ರಾಜ್ಯ

ಕೊಟ್ಟಿಗೆಹಾರ: ಕಂಠಪೂರ್ತಿ ಕುಡಿದು ರಸ್ತೆಯ ಮದ್ಯೆ ಮಲಗಿದ ಭೂಪ

ಸಮಗ್ರ ನ್ಯೂಸ್: ಕಂಠಪೂರ್ತಿ ಕುಡಿದು ರಸ್ತೆಯ ಮದ್ಯೆ ಮಲಗಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಹಳಸೆ ಗ್ರಾಮದಲ್ಲಿ ನಡೆದಿದೆ. ಮದ್ಯದ ನಶೆಯಲ್ಲಿದ್ದ ವ್ಯಕ್ತಿಯ ಚಲ್ಲಾಟ ವಾಹನ ಸವಾರರು ಪರದಾಡುವಂತೆ ಮಾಡಿದೆ. ಕೆಲ ಹೊತ್ತು ಎದ್ದು ನಿಂತ ಮದ್ಯ ವ್ಯಸನಿ ಮತ್ತೆ ಅಲ್ಲೇ ಮಲಗಿ ಸವಾರರನ್ನು ಬೆಚ್ಚಿ ಬೀಳುವಂತೆ ಮಾಡಿದ್ದಾನೆ. ವಾಹನ ಚಾಲಕರು ಎಷ್ಟೇ ಹಾರ್ನ್ ಮಾಡಿದರು ಮೇಲಕ್ಕೆ ಏಳದೆ ಚೆಲ್ಲಾಟ ನಡೆಸಿದ್ದಾನೆ.

ಕೊಟ್ಟಿಗೆಹಾರ: ಕಂಠಪೂರ್ತಿ ಕುಡಿದು ರಸ್ತೆಯ ಮದ್ಯೆ ಮಲಗಿದ ಭೂಪ Read More »

ಇಂದು ಶಿವಮೊಗ್ಗದಲ್ಲಿ ಯುವ ನಿಧಿ ಯೋಜನೆಗೆ ಚಾಲನೆ

ಸಮಗ್ರ ನ್ಯೂಸ್: ಇಂದು ಸ್ವಾಮಿ ವಿವೇಕಾನಂದರ ಜನ್ಮ ದಿನ (ಜನವರಿ 12) ರಾಜ್ಯ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ಯುವ ನಿಧಿ ಯೋಜನೆಗೆ ಇಂದು ಚಾಲನೆ ನೀಡಲಾಗುತ್ತಿದೆ. ಶಿವಮೊಗ್ಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಿವಮೊಗ್ಗ ಫಲಾನುಭವಿಗಳಿಗೆ ನಗದು ವರ್ಗಾವಣೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಗಣ್ಯರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಡಿಪ್ಲೋಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗಭತ್ಯೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡುವ ಸಮಾರಂಭಕ್ಕೆ ಶಿವಮೊಗ್ಗದ ಫ್ರೀಡಂ

ಇಂದು ಶಿವಮೊಗ್ಗದಲ್ಲಿ ಯುವ ನಿಧಿ ಯೋಜನೆಗೆ ಚಾಲನೆ Read More »

ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ಮೇಲೆ ದಾಳಿ…!

ಸಮಗ್ರ ನ್ಯೂಸ್: ಇತ್ತೀಚೆಗೆ ಕಳ್ಳ ಮಾರ್ಗದ ಮುಖಾಂತರ ವೇಶ್ಯಾವಾಟಿಕೆ ದಂಧೆ ನಡೆಸುವುದು ಅತೀ ಹೆಚ್ಚಾಗಿದೆ. ಇದೀಗ ಹೊಸಪೇಟೆಯ ರಾಣಿಪೇಟೆಯ ವೆಂಕಟೇಶ್ವರ ಲಾಡ್ಜ್ ಮೇಲೆ ಒಡನಾಡಿ ಸಂಸ್ಥೆ ಮತ್ತು ಪೊಲೀಸರ ಜಂಟಿ ದಾಳಿ ಮಾಡಿದ್ದಾರೆ. ವೇಶ್ಯಾವಾಟಿಕೆ ದಂದೆ ಬೆಳಕಿಗೆ ಬಂದಿದೆ. ಕೋಲ್ಕತ್ತಾ ಮೂಲದ ಇಬ್ಬರು, ಗುಂತಕಲ್​, ಕೂಡ್ಲಿಗಿ ಮೂಲದ ಒಟ್ಟು ನಾಲ್ವರು ಮಹಿಳೆಯ ರಕ್ಷಣೆ ಮಾಡಿದ್ದು, ವಿಜಯನಗರ, ಕೋಲ್ಕತ್ತಾ ಮೂಲದ 10 ಪುರುಷರನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ. ಹೊಸಪೇಟೆ ಟೌನ್ ಠಾಣೆ ಪೊಲೀಸರಿಂದ ಪ್ರಕರಣದ ತನಿಖೆ ಮಾಡಲಾಗುತ್ತಿದೆ.

ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ಮೇಲೆ ದಾಳಿ…! Read More »

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ/ ಇದೇ 21ರಂದು ಮಂಗಳೂರಿನಲ್ಲಿ ಕಾರ್ಯಕರ್ತರ ಸಮಾವೇಶ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ ನಡೆಸಿದ್ದು, ಕರ್ನಾಟಕದ 28 ಕ್ಷೇತ್ರಗಳಲ್ಲಿ ಕನಿಷ್ಠ 20 ಕ್ಷೇತ್ರಗಳನ್ನು ಗೆಲ್ಲಲು ಪಣ ತೊಟ್ಟಿದ್ದು, ಇದರ ಪೂರ್ವ ಸಿದ್ಧತೆಗಾಗಿ ಜನವರಿ 21ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಆಯೋಜಿಸಿದೆ. ಇದರೊಂದಿಗೆ ಲೋಕಸಭಾ ಚುನಾವಣೆಗೆ ಅಧಿಕೃತವಾಗಿ ರಣಕಹಳೆ ಮೊಳಗಿಸಲು ಕಾಂಗ್ರೆಸ್ ಸಜ್ಜಾಗಿದೆ. ಜನವರಿ 21ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಭಾಗಿಯಾಗಲಿದ್ದಾರೆ ಎಂದು ಕೆಪಿಸಿಸಿ

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ/ ಇದೇ 21ರಂದು ಮಂಗಳೂರಿನಲ್ಲಿ ಕಾರ್ಯಕರ್ತರ ಸಮಾವೇಶ Read More »

ನಮ್ಮ ಮೆಟ್ರೋಗೆ ನೂತನ ಎಂಡಿ ನೇಮಕ

ಸಮಗ್ರ ನ್ಯೂಸ್: ನಮ್ಮ ಮೆಟ್ರೋ ನೂತನ ನಿರ್ದೇಶಕರಾಗಿ ಮಹೇಶ್ವರ್ ರಾವ್​ರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇತ್ತೀಚಿಗೆ ಸಂಸದ ತೇಜಸ್ವಿ ಸೂರ್ಯ ಸುದ್ದಿಗೋಷ್ಠಿ ಮಾಡಿ ಮೆಟ್ರೋಗೆ ಪೂರ್ಣಾವಧಿ ಎಂಡಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇದೇ ವಿಚಾರವಾಗಿ ಕೇಂದ್ರ ಸಚಿವ ಹರ್ದಿಪ್ ಸಿಂಗ್ ಪುರಿ ಅವರನ್ನು ಭೇಟಿ ಮಾಡಿದ್ದರು. ಇದೆಲ್ಲದರ ಬೆನ್ನಲ್ಲೇ ಇದೀಗ ಬಿಎಂಆರ್​ಸಿಎಲ್​ ನೂತನ ಎಂಡಿ ಆಗಿ ಮಹೇಶ್ವರ್ ರಾವ್​ರನ್ನು ನೇಮಕ ಮಾಡಲಾಗಿದೆ. ನಮ್ಮ ಮೆಟ್ರೋದ ಫೇಸ್-2 ಕಾಮಗಾರಿ ತುಂಬಾ ವಿಳಂಬ ಆಗುತ್ತಿದೆ.

ನಮ್ಮ ಮೆಟ್ರೋಗೆ ನೂತನ ಎಂಡಿ ನೇಮಕ Read More »

ಜನವರಿ 16ರಂದು ಬೆಂಗಳೂರಿನಲ್ಲಿ ಲಾರಿ ಮುಷ್ಕರ|ಏನಿರುತ್ತೆ, ಏನಿರಲ್ಲ?

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ಹಿಟ್ ಐಂಡ್ ರನ್ ಕಾನೂನು ರೂಲ್ಸ್ ಜಾರಿಗೆ ಮುಂದಾಗಿದೆ. ಈಗ ಕೇಂದ್ರ ಸರ್ಕಾರ ವಿರುದ್ಧ ಸಿಡಿದೆದ್ದಿರೋ ಲಾರಿ ಓನರ್ಸ್ ಅಸೋಸಿಯೇಷನ್ ಕಾನೂನು ರದ್ದತಿಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಜ.16ರ ಮಧ್ಯರಾತ್ರಿಯಿಂದ ಬೆಂಗಳೂರಿನಲ್ಲಿ ಲಾರಿ ಮುಷ್ಕರ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಚನ್ನಾರೆಡ್ಡಿ ತಿಳಿಸಿದ್ದಾರೆ. ಕೇಂದ್ರದ ಹಿಟ್​​​ ಆ್ಯಂಡ್​​​ ರನ್​​​ ಕಾಯ್ದೆಯನ್ನ ನಾವು ಖಂಡಿಸ್ತಿದ್ದೇವೆ. ಈ ಕಾಯ್ದೆಯಿಂದ ಲಾರಿ ಮಾಲೀಕ, ಚಾಲಕರಿಗೆ ತೊಂದರೆ ಆಗುತ್ತೆ. ಕಾಯ್ದೆಯಡಿ

ಜನವರಿ 16ರಂದು ಬೆಂಗಳೂರಿನಲ್ಲಿ ಲಾರಿ ಮುಷ್ಕರ|ಏನಿರುತ್ತೆ, ಏನಿರಲ್ಲ? Read More »

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಕಂಬಕ್ಕೆ ಕಟ್ಟಿಹಾಕಿ ವ್ಯಕ್ತಿಗೆ ಥಳಿತ

ಸಮಗ್ರ ನ್ಯೂಸ್: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಗ್ರಾಮಸ್ಥರು ಹಿಗ್ಗಾಮುಗ್ಗ ಥಳಿಸಿರುವಂತಹ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅರೇಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಆರೋಪಿ ಮಂಜುನಾಥನಿಗೆ (45) ಗ್ರಾಮದ ಮಹಿಳೆಯರು ಮತ್ತು ಪುರುಷರು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಏಟು ಹಾಕಿದ್ದಾರೆ. ಪೋಕ್ಸೊ ಕಾಯ್ದೆ ಅಡಿ ಆರೋಪಿಯನ್ನ ಬಂಧಿಸಲು ಆಗ್ರಹಿಸಲಾಗಿದ್ದು, ಸ್ಥಳಕ್ಕೆ ರಾಣೇಬೆನ್ನೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಕಂಬಕ್ಕೆ ಕಟ್ಟಿಹಾಕಿ ವ್ಯಕ್ತಿಗೆ ಥಳಿತ Read More »

ಸೋಮರವಾರಪೇಟೆ: ಮಾನವೀಯತೆ ಮೆರೆದ ಕರವೇ

ಸಮಗ್ರ ನ್ಯೂಸ್: ಬಳ್ಳಾರಳ್ಳಿ ಬಸ್ ನಿಲ್ದಾಣದಲ್ಲಿ ಮಲಗುತ್ತಿದ್ದ ವಯಸ್ಸಾದ ವೃದ್ಧರನ್ನು ಬೆಂಗಳೂರು ಆಟೋ ರಾಜ ಅನಾಥಾಶ್ರಮಕ್ಕೆ ಸೇರಿಸುವ ಮೂಲಕ ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆಯ ಹಂಡ್ಲಿ ಗ್ರಾ.ಪಂ. ಮತ್ತು ಗ್ರಾ.ಪಂ. ಸದಸ್ಯ ವೀರೇಂದ್ರ ಕುಮಾರ್, ಕರ್ನಾಟಕ ರಕ್ಷಣಾ ವೇದಿಕೆಯವರು ಮಾನವೀಯತೆ ಮೆರೆದಿದ್ದಾರೆ. ಎರಡು ವರ್ಷದಿಂದ ಬಸ್ ನಿಲ್ದಾಣದಲ್ಲಿ ಮಲಗುತ್ತಿದ್ದ ವಯಸ್ಸಾದ ವೃದ್ದನನ್ನು(70) ಗಮನಿಸಿ ಗ್ರಾಮಸ್ಥರು ಕರ್ನಾಟಕ ರಕ್ಷಣಾ ವೇದಿಕೆಗೆ ತಿಳಿಸಿ ಅವರನ್ನು ಅನಾಥಾಶ್ರಮಕ್ಕೆ ಸೇರಿಸುವಂತೆ ಕೇಳಿಕೊಂಡಿದ್ದರು. ಅದರಂತೆ ಕರ್ನಾಟಕ ರಕ್ಷಣಾ ವೇದಿಕೆಯ ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷೆ ಫ್ರಾನ್ಸಿಸ್ ಡಿಸೋಜರವರು

ಸೋಮರವಾರಪೇಟೆ: ಮಾನವೀಯತೆ ಮೆರೆದ ಕರವೇ Read More »

‘ರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದ ಕಾಂಗ್ರೆಸ್ ನಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?’ | ಕಾಂಗ್ರೆಸ್ ನಿಲುವನ್ನು ಕಟುವಾಗಿ ಟೀಕಿಸಿದ ನಳಿನ್

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ಆಹ್ವಾನವನ್ನು ತಿರಸ್ಕರಿಸಿದ ಕಾಂಗ್ರೆಸ್ ನಿಲುವನ್ನು ಸಂಸದ ನಳಿನ್ ಕುಮಾರ್ ಕಟೀಲ್ ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ‘ x ‘ ನಲ್ಲಿ ಪ್ರತಿಕ್ರಿಯಿಸಿದ್ದು,”ಪ್ರಭು ಶ್ರೀರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದರು. ಮಂದಿರದ ನಿರ್ಮಾಣಕ್ಕೆ ಅಡ್ಡಿಮಾಡಲು ಎಲ್ಲ ಕುತಂತ್ರಗಳನ್ನು ಮಾಡಿದರು. ಈಗ ಆಹ್ವಾನ ನೀಡಿದರೂ ರಾಮನ ಪ್ರಾಣಪ್ರತಿಷ್ಠಾಪನಾ ಪುಣ್ಯಕಾರ್ಯಕ್ಕೆ ಬರಲು ನಿರಾಕರಿಸಿದ್ದಾರೆ. ಓಲೈಕೆ ರಾಜಕಾರಣಕ್ಕಾಗಿ ಆತ್ಮವನ್ನೇ ಮಾರಿಕೊಂಡ ಕಾಂಗ್ರೆಸ್ಸಿಗರಿಂದ ಇನ್ನೇನು ನಿರೀಕ್ಷಿಸಬಹುದು!” ಎಂದು ಬರೆದು ಕಾಂಗ್ರೆಸ್ ನಿಲುವನ್ನು ಟೀಕಿಸಿದ್ದಾರೆ. ಜನವರಿ 22ರಂದು

‘ರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದ ಕಾಂಗ್ರೆಸ್ ನಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?’ | ಕಾಂಗ್ರೆಸ್ ನಿಲುವನ್ನು ಕಟುವಾಗಿ ಟೀಕಿಸಿದ ನಳಿನ್ Read More »

ವಿಧಾನಸೌಧ ಮುಂಭಾಗದಲ್ಲೇ ಸೀಮೆಎಣ್ಣೆ ಸುರಿದುಕೊಂಡು ದಂಪತಿ ಆತ್ಮಹತ್ಯೆಗೆ ಯತ್ನ..!

ಸಮಗ್ರ ನ್ಯೂಸ್: ಸಾಲ ಪಾವತಿಸದ ಹಿನ್ನೆಲೆಯಲ್ಲಿ ಬ್ಯಾಂಕ್​ನವರು ಜಮೀನು ಹರಾಜು ಹಾಕಿದ್ದರು. ಇದರಿಂದ ಮನನೊಂದು ಶಾಯಿಸ್ತಾ ದಂಪತಿ ವಿಧಾನಸೌಧ ಮುಂಭಾಗದಲ್ಲೇ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಕೂಡಲೆ ದಂಪತಿಯನ್ನು ತಡೆದಿದ್ದಾರೆ. ಬೆಂಗಳೂರು ಕೋ ಆಪರೇಟೀವ್ ಬ್ಯಾಂಕ್‌ನಿಂದ 50 ಲಕ್ಷ ಸಾಲ ಪಡೆದುಕೊಂಡಿದ್ದೆ. ಇದೀಗ ಸಾಲಕ್ಕೆ ₹1.20 ಕೋಟಿಯ ಮನೆ ಸೀಜ್ ಮಾಡಿದ್ದಾರೆ. ಬ್ಯಾಂಕ್ ನಿಂದ ನಮಗೆ ಅನ್ಯಾಯವಾಗಿದೆ ಎಂದು ಮೊಹಮದ್ ಮುನಾಯಿದ್ ಉಲ್ಲಾ ಆರೋಪಿಸಿದ್ದಾರೆ.ಸಚಿವ ಜಮೀರ್ ಅಹ್ಮದ್ ಖಾನ್ ಸಹಾಯ ಮಾಡ್ತೀನಿ ಅಂತ ಹೇಳಿ

ವಿಧಾನಸೌಧ ಮುಂಭಾಗದಲ್ಲೇ ಸೀಮೆಎಣ್ಣೆ ಸುರಿದುಕೊಂಡು ದಂಪತಿ ಆತ್ಮಹತ್ಯೆಗೆ ಯತ್ನ..! Read More »