ರಾಜ್ಯ

ವಿರಾಜಪೇಟೆ: ಶೃಂಗಾರಗೊಂಡ ಗಡಿಯಾರಕಂಬ

ಸಮಗ್ರ ನ್ಯೂಸ್: ಜ.18,ಅಯೋಧ್ಯೆಯಲ್ಲಿ ಜ. 22ರಂದು ಉದ್ಘಾಟನೆಗೊಳ್ಳಲಿರುವ ರಾಮ ಮಂದಿರ ನಿಮಿತ್ತ ಜಿಲ್ಲಾದ್ಯಂತ ವಿವಿಧ ದೇವಾಲಯಗಳಲ್ಲಿ ಅಲಂಕಾರ ಹಾಗೂ ಅಂದಿನ ದಿನ ವಿಶೇಷ ಪೂಜೆಗೆ ಸಿದ್ಧತೆ ನಡೆಯುತ್ತಿದೆ. ವಿರಾಜಪೇಟೆಯ ಗಡಿಯಾರ ಕಂಬದ ಸುತ್ತ ಕೇಸರಿ ಧ್ವಜದ ಮೂಲಕ ನಿನ್ನೆ ಮಧ್ಯರಾತ್ರಿ ಶೃಂಗಾರಗೊಳಿಸಲಾಗಿದೆ. ಇಂದು ಬೆಳಿಗ್ಗೆ ಈ ಭಾಗದಲ್ಲಿ ಸಂಚರಿಸುವರು ಒಂದು ಸೆಕೆಂಡ್ ನಿಂತು ಶೃಂಗಾರವನ್ನು ಕಣ್ತುಂಬಿಸಿಕೊಂಡು ಹೋಗುತ್ತಿದ್ದಾರೆ.

ವಿರಾಜಪೇಟೆ: ಶೃಂಗಾರಗೊಂಡ ಗಡಿಯಾರಕಂಬ Read More »

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಸಂಬಂಧ ಬೆಂಗಳೂರು, ಕೋಲಾರದಲ್ಲಿ ಫ್ಲೆಕ್ಸ್ ಗಲಾಟೆ

ಸಮಗ್ರ ನ್ಯೂಸ್: ಇನ್ನೇನೂ 4 ದಿನವಷ್ಟೆ ಬಾಕಿ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೊಳ್ಳಲ್ಲು. ದೇಶದೆಲ್ಲೆಡೆ ಸಂಭ್ರಮದ ವಾತಾವರಣ ಸೃಷ್ಟಿಯಾಗಿದೆ. ಇದೇ ವಿಚಾರವಾಗಿ ಅನುಮತಿ ಪಡೆದು ರಾಮಮಂದಿರ ಉದ್ಘಾಟನೆ ಕಟೌಟ್ ಹಾಕಿದ್ದರೂ, ಆದರೆ ಇದೀಗ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲು ಮಾಡಲಾಗಿದೆ. ಶಿವನಗರ ಯುವಕರ ಸಂಘದಿಂದ ಬೆಸ್ಕಾಂಗೆ ಹಣ ಪಾವತಿಸಿ, ಅನುಮತಿ ಪಡೆದು ಕಾರ್ಡ್‌ ರಸ್ತೆಯ ವಾರಿಯರ್ ಬೇಕರಿ ಬಳಿ ಬೃಹತ್ ಕಟೌಟ್ ಅಳವಡಿಸಲಾಗಿದೆ. ರಾಜಾಜಿನಗರ ಪೊಲೀಸರ ನಡೆಗೆ ಶಿವನಗರ ಯುವಕರ ಸಂಘ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಸಂಬಂಧ ಬೆಂಗಳೂರು, ಕೋಲಾರದಲ್ಲಿ ಫ್ಲೆಕ್ಸ್ ಗಲಾಟೆ Read More »

ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ ಹೃದಯಾಘಾತವಾಗಿದ್ದು ಅವರನ್ನು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ಸಂಜೆ ವೇಳೆ ಅವರಿಗೆ ಹೃದಯ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ತಜ್ಞ ವೈದ್ಯರಿಂದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದೆ. ಸಂಜೆ ಮನೆಯಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ ಲಘು ಹೃದಯಾಘಾತವಾಗಿದೆ. ಸದ್ಯ ವೈದ್ಯರು ಶಾಸಕರಿಗೆ ಆಂಜಿಯೋಪ್ಲಾಸ್ಟಿ ಮಾಡಿ ಚಿಕಿತ್ಸೆ ಮುಂದುವರೆಸಿದ್ದಾರೆ

ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು Read More »

ಕುಶಾಲನಗರ: ಓಮಿನಿ-ಬೊಲೆರೋ ಮುಖಾಮುಖಿ ಡಿಕ್ಕಿ

ಸಮಗ್ರ ನ್ಯೂಸ್: ಕುಶಾಲನಗರ ಆನೆಕಾಡು ಬಳಿ ಓಮಿನಿ ಹಾಗೂ ಬೋಲೇರೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮಗು ಸೇರಿ ಚಾಲಕ ಮೃತ. ಕಲ್ಲೂರು ನಿವಾಸಿ ಮೃತ ದೇವಯ್ಯ ಅವರು ಮಡಿಕೇರಿಯಿಂದ ನಾಮಕರಣ ಮುಗಿಸಿ ಓಮಿನಿಯಲ್ಲಿ ಹೋಗುವಾಗ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ದೇವಯ್ಯ ಮತ್ತು ಮಗು ಮೃತಪಟ್ಟಿದ್ದು, ಬೊಲೆರೋ ಜೀಪ್ ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರುಗಳನ್ನು ಮಡಿಕೇರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಕುಶಾಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕುಶಾಲನಗರ: ಓಮಿನಿ-ಬೊಲೆರೋ ಮುಖಾಮುಖಿ ಡಿಕ್ಕಿ Read More »

ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ| ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: 2023-24ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿಯಿಂದ ಪ್ರಕಟಿಸಲಾಗಿದೆ. ಮಾರ್ಚ್ 1 ರಿಂದ ಮಾರ್ಚ್ 22 ರವರೆಗೆ ದ್ವಿತೀಯ ಪಿಯು ಪರೀಕ್ಷೆಯ ವೇಳಾಪಟ್ಟಿಯನ್ನು ನಿಗದಿ ಮಾಡಲಾಗಿದೆ. ಉಳಿದಂತೆ ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ SSLC ಪರೀಕ್ಷೆಯ ವೇಳಾಪಟ್ಟಿಯನ್ನು ಹಂಚಿಕೆ ಮಾಡಲಾಗಿದೆ. ವಿಷಯವಾರು ವೇಳಾಪಟ್ಟಿಯ ವಿವರ ಇಲ್ಲಿದೆ ನೋಡಿ. ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ದಿನಾಂಕ:ಮಾ.01-2024: ಕನ್ನಡ, ಅರೇಬಿಕ್ಮಾ.04-2024: ಗಣಿತಮಾ.05-2024 ರಾಜ್ಯ

ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ| ಇಲ್ಲಿದೆ ಫುಲ್ ಡೀಟೈಲ್ಸ್ Read More »

ಮೃತರ ಕುಟುಂಬಸ್ಥರಿಗೆ ಪರಿಹಾರ ಚೆಕ್ ವಿತರಿಸಿದ ಯಶ್ ಆಪ್ತರು

ಸಮಗ್ರ ನ್ಯೂಸ್: ಇತ್ತೀಚೆಗೆ ನಟ ಯಶ್​ ಅವರ ಜನ್ಮದಿನದ ಹಿನ್ನಲೆ ಬ್ಯಾನರ್​ ಕಟ್ಟುವಾಗ ವಿದ್ಯುತ್​ ತಂತಿ ಸ್ಪರ್ಶಿಸಿ ಅಭಿಮಾನಿಗಳಾದ ಮುರಳಿ, ನವೀನ್, ಹನುಮಂತ ನಿಧನರಾಗಿದ್ದರು. ಇವರ ಕುಟುಂಬದವರಿಗೆ ಪರಿಹಾರ ಹಣ ತಲುಪಿಸಲಾಗಿದ್ದು, ಯಶ್​ ಆಪ್ತರು ಗದಗ ಜಿಲ್ಲೆಯ ಸೊರಣಗಿ ಗ್ರಾಮಕ್ಕೆ ತೆರಳಿ ಪರಿಹಾರದ ಚೆಕ್​ ನೀಡಿದ್ದಾರೆ. ಪ್ರತಿ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಚೆಕ್​ ನೀಡಲಾಗಿದೆ. ಯಶೋಮಾರ್ಗ ಟ್ರಸ್ಟ್ ನಿಂದ ಯಶ್​ ಸ್ನೇಹಿತರು ಬಂದು ಪರಿಹಾರ ಹಣ ನೀಡಿದ್ದಾಗ ಕುಟುಂಬಸ್ಥರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಮಕ್ಕಳನ್ನು

ಮೃತರ ಕುಟುಂಬಸ್ಥರಿಗೆ ಪರಿಹಾರ ಚೆಕ್ ವಿತರಿಸಿದ ಯಶ್ ಆಪ್ತರು Read More »

ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ ಮುಂಬರುವ ಯೋಜನೆಗಳ ಕುರಿತು ಪೂರ್ವಭಾವಿ , ಸಲಹಾ ಸಮಿತಿಯ ಸಭೆ 

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ ,ಮುಂಬರುವ  ಯೋಜನೆಗಳ ಕುರಿತ ಪೂರ್ವಭಾವಿ , ಸಲಹಾ ಸಮಿತಿಯ ಸಭೆಯು ಜ. 5 ರಂದು ಪುತ್ತೂರಿನ ರೋಟರಿ ಮನಿಷಾ ಹಾಲ್ ನಲ್ಲಿ ನಡೆಯಿತು. ಸಂಸ್ಥೆಯ ಅಧ್ಯಕ್ಷರು, ಆಡಳಿತ ಮಂಡಳಿಯ ನಿರ್ದೇಶಕರು ಹಾಗೂ ಸಲಹಾ ಸಮಿತಿಯ ಪದಾಧಿಕಾರಿಗಳು ಭಾಗವಹಿಸಿದ್ದರು. ಈ ಸಭೆಯಲ್ಲಿ ಸಂಸ್ಥೆಯ ಮುಂದಿನ ಮಹತ್ವಪೂರ್ಣ ಯೋಜನೆಗಳಿಗೆ ಸಲಹೆ ಸೂಚನೆಗಳ ಪದಾಧಿಕಾರಿಗಳನ್ನು ನೇಮಿಸಲಾಗಿದ್ದು ,ಮುಂದಿನ ದಿನಗಳಲ್ಲಿ, 1.ಸಲಹಾ ಸಮಿತಿ ಅಧ್ಯಕ್ಷರಾಗಿ ಶ್ರೀ.  ನಿತ್ಯಾನಂದ ಮುಂಡೋಡಿ.  2.ಗೌರವ ಅಧ್ಯಕ್ಷರಾಗಿ

ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ ಮುಂಬರುವ ಯೋಜನೆಗಳ ಕುರಿತು ಪೂರ್ವಭಾವಿ , ಸಲಹಾ ಸಮಿತಿಯ ಸಭೆ  Read More »

ಜ. 22ರಂದು ರಾಜ್ಯದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಶ್ರೀರಾಮ ಸೇನೆ ರಾಜ್ಯಪಾಲರಲ್ಲಿ ಮನವಿ

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ಅನ್ವಯ ರಾಜ್ಯಾದ್ಯಂತ ಜ. 22ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಹಾಗೂ ಪರೀಕ್ಷೆಗಳನ್ನು ಮುಂದೂಡಿ ಎಲ್ಲರೂ ಶ್ರೀ ರಾಮ ಮಂದಿರದ ಉದ್ಘಾಟನೆಯನ್ನು ವೀಕ್ಷಿಸಲು ಅವಕಾಶ ಮಾಡಿಕೊಡಬೇಕಾಗಿ ಶ್ರೀರಾಮ ಸೇನೆ ಕರ್ನಾಟಕ ಸಂಘಟನೆಯಿಂದ ರಾಜ್ಯಪಾಲರಿಗೆ ಮನವಿ.

ಜ. 22ರಂದು ರಾಜ್ಯದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಶ್ರೀರಾಮ ಸೇನೆ ರಾಜ್ಯಪಾಲರಲ್ಲಿ ಮನವಿ Read More »

ಸಿಎಂ-ಡಿಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್| ಯುವಕನ ವಿರುದ್ಧ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಡಿ ಮಂಗಳೂರಿನ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಎನ್​ಎಸ್​ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವಾ ನೀಡಿದ ದೂರಿನ ಮೇರೆಗೆ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಬಿಜೆಪಿ ಎಲ್ ಕಾರ್ಡ್ ವಿಚಾರವಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ವಿರುದ್ಧ ನಿಂದಿಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಆರಂಭದಲ್ಲಿ ಕನ್ನಡದಲ್ಲಿ ನಿಂದಿಸಿ ಕೊನೆಗೆ ತುಳುವಿನಲ್ಲಿ ಮಾತನಾಡಲಾಗಿದೆ. ಇನ್ನೂ ಸುರತ್ಕಲ್ ಮೂಲದ ಯುವಕ ಈ

ಸಿಎಂ-ಡಿಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್| ಯುವಕನ ವಿರುದ್ಧ ಪ್ರಕರಣ ದಾಖಲು Read More »

ಯುವಕನ ಮೇಲೆ ದುಷ್ಕರ್ಮಿಗಳಿಂದ ಆ್ಯಸಿಡ್​ ದಾಳಿ| ಪ್ರೇಯಸಿ ಕಡೆಯವರಿಂದ ಕೃತ್ಯ ಶಂಕೆ..!

ಸಮಗ್ರ ನ್ಯೂಸ್: ಯುವಕನ ಮೇಲೆ ದುಷ್ಕರ್ಮಿಗಳು ಆ್ಯಸಿಡ್​ ದಾಳಿ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ KSRTC ಬಸ್ ನಿಲ್ದಾಣ ಸಮೀಪ ನಡೆದಿದೆ. ಆ್ಯಸಿಡ್​​ ದಾಳಿಯಿಂದ ಯುವಕ ಅರುಣ್ ಕುಮಾರ್ ತಲೆ- ಕೈ, ಮುಖಕ್ಕೆ ಗಂಭೀರ ಗಾಯವಾಗಿದೆ‌. ಅರುಣ್​ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಮೂಲದರಾಗಿದ್ದು. ಅರುಣ್​ ಕುಮಾರ್ ಕೆಎಸ್​ಆರ್​ಟಿಸಿ ಬಸ್​ ಇಳಿದು ಶೌಚಾಲಯಕ್ಕೆ ತೆರಳುವಾಗ ದುಷ್ಕರ್ಮಿಗಳು ಏಕಾಏಕಿ ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಸದ್ಯ ಗಾಯಗೊಂಡಿರುವ ಯುವಕನನ್ನು ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ

ಯುವಕನ ಮೇಲೆ ದುಷ್ಕರ್ಮಿಗಳಿಂದ ಆ್ಯಸಿಡ್​ ದಾಳಿ| ಪ್ರೇಯಸಿ ಕಡೆಯವರಿಂದ ಕೃತ್ಯ ಶಂಕೆ..! Read More »