ರಾಜ್ಯ

ವಿಜಯಪುರದಲ್ಲಿ ನಡೆಯಿತು ವಿಚಿತ್ರ ಆತ್ಮಹತ್ಯೆ| ಶಾಸ್ತ್ರೋಕ್ತವಾಗಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ಯಾಕೆ..?

ಸಮಗ್ರ ನ್ಯೂಸ್: ಆತ್ಮಹತ್ಯೆ ಮಾಡಿಕೊಳ್ಳುವುದನ್ನು ಕೇಳಿದ್ದೇವೆ. ಆದರೆ, ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ವಿಚಿತ್ರ ಆತ್ಮಹತ್ಯೆ ನಡೆದಿದೆ.‘ಕಂಬಳಿ ಮೇಲೆ ಅಕ್ಕಿಯಿಂದ ಮಂಡಲ ಹಾಕಿ, ಕೊರಳಲ್ಲಿ ಮೆಣಸಿಕನಾಯಿ ಹಾಗೂ ಲಿಂಬೆಕಾಯಿ ಕಟ್ಟಿಕೊಂಡು ವಿಚಿತ್ರ ರೀತಿಯಲ್ಲಿ ವ್ಯಕ್ಯಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಡಿವೆಪ್ಪ (43) ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಇತ ಪಿತ್ರಾರ್ಜಿತವಾಗಿ ಬಂದಿದ್ದ 35 ಎಕರೆಗೂ ಆಧಿಕ ಜಮೀನು ಮಾರಾಟ ಮಾಡಿದ್ದ. ಮಧ್ಯ ಸೇವನೆ ಹಾಗೂ ಇತರೆ ಚಟಗಳ ದಾಸನಾಗಿದ್ದ

ವಿಜಯಪುರದಲ್ಲಿ ನಡೆಯಿತು ವಿಚಿತ್ರ ಆತ್ಮಹತ್ಯೆ| ಶಾಸ್ತ್ರೋಕ್ತವಾಗಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ಯಾಕೆ..? Read More »

ಬಾಲಕಿ ಕಪಾಳಕ್ಕೆ ಹೊಡೆದ KSRTC ಬಸ್ ಕಂಡಕ್ಟರ್

ಸಮಗ್ರ ನ್ಯೂಸ್: ಬಾಲಕಿಗೆ KSRTC ಬಸ್ ನಲ್ಲಿ ಕಂಡಕ್ಟರ್ ಕಪಾಳಕ್ಕೆ ಹೊಡೆದ ಘಟನೆ ಧಾರವಾಡದ ಕೆಲಗೇರಿ ಬಡಾವಣೆಯಲ್ಲಿ ನಡೆದಿದೆ. ಹಣ ಎಣಿಕೆ ಮಾಡುವಾಗ ಕಂಡಕ್ಟರ್ ನ ಬಾಲಕಿ ಟಚ್ ಮಾಡಿದ್ದಾಳೆ. ಇದರಿಂದ ಕಂಡಕ್ಟರ್ ಬಳಿ ಇದ್ದ ಹಣ ಕೆಳಗೆ ಬಿದ್ದಿದೆ ಇದರಿಂದ ಕೋಪಗೊಂಡ ಕಂಡಕ್ಟರ್ ವಿದ್ಯಾರ್ಥಿನಿಗೆ ಹೊಡೆದಿದ್ದಾರೆ. ಕಂಡಕ್ಟರ್ ಕಪಾಳ ಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಕಂಡಕ್ಟರ್ ವಿರುದ್ಧ ಬಾಲಕಿಯರು ಮತ್ತು ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಉಪನಗರ ಠಾಣೆ ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನಕಾರರ ಮನವೊಲಿಸುವಲ್ಲಿ

ಬಾಲಕಿ ಕಪಾಳಕ್ಕೆ ಹೊಡೆದ KSRTC ಬಸ್ ಕಂಡಕ್ಟರ್ Read More »

ಅಯ್ಯಯ್ಯೋ ಮಳೆ… ಧಾರಾಕಾರ ಮಳೆಗೆ ಜನತೆ ಕಂಗಾಲು

ಸಮಗ್ರ ನ್ಯೂಸ್: ಏಕಾಏಕಿ ‌ಸುರಿದ ಧಾರಾಕಾರ ಮಳೆಗೆ ಸುಳ್ಯ, ಕಡಬದ‌ ಜನತೆ ಕಂಗಾಲಾಗಿದ್ದಾರೆ. ಶನಿವಾರ ಸಂಜೆ 6ರಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು ಹಲವೆಡೆ ಅಡಿಕೆ, ತೆಂಗು ನೀರುಪಾಲಾಗಿದೆ. ಒಣಹಾಕಿದ ಅಡಿಕೆಯನ್ನು ಉಳಿಸಿಕೊಳ್ಳಲು ಜನ ಹರಸಾಹಸ ಪಡುತ್ತಿದ್ದರೆ ಮತ್ತೊಂದೆಡೆ ರಾತ್ರಿ ವೇಳೆ ಆಯೋಜಿಸಲಾದ ಹಲವು ಕಾರ್ಯಕ್ರಮಗಳು ಸಂಕಷ್ಟಕ್ಕೊಳಗಾದವು. ಮಳೆಯ ಜೊತೆಗೆ ಗುಡುಗು, ಸಿಡಿಲಿನ ಆರ್ಭಟವೂ ಮುಂದುವರೆದಿದ್ದು, ಗುತ್ತಿಗಾರು, ಕುಕ್ಕೆ ಸುಬ್ರಹ್ಮಣ್ಯ, ಕಡಬ, ಸುಳ್ಯ ಪರಿಸರದಲ್ಲಿ ಭಾರೀ ಅನಾಹುತ ಸೃಷ್ಟಿಯಾಗಿದೆ.

ಅಯ್ಯಯ್ಯೋ ಮಳೆ… ಧಾರಾಕಾರ ಮಳೆಗೆ ಜನತೆ ಕಂಗಾಲು Read More »

ಕಡಬ: ಚಿಲ್ಲರೆ ನೀಡಿಲ್ಲವೆಂದು ವೃದ್ಧ ವ್ಯಕ್ತಿಯನ್ನು ಅರ್ಧದಲ್ಲೇ ಇಳಿಸಿ‌ದ ಕೆ.ಎಸ್.ಆರ್.ಟಿ.ಸಿ. ಬಸ್ ನಿರ್ವಾಹಕ

ಸಮಗ್ರ ನ್ಯೂಸ್: ಚಿಲ್ಲರೆ ನೀಡಿಲ್ಲವೆಂಬ ಕಾರಣಕ್ಕೆ KSRTC ಬಸ್ ನಿರ್ವಾಹಕ ವೃದ್ಧರೋರ್ವರನ್ನು ಅರ್ಧ ದಾರಿಯಲ್ಲೇ ಇಳಿಸಿ‌ಹೋದ ಘಟನೆ ಜ. 6ರಂದು ಕಡಬದಲ್ಲಿ ನಡೆದಿದೆ. ಬೆಳಿಗ್ಗೆ 9.30 ಗಂಟೆಗೆ ಕಲ್ಲುಗುಡ್ಡೆಯಿಂದ ಇಚಿಲಂಪಾಡಿ ಮಾರ್ಗವಾಗಿ ಪುತ್ತೂರಿಗೆ ತೆರಳುವ ಕೆಎಸ್ಸಾರ್ಟಿಸಿ ಬಸ್ಸಿಗೆ ಹತ್ತಿದ ಕಲ್ಲುಗುಡ್ಡೆ ನಿವಾಸಿ ವೃದ್ಧರೋರ್ವರು ಕಾಂಚನ ಎಂಬಲ್ಲಿ ಇಳಿಸುವಂತೆ 200 ರೂ. ನೀಡಿದ್ದರು. ಈ ವೇಳೆ ಕಂಡಕ್ಟರ್ ಚಿಲ್ಲರೆ ಕೇಳಿದ್ದು, ವೃದ್ಧರು ಚಿಲ್ಲರೆ ಇಲ್ಲವೆಂದಾಗ ಅರ್ಧ ದಾರಿಯಲ್ಲಿ ಇಳಿಸಿದ್ದಾರೆ ಎನ್ನಲಾಗಿದೆ. ಕಾಂಚನದಲ್ಲಿ ಇಳಿಯುವ ವೇಳೆ ಚಿಲ್ಲರೆ ನೀಡಿದರೆ ಸಾಕೆಂದು

ಕಡಬ: ಚಿಲ್ಲರೆ ನೀಡಿಲ್ಲವೆಂದು ವೃದ್ಧ ವ್ಯಕ್ತಿಯನ್ನು ಅರ್ಧದಲ್ಲೇ ಇಳಿಸಿ‌ದ ಕೆ.ಎಸ್.ಆರ್.ಟಿ.ಸಿ. ಬಸ್ ನಿರ್ವಾಹಕ Read More »

ಇಸ್ರೋದಿಂದ‌ ಮತ್ತೊಂದು ಐತಿಹಾಸಿಕ ಸಾಧನೆ| ಯಶಸ್ವಿ ಗುರಿ ತಲುಪಿದ ‌ಆದಿತ್ಯ‌ L-1

ಸಮಗ್ರ ನ್ಯೂಸ್: ಇಸ್ರೋ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದು, ಆದಿತ್ಯ ಎಲ್-1 ಯಶಸ್ವಿಯಾಗಿ ಗುರಿ ತಲುಪಿದೆ. ಲ್ಯಾಂಗ್ರೇಜ್ ಪಾಯಿಂಟ್’ನಲ್ಲಿ ಯಶಸ್ವಿಯಾಗಿ ಲ್ಯಾಂಡ್ ಆಗಿದೆ. ಈ ಮೂಲಕ ಬಾಹ್ಯಾಕಾಶ ಸಂಸ್ಥೆಯ 5 ವರ್ಷಗಳ ಪರಿಶ್ರಮ ಫಲ ನೀಡಿದೆ. ಭಾರತದ ಆದಿತ್ಯ ಉಪಗ್ರಹವನ್ನು ಎಲ್ 1 ಬಿಂದುವಿನ ಹ್ಯಾಲೋ ಕಕ್ಷೆಗೆ ಸೇರಿಸಲಾಗಿದೆ. ಇನ್ನು ಭಾರತದ ಮೊದಲ ಸೌರ ನೌಕೆ ಭೂಮಿಯಿಂದ 15 ಲಕ್ಷ ಕಿ.ಮೀ ಕ್ರಮಿಸಿದೆ. ಈ ಮೂಲಕ 4 ತಿಂಗಳ ಆದಿತ್ಯ ಪ್ರಯಾಣ ಮುಗಿದಿದೆ. 400 ಕೋಟಿ ರೂ.ಗಳ

ಇಸ್ರೋದಿಂದ‌ ಮತ್ತೊಂದು ಐತಿಹಾಸಿಕ ಸಾಧನೆ| ಯಶಸ್ವಿ ಗುರಿ ತಲುಪಿದ ‌ಆದಿತ್ಯ‌ L-1 Read More »

ಜಾತಿ, ಆದಾಯ, ವಾಸಸ್ಥಳ, ಪ್ರಮಾಣಪತ್ರ ಇನ್ನು ಮುಂದೆ ಗ್ರಾಮ ಪಂಚಾಯಿತಿಗಳಲ್ಲಿ ವಿತರಣೆ| ಬಾಪೂಜಿ ಸೇವಾ ಕೇಂದ್ರದಲ್ಲಿ 44 ಸೇವಗಳು ಲಭ್ಯ

ಸಮಗ್ರ ನ್ಯೂಸ್: ಗ್ರಾಮೀಣ ಜನತೆ ತಮಗೆ ಅವಶ್ಯಕತೆ ಇರುವ ಜಾತಿ, ಆದಾಯ, ವಾಸಸ್ಥಳ ಸೇರಿದಂತೆ ಪ್ರಮುಖ 44 ಸೇವೆಗಳು ಇನ್ನು ಮುಂದೆ ಗ್ರಾಮ ಪಂಚಾಯಿತಿಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರದಲ್ಲಿ ಪಡೆದುಕೊಳ್ಳುವಂತೆ ಸರ್ಕಾರ ತೀರ್ಮಾನ ತೆಗೆದುಕೊಂಡು ಆದೇಶವನ್ನು ಹೊರಡಿಸಿದೆ. ಈ ಹಿಂದೆ ನಾಡಕಚೇರಿಗಳಲ್ಲಿ ಈ ವ್ಯವಸ್ಥೆ ಕಲ್ಪಿಸಲಾಗಿತ್ತು ಇದೀಗ ಬಹುತೇಕ ಎಲ್ಲಾ ಸೇವೆಗಳನ್ನು ಗ್ರಾಮ ಪಂಚಾಯಿತಿಯಲ್ಲಿರುವ ಬಾಪೂಜಿ ಸೇವ ಕೇಂದ್ರದಲ್ಲಿ ಲಭ್ಯವಾಗಲಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ತಂತ್ರಾಂಶ 2.0 ತಂತ್ರಾಂಶವನ್ನು ನಾಡಕಛೇರಿ ತಂತ್ರಾಂಶದೊಂದಿಗೆ ಸಂಯೋಜನೆ

ಜಾತಿ, ಆದಾಯ, ವಾಸಸ್ಥಳ, ಪ್ರಮಾಣಪತ್ರ ಇನ್ನು ಮುಂದೆ ಗ್ರಾಮ ಪಂಚಾಯಿತಿಗಳಲ್ಲಿ ವಿತರಣೆ| ಬಾಪೂಜಿ ಸೇವಾ ಕೇಂದ್ರದಲ್ಲಿ 44 ಸೇವಗಳು ಲಭ್ಯ Read More »

ಶ್ರೀಕಾಂತ ಪೂಜಾರಿ ಜೈಲಿನಿಂದ ಬಿಡುಗಡೆ/ ಹಿಂದೂ ಸಂಘಟನೆಗಳಿಗೆ ಧನ್ಯವಾದ ತಿಳಿಸಿದ ಕರಸೇವಕ

ಸಮಗ್ರ ನ್ಯೂಸ್: ಒಂದು ವಾರಗಳ ಕಾಲ ಜೈಲಿನಲ್ಲಿ ಇದ್ದ ರಾಮ ಜನ್ಮಭೂಮಿ ಕುರಿತ ಹೋರಾಟದಲ್ಲಿ ಭಾಗಿಯಾಗಿದ್ದ ಶ್ರೀಕಾಂತ ಪೂಜಾರಿ ಅವರಿಗೆ ನಿನ್ನೆ ಜಾಮೀನು ಲಭ್ಯವಾಗಿದ್ದು, ಇಂದು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀಕಾಂತ ಪೂಜಾರಿ, ಹುಬ್ಬಳ್ಳಿಯ ಪೊಲೀಸರು ಮಾರ್ಕೆಟ್‌ಗೆ ಕರೆದುಕೊಂಡು ಹೋಗುವುದಾಗಿ ತಿಳಿಸಿ ಡಿ.29ರಂದು ನನ್ನನ್ನು ಬರಲು ಹೇಳಿದರು. ನಾನು ಬೆಳಗಾವಿಯಲ್ಲಿದ್ದವನು ಬಂದು ಪೊಲೀಸರನ್ನು ಭೇಟಿಯಾದಾಗ ಮಾರುಕಟ್ಟೆಗೆ ಕರೆದುಕೊಂಡು ಹೋಗುವುದಾಗಿ ತಿಳಿಸಿ ಜೈಲಿಗೆ ಕರೆದುಕೊಂಡು ಹೋಗಿದ್ದಾರೆ. ನನಗೆ ಯಾವುದೇ ನೋಟಿಸ್ ಅಥವಾ ಸಮನ್ಸ್ ಕೂಡ

ಶ್ರೀಕಾಂತ ಪೂಜಾರಿ ಜೈಲಿನಿಂದ ಬಿಡುಗಡೆ/ ಹಿಂದೂ ಸಂಘಟನೆಗಳಿಗೆ ಧನ್ಯವಾದ ತಿಳಿಸಿದ ಕರಸೇವಕ Read More »

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದ ಆರೋಪಿಗಳ ಬಿಡುಗಡೆ ಮಾಡುವಂತೆ ಡಿ.ಕೆ ಶಿವಕುಮಾರ್​ಗೆ ಕುಟುಂಬಸ್ಥರ ಮನವಿ

ಸಮಗ್ರ ನ್ಯೂಸ್: ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಭಾಗಿಯಾಗದಿದ್ದರೂ 37 ಜನರನ್ನು ಬಂಧಿಸಲಾಗಿದೆ ಎಂದು ಕಾಂಗ್ರೆಸ್ ಶಾಸಕರು, ಸಚಿವರು, ನಾಯಕರು ಆರೋಪಿಸುತ್ತಿದ್ದು, ಇಂದು ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಆರೋಪಿಗಳ ಕುಟುಂಬಸ್ಥರು ಮನವಿ ಸಲ್ಲಿಸಿದ್ದಾರೆ. ಹಲಸೂರಿನ RBANMS ಕಾಲೇಜು ಮೈದಾನದಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಬಂಧಿತರ ಕುಟುಂಬಸ್ಥರಿಂದ ಡಿ.ಕೆ ಶಿವಕುಮಾರ್ ಮನವಿ ಸ್ವೀಕರಿಸಿದರು. ಬಳಿಕ ಮಾತನಾಡಿದ ಡಿಕೆ ಶಿವಕುಮಾರ್, ಕಾನೂನಿನ ಅಡಿಯಲ್ಲಿ ಏಕಾಏಕಿ ಹೇಳಲು ಆಗುವುದಿಲ್ಲ.

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದ ಆರೋಪಿಗಳ ಬಿಡುಗಡೆ ಮಾಡುವಂತೆ ಡಿ.ಕೆ ಶಿವಕುಮಾರ್​ಗೆ ಕುಟುಂಬಸ್ಥರ ಮನವಿ Read More »

ಐತಿಹಾಸಿಕ ಗೋಳಗುಮ್ಮಟ ಸ್ಮಾರಕದ ಕಚೇರಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶ

ಸಮಗ್ರ ನ್ಯೂಸ್: ಐತಿಹಾಸಿಕ ಗೋಳಗುಮ್ಮಟ ಸ್ಮಾರಕದ ಕಚೇರಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಮತ್ತೊಮ್ಮೆ ರಾಜ್ಯ ಬೆಚ್ಚಿ ಬಿದ್ದಿದೆ. ಕಿಡಿಗೇಡಿಗಳು, ಗೋಳಗುಮ್ಮಟ ಎದುರಿನ ಮ್ಯೂಜಿಯಂನಲ್ಲಿ ಬಾಂಬ್ ಇಟ್ಟಿದ್ದೇವೆ ಎಂದು ಇ-ಮೇಲ್ ಸಂದೇಶ ಕಳುಹಿಸಿದ್ದಾರೆ. ಮ್ಯೂಜಿಯಂನ ಹಲವು ಜಾಗೆಯಲ್ಲಿ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಹಾಕಿದ್ದು, ಟೆರರಿಸ್ಟ್ ಗ್ರೂಪ್ ಹೆಸರಲ್ಲಿ ಇ-ಮೇಲ್ ಮಾಡಲಾಗಿದೆ. ಶುಕ್ರವಾರ ಸಂಜೆ ಇ-ಮೇಲ್ ಗೆ ಬಂದ ಸಂದೇಶ ಗೋಳಗುಮ್ಮಟ ಸಿಬ್ಬಂದಿಗಳು ವೀಕ್ಷಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ತಡರಾತ್ರಿ ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ

ಐತಿಹಾಸಿಕ ಗೋಳಗುಮ್ಮಟ ಸ್ಮಾರಕದ ಕಚೇರಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶ Read More »

ಕೊಡಗು:ಹಿಂದುಪರ ಕಾರ್ಯಕರ್ತರನ್ನು ಧಮನಿಸಲು ಹೊರಟ ರಾಜ್ಯ ಸರ್ಕಾರದ ವಿರುದ್ಧ ಹಿಂದು ಜಾಗರಣ ವೇದಿಕೆ ನೇತೃತ್ವದಲ್ಲಿ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಪ್ರತಿಭಟನೆ

ಸಮಗ್ರ ನ್ಯೂಸ್: ಹಳೇ ಪ್ರಕರಣಗಳನ್ನು ಕೆದಕಿ ಹಿಂದುಪರ ಕಾರ್ಯಕರ್ತರನ್ನು ಧಮನಿಸಲು ಹೊರಟ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಕೊಡಗು ಜಿಲ್ಲೆಯ ಮಡಿಕೇರಿ ವೀರಾಜಪೇಟೆ ಹಾಗೂ ಕುಶಾಲನಗರ ಡಿ.ವೈ.ಎಸ್.ಪಿ. ಕಛೇರಿ ಮುಂಭಾಗ ಇಂದು(ಜ.6) ಹಿಂದು ಜಾಗರಣ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಹಿಂದು ಬಾಂದವರು ಮಡಿಕೇರಿ ವೀರಾಜಪೇಟೆ ಹಾಗೂ ಕುಶಾಲನಗರ ಡಿ.ವೈ.ಎಸ್.ಪಿ. ಕಛೇರಿ ಮುಂಭಾಗ ಒಟ್ಟು ಸೇರಿ ಪ್ರತಿಬಟಿಸಿ ನಂತರ ಆಯಾಯ ತಾಲೂಕು ಡಿ.ಎಸ್.ಪಿ ಗಳಿಗೆ ಮನವಿ ಪತ್ರವನ್ನು ಅರ್ಪಿಸಿದರು. ರಾಜ್ಯ ಸರಕಾರದ

ಕೊಡಗು:ಹಿಂದುಪರ ಕಾರ್ಯಕರ್ತರನ್ನು ಧಮನಿಸಲು ಹೊರಟ ರಾಜ್ಯ ಸರ್ಕಾರದ ವಿರುದ್ಧ ಹಿಂದು ಜಾಗರಣ ವೇದಿಕೆ ನೇತೃತ್ವದಲ್ಲಿ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಪ್ರತಿಭಟನೆ Read More »