ರಾಜ್ಯ

ಮಾಂಸಕ್ಕಾಗಿ 11 ನವಿಲುಗಳ ಮಾರಣಹೋಮ

ಸಮಗ್ರ ನ್ಯೂಸ್: ಮಾಂಸಕ್ಕಾಗಿ ವಿಷದ ಕಾಳು ಹಾಕಿ 11 ನವಿಲುಗಳ ಹತ್ಯೆ ಮಾಡಿರುವ ಅಮಾನವೀಯ ಘಟನೆ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಹೊರ ವಲಯದಲ್ಲಿ ಬೆಳಕಿಗೆ ಬಂದಿದೆ. ಕಬ್ಬಿನ ಗದ್ದೆಯಲ್ಲಿ ರಾಷ್ಟ್ರಪಕ್ಷಿ ಎಂಟು ನವಿಲುಗಳು ಮೃತ ದೇಹಗಳು ಪತ್ತೆಯಾಗಿವೆ. ಸ್ಥಳಕ್ಕೆ ಚಿಕ್ಕೋಡಿ ವಲಯ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಇಟ್ಟಿಗೆ ಕಾರ್ಖಾನೆ ಕಾರ್ಮಿಕ ಮಂಜುನಾಥ ಪವಾರ್ ಬಂಧಿತ ಆರೋಪಿ, ಮತ್ತೋರ್ವ ಆರೋಪಿ ಪರಾರಿಯಾಗಿದ್ದು ಆತನ ಬಂಧನಕ್ಕೆ ಬಲೆ

ಮಾಂಸಕ್ಕಾಗಿ 11 ನವಿಲುಗಳ ಮಾರಣಹೋಮ Read More »

ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆ… ಸಂಕ್ರಾಂತಿ ನೆಪದಲ್ಲಿ ಪೊಲೀಸರ ರೈಡ್

ಸಮಗ್ರ ನ್ಯೂಸ್: ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆಯಾಗಿದ್ದು, 2 ಕೋಟಿ ರೂ. ಮೌಲ್ಯದ ಸಾಮಾಗ್ರಿ ವಶಕ್ಕೆ ಪಡೆಯಲಾಗಿದೆ. ಹೈದ್ರಾಬಾದ್ ನಲ್ಲಿ ಈ ಜಾಲ ಪತ್ತೆಯಾಗಿದ್ದು. ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸೋಪ್ ನಕಲಿ ತಯಾರಿಸಿ ಮಾರಾಟ ಮಾಡುತ್ತಿದು ನಕಲಿ ಉತ್ಪನ್ನ, ಪ್ಯಾಕಿಂಗ್​ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಸೇರಿದಂತೆ ಸಾಮಾಗ್ರಿಗಳು ಪತ್ತೆಯಾಗಿವೆ. ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವರ ಬಂಧಿಸಲಾಗಿದ್ದು, ಮಾಲಕಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ನಕಲಿ ಮೈಸೂರ್

ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆ… ಸಂಕ್ರಾಂತಿ ನೆಪದಲ್ಲಿ ಪೊಲೀಸರ ರೈಡ್ Read More »

ಚಿಕ್ಕಮಗಳೂರು: ಆಸ್ಪತ್ರೆಗೆ ದಾಖಲಾಗಿದ್ದ ಆರೋಪಿ ಪರಾರಿ

ಸಮಗ್ರ ನ್ಯೂಸ್: ಚಿಕ್ಕಮಗಳೂರು ನಗರದ ಮಲ್ಲೇಗೌಡ ಆಸ್ಪತ್ರೆಗೆ ದಾಖಲಾಗಿದ್ದ ಕೊಲೆ ಯತ್ನದ ಆರೋಪಿಯು ಪರಾರಿಯಾಗಿರುವ ಘಟನೆ ಜ.13 ರಂದು ನಡೆದಿದೆ. ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಐಪಿಸಿ 504,326,307 ಕೊಲೆ ಯತ್ನ ಪ್ರಕರಣದ ಆರೋಪಿ ಎಂ .ಕೆ ಪೂರ್ಣೇಶ್ ನನ್ನು ಚಿಕ್ಕಮಗಳೂರು ನಗರದ ಮಲ್ಲೇಗೌಡ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಬಲಗಾಲಿಗೆ ಗಾಯವಾಗಿದ್ದು ಸೂಕ್ತ ಚಿಕಿತ್ಸೆಗೆ ದಾಖಲಿಸಿದ್ದು ಬೆಳಗಿನ ಜಾವ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಆರೋಪಿ ಕುಂಟುತ್ತಾ ನಡೆಯುತ್ತಿದ್ದು ಈತನು ಕಂಡುಬಂದಲ್ಲಿ ಅಥವಾ ಈತನ ಇರುವಿಕೆ ಬಗ್ಗೆ ಸುಳಿವು ಸಿಕ್ಕಲ್ಲಿ ಕೂಡಲೇ

ಚಿಕ್ಕಮಗಳೂರು: ಆಸ್ಪತ್ರೆಗೆ ದಾಖಲಾಗಿದ್ದ ಆರೋಪಿ ಪರಾರಿ Read More »

ಲೈವ್ ಕಾರ್ಯಕ್ರಮದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಕೃಷಿತಜ್ಞ

ಸಮಗ್ರ ನ್ಯೂಸ್: ದೂರದರ್ಶನದ ಸ್ಟುಡಿಯೋದಲ್ಲಿ ನೇರ ಕಾರ್ಯಕ್ರಮದ ಸಮಯದಲ್ಲಿ, ಕೃಷಿ ತಜ್ಞರು ಇದ್ದಕ್ಕಿದ್ದಂತೆ ಪ್ರಜ್ಞಾಹೀನರಾದರು. ಬಳಿಕ ಅವರು ನಿಧನರಾಗಿದ್ದಾರೆ. ಪೊಲೀಸರ ಕಡೆಯಿಂದ ಈ ಮಾಹಿತಿ ಹೊರಬಿದ್ದಿದೆ. ಚಾನೆಲ್ ಮೂಲಗಳಿಂದಲೂ ಈ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಕೇರಳ ಕೃಷಿ ವಿಶ್ವವಿದ್ಯಾಲಯದ ನಿರ್ದೇಶಕರಾಗಿದ್ದ 59 ವರ್ಷದ ಡಾ.ಎಸ್. ವಾಹಿನಿಯಲ್ಲಿ ಕಾರ್ಯಕ್ರಮವೊಂದರ ನೇರ ಪ್ರಸಾರದ ವೇಳೆ ದಾಸ್ ಪ್ರಜ್ಞೆ ತಪ್ಪಿದ್ದಾರೆ. ದೂರದರ್ಶನದ ಕೃಷಿ ದರ್ಶನ ಕಾರ್ಯಕ್ರಮದಲ್ಲಿ ಸಂಜೆ 6.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಚಾನೆಲ್ ಮೂಲಗಳು ತಿಳಿಸಿವೆ. ಪ್ರಜ್ಞಾಹೀನರಾದ

ಲೈವ್ ಕಾರ್ಯಕ್ರಮದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಕೃಷಿತಜ್ಞ Read More »

ಕ್ರೀಡಾಕೂಟಕ್ಕೆ ಆಗಮಿಸಿದ್ದ ಪಶುವೈದ್ಯ ಕ್ರೀಡಾಂಗಣದಲ್ಲೇ ಕುಸಿದು ಬಿದ್ದು ಮೃತ್ಯು

ಸಮಗ್ರ ನ್ಯೂಸ್: ಪಶುವೈದ್ಯ ಇಲಾಖೆಯ ವಿಭಾಗ ಮಟ್ಟದ ಕ್ರಿಕೆಟ್ ಕ್ರೀಡಾಕೂಟಕ್ಕೆ ಆಗಮಿಸಿದ್ದ ಪಶುವೈದ್ಯ ಕ್ರೀಡಾಂಗಣದಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆಯ ಪಶುವೈದ್ಯರಾದ ಶಿವಪ್ಪ ಬಾದಾಮಿ (56) ಅವರು ಚಿಕ್ಕಮಗಳೂರು ನಗರದ ಸುಭಾಷ್ ಚಂದ್ರ ಬೋಸ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಲು ಆಗಮಿಸಿದ್ದರು. ಕ್ರಿಕೆಟ್ ಆಡಿ ನಂತರ ಕ್ರೀಡಾಂಗಣದಲ್ಲಿ ಕುಳಿತು ಕ್ರಿಕೆಟ್ ನೋಡುತ್ತಿದ್ದವರು ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಸ್ಥಳದಲ್ಲಿದ್ದ ಇತರೆ ವೈದ್ಯರು ಚಿಕಿತ್ಸೆಗೆ ಮುಂದಾದರೂ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಬಾದಾಮಿ

ಕ್ರೀಡಾಕೂಟಕ್ಕೆ ಆಗಮಿಸಿದ್ದ ಪಶುವೈದ್ಯ ಕ್ರೀಡಾಂಗಣದಲ್ಲೇ ಕುಸಿದು ಬಿದ್ದು ಮೃತ್ಯು Read More »

ದಳಪತಿಗಳಿಗೆ ಜಾಕ್ ಪಾಟ್| ಜ.17ರಂದು ಮಾಜಿ ಸಿಎಂ ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣವಚನ?

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಹಾಗೂ ಜೆಡಿಎಸ್​ ನಡುವೆ ಮೈತ್ರಿ ಏರ್ಪಟ್ಟಿದೆ. ಇದರ ಫಲವಾಗಿ ದಳಪತಿಗೆ ದೊಡ್ಡ ಜಾಕ್​ಪಾಟ್ ಹೊಡೆದಿದೆ. ಜೆಡಿಎಸ್​ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಸಾಧ್ಯತೆ ದಟ್ಟವಾಗಿದೆ. ಇದೇ ಜನವರಿ 17ರಂದು ಕೇಂದ್ರ ಸಚಿವರಾಗಿ ಕುಮಾರಸ್ವಾಮಿ ಪದಗ್ರಹಣ ಮಾಡಲಿದ್ದಾರೆ ಎಂದು ವರದಿಯಾಗಿದೆ. ಕೃಷಿ ಖಾತೆ ಅಥವಾ ಜಲಸಂಪನ್ಮೂಲ ಖಾತೆ ನೀಡಲು ಬಿಜೆಪಿ ಹೈಕಮಾಂಡ್

ದಳಪತಿಗಳಿಗೆ ಜಾಕ್ ಪಾಟ್| ಜ.17ರಂದು ಮಾಜಿ ಸಿಎಂ ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣವಚನ? Read More »

3 ರೋಜಸ್ ನಕಲಿ ಟೀ ಪುಡಿ ಮಾಡ್ತಿದ್ದ ಮನೆ ಮೇಲೆ ಪೊಲೀಸರ ದಾಳಿ

ಸಮಗ್ರ ನ್ಯೂಸ್: ಬೆಂಗಳೂರು ನಗರ ಉತ್ತರ ತಾಲೂಕಿನ ಗಂಗೊಂಡಹಳ್ಳಿಯಲ್ಲಿ ನಕಲಿ 3 ರೋಜಸ್ ಟೀ ಪುಡಿ ತಯಾರು ಮಾಡುತ್ತಿದ್ದ ಮನೆ ಮೇಲೆ 3 ರೋಜಸ್​​​ ಕಂಪನಿ ಅಧಿಕಾರಿಗಳು ಹಾಗೂ ಪೊಲೀಸರ ತಂಡ ದಾಳಿ ನಡೆಸಿದೆ. ಕೃತ್ಯಕ್ಕೆ ಬಳಸಿದ್ದ 200 ಕೆಜಿ ಟೀ ಪುಡಿ, ಮಷಿನ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ದಾಳಿ ವೇಳೆ ಕೃತ್ಯದಲ್ಲಿ ಭಾಗಿಯಾಗಿದ್ದ ಮನೆ ಮಾಲೀಕ ಮಾಧುಸಿಂಗ್​​ ಪರಾರಿಯಾಗಿದ್ದಾನೆ. 6 ತಿಂಗಳಿಂದ ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಸೇರಿದಂತೆ ಹಲವಾರು ಜಿಲ್ಲೆಯಲ್ಲಿ

3 ರೋಜಸ್ ನಕಲಿ ಟೀ ಪುಡಿ ಮಾಡ್ತಿದ್ದ ಮನೆ ಮೇಲೆ ಪೊಲೀಸರ ದಾಳಿ Read More »

ಶ್ರೀರಾಮಚಂದ್ರ ಏನ್ ಬಿಜೆಪಿಯವರ ಅಪ್ಪನ ಮನೆ ಆಸ್ತಿ ಏನೂ ಅಲ್ಲ: ಶಾಸಕ ಪ್ರದೀಪ್ ಈಶ್ವರ್

ಸಮಗ್ರ ನ್ಯೂಸ್: ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ.. ಇದೇ ವಿಚಾರವಾಗಿ ಕಾಂಗ್ರೆಸ್ ನಾಯಕರು ಗೈರಾಗುವ ವಿಚಾರ ಹೊರಬಿದ್ದಿತ್ತು.ಈ ವಿಚಾರಕ್ಕೆ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ನಾವೂ ಹಿಂದುಗಳೇ, ನಾನೂ ಕೂಡ ಶ್ರೀರಾಮನ ಭಕ್ತ. ನಮಗೂ ಶ್ರೀ ರಾಮಚಂದ್ರ ಆರಾಧ್ಯ ದೇವರೇ. ಶ್ರೀರಾಮ ಹಿಂದೂಗಳ ಆರಾಧ್ಯ ದೈವ. ಕಾಂಗ್ರೆಸ್‌ನಲ್ಲೂ ಶ್ರೀರಾಮನ ಭಕ್ತರಿದ್ದಾರೆ. ಶ್ರೀರಾಮಚಂದ್ರ ಏನ್ ಬಿಜೆಪಿಯವರ ಅಪ್ಪನ ಮನೆ ಆಸ್ತಿ ಏನೂ ಅಲ್ಲ ಎಂದು ಹೇಳಿದರು. ನಾವೂ ಶ್ರೀರಾಮನನ್ನು ಆರಾಧಿಸುತ್ತೇವೆ

ಶ್ರೀರಾಮಚಂದ್ರ ಏನ್ ಬಿಜೆಪಿಯವರ ಅಪ್ಪನ ಮನೆ ಆಸ್ತಿ ಏನೂ ಅಲ್ಲ: ಶಾಸಕ ಪ್ರದೀಪ್ ಈಶ್ವರ್ Read More »

ಯುವನಿಧಿಗೆ ಸಿಎಂ ಸಿದ್ದರಾಮಯ್ಯ ಚಾಲನೆ/ ನೋಂದಾಯಿತ ಪದವೀಧರರಿಗೆ ಹಣ ಜಮೆ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಫಲಾನುಭವಿಗಳ ಖಾತೆಗೆ ನೇರವಾಗಿ ನಗದು ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ. ಶಿವಮೊಗ್ಗದ ಫ್ರೀಡಂ ಪಾರ್ಕ್‍ಲ್ಲಿ ನಿರುದ್ಯೋಗಿ ಪದವೀಧರರು ಮತ್ತು ಡಿಪೆÇ್ಲಮಾ ಪದವೀಧರರು ಮಾಸಿಕ ಭತ್ಯೆ ಪಡೆಯುವ ಯುವನಿಧಿ ಯೋಜನೆ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನೋಂದಾಯಿತ ಪದವೀಧರರಿಗೆ ಮಾಸಿಕ 3000 ರೂ., ಡಿಪೆÇ್ಲಮಾ ಪದವೀಧರರು 1500 ರೂ. ಹಣ ಜಮೆ ಮಾಡಲಾಗಿದೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು,

ಯುವನಿಧಿಗೆ ಸಿಎಂ ಸಿದ್ದರಾಮಯ್ಯ ಚಾಲನೆ/ ನೋಂದಾಯಿತ ಪದವೀಧರರಿಗೆ ಹಣ ಜಮೆ Read More »

ಯುವನಿಧಿಗೆ ಇಂದು ಚಾಲನೆ/ ಶಿವಮೊಗ್ಗದಲ್ಲಿ ವೇದಿಕೆ ಸಜ್ಜು

ಸಮಗ್ರ ನ್ಯೂಸ್: ಪದವಿ ಅಥವಾ ಡಿಪ್ಲೋಮಾ ಪೂರೈಸಿ ಉದ್ಯೋಗದ ಹುಡುಕಾಟದಲ್ಲಿರುವ ಯುವಜನರಿಗಾಗಿ ಸರ್ಕಾರ ಘೋಷಿಸಿರುವ ಯುವನಿಧಿ ಯೋಜನೆಗೆ ಇಂದು ಶಿವಮೊಗ್ಗದಲ್ಲಿ ಚಾಲನೆ ದೊರಕಲಿದೆ. ನಗರದ ಫ್ರೀಡಂ ಪಾರ್ಕ್ ಆವರಣದಲ್ಲಿ ಬೃಹತ್ ವೇದಿಕೆ ಸಜ್ಜುಗೊಂಡಿದೆ. ನಿರುದ್ಯೋಗಿಗಳ ಖಾತೆಗೆ ಹಣ ವರ್ಗಾಯಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಪ್ರಮುಖ ಸಚಿವರು ಪಾಲ್ಗೊಳ್ಳಲಿದ್ದಾರೆ. ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಹಾವೇರಿ, ಗದಗ ಮತ್ತು ಉಡುಪಿ ಮತ್ತಿತರ ಜಿಲ್ಲೆಗಳಿಂದ 1 ಲಕ್ಷಕ್ಕೂ ಅಧಿಕ ಸಂಖ್ಯೆಯ

ಯುವನಿಧಿಗೆ ಇಂದು ಚಾಲನೆ/ ಶಿವಮೊಗ್ಗದಲ್ಲಿ ವೇದಿಕೆ ಸಜ್ಜು Read More »