ವಿಜಯಪುರದಲ್ಲಿ ನಡೆಯಿತು ವಿಚಿತ್ರ ಆತ್ಮಹತ್ಯೆ| ಶಾಸ್ತ್ರೋಕ್ತವಾಗಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ಯಾಕೆ..?
ಸಮಗ್ರ ನ್ಯೂಸ್: ಆತ್ಮಹತ್ಯೆ ಮಾಡಿಕೊಳ್ಳುವುದನ್ನು ಕೇಳಿದ್ದೇವೆ. ಆದರೆ, ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ವಿಚಿತ್ರ ಆತ್ಮಹತ್ಯೆ ನಡೆದಿದೆ.‘ಕಂಬಳಿ ಮೇಲೆ ಅಕ್ಕಿಯಿಂದ ಮಂಡಲ ಹಾಕಿ, ಕೊರಳಲ್ಲಿ ಮೆಣಸಿಕನಾಯಿ ಹಾಗೂ ಲಿಂಬೆಕಾಯಿ ಕಟ್ಟಿಕೊಂಡು ವಿಚಿತ್ರ ರೀತಿಯಲ್ಲಿ ವ್ಯಕ್ಯಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಡಿವೆಪ್ಪ (43) ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಇತ ಪಿತ್ರಾರ್ಜಿತವಾಗಿ ಬಂದಿದ್ದ 35 ಎಕರೆಗೂ ಆಧಿಕ ಜಮೀನು ಮಾರಾಟ ಮಾಡಿದ್ದ. ಮಧ್ಯ ಸೇವನೆ ಹಾಗೂ ಇತರೆ ಚಟಗಳ ದಾಸನಾಗಿದ್ದ










