ವಾಕ್ ಸ್ವಾತಂತ್ರ್ಯದ ಹೆಸರಲ್ಲಿ ಎಲ್ಲವನ್ನೂ ಸಹಿಸಲಾಗದು – ಹೈಕೋರ್ಟ್| ಬೆಳ್ತಂಗಡಿಯ ‘ಭಜರಂಗಿ ಗೋಕಳ್ಳರು’ ವಾಟ್ಸಾಪ್ ಗ್ರೂಪ್ ನ ಅಡ್ಮಿನ್ ವಿರುದ್ಧ ಕಿಡಿ
ಸಮಗ್ರ ನ್ಯೂಸ್: ‘ಭಜರಂಗಿ ಗೋ ಕಳ್ಳರು’ ಹೆಸರಿನಲ್ಲಿ ವಾಟ್ಸ್ ಆ್ಯಪ್ ಗ್ರೂಪ್ ರಚಿಸಿ ಅದರಲ್ಲಿ, ಹಿಂದೂ ದೇವತೆಗಳನ್ನು ಮತ್ತು ರಾಜಕೀಯ ನಾಯಕರನ್ನು ಅಶ್ಲೀಲವಾಗಿ ಬಿಂಬಿಸಿ ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಆರೋಪದಡಿಯ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಲು ನಿರಾಕರಿಸಿರುವ ಹೈಕೋರ್ಟ್, ‘ವಾಕ್ ಸ್ವಾತಂತ್ರ್ಯದ ಹೆಸರಿನಲ್ಲಿ ಎಲ್ಲವನ್ನೂ ಸಹಿಸಲಾಗುವುದಿಲ್ಲ’ ಎಂದು ಕಿಡಿ ಕಾರಿದೆ. ‘ನನ್ನ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಬೇಕು’ ಎಂದು ಕೋರಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕು ಕುಪ್ಪೆಟ್ಟಿ ಕರಾಯ ಗ್ರಾಮದ ಸಿರಾಜುದ್ದೀನ್ ಬಿನ್ ಮೊಹಮದ್ ಇಸ್ಮಾಯಿಲ್ (30) […]









