ರಾಜ್ಯ

ಹೆಚ್‌ಎಸ್‌ಆರ್​ಪಿ ನೇಮ್ ಬೋರ್ಡ್| ಗಡುವು ಮುಗಿಯಲು 15 ದಿನವಷ್ಟೇ ಬಾಕಿ

ಸಮಗ್ರ ನ್ಯೂಸ್: ರಾಜ್ಯ ಸಾರಿಗೆ ಇಲಾಖೆ ಹೆಚ್‌ಎಸ್‌ಆರ್​ಪಿ ನೇಮ್ ಬೋರ್ಡ್ ಹಾಕಿಸಿಕೊಳ್ಳಲು ವಾಹನ ಸವಾರರಿಗೆ ಡೆಡ್ಲೈನ್ ಮುಗಿಯಲು ಹದಿನೈದು ದಿನಗಳಷ್ಟೇ ಬಾಕಿ ಇದೆ. 2019 ಏ.1ಕ್ಕಿಂತ ಮುಂಚೆ ನೋಂದಣಿಯಾಗಿರುವ ಎಲ್ಲಾ ಮಾದರಿಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟೇಷನ್ ಪ್ಲೇಟ್‌ (ಹೆಚ್‌ಎಸ್‌ಆರ್‌ಪಿ) ಹಾಕಿಸಿಕೊಳ್ಳುವಂತೆ ನೀಡಲಾಗಿದ್ದ ಗಡುವು ಸಮೀಪಿಸುತ್ತಿದ್ದರೂ ನಂಬರ್ ಪ್ಲೇಟ್ ಬದಲಾವಣೆಗೆ ವಾಹನ ಮಾಲೀಕರು ಆಸಕ್ತಿ ನಿರೀಕ್ಷಿತ ಮಟ್ಟದಲ್ಲಿ ಕಂಡುಬಂದಿಲ್ಲ. ಹೀಗಾಗಿ ವಾಹನ ಮಾಲೀಕರಿಗೆ ಬಿಸಿ ಮುಟ್ಟಿಸಲು ನಿರ್ಧರಿಸಿರುವ ಸಾರಿಗೆ ಇಲಾಖೆ ಫೆ.17ರ ನಂತರ ದಂಡಾಸ್ತ್ರ ಪ್ರಯೋಗಿಸಲು ಮುಂದಾಗಿದೆ.

ಹೆಚ್‌ಎಸ್‌ಆರ್​ಪಿ ನೇಮ್ ಬೋರ್ಡ್| ಗಡುವು ಮುಗಿಯಲು 15 ದಿನವಷ್ಟೇ ಬಾಕಿ Read More »

ಫೋಟೋ ತೆಗೆಯಲು ಕಾರಿನಿಂದ ಇಳಿದ ಇಬ್ಬರು ವ್ಯಕ್ತಿಯನ್ನು ಅಟ್ಟಿಸಿಕೊಂಡು ಬಂದ ಆನೆ

ಸಮಗ್ರ ನ್ಯೂಸ್: ಅಬ್ಬಬ್ಬಾ ಈ ವಿಡಿಯೋ ನೋಡಿದ್ರೆ ನೀವು ಭಯ ಪಡ್ತಿರಾ.. ಹೌದು ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಫೋಟೋ ತೆಗೆಯಲು ಕಾರಿನಿಂದ ಇಳಿದ ಇಬ್ಬರು ಪ್ರವಾಸಿಗರನ್ನು ಆನೆಯೊಂದು ಅಟ್ಟಿಸಿಕೊಂಡು ಹೋಗುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ವೈರಲ್ ಆಗುತ್ತಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ಮತ್ತು ಮೂಲೆಹೊಳೆ ನಡುವೆ ಈ ಘಟನೆ ನಡೆದಿದೆ. ಇಬ್ಬರು ಪ್ರವಾಸಿಗರು ಆನೆಯಿಂದ ತಪ್ಪಿಸಿಕೊಂಡು ಓಡಿ ಹೋಗುತ್ತಿರುವಾಗ, ಓರ್ವ ಕೆಳಗೆ ಬಿದ್ದಿದ್ದಾನೆ. ಕೂಡಲೆ ವ್ಯಕ್ತಿ ಪಕ್ಕಕ್ಕೆ ಸರಿದಿದ್ದು, ಅದೃಷ್ಟವಶಾತ್

ಫೋಟೋ ತೆಗೆಯಲು ಕಾರಿನಿಂದ ಇಳಿದ ಇಬ್ಬರು ವ್ಯಕ್ತಿಯನ್ನು ಅಟ್ಟಿಸಿಕೊಂಡು ಬಂದ ಆನೆ Read More »

ಮೈಸೂರಲ್ಲಿ ಮೂವರನ್ನು ಬಲಿ ಪಡೆದ ಹಂಪ್ಸ್ ತೆರವು

ಸಮಗ್ರ ನ್ಯೂಸ್: ಅವೈಜ್ಞಾನಿಕ ರಸ್ತೆ ಡುಬ್ಬಕ್ಕೆ ಮೂವರು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಮೈಸೂರು ಮಹಾನಗರ ಪಾಲಿಕೆ ಎಚ್ಚೆತ್ತುಕೊಂಡಿದೆ. ಹಂಪ್ಸ್ ಗೆ ಬಲಿಯಾದ ಮೂವರ ಕುಟುಂಬದವರು ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಮಣಿದು ಹಂಪ್ಸ್ ಅನ್ನು ತೆರವುಗೊಳಿಸಲಾಗಿದೆ. ಹಂಪ್ ನಿರ್ಮಿಸಿದ್ದ ಸ್ಥಳದಲ್ಲಿ ಮೃತರ ಕುಟುಂಬದರೊಂದಿಗೆ ಸಾರ್ವಜನಿಕರು ಪ್ರತಿಭಟನೆ ನಡೆಸಲು ಮುಂದಾದ ಬೆನ್ನಲ್ಲೇ ಬುಧವಾರ ರಾತ್ರೋರಾತ್ರಿ ಬೋಗಾದಿ ಮುಖ್ಯ ರಸ್ತೆಯಲ್ಲಿ ಮೂರು ಕಡೆ ಹಾಗೂ ಜೆಸ್ತಿ ರಸ್ತೆಯ ಆಯಿಷ್ ಆಸ್ಪತ್ರೆ ಮುಂದೆ ಇದ್ದ ಎರಡು ಹಂಪ್‌ಗಳನ್ನು ತೆರವುಗೊಳಿಸಲಾಗಿದೆ. ಈ ಮೂಲಕ

ಮೈಸೂರಲ್ಲಿ ಮೂವರನ್ನು ಬಲಿ ಪಡೆದ ಹಂಪ್ಸ್ ತೆರವು Read More »

ಶಾಲೆಯಲ್ಲಿ ವಿದ್ಯಾರ್ಥಿನಿಯಿಂದ ಶೌಚಾಲಯ ಸ್ವಚ್ಛ| ಪ್ರಕರಣ ಮುಚ್ಚಿ ಹಾಕಲು ವಿದ್ಯಾರ್ಥಿನಿ ಕೈಯಿಂದ ವಿಡಿಯೋ

ಸಮಗ್ರ ನ್ಯೂಸ್: ವಿದ್ಯಾರ್ಥಿಗಳನ್ನು ಶೌಚ ಗುಂಡಿಗಿಳಿಸಿ ಸ್ವಚ್ಛ ಗೊಳಿಸುವ ಪ್ರಕರಣ ಇವತ್ತು ನಿನ್ನೆದಲ್ಲ, ಈ ಹಿಂದೆ ಇಂತಹದೆ ಪ್ರಕರಣ ನಡೆದಿತ್ತು ಅದು ಮಾಸುವ ಮುನ್ನ ಮತ್ತೊಂದು ಅಂತಹುದೇ ಪ್ರಕರಣ ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಬೈನಹಳ್ಳಿ ಗ್ರಾಮದ ನಮ್ಮೂರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು ವಿದ್ಯಾರ್ಥಿನಿಯಿಂದ ಶೌಚಗೃಹ ಕ್ಲೀನಿಂಗ್ ವಿಡಿಯೋ ವೈರಲ್ ಆಗಿದೆ. ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಶೌಚಗೃಹ ಸ್ವಚ್ಛಗೊಳಿಸಲು ಬಳಸಬಾರದು ಎಂಬ ಶಿಕ್ಷಣ ಇಲಾಖೆಯ ಆದೇಶವಿದೆ. ಆದರೆ ಈ ಆದೇಶವನ್ನು

ಶಾಲೆಯಲ್ಲಿ ವಿದ್ಯಾರ್ಥಿನಿಯಿಂದ ಶೌಚಾಲಯ ಸ್ವಚ್ಛ| ಪ್ರಕರಣ ಮುಚ್ಚಿ ಹಾಕಲು ವಿದ್ಯಾರ್ಥಿನಿ ಕೈಯಿಂದ ವಿಡಿಯೋ Read More »

ಕುಮಾರಸ್ವಾಮಿ ಕೇಸರಿ ಶಾಲು ಹಾಕಿದ್ದನ್ನು ಪರೋಕ್ಷವಾಗಿ ಖಂಡಿಸಿದ ಎಚ್.ಡಿ ದೇವೇಗೌಡ

ಸಮಗ್ರ ನ್ಯೂಸ್: ಇತ್ತಿಚೆಗೆ ಮಂಡ್ಯದ ಕೆರಗೋಡ ಹನುಮ ಧ್ವಜ ತೆರವುನ ವಿರೋಧಿಸಿ ಬಿಜೆಪಿ ಮಾಡಿದ್ದ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಭಾಗವಹಿಸಿ ಬೆಂಬಲ ಸೂಚಿಸಿದ್ದರು. ಆದೆ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಕೇಸರಿ ಶಾಲ ಧರಿಸಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಇದಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿದೆ. ಇದರ ಮಧ್ಯೆ ಇದೀಗ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಅವರು, ಕುಮಾರಸ್ವಾಮಿ ಕೇಸರಿ ಶಾಲು ಹಾಕಿರುವುದನ್ನು ಪರೋಕ್ಷವಾಗಿ ಖಂಡಿಸಿದ್ದಾರೆ. ಅಲ್ಲದೇ ನಾನು ಖಂಡಿತವಾಗಿ ಕೇಸರಿ

ಕುಮಾರಸ್ವಾಮಿ ಕೇಸರಿ ಶಾಲು ಹಾಕಿದ್ದನ್ನು ಪರೋಕ್ಷವಾಗಿ ಖಂಡಿಸಿದ ಎಚ್.ಡಿ ದೇವೇಗೌಡ Read More »

ಇನ್ನು ಮುಂದೆ ಆನ್‌ಲೈನ್‌ನಲ್ಲೇ ವಿವಾಹ ನೋಂದಣಿ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಇನ್ನು ಮುಂದೆ ವಿವಾಹ ನೋಂದಣಿ ಪ್ರಕ್ರಿಯೆ ಸರಳಗೊಳ್ಳಲಿದ್ದು, ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಿ ಪ್ರಮಾಣಪತ್ರ ಪಡೆದುಕೊಳ್ಳಬಹುದು. ಇದಕ್ಕೆ ಅನುಕೂಲವಾಗುವಂತೆ 2023- 24ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರಕಾರ ಘೋಷಿಸಿದ್ದಂತೆ ಹಿಂದೂ ವಿವಾಹಗಳ ನೋಂದಣಿ (ತಿದ್ದುಪಡಿ) ನಿಯಮ-2024ವನ್ನು ಸಂಪುಟ ಸಭೆ ಅನುಮೋದಿಸಿದೆ. ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಕಾನೂನು ಸಚಿವ ಎಚ್‌.ಕೆ.ಪಾಟೀಲ್‌, ಇನ್ನು ಮುಂದೆ ವಿವಾಹ ನೋಂದಣಿ ಪ್ರಕ್ರಿಯೆಗಾಗಿ ಉಪ ನೋಂದಣಾಧಿಕಾರಿ ಕಚೇರಿ ಮುಂದೆ ನಿಲ್ಲಬೇಕಾಗಿಲ್ಲ. ಕಾವೇರಿ-2.0 ತಂತ್ರಾಂಶದಲ್ಲಿ ಆನ್‌ಲೈನ್‌ ಮೂಲಕ ನೋಂದಣಿ

ಇನ್ನು ಮುಂದೆ ಆನ್‌ಲೈನ್‌ನಲ್ಲೇ ವಿವಾಹ ನೋಂದಣಿ Read More »

ಇಂದಿನಿಂದ ಮೂರು ದಿನ ಹಂಪಿ ಉತ್ಸವ/ ಸಿಎಂ ಸಿದ್ದರಾಮಯ್ಯ ಚಾಲನೆ

ಸಮಗ್ರ ನ್ಯೂಸ್: ದೇಶದ್ಯಾಂತ ಪ್ರಸಿದ್ಧಿ ಹೊಂದಿರುವ ಐತಿಹಾಸಿಕ ಹಂಪಿ ಉತ್ಸವ ಇಂದಿನಿಂದ ಮೂರು ದಿನಗಳು ನಡೆಯಲಿದ್ದು, ಉತ್ಸವಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಈ ಬಾರಿ ರಾಜ್ಯದ ಬರ ಪರಿಸ್ಥಿತಿಯನ್ನು ಗಮನದಲ್ಲಿ ಇಟ್ಟುಕೊಂಡು ಸರಳವಾದ ಹಂಪಿ ಉತ್ಸವ ಆಚರಣೆ ಮಾಡಲಾಗುತ್ತಿದ್ದು, ವಿವಿಧ ರೀತಿಯ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. ರಾತ್ರಿ ಎಂಟು ಗಂಟೆಗೆ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಇತರ ಸಚಿವರು ಹಂಪಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ವಿಜಯನಗರ ಜಿಲ್ಲಾಡಳಿತ ಉತ್ಸವಕ್ಕೆ ಒಟ್ಟಾರೆ

ಇಂದಿನಿಂದ ಮೂರು ದಿನ ಹಂಪಿ ಉತ್ಸವ/ ಸಿಎಂ ಸಿದ್ದರಾಮಯ್ಯ ಚಾಲನೆ Read More »

ಸಿಎಂ ನಿವಾಸದಲ್ಲಿ ಸಚಿವರ ಡಿನ್ನರ್ ಮೀಟಿಂಗ್

ಸಮಗ್ರ ನ್ಯೂಸ್: ರಾಜ್ಯ ರಾಜಕೀಯದಲ್ಲಿ ಲೋಕಸಭೆ ಚುನಾವಣೆಗೆ ತಯಾರಿಗಳು ನಡೆಯುತ್ತಿವೆ. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಇಂದು ಸಂಪುಟ ಸಚಿವರ ಡಿನ್ನರ್ ಮೀಟಿಂಗ್ ಮಾಡಲಾಗಿದೆ. ಲೋಕಸಭೆ ಚುನಾವಣೆ ವಿಚಾರವಾಗಿ ಅನೌಪಚಾರಿಕವಾಗಿ ಚರ್ಚೆ ಮಾಡುವ ಸಾಧ್ಯತೆಗಳಿದ್ದು, ಮುಂದಿನ ಚುನಾವಣಾ ತಂತ್ರಗಾರಿಕೆ, ಕ್ಷೇತ್ರಗಳ ಬಗ್ಗೆ ಚರ್ಚೆ ಮಾಡಲಾಗಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್ ಭಾರಿ ಕುತೂಹಲ ಕೆರಳಿಸಿದೆ ಸಚಿವರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆಗೆ ಸಜ್ಜುಗೊಳಿಸಲು ಸಭೆ, ಸರ್ಕಾರಕ್ಕೆ ಡ್ಯಾಮೆಜ್ ಆಗುವ ರೀತಿ

ಸಿಎಂ ನಿವಾಸದಲ್ಲಿ ಸಚಿವರ ಡಿನ್ನರ್ ಮೀಟಿಂಗ್ Read More »

ಡಾ. ಸಿ. ಎನ್. ಮಂಜುನಾಥ್ ಅವಧಿ ಮುಕ್ತಾಯ/ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಪ್ರಭಾರ ನಿರ್ದೇಶಕರಾಗಿ ಡಾ. ರವೀಂದ್ರನಾಥ್ ಆಯ್ಕೆ

ಸಮಗ್ರ ನ್ಯೂಸ್: ಡಾ. ಸಿ. ಎನ್. ಮಂಜುನಾಥ್ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಪ್ರಭಾರ ನಿರ್ದೇಶಕರಾಗಿ ಡಾ. ರವೀಂದ್ರನಾಥ್ ಅವರನ್ನು ನೇಮಕ ಮಾಡಲಾಗಿದೆ. ಜಯದೇವ ಹೃದ್ರೋಗ ವಿಜ್ಞಾನ ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿದ್ದ ಡಾ. ಸಿ ಎನ್ ಮಂಜುನಾಥ್ ಅವರು. ಇಂತಹ ಅವರು ಇಂದು ತಮ್ಮ ಸೇವೆಯಿಂದ ನಿವೃತ್ತರಾಗಿದ್ದಾರೆ. ಕಳೆದ 16 ವರ್ಷಗಳಿಂದ ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. 75 ಲಕ್ಷ ಜನರಿಗೆ ಹೃದ್ರೋಗ ಚಿಕಿತ್ಸೆ, 8 ಲಕ್ಷ ಜನರಿಗೆ

ಡಾ. ಸಿ. ಎನ್. ಮಂಜುನಾಥ್ ಅವಧಿ ಮುಕ್ತಾಯ/ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಪ್ರಭಾರ ನಿರ್ದೇಶಕರಾಗಿ ಡಾ. ರವೀಂದ್ರನಾಥ್ ಆಯ್ಕೆ Read More »

ಜನರ ಮನ ಗೆದ್ದಿದ್ದ ರಾಮಾಯಣ/ ಮರುಪ್ರಸಾರದ ದಿನಾಂಕ ಘೋಷಿಸಿದ ಡಿಡಿ

ಸಮಗ್ರ ನ್ಯೂಸ್: ದೇಶದ ಜನರ ಮನ ಗೆದ್ದಿದ್ದ ರಮಾನಂದ್ ಸಾಗರ್ ಅವರ ನಿರ್ದೇಶನದ ರಾಮಾಯಣವನ್ನು ಮತ್ತೆ ಪ್ರಸಾರ ಮಾಡುವುದಾಗಿ ರಾಷ್ಟ್ರೀಯ ವಾಹಿನಿ ಡಿಡಿ ನ್ಯಾಷನಲ್ ಘೋಷಣೆ ಮಾಡಿದ್ದು, ಅದರಂತೆ ಇದೀಗ ಫೆಬ್ರವರಿ 5 ರಿಂದ ನೀವು ಪ್ರತಿದಿನ ಸಂಜೆ 6 ಗಂಟೆಗೆ ಹಾಗೂ ಮರುಪ್ರಸಾರವನ್ನು ಮರುದಿನ ಮಧ್ಯಾಹ್ನ 12 ಗಂಟೆಗೆ ವೀಕ್ಷಣೆ ಮಾಡಬಹುದು’ ಎಂದು ಧಾರಾವಾಹಿಯ ಪ್ರಸಾರದ ದಿನಾಂಕ ಹಾಗೂ ಸಮಯವನ್ನು ಡಿಡಿ ಪ್ರಕಟಿಸಿದೆ. ಈ ಮೆಗಾ ಸೀರಿಯಲ್‍ನಲ್ಲಿ ರಾಮನಾಗಿ ನಟಿಸಿದ್ದ ಅರುಣ್ ಗೋವಿಲ್, ಸೀತೆಯಾಗಿ ನಟಿಸಿದ್ದ

ಜನರ ಮನ ಗೆದ್ದಿದ್ದ ರಾಮಾಯಣ/ ಮರುಪ್ರಸಾರದ ದಿನಾಂಕ ಘೋಷಿಸಿದ ಡಿಡಿ Read More »