ರಾಜ್ಯ

ಎಣ್ಣೆ ನಶೆಯಲ್ಲಿದ್ದವರನ್ನು ಕಂಟ್ರೋಲ್ ಮಾಡಲು ಪೊಲೀಸರ ಹರಸಾಹಸ…!

ಸಮಗ್ರ ನ್ಯೂಸ್: ಹೊಸ ವರ್ಷನೇ ಹಾಗೇ ಜನರನ್ನ ಹೇಗೆ ಸೆಳೆಯುತ್ತೊ ಕಾಣೆ. ಬೆಂಗಳೂರಲ್ಲಂತು ಹೊಸ ವರ್ಷ ಭರ್ಜರಿಯಾಗಿ ನಡಿತು. ಯುವಕ- ಯುವತಿಯರ ಮೋಜು,ಮಸ್ತಿನಲ್ಲಿ ಪೊಲೀಸರು ಸುಸ್ತೋ ಸುಸ್ತೋ. ಬೆಂಗಳೂರಿನ ಬಾರ್‌, ಪಬ್​​ಗಳಲ್ಲಿ ಪಾರ್ಟಿ ಜೋರಾಗಿತ್ತು. ಕೋರಮಂಗಲ, ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರ ಸೇರಿದಂತೆ ಎಲ್ಲೆಡೆ ಪಾರ್ಟಿ. ಈ ಸಂಭ್ರಮದಲ್ಲಿ ಯುವಕ, ಯುವತಿಯರು ಕುಡಿದು ತೂರಾಡುತ್ತಿದ್ದದ್ದು ಕಂಡು ಬಂತು. ಕುಡಿದು ಪ್ರಜ್ಞೆ ತಪ್ಪಿದ ಯುವತಿಯರನ್ನ ಪೊಲೀಸರು ಸೇಫ್ಟಿ ಹೈಲ್ಯಾಂಡ್‌ಗೆ ರವಾನಿಸಿದರು. ಇನ್ನು ಕೆಲವರು ರಸ್ತೆ ಬದಿಯೇ ತಲೆ

ಎಣ್ಣೆ ನಶೆಯಲ್ಲಿದ್ದವರನ್ನು ಕಂಟ್ರೋಲ್ ಮಾಡಲು ಪೊಲೀಸರ ಹರಸಾಹಸ…! Read More »

ಹವಾಮಾನ ವರದಿ| ಕರಾವಳಿ, ದ. ಒಳನಾಡಿನಲ್ಲಿ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಒಣ ಹವೆ ಜೊತೆಗೆ ಚಳಿಯೂ ಕಾಲಿಟ್ಟಿದೆ. ಅತೀ ಕಡಿಮೆ ಉಷ್ಣಾಂಶ ವಿಜಯಪುರದಲ್ಲಿ 10.2 ಡಿ.ಸೆ. ದಾಖಲಾಗಿತ್ತು. ಈ ನಡುವೆ ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ‌ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದ್ದು, ಅಲ್ಲಲ್ಲಿ ಹಗುರ ಮಳೆ ಸುರಿಯುವ ನಿರೀಕ್ಷೆ ಇದೆ. ಜತೆಗೆ ಮುಂದಿನ 48 ಗಂಟೆಯಲ್ಲಿ ರಾಜ್ಯದ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ

ಹವಾಮಾನ ವರದಿ| ಕರಾವಳಿ, ದ. ಒಳನಾಡಿನಲ್ಲಿ ಮಳೆ ಸಾಧ್ಯತೆ Read More »

ಕೊಡಗು:ಅಯೋಧ್ಯ ರಾಮ ಮಂದಿರದ ಪವಿತ್ರ ಅಕ್ಷತೆ ಮನೆಮನೆಗೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕು ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಾಲಯದಲ್ಲಿ ಅಯೋಧ್ಯೆಯ ಶ್ರೀ ರಾಮನ ಅಕ್ಷತೆಯನ್ನು ನಾಡಿನ ಜನತೆಗೆ ವಿತರಿಸುವ ಕಾರ್ಯಕ್ರಮದ ಅನ್ವಯ ಈ ಭಾಗದ ಹಿಂದೂ ಸಂಘಟನೆಯ ಪ್ರಮುಖರು ಕಳೆದ ಒಂದು ವಾರಗಳ ಕಾಲ ದೇವಾಲಯದಲ್ಲಿ ಅಕ್ಷತೆ ಹಾಗೂ ಕಳಶವನ್ನು ಇಟ್ಟು ಇಂದು ಮೃತ್ಯುಂಜಯನಿಗೆ ಅಭಿಷೇಕ ಹಾಗೂ ವಿಶೇಷ ಪೂಜೆಯನ್ನು ನೆರವೇರಿಸಿದರು. ನಂತರ ಗ್ರಾಮದ ಎಲ್ಲ ಮನೆಗಳಿಗೆ ಅಕ್ಷತೆಯನ್ನು ವಿತರಿಸುವ ವ್ಯವಸ್ಥೆಯನ್ನು ಸಜ್ಜುಗೊಳಿಸಿದರು. ಸಂಘ ಪರಿವಾರದ ಪ್ರಮುಖರು ಹಾಗು ಬಿಜೆಪಿಯ ಸ್ಥಳೀಯ ಬೂತ್

ಕೊಡಗು:ಅಯೋಧ್ಯ ರಾಮ ಮಂದಿರದ ಪವಿತ್ರ ಅಕ್ಷತೆ ಮನೆಮನೆಗೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ Read More »

ಹೊಸ ವರ್ಷಾಚರಣೆ ವೇಳೆ ಯುವಕನ ಕಗ್ಗೊಲೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಹೊಸ ವರ್ಷದ ದಿನವೇ ತಡರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಹನುಮಂತನಗರದ 80 ಅಡಿ ರಸ್ತೆಯಲ್ಲಿ ತಡರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ ಮಾಡಿರುವ ಘಟನೆ ನಡೆದಿದೆ. ಮೃತ ಯುವಕನನ್ನು ವಿಜಯ್‌ ಎಂದು ಗುರುತಿಸಲಾಗಿದ್ದು, ವಿಜಯ್‌ ನನ್ನು ಹತ್ಯೆಗೈದು ರಸ್ತೆಯಲ್ಲೇ ಶವವನ್ನು ಎಸೆದು ಆರೋಪಿಗಳು ಪರಾರಿಯಾಗಿದ್ದಾರೆ. ವಿಜಯ್‌ ಬನಶಂಕರಿ ನಿವಾಸಿಯಾಗಿದ್ದು, ಹೊಸ ವರ್ಷದ ಆಚರಣೆಯಲ್ಲಿ ಭಾಗಿಯಾಗಿ ಹೋಗುತ್ತಿದ್ದ ವೇಳೆ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ಹೊಸ ವರ್ಷಾಚರಣೆ ವೇಳೆ ಯುವಕನ ಕಗ್ಗೊಲೆ Read More »

ಸಿದ್ದರಾಮಯ್ಯ ನನ್ನ ಕುಟುಂಬವನ್ನು ಟಾರ್ಗೆಟ್ ಮಾಡಿದ್ದಾರೆ ಪ್ರತಾಪ್ ಸಿಂಹ|ನಾಪೋಕ್ಲು ವಿನಲ್ಲಿ ಹೇಳಿಕೆ

ಸಮಗ್ರ ನ್ಯೂಸ್: ಕೊಡಗು ಮೈಸೂರು ಕ್ಷೇತ್ರದಲ್ಲಿ ನನ್ನನ್ನು ಸೋಲಿಸಿ ತನ್ನ ಪುತ್ರ ಯತ್ರಿಂದ್ರ ಗೆಲ್ಲಿಸಲು ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ. ಆದ್ರೆ ಈ ಷಡ್ಯಂತ್ರ ಫಲಿಸುವುದಿಲ್ಲ. ಕಾವೇರಿ ಮಾತೆ ಆಶೀರ್ವಾದ ಮತ್ತು ಕೊಡಗು ಮೈಸೂರು ಮತದಾರರ ನಂಬಿಕೆ ತನ್ನ ಮೇಲಿದೆ. ಹೀಗಾಗಿ ಅತ್ಯಧಿಕ ಮತಗಳಿಂದ ಗೆಲ್ಲುವೆ. ಇದು ಗೊತ್ತಿದ್ದೇ ತನ್ನ ವಿರುದ್ದ ಕಾಂಗ್ರೆಸ್ ಷಡ್ಯಂತ್ರ ಹೂಡಿ ಇಲ್ಲ ಸಲ್ಲದ ಆರೋಪ ಮಾಡುತ್ತಿದೆ. ಪ್ರತಾಪ್ ಆರೋಪ. ಮರ ಕಳ್ಳತನ ಪ್ರಕರಣದಲ್ಲಿ ಅಮಾನತು ಆದ ಅರಣ್ಯ ಅಧಿಕಾರಿಗಳನ್ನು ತನಿಖೆಗೆ ಬಿಟ್ಟು ತಮ್ಮ

ಸಿದ್ದರಾಮಯ್ಯ ನನ್ನ ಕುಟುಂಬವನ್ನು ಟಾರ್ಗೆಟ್ ಮಾಡಿದ್ದಾರೆ ಪ್ರತಾಪ್ ಸಿಂಹ|ನಾಪೋಕ್ಲು ವಿನಲ್ಲಿ ಹೇಳಿಕೆ Read More »

ಆಹ್ವಾನವಿಲ್ಲದ ಮದುವೆ ಕಾರ್ಯಕ್ರಮಗಳಿಗೆ ಹೋದರೆ ಜೈಲೂಟ ಗ್ಯಾರಂಟಿ!ಕಾರಣ ಹೀಗಿದೆ

ಸಮಗ್ರ ನ್ಯೂಸ್: ಸಾಮಾನ್ಯವಾಗಿ ಕ್ಷುಲಕ ಕಾರಣಗಳಿಗೆ ಮದುವೆ ಮನೆಗಳಲ್ಲಿ ಗಲಾಟೆಗಳಾಗಿರುವುದನ್ನು ನಾವು ನೋಡಿರುತ್ತೇವೆ ಹಾಗೂ ಕೇಳಿರುತ್ತೇವೆ. ಕೆಲವರು ಹೋಟೆಲಿಗೆ ಹೋಗುವ ಬದಲು ಯಾವುದಾದರು ಮದುವೆಗೆ ಹೋಗಿ ಭರ್ಜರಿ ಊಟ ಮಾಡೋಣ ಎಂದು ಬಯಸುತ್ತಾರೆ. ಆಹ್ವಾನವಿಲ್ಲದಿರುವ ಖಾಸಗಿ ಕಾರ್ಯಕ್ರಮಗಳಿಗೆ ಹೋಗಿ ಭರ್ಜರಿ ಭೋಜನ ಮಾಡಿ ಬರುತ್ತಾರೆ.ಈ ರೀತಿಯ ದೃಶ್ಯಗಳನ್ನು ನಾವು ಸರ್ವೇಸಾಮಾನ್ಯವಾಗಿ ಚಿತ್ರ ಹಾಗೂ ಸೀರಿಯಲ್​ಗಳಲ್ಲಿ ನೋಡಿರುತ್ತೇವೆ. ಆದರೆ, ಇದೀಗ ಕೇಳಿ ಬಂದಿರುವ ಮಾಹಿತಿ ಪ್ರಕಾರ ಈ ರೀತಿ ಆಹ್ವಾನವಿಲ್ಲದ ಕಾರ್ಯಕ್ರಮಗಳಲ್ಲಿ ಭಾಗಿಯಾಗೋದು ಅಪರಾಧ ಎಂದು ತಿಳಿದು ಬಂದಿದೆ.

ಆಹ್ವಾನವಿಲ್ಲದ ಮದುವೆ ಕಾರ್ಯಕ್ರಮಗಳಿಗೆ ಹೋದರೆ ಜೈಲೂಟ ಗ್ಯಾರಂಟಿ!ಕಾರಣ ಹೀಗಿದೆ Read More »

ಕೊಡಗು ಜಿಲ್ಲೆಯ ವಿರಾಜಪೇಟೆ ಹೊರತುಪಡಿಸಿ ನಾಲ್ಕು ತಾಲೂಕುಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸರ್ಕಾರ ಇದೀಗ ಕರ್ನಾಟಕ ಆಡಳಿತ ಸೇವಾ ಅಧಿಕಾರಿಗಳನ್ನು ತಾಲೂಕು ಮಟ್ಟದ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿ ರಾಜ್ಯಾದ್ಯಂತ ಎಲ್ಲಾ ತಾಲೂಕುಗಳಿಗೆ ಅಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದೆ. ಪೊನ್ನಂಪೇಟೆ, ಕುಶಾಲನಗರ, ಮಡಿಕೇರಿ ಸೋಮವಾರಪೇಟೆ ತಾಲೂಕಿಗೆ ಆಡಳಿತ ಅಧಿಕಾರಿಗಳನ್ನು ನೇಮಿಸಲಾಗಿದೆ. ಆದರೆ ವಿರಾಜಪೇಟೆ ತಾಲೂಕಿಗೆ ಆಡಳಿತ ಅಧಿಕಾರಿಯ ನೇಮಕವಾಗಿಲ್ಲ ಈ ಬಗ್ಗೆ ಪಟ್ಟಿಯಲ್ಲೂ ಕೂಡ ನಮೂದಿಸಿಲ್ಲ ಮಡಿಕೇರಿ ತಾಲೂಕಿನ ಆಡಳಿತ ಅಧಿಕಾರಿಯಾಗಿ ಕೆ.ಎ.ಎಸ್.ಹಿರಿಯ ಶ್ರೇಣಿ ಬಿ.ಎಸ್. ವೀಣಾ, ಸೋಮವಾರಪೇಟೆ ತಾಲೂಕಿಗೆ

ಕೊಡಗು ಜಿಲ್ಲೆಯ ವಿರಾಜಪೇಟೆ ಹೊರತುಪಡಿಸಿ ನಾಲ್ಕು ತಾಲೂಕುಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ Read More »

ಎಣ್ಣೆ ಪ್ರಿಯರಿಗೆ ಗುಡ್ ನ್ಯೂಸ್! ಸರ್ಕಾರದಿಂದ ಹೊರಬಂತು ಪ್ರಮುಖ ಘೋಷಣೆ

ಸಮಗ್ರ ನ್ಯೂಸ್: ಹೊಸ ವರ್ಷ ಬರ್ತಾ ಇದೆ. ಡಿಸೆಂಬರ್ 31 ಮತ್ತು ಜನವರಿ 1 ರಂದು ಅನೇಕ ಜನರು ಫುಲ್ ಚಿಲ್ ಆಗಿರುತ್ತಾರೆ ಎಂದು ಹೇಳಬಹುದು. ಮದ್ಯವು ಹರಿಯುತ್ತದೆ ಎಂದು ಊಹಿಸಬಹುದು. ಇಂದು ಮತ್ತು ನಾಳೆ ಅನೇಕ ಜನರು ಮದ್ಯ ಸೇವಿಸುವ ಸಾಧ್ಯತೆಯಿದೆ. ಪಾರ್ಟಿಗಳು ಮತ್ತು ಪಬ್‌ಗಳು ತುಂಬುತ್ತಿದೆ. ಈ ಆದೇಶದಲ್ಲಿ ಎಪಿ ಸರ್ಕಾರ ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದೆ. ಪ್ರಮುಖ ಘೋಷಣೆ ಮಾಡಲಾಗಿತ್ತು. ಇದು ಮದ್ಯ ಪ್ರಿಯರಿಗೆ ಸಂತಸದ ಸುದ್ದಿ ತಂದಿದೆ ಎಂದೇ ಹೇಳಬಹುದು.

ಎಣ್ಣೆ ಪ್ರಿಯರಿಗೆ ಗುಡ್ ನ್ಯೂಸ್! ಸರ್ಕಾರದಿಂದ ಹೊರಬಂತು ಪ್ರಮುಖ ಘೋಷಣೆ Read More »

ಕೊಡಗಿನ ಯುವಕ ಬಾಗಲಕೋಟೆಯಲ್ಲಿ ಅಪಘಾತಕ್ಕೆ ಬಲಿ

ಸಮಗ್ರ ನ್ಯೂಸ್: ಬಾಗಲಕೋಟೆಯಲ್ಲಿ ಸಂಭವಿಸಿದ ಲಾರಿ ಅವಘಡದಲ್ಲಿ ಕೊಡಗು ಜಿಲ್ಲೆಯ ಯುವಕನೋರ್ವ ಅಸು ನೀಗಿದ್ದಾರೆ. ಸುಂಟಿಕೊಪ್ಪ ಸಮೀಪದ ಗರಗಂದೂರು ಗ್ರಾಮದ ನಿವೃತ್ತ BSNL ಉದ್ಯೋಗಿ  ಹಾಗೂ ಶ್ರೀ ಕುರುಂಬ ಭಗವತಿ  ಕೊಡಂಗಲೂರಮ್ಮ ದೇವಸ್ಥಾನದ ಮುಖ್ಯಸ್ಥರಾದ ರಾಜಣ್ಣ ಅವರ ಪುತ್ರ ರಂಜನ್ (35) ಮೃತಪಟ್ಟವರಾಗಿದ್ದಾರೆ. ಆಮೇಜಾನ್ ಕಂಪನಿಯ ಉದ್ಯೋಗಿಯಾಗಿದ್ದ ರಂಜನ್ ಅವರಿಗೆ ಒಂದು ವಾರದ ಹಿಂದೆಯಷ್ಟೇ ಮ್ಯಾನೇಜರ್ ಹುದ್ದೆಗೆ ಬಡ್ತಿ ನೀಡಲಾಗಿತ್ತು. ನೆನ್ನೆ ಮಧ್ಯಾಹ್ನ ಬಾಗಲಕೋಟೆಯಲ್ಲಿ  ಸ್ನೇಹಿತರೊದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಇವರಿದ್ದ ಕಾರಿಗೆ ಲಾರಿಯೊಂದು ಡಿಕ್ಕಿಯಾಗಿದೆ. ಕಾರಿನಲ್ಲಿದ್ದವರ

ಕೊಡಗಿನ ಯುವಕ ಬಾಗಲಕೋಟೆಯಲ್ಲಿ ಅಪಘಾತಕ್ಕೆ ಬಲಿ Read More »

ಗೋಣಿಕೊಪ್ಪಲಿನಲ್ಲಿ ಡಿ.31 ರಂದು ಕಾಶ್ಮೀರಿ ಯುವ ವಿನಿಮಯ ಕಾರ್ಯಕ್ರಮ| ಕರ್ನಾಟಕ ರಾಜ್ಯಪಾಲರು ಜಿಲ್ಲೆಗೆ ಆಗಮನ

ಸಮಗ್ರ ನ್ಯೂಸ್: ಕೇಂದ್ರ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಗೃಹ ಸಚಿವಾಲಯ, ನೆಹರು ಯುವ ಕೇಂದ್ರ ಸಂಘಟನೆ, ಕೊಡಗು ಜಿಲ್ಲಾ ಯುವ ಒಕ್ಕೂಟ, ಕೂರ್ಗ್ ಪಬ್ಲಿಕ್ ಶಾಲೆ ಮತ್ತು ಗೋಣಿಕೊಪ್ಪ ಪದವಿ ಪೂರ್ವ ಕಾಲೇಜು ಇವರ ಜಂಟಿ ಸಹಯೋಗದಲ್ಲಿ ‘ಕಾಶ್ಮೀರಿ ಯುವ ವಿನಿಮಯ’ ಕಾರ್ಯಕ್ರಮದ ಸಮಾರೋಪ ಸಮಾರಂಭವು ಡಿಸೆಂಬರ್, 31 ರಂದು ಬೆಳಗ್ಗೆ 10 ಗಂಟೆಗೆ ಗೋಣಿಕೊಪ್ಪದ ಕೂರ್ಗ್ ಪಬ್ಲಿಕ್ ಶಾಲೆಯ ಸಭಾಂಗಣದಲ್ಲಿ ನಡೆಯಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಂದು ಕಣ್ಣೂರು

ಗೋಣಿಕೊಪ್ಪಲಿನಲ್ಲಿ ಡಿ.31 ರಂದು ಕಾಶ್ಮೀರಿ ಯುವ ವಿನಿಮಯ ಕಾರ್ಯಕ್ರಮ| ಕರ್ನಾಟಕ ರಾಜ್ಯಪಾಲರು ಜಿಲ್ಲೆಗೆ ಆಗಮನ Read More »