ರಾಜ್ಯ

ವಿಜಯಪುರ: ಶಾಸಕ ಯತ್ನಾಳ್ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಬಂದ್ ಆದೇಶಕ್ಕೆ ತಡೆಯಾಜ್ಞೆ| ಸತ್ಯದ ಗೆಲುವು ಎಂದ ಬಿಜೆಪಿ ಪೈರ್ ಬ್ರ್ಯಾಂಡ್

ಸಮಗ್ರ ನ್ಯೂಸ್: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಬಂದ್ ಮಾಡಲು ಸರ್ಕಾರ ನೀಡಿದ್ದ ಆದೇಶಕ್ಕೆ ಹೈಕೋರ್ಟ್​ ತಡೆಯಾಜ್ಞೆ ನೀಡಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಬಿಜೆಪಿ ಫೈರ್ ಬ್ರ್ಯಾಂಡ್​, ಕಾಂಗ್ರೆಸ್ ಸರ್ಕಾರ ನಮ್ಮ ಸಿದ್ದಸಿರಿ ಸಕ್ಕರೆ ಹಾಗು ಎಥನಾಲ್ ಕಾರ್ಖಾನೆ ಮುಚ್ಚಲು ನೀಡಿದ್ದ ನೋಟಿಸ್ ಹಾಗು ಮುಚ್ಚುವ ಷಡ್ಯಂತ್ರಕ್ಕೆ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯ ತಡೆ ನೀಡಿದೆ. ಇದು “ಸತ್ಯದ ಗೆಲುವು” ಎಂದು ಬರೆದುಕೊಂಡಿದ್ದಾರೆ. ಏನಿದು ಪ್ರಕರಣ?ಕೆಲ ದಿನಗಳ

ವಿಜಯಪುರ: ಶಾಸಕ ಯತ್ನಾಳ್ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಬಂದ್ ಆದೇಶಕ್ಕೆ ತಡೆಯಾಜ್ಞೆ| ಸತ್ಯದ ಗೆಲುವು ಎಂದ ಬಿಜೆಪಿ ಪೈರ್ ಬ್ರ್ಯಾಂಡ್ Read More »

ಅಂಬೇಡ್ಕರ್​ ನಾಮಫಲಕ ವಿಚಾರ| 2 ಕೋಮುಗಳ ನಡುವೆ ಗಲಾಟೆ…!

ಸಮಗ್ರ ನ್ಯೂಸ್: ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್​ ನಾಮಫಲಕ ವಿಚಾರವಾಗಿ 2 ಕೋಮುಗಳ ನಡುವೆ ಗಲಾಟೆ ನಡೆದಿದೆ. ಮನೆಗಳಿಗೆ ಕಲ್ಲು ತೂರಾಟ ನಡೆಸಿ, ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಜಖಂ ಮಾಡಿದ್ದಾರೆ. ಕೆಲ ಕಿಡಿಗೇಡಿಗಳಿಂದ ಹಲ್ಲರೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಂಬೇಡ್ಕರ್​ ನಾಮಫಲಕ ವಿಚಾರ| 2 ಕೋಮುಗಳ ನಡುವೆ ಗಲಾಟೆ…! Read More »

ಹನುಮ ಧ್ವಜ ದಂಗಲ್| ಫೆ.9ರಂದು ಮಂಡ್ಯ ಬಂದ್ ಗೆ ಕರೆ

ಸಮಗ್ರ ನ್ಯೂಸ್: ನಿನ್ನೆಯಿಂದ ಶುರುವಾದ ಮಂಡ್ಯದ ಕೆರಗೋಡುವಿನಲ್ಲಿ ಹನುಮ ಧ್ವಜ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮಂಡ್ಯದ ಕಾಂಗ್ರೆಸ್‌ ಶಾಸಕ ರವಿ ಗಣಿಗ ಅವರ ಫ್ಲೆಕ್ಸ್, ಬ್ಯಾನರ್ ಕಿತ್ತೆಸೆದು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮಂಡ್ಯದ ಮಹಾವೀರ ಸರ್ಕಲ್​ನಲ್ಲಿ ಪಾದಯಾತ್ರೆ ವೇಳೆ ಬ್ಯಾನರ್​ ಬೆಂಕಿ ಹಚ್ಚುತ್ತಿದ್ದಂತೆಯೇ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರು ಕಾರ್ಯಕರ್ತರ ತಲೆಗೆ ಗಾಯವಾಗಿದೆ. ಇದರಿಂದ ಮತ್ತಷ್ಟು ಆಕ್ರೋಶಗೊಂಡ ಕಾರ್ಯಕರ್ತರು ಬೆಂಗಳೂರು-ಮೈಸೂರು ಹಳೇ ಹೆದ್ದಾರಿಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿ

ಹನುಮ ಧ್ವಜ ದಂಗಲ್| ಫೆ.9ರಂದು ಮಂಡ್ಯ ಬಂದ್ ಗೆ ಕರೆ Read More »

ಗೋಣಿಕೊಪ್ಪಲು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪ್ರಮೋದ್ ಗಣಪತಿ, ಉಪಾಧ್ಯಕ್ಷರಾಗಿ ಮಂಜುಳಾ ಆಯ್ಕೆ|ಹೆಚ್ಚಿನ ಸದಸ್ಯ ಬಲ ಹೊಂದಿದ ಬಿಜೆಪಿ ಅಧಿಕಾರ ಕಳೆದುಕೊಂಡಿದೆ

ಸಮಗ್ರ ನ್ಯೂಸ್: ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಎರಡನೇ ಅವಧಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕುಲ್ಲಚಂಡ ಪ್ರಮೋದ್ ಗಣಪತಿ ಚುನಾವಣೆಯಲ್ಲಿ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮಂಜುಳ ಅವರು ಆಯ್ಕೆಗೊಂಡಿದ್ದಾರೆ. ಒಟ್ಟು 21 ಸದಸ್ಯರನ್ನು ಹೊಂದಿರುವ ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿ ಬೆಂಬಲಿತ ಹನ್ನೆರಡು ಸದಸ್ಯರ ಬಲವಿದ್ದು ಎಲ್ಲಾ ಸದಸ್ಯರನ್ನು ರೆಸಾರ್ಟಿನಲ್ಲಿ ಒಟ್ಟಿಗೆ ಸೇರಿಸಿ ಇಂದು ಚುನಾವಣೆ ಸಂದರ್ಭ ಅವರೆಲ್ಲರನ್ನು ಕರೆತರಲಾಗಿತ್ತು. ಕಾಂಗ್ರೆಸ್ ಕಾಂಗ್ರೆಸ್ ಬೆಂಬಲಿತರು ಒಂಬತ್ತು ಸದಸ್ಯರ ಬಲವಿದ್ದು ಇಂದು ನಡೆದ ಚುನಾವಣೆಯಲ್ಲಿ ಕೆಲವು ಬಿಜೆಪಿ

ಗೋಣಿಕೊಪ್ಪಲು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪ್ರಮೋದ್ ಗಣಪತಿ, ಉಪಾಧ್ಯಕ್ಷರಾಗಿ ಮಂಜುಳಾ ಆಯ್ಕೆ|ಹೆಚ್ಚಿನ ಸದಸ್ಯ ಬಲ ಹೊಂದಿದ ಬಿಜೆಪಿ ಅಧಿಕಾರ ಕಳೆದುಕೊಂಡಿದೆ Read More »

ವರದಕ್ಷಿಣೆಗಾಗಿ ಮಡದಿಯೊಂದಿಗೆ ಸಿನಿಮಾ ಡೈರೆಕ್ಟರ್ ಕಿರಿಕ್

ಸಮಗ್ರ ನ್ಯೂಸ್: (ಜ.28), ಚಿತ್ರ ನಿರ್ದೇಶಕ ಮಂಜುನಾಥ್‌ ಎಂಬುವರು ತಮ್ಮ ಪತ್ನಿಗೆ ವರದಕ್ಷಿಣೆಗಾಗಿ ಕಿರುಕುಳ ನೀಡಿದ್ದಾರೆ ಎಂಬ ಆರೋಪವೊಂದು ಕೇಳಿ ಬಂದಿದೆ. ಸಿನಿಮಾ ಡೈರೆಕ್ಟರ್ ಮಂಜುನಾಥ್‌ ವಿರುದ್ಧ ಪತ್ನಿ ಅಖಿಲಾ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಂಜುನಾಥ್‌ ಮತ್ತು ಅಖಿಲಾ ದಂಪತಿ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. 2021ರಲ್ಲಿ ಎರಡೂ ಕುಟುಂಬದವರನ್ನು ಒಪ್ಪಿಸಿ ಮಂಜುನಾಥ್‌ ಮತ್ತು ಅಖಿಲಾ ಮದುವೆಯಾಗಿದ್ದರು. ಮದುವೆ ಸಂದರ್ಭ ಮಂಜುನಾಥ್‌ಗೆ ಸುಮಾರು 1.5kg ಬೆಳ್ಳಿ ಹಾಗು ಚಿನ್ನಾಭರಣ ನೀಡಲಾಗಿತ್ತು. ಮದುವೆಯಾದ ಹೊಸತರಲ್ಲಿ ಚೆನ್ನಾಗಿಯೇ ಇದ್ದ ದಂಪತಿಗಳ

ವರದಕ್ಷಿಣೆಗಾಗಿ ಮಡದಿಯೊಂದಿಗೆ ಸಿನಿಮಾ ಡೈರೆಕ್ಟರ್ ಕಿರಿಕ್ Read More »

ಮಂಡ್ಯದ ಕೆರಗೋಡಿನಲ್ಲಿ ಉದ್ವಿಗ್ನ ಸ್ಥಿತಿ|ಬ್ಯಾರಿಕೇಡ್ ಕಿತ್ತಾಕಿ ಪ್ರತಿಭಟನಾಕಾರರ ಆಕ್ರೋಶ

ಸಮಗ್ರ ನ್ಯೂಸ್: ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹಾರಿಸಲಾಗಿರುವ ಹನುಮ ಧ್ವಜವನ್ನು ತೆರವುಗೊಳಿಸಲು ಬಂದಿದ್ದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿರುದ್ಧ ಗ್ರಾಮಸ್ಥರು ಮತ್ತು ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಗ್ರಾಮಕ್ಕೆ ಪೊಲೀಸರು ಆಗಮಿಸಿ ಧ್ವಜವನ್ನು ತೆರವುಗೊಳಿಸಲು ಮುಂದಾಗಿದ್ದಾರೆ. ಇದಕ್ಕೆ ಗ್ರಾಮಸ್ಥರು ಮತ್ತು ಹಿಂದೂ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, 144 ಸೆಕ್ಷನ್​ ಜಾರಿಯಾಗಿದೆ. ಆದರೂ ಕೂಡ ಪ್ರತಿಭಟನೆ ಮುಂದುವರೆಸಿದ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್

ಮಂಡ್ಯದ ಕೆರಗೋಡಿನಲ್ಲಿ ಉದ್ವಿಗ್ನ ಸ್ಥಿತಿ|ಬ್ಯಾರಿಕೇಡ್ ಕಿತ್ತಾಕಿ ಪ್ರತಿಭಟನಾಕಾರರ ಆಕ್ರೋಶ Read More »

ಪೆರಾಜೆ ಕುಂಬಳಚೇರಿ ಶಾಲಾ ಅಮೃತಮಹೋತ್ಸವ|ಇಂದಿನ ಮಕ್ಕಳೇ ದೇಶದ ಭವಿಷ್ಯ: ಶಾಸಕ ಎ.ಎಸ್.ಪೊನ್ನಣ್ಣ

ಸಮಗ್ರ ನ್ಯೂಸ್: ಪೆರಾಜೆಯ ಕುಂಬಳಚೇರಿ ಸರಕಾರಿ ಹಿ.ಪ್ರಾ.ಶಾಲಾ ಅಮೃತಮಹೋತ್ಸವ ಸಮಿತಿ ವತಿಯಿಂದ ಜ.27 ರಂದು ನಡೆಯಿತು. ಕಾರ್ಯಕ್ರಮವನ್ನು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣಅವರು ಉದ್ಘಾಟಿಸಿ ಸರಕಾರಿ ಶಾಲೆಗಳು ದೇಶಕ್ಕೆ ದೊಡ್ಡ ಕೊಡುಗೆ ನೀಡಿದೆ. ಸರಕಾರಿ ಶಾಲೆಗಳಲ್ಲಿ ಓದುವ ಮಕ್ಕಳು ಅತೀ ಬುದ್ಧಿವಂತರು. ಅವರನ್ನು ಸ್ವತಂತ್ರ ಆಲೋಚನಾ ಶಕ್ತಿ, ಸಾಮರ್ಥ್ಯಶಕ್ತಿಯನ್ನು ಹೆಚ್ಚಿಸಲು, ಯಶಸ್ವಿ ಕಂಡರೂ ಏಳು-ಬೀಳುಗಳನ್ನು ಕಾಣುವಂತೆ ಮಾಡಿ, ಸಮಾಜಕ್ಕೆ ಪೂರಕವಾಗಿ ಮಕ್ಕಳನ್ನು ಪೋಷಿಸುವ ಜವಾಬ್ದಾರಿ ಪೋಷಕರಿಗೆ ಇದೆ. ಜತೆಗೆ ಮಕ್ಕಳನ್ನು ತಿದ್ದಿ-ತೀಡಿ ಒಂದು ರೂಪವನ್ನು ಕೊಡುವ ಜವಾಬ್ದಾರಿ ಶಿಕ್ಷಕರಿಗೆ

ಪೆರಾಜೆ ಕುಂಬಳಚೇರಿ ಶಾಲಾ ಅಮೃತಮಹೋತ್ಸವ|ಇಂದಿನ ಮಕ್ಕಳೇ ದೇಶದ ಭವಿಷ್ಯ: ಶಾಸಕ ಎ.ಎಸ್.ಪೊನ್ನಣ್ಣ Read More »

ಜ್ಞಾನವಾಪಿ ದೇಗುಲದ ಮೇಲೆ ಕನ್ನಡದ ಅಕ್ಷರ|ಮಸೀದಿ ಅಲ್ಲ ಮಂದಿರ ಅನ್ನೋದಕ್ಕೆ ನೂರಾರು ಸಾಕ್ಷ್ಯ..!

ಸಮಗ್ರ ನ್ಯೂಸ್: ಉತ್ತರಪ್ರದೇಶದ ವಾರಣಾಸಿಯಲ್ಲಿ ಇರುವ ಜ್ಞಾನವಾಪಿ ಮಸೀದಿ ಇರುವ ಜಾಗದಲ್ಲಿ ಹಲವು ಪ್ರಾಚೀನ ಕಾಲದ ಶಾಸನಗಳು ಪತ್ತೆಯಾಗಿವೆ. ಅದರಲ್ಲಿ ಕನ್ನಡದ ಶಾಸನವೂ ಇದೆ ಎಂಬ ವಿಚಾರ ಎಎಸ್‌ಐ (ASI) ವರದಿಯಿಂದ ಬಹಿರಂಗವಾಗಿದೆ. ಕನ್ನಡ ಬರಹವಿರುವ ಪ್ರೂಫ್‌ ಕೂಡ ಎಎಸ್‌ಐ ವರದಿಯಲ್ಲಿದೆ. ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಸಂಬಂಧಿಸಿದಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ವರದಿ ಈಚೆಗೆ ಬಹಿರಂಗವಾಗಿದೆ. ಮಸೀದಿ ಇರುವ ಜಾಗದಲ್ಲಿ ಸಿಕ್ಕ ಪ್ರಾಚೀನ ಶಾಸನದಲ್ಲಿ ‘ದೊಡ್ಡರಸಯ್ಯನ ನರಸಂಣನಭಿಂನಹ’ (ದೊಡ್ಡರಸಯ್ಯನ ನರಸಿಂಹನ ಭಿನ್ನಹ) ಎಂದು ಕನ್ನಡದಲ್ಲಿ

ಜ್ಞಾನವಾಪಿ ದೇಗುಲದ ಮೇಲೆ ಕನ್ನಡದ ಅಕ್ಷರ|ಮಸೀದಿ ಅಲ್ಲ ಮಂದಿರ ಅನ್ನೋದಕ್ಕೆ ನೂರಾರು ಸಾಕ್ಷ್ಯ..! Read More »

ಚಿಕ್ಕಮಗಳೂರಿಗೆ ಎಂಟ್ರಿಕೊಟ್ಟ 30 ಕಾಡಾನೆಗಳ ಹಿಂಡು

ಸಮಗ್ರ ನ್ಯೂಸ್: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮತ್ತೆ ಕಾಡಾನೆಗಳ ಹಿಂಡು ಬೀಡುಬಿಟ್ಟಿದೆ. ಚಿಕ್ಕಮಗಳೂರು ತಾಲೂಕಿನ ಕೆಆರ್ ಪೇಟೆ ಗ್ರಾಮದಲ್ಲಿ ಬರೊಬ್ಬರಿ 30 ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ಸ್ಥಳಕ್ಕೆ ಚಿಕ್ಕಮಗಳೂರು ಅರಣ್ಯ ಇಲಾಖೆಯ ಸಿಬ್ಬಂದಿಗಳು ದೌಡಾಯಿಸಿದ್ದಾರೆ. ಜನ ವಸತಿ ಪ್ರದೇಶದಿಂದ ಸ್ವಲ್ಪ ದೂರದಲ್ಲಿರುವುದರಿಂದ ಜನರು ಭಯಭೀತರಾಗಿದ್ದಾರೆ. ಇನ್ನು ಇದರ ಜೊತೆಯೇ ಹಂತಕ ಭೀಮ ಆನೆ ಸೇರಿಕೊಂಡಿದೆ. ಈಗಾಗಲೇ ಬೇಲೂರಿನಲ್ಲಿ ದಾಂಧಲೆ ಎಬ್ಬಿಸಿದ್ದ ಬೀಮ ಅಂಡ್ ಗ್ಯಾಂಗ್. ಬೇಲೂರು ಮಾರ್ಗವಾಗಿಯೇ KR ಪೇಟೆ ಗ್ರಾಮಕ್ಕೆ ಆಗಮಿಸಿದೆ.

ಚಿಕ್ಕಮಗಳೂರಿಗೆ ಎಂಟ್ರಿಕೊಟ್ಟ 30 ಕಾಡಾನೆಗಳ ಹಿಂಡು Read More »

ಕೊಟ್ಟಿಗೆಹಾರ: ಎಣ್ಣೆ ಕುಡಿಯೋ ಆತುರದಲ್ಲಿ ಎಟಿಎಂನಲ್ಲಿ ಕಾರ್ಡ್ ಬಿಟ್ಟು ಹೋಗುತ್ತಿರುವ ಜನ…!

ಸಮಗ್ರ ನ್ಯೂಸ್: ಕೊಟ್ಟಿಗೆಹಾರ, ಮದ್ಯದ ಮತ್ತಲ್ಲಿ ಎಟಿಎಂನಲ್ಲಿ ಹಣ ತೆಗೆಯುವ ಜನರು ಕುಡಿಯೋ ಆತುರದಲ್ಲಿ ಎಟಿಎಂ ನಲ್ಲಿ ಕಾರ್ಡ್ ಬಿಟ್ಟು ಹೋಗುವ ಖಯಾಲಿ ಶುರು ಮಾಡಿಕೊಂಡಿದ್ದಾರೆ. ಕೈಗೆ ಹಣ ಬಂದ ತಕ್ಷಣ ಎಣ್ಣೆ ಕುಡಿಯೋ ಆತುರದಲ್ಲಿ ಎಟಿಎಂ ಮೆಷಿನ್ ನಲ್ಲೇ ಕಾರ್ಡ್ ಬಿಟ್ಟು ಹೋಗುತ್ತಿದ್ದಾರೆ‌. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿ ಕೇಂದ್ರದಲ್ಲಿ ಜ. 26ರಂದು ಒಂದೇ ದಿನ ಸುಮಾರು 14 ಕಾರ್ಡ್ ಬಿಟ್ಟು ಹೋಗಿದ್ದು, ಅದರಲ್ಲೂ ಸಂಜೆ ವೇಳೆಯೇ ಹೆಚ್ಚು ಕಾರ್ಡು ಬಿಟ್ಟು ಹೋಗಿದ್ದಾರೆ. ಬಣಕಲ್

ಕೊಟ್ಟಿಗೆಹಾರ: ಎಣ್ಣೆ ಕುಡಿಯೋ ಆತುರದಲ್ಲಿ ಎಟಿಎಂನಲ್ಲಿ ಕಾರ್ಡ್ ಬಿಟ್ಟು ಹೋಗುತ್ತಿರುವ ಜನ…! Read More »