ಬಂಡೆ ಕಲ್ಲಿಗೆ ಲಾರಿ ಡಿಕ್ಕಿ| ಲಾರಿ ಚಾಲಕ ಪ್ರಾಣಾಪಾಯದಿಂದ ಪಾರು
ಸಮಗ್ರ ನ್ಯೂಸ್: ಕೊಟ್ಟಿಗೆಹಾರ ಕರಾವಳಿ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ಲಾರಿಯೊಂದು ಬಂಡೆ ಕಲ್ಲಿಗೆ ಡಿಕ್ಕಿ ಹೊಡೆದ ಘಟನೆ ಜ.6 ರಂದು ನಡೆದಿದೆ. ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಕಡೆಗೆ ಗೊಬ್ಬರ ಸಾಗಿಸುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟ್ ನ ಬಂಡೆ ಕಲ್ಲಿಗೆ ಡಿಕ್ಕಿ ಹೊಡೆದಿದೆ. ಹೊಡೆತದ ರಭಸಕ್ಕೆ ಲಾರಿಯ ಮುಂಬಾಗ ಸಂಪೂರ್ಣ ನಜ್ಜುಗುಜ್ಜಾಗಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಚಾರ್ಮಾಡಿ ಘಾಟ್ ನಲ್ಲಿ ಎರಡು
ಬಂಡೆ ಕಲ್ಲಿಗೆ ಲಾರಿ ಡಿಕ್ಕಿ| ಲಾರಿ ಚಾಲಕ ಪ್ರಾಣಾಪಾಯದಿಂದ ಪಾರು Read More »










