು ಬಂದಿದ್ದ. ಈ ವೇಳೆ ನಡುರಸ್ತೆಯಲ್ಲಿಯೇ ತಕ್ಕಡಿ

ಬೀದಿ ವ್ಯಾಪಾರಿಗಳ ಮೇಲೆ ಪೊಲೀಸಪ್ಪನ ದರ್ಪ Read More »

ಫೆ.9 ಮತ್ತು 10 ರಂದು ಅಮಿಶ್ ಶಾ ರಾಜ್ಯಕ್ಕೆ ಆಗಮನ… ಲೋಕಸಭಾ ಚುನಾವಣಾ ತಯಾರಿ ಬಗ್ಗೆ ಮಾಹಿತಿ ಸಂಗ್ರಹ

ಸಮಗ್ರ ನ್ಯೂಸ್: ಚುನಾವಣಾ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್​ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಫೆಬ್ರವರಿ 9 ಮತ್ತು 10 ರಂದು ಎರಡು ದಿನ ಕೇಂದ್ರ ಸಚಿವ ಅಮಿತ್ ಶಾ ಮೈಸೂರು ಮತ್ತು ದಾವಣಗೆರೆಗೆ ಭೇಟಿ ನೀಡಲಿದ್ದಾರೆ. ಇದೆ ವೇಳೆ ಸುತ್ತೂರು ಜಾತ್ರಾ ಮಹೋತ್ಸವದಲ್ಲೂ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದ ಬಳಿಕ ಅಮಿತ್​ ಶಾ ರಾಜ್ಯ ನಾಯಕರ ಜೊತೆ ಸರಣಿ ಸಭೆ ನಡೆಸಲಿದ್ದಾರೆ. ಲೋಕ ಸಭಾ ಚುನಾವಣೆಗೆ ಈಗಾಗಲೇ ತಯಾರಿಗಳು ನಡೆಯುತ್ತಿದೆ. ಅದರಲ್ಲೂ ಬಿಜೆಪಿ ನಾಯಕರು ಈಗಾಗಲೆ ರಾಜ್ಯ ಮತ್ತು

ಫೆ.9 ಮತ್ತು 10 ರಂದು ಅಮಿಶ್ ಶಾ ರಾಜ್ಯಕ್ಕೆ ಆಗಮನ… ಲೋಕಸಭಾ ಚುನಾವಣಾ ತಯಾರಿ ಬಗ್ಗೆ ಮಾಹಿತಿ ಸಂಗ್ರಹ Read More »