ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಎನ್.ಎಸ್.ಭೋಸರಾಜು ಚಾಲನೆ
ಸಮಗ್ರ ನ್ಯೂಸ್: ಆಕರ್ಷಣೀಯ ಹಾಗೂ ಗಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕ ಡಾ.ಮಂತರ್ ಗೌಡ ಅವರು ಇಂದು (ಜ. 26) ಚಾಲನೆ ನೀಡಿದರು. ರಾಜಾಸೀಟು ಉದ್ಯಾನವನದಲ್ಲಿ ನಿರ್ಮಾಣವಾಗಿರುವ ಇಗ್ಗುತಪ್ಪ ದೇವಾಲಯ ಸೇರಿದಂತೆ ಹಲವು ಫಲಪುಷ್ಪ ಪ್ರದರ್ಶನಗಳು ಆಕರ್ಷಣೀಯವಾಗಿದ್ದು, ನೋಡುಗರನ್ನು ಸೆಳೆಯುತ್ತಿವೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಹೇಳಿದರು. ರಾಜಾಸೀಟನ್ನು
ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಎನ್.ಎಸ್.ಭೋಸರಾಜು ಚಾಲನೆ Read More »










