ರಾಮ ಮಂದಿರ ಪ್ರಾಣ ಪ್ರತಿಷ್ಠೆ ದಿನ ಶಾಲೆಗೆ ರಜೆ ಮಾಡಿದರೆ 1000 ರೂ. ದಂಡ
ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠೆ ನಡೆಯುವ ಜನವರಿ 22ರಂದು ಕೇಂದ್ರ ಸರ್ಕಾರ ಅರ್ಧ ದಿನ ರಜೆ ಘೋಷಿಸಿದೆ. ರಾಜ್ಯ ಸರ್ಕಾರ ಕೂಡ ರಜೆ ನೀಡಬೇಕೆಂಬ ಆಗ್ರಹ ವ್ಯಕ್ತವಾಗಿದೆ. ಆದರೆ,ಇದರ ಬಗ್ಗೆ ರಾಜ್ಯ ಸರ್ಕಾರ ಇನ್ನೂ ನಿರ್ಧಾರ ಪ್ರಕಟಿಸಿಲ್ಲ. ಆದರೆ ಚಿಕ್ಕಮಗಳೂರಿನ ಶಾಲೆಯೊಂದರಲ್ಲಿ ರಾಮಮಂದಿರ ಕಾರ್ಯಕ್ರಮದ ದಿನ ಶಾಲೆಗೆ ರಜೆ ಹಾಕಿದರೆ ದಂಡ ವಿಧಿಸಲಾಗುವುದು. ಸೋಮವಾರ ಶಾಲೆಗೆ ರಜೆ ಮಾಡಿದರೆ 1000 ರೂ. ದಂಡ ತೆರಬೇಕಾಗುತ್ತದೆ ಎಂದು ಚಿಕ್ಕಮಗಳೂರು ನಗರದ ಸೇಂಟ್ ಜೋಸೆಫ್ ಶಾಲಾ
ರಾಮ ಮಂದಿರ ಪ್ರಾಣ ಪ್ರತಿಷ್ಠೆ ದಿನ ಶಾಲೆಗೆ ರಜೆ ಮಾಡಿದರೆ 1000 ರೂ. ದಂಡ Read More »










