ರಾಜ್ಯ

5, 8, 9ನೇ ತರಗತಿ ಪಬ್ಲಿಕ್ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಸಮಗ್ರ ನ್ಯೂಸ್: 2023-24ನೇ ಸಾಲಿನ 5,8 ಮತ್ತಿ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲಾತ್ಮಕ ಮೌಲ್ಯಂಕನ (ಎಸ್‌ಎ-2)ದ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಂಕನ ಮತ್ತು ಅಂಗೀಕರಣ ಪರಿಷತ್ತು ಪ್ರಕಟಿಸಿದೆ. ಮಾ.11ರಿಂದ 18ರ ವರೆಗೆ ಪರೀಕ್ಷೆಗಳು ನಡೆಯಲಿವೆ. 5ನೇ ತರಗತಿ:ಮಾ.11ರಿಂದ 14ರವರೆಗೆ ಪರೀಕ್ಷೆ ನಡೆಯಲಿದೆ. ಮಾ.11- ಪ್ರಥಮ ಭಾಷೆ ಕನ್ನಡ, ಮಾ.12 ದ್ವಿತೀಯ ಭಾಷೆ ಇಂಗ್ಲಿಷ್, ಮಾ.13 ಪರಿಷರ ಅಧ್ಯಯನ ಮತ್ತು ಮಾ.14ರಂದು ಗಣಿತ ಪರೀಕ್ಷೆ ನಡೆಯಲಿದೆ. ಎಲ್ಲ ಪರೀಕ್ಷೆಗಳು ಮಧ್ಯಾಹ್ನ 2.30ರಿಂದ 4.30ರ ವರೆಗೆ ನಡೆಯಲಿವೆ.

5, 8, 9ನೇ ತರಗತಿ ಪಬ್ಲಿಕ್ ಪರೀಕ್ಷೆ ವೇಳಾಪಟ್ಟಿ ಪ್ರಕಟ Read More »

ಹೊಸ ವರ್ಷಕ್ಕೆ ಪ್ರವಾಸಿಗರಿಗೆ ಶಾಕಿಂಗ್ ನ್ಯೂಸ್/ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನೋ ಎಂಟ್ರಿ

ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿ ನೂತನ ವರ್ಷದ ಸ್ವಾಗತಕ್ಕೆ ಸಜ್ಜಾಗುತ್ತಿದ್ದು, ಇದರ ಬೆನ್ನಲ್ಲೇ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಬರ್ಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಡಿಸೆಂಬರ್ 31 ರ ಸಂಜೆ 6 ರಿಂದ ಜನವರಿ 1 ರ ಬೆಳಗ್ಗೆ 6 ಗಂಟೆವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿಬರ್ಂಧ ವಿಧಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ರವೀಂದ್ರ ಮಾಹಿತಿ ನೀಡಿದ್ದಾರೆ. ನಂದಿ ಬೆಟ್ಟ ಒಂದು ಪುರಾನ ಕಾಲದ ಕೋಟೆಯಾಗಿದ್ದು, ಇದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ

ಹೊಸ ವರ್ಷಕ್ಕೆ ಪ್ರವಾಸಿಗರಿಗೆ ಶಾಕಿಂಗ್ ನ್ಯೂಸ್/ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನೋ ಎಂಟ್ರಿ Read More »

ಮತ್ತೊಂದು ಗ್ಯಾರಂಟಿ ಪಕ್ಕಾ/ ಯುವನಿಧಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರೆಂಟಿ ಯುವನಿಧಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಚಾಲನೆ ನೀಡಿದ್ದಾರೆ. ಯುವತಿಯೊಬ್ಬರನ್ನು ಕರೆಸಿ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಯುವನಿಧಿ ಲೊಗೋ ಬಿಡುಗಡೆ ಮಾಡಿದ್ದಾರೆ. ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದೆ.

ಮತ್ತೊಂದು ಗ್ಯಾರಂಟಿ ಪಕ್ಕಾ/ ಯುವನಿಧಿಗೆ ಸಿಎಂ ಸಿದ್ದರಾಮಯ್ಯ ಚಾಲನೆ Read More »

ನಾಳೆ ಬಿಜೆಪಿ ಪದಾಧಿಕಾರಿಗಳ ಸಭೆ/ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಸಮಗ್ರ ನ್ಯೂಸ್: ಬಿಜೆಪಿಯ ನೂತನ ಪದಾಧಿಕಾರಿಗಳ ಸಭೆ ನಾಳೆ ಬೆಳಿಗ್ಗೆ 10 ಗಂಟೆಗೆ ನಡೆಯಲಿದ್ದು, ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ಉದ್ಘಾಟನೆ ನಡೆಸಲಿದ್ದಾರೆ. ನಂತರ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಸಂಬಂಧ ಪ್ರಮುಖರ ಪ್ರಕ್ರಿಯೆಗೆ ಚಾಲನೆ ಕೊಡುವ ಸಭೆ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ತಿಳಿಸಿದರು. ಸಭೆಯ ಬಳಿಕ ಪ್ರಮುಖರು ಎಲ್ಲ ಜಿಲ್ಲೆಗಳಿಗೆ ತೆರಳಿ ಜಿಲ್ಲೆಯ ಎಲ್ಲ ಪ್ರಮುಖರಿಂದ ಅಭಿಪ್ರಾಯ ಸಂಗ್ರಹಿಸಿ ಜಿಲ್ಲಾಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಿದ್ದಾರೆ. ಎಲ್ಲರ ಅಭಿಪ್ರಾಯದೊಂದಿಗೆ ಪಕ್ಷವನ್ನು ಮುನ್ನಡೆಸುವ

ನಾಳೆ ಬಿಜೆಪಿ ಪದಾಧಿಕಾರಿಗಳ ಸಭೆ/ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ Read More »

ದರ್ಗಾದ ಮೇಲೆ ದಾಳಿ… 5 ದತ್ತಮಾಲಾಧಾರಿಗಳ ವಿರುದ್ಧ FIR ದಾಖಲು

ಸಮಗ್ರ ನ್ಯೂಸ್: ಚಿಕ್ಕಮಗಳೂರಿನಲ್ಲಿ ದರ್ಗಾದ ಮೇಲೆ ದಾಳಿ ಮಾಡಿದ್ದ ದತ್ತಮಾಲಾಧಾರಿಗಳ ವಿರುದ್ಧ ತಾಲೂಕಿನ ಲಿಂಗದಹಳ್ಳಿ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ. 5ಕ್ಕೂ ಹೆಚ್ಚು ಜನರ ವಿರುದ್ಧ ಎಫ್​ಐಆರ್​​​ ದಾಖಲಿಸಿರುವ ಪೊಲೀಸರು, ಸಿಸಿಟಿವಿ ವಿಡಿಯೋ ಆಧಾರದ ಮೇಲೆ ತನಿಖೆ ನಡೆಸುತ್ತಿದ್ದಾರೆ. ಶಾಂತವೇರಿ ಗ್ರಾಮದ ರಸ್ತೆ ಬದಿಯ ದರ್ಗಾ ಮೇಲೆ ಶಿವಮೊಗ್ಗ ನೋಂದಣಿಯ ವಾಹನದಲ್ಲಿದ್ದ ದತ್ತಮಾಲಾಧಾರಿಗಳು ದಾಳಿ ಮಾಡಿದ್ದರು. ದತ್ತಜಯಂತಿ ಕೊನೆಯ ದಿನವಾದ ಇಂದು ದತ್ತ ಪಾದುಕೆ ದರ್ಶನದ ವೇಳೆ ದರ್ಗಾದಲ್ಲಿದ್ದ ಗೋರಿಗಳ ಮೇಲೆ ಗುಂಪೊಂದು ದಾಂದಲೆ ನಡೆಸಿದೆ. ದರ್ಗಾದ

ದರ್ಗಾದ ಮೇಲೆ ದಾಳಿ… 5 ದತ್ತಮಾಲಾಧಾರಿಗಳ ವಿರುದ್ಧ FIR ದಾಖಲು Read More »

ಸಿದ್ದರಾಮಯ್ಯ ಅವರು ಮುಗ್ದರಲ್ಲ, ಧೂರ್ತ…. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಲ್ಹಾದ್​ ಜೋಶಿ ವಾಗ್ದಾಳಿ..!

ಸಮಗ್ರ ನ್ಯೂಸ್: ಸಿಎಂ ಸಿದ್ದರಾಮಯ್ಯ ವಿರುದ್ದ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರು ಮುಗ್ದರಲ್ಲ, ಧೂರ್ತ ಎಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಹಿಜಾಬ್ ನಿಷೇಧವೇ ಆಗಿಲ್ಲ, ಹೀಗಿರುವಾಗ ಹಿಜಾಬ್ ಬ್ಯಾನ್ ಹಿಂಪಡೆಯುತ್ತೇವೆ ಅಂದರೆ ಅದಕ್ಕೆ ಅರ್ಥವಿಲ್ಲ. ಸಮವಸ್ತ್ರ ಸಂಹಿತೆ ಬಿಟ್ಟು ಹಿಜಾಬ್ ಧರಿಸಲು ಅವಕಾಶ ಕೊಡುತ್ತೇವೆ ಎಂದು ಹೇಳಿದರೆ, ಆಗ ಇನ್ನೊಬ್ಬರು ನಾವು ಕೇಸರಿ ಶಾಲು ಹಾಕಿಕೊಂಡು ಬರುತ್ತೇವೆ ಎನ್ನುತ್ತಾರೆ. ಸಿದ್ದರಾಮಯ್ಯನವರೇ ನೀವು ರಾಜ್ಯವನ್ನು ಏನು ಮಾಡುವುದಕ್ಕೆ ಹೊರಟಿದ್ದೀರಿ, ಸಮಾಜ ಒಡೆಯಲು

ಸಿದ್ದರಾಮಯ್ಯ ಅವರು ಮುಗ್ದರಲ್ಲ, ಧೂರ್ತ…. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಲ್ಹಾದ್​ ಜೋಶಿ ವಾಗ್ದಾಳಿ..! Read More »

ಹನುಮ ಜಯಂತಿ ನಿಮಿತ್ತ ದೇವಸ್ಥಾನದಲ್ಲಿ ಕೊಟ್ಟಿದ್ದ ಪ್ರಸಾದ ತಿಂದು 200ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಸಮಗ್ರ ನ್ಯೂಸ್: ಹನುಮ ಜಯಂತಿ ನಿಮಿತ್ತ ದೇವಸ್ಥಾನದಲ್ಲಿ ಕೊಟ್ಟಿದ್ದ ಪ್ರಸಾದ ತಿಂದು 200ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಈ ಪೈಕಿ ಓರ್ವ ವೃದ್ಧೆ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದೆ. ನಿನ್ನೆ ಹನುಮ ಜಯಂತಿ ನಿಮಿತ್ತ ನಗರದ ವೆಂಕಟರಮಣಸ್ವಾಮಿ ದೇಗುಲ, ಊರುಬಾಗಿಲು ಆಂಜನೇಯ ಸ್ವಾಮಿ ದೇಗುಲಗಳಲ್ಲಿ ಭಕ್ತರಿಗೆ ಪುಳಿಯೊಗರೆ, ಪಾಯಸ, ಲಡ್ಡುಗಳನ್ನು ಪ್ರಸಾದದ ರೂಪದಲ್ಲಿ ನೀಡಲಾಗಿತ್ತು. ಹೀಗೆ ಪ್ರಸಾದ ಸೇವಿಸಿದ್ದವರಿಗೆ ಫುಡ್ ಪಾಯ್ಸನ್ ಆಗಿದ್ದು, ಆಸ್ಪತ್ರೆಗೆ

ಹನುಮ ಜಯಂತಿ ನಿಮಿತ್ತ ದೇವಸ್ಥಾನದಲ್ಲಿ ಕೊಟ್ಟಿದ್ದ ಪ್ರಸಾದ ತಿಂದು 200ಕ್ಕೂ ಹೆಚ್ಚು ಮಂದಿ ಅಸ್ವಸ್ಥ Read More »

ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ

ಸಮಗ್ರ ನ್ಯೂಸ್: ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ ಎನ್ನುವಂತೆ ಇದೀಗ ವಿಧಾನ ಪರಿಷತ್ ವಿಪಕ್ಷ ನಾಯಕರನ್ನಾಗಿ ಕೋಟಾ ಶ್ರೀನಿವಾಸ ಪೂಜಾರಿ ನೇಮಿಸಲಾಗಿದೆ. ಅಲ್ಲದೇ ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕರನ್ನಾಗಿ ಅರವಿಂದ್ ಬೆಲ್ಲದ್ ನೇಮಕ ಮಾಡಲಾಗಿದೆ. ಈ ಕುರಿತಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆದೇಶ ಹೊರಡಿಸಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದಂತ ಜೆಪಿ ನಡ್ಡಾ ಅವರ ಸೂಚನೆಯ ಮೇರೆಗೆ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ವಿವಿಧ ಜವಾಬ್ದಾರಿಗಳಿಗೆ ನಿಯುಕ್ತಿಗೊಳಿಸಲಾಗಿದೆ ಎಂದಿದ್ದಾರೆ. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ

ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ Read More »

ಕೊಡಗು:ಡಿ.26 ರಂದು ಮಡಿಕೇರಿಯ ಜನರಲ್ ತಿಮ್ಮಯ್ಯ ಮ್ಯೂಸಿಯಂಗೆ ರಜೆ ಇಲ್ಲ

ಸಮಗ್ರ ನ್ಯೂಸ್: ಕ್ರಿಸ್ ಮತ್ತು ಹೊಸವರ್ಷಾಚರಣೆ ಸಂದರ್ಭ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವಾಗುವ ಹಿನ್ನಲೆಯಲ್ಲಿ ಮಡಿಕೇರಿಯಲ್ಲಿರುವ ಜನರಲ್ ತಿಮ್ಮಯ್ಯ ಮ್ಯೂಸಿಯಂಗೆ ನೀಡಲಾಗಿದ್ದ ಮಂಗಳವಾರದ ವಾರದ ರಜೆಯನ್ನು ರದ್ದುಗೊಳಿಸಿ, ಡಿ.26 ರಂದು ಮ್ಯೂಸಿಯಂನ್ನು ಸಂದರ್ಶಕರಿಗಾಗಿ ತೆರೆಯಲಾಗುತ್ತದೆ. ಹೀಗಾಗಿ ಸಂದರ್ಶಕರು, ಪ್ರವಾಸಿಗರು ಡಿ.26 ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ತಿಮ್ಮಯ್ಯ ಮ್ಯೂಸಿಯಂಗೆ ಭೇಟಿ ನೀಡಬಹುದಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.

ಕೊಡಗು:ಡಿ.26 ರಂದು ಮಡಿಕೇರಿಯ ಜನರಲ್ ತಿಮ್ಮಯ್ಯ ಮ್ಯೂಸಿಯಂಗೆ ರಜೆ ಇಲ್ಲ Read More »

ಸಾರಿಗೆ ಸಚಿವರ ಮನೆ ಬಳಿಯೇ ರೌಡಿಶೀಟರ್ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ರೌಡಿಶೀಟರ್​ ಓರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ನಿವಾಸದ ಸಮೀಪವೇ ದುಷ್ಕರ್ಮಿಗಳ ಗುಂಪು ರೌಡಿಶೀಟರ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಜೈ ಪ್ರಕಾಶ್ ಅಲಿಯಾಸ್ ಅಪ್ಪಿ ಕೊಲೆಯಾದ ರೌಡಿಶೀಟರ್ ಆಗಿದ್ದು, ಐದಾರು ದುಷ್ಕರ್ಮಿಗಳ ತಂಡ ಅಟ್ಟಾಡಿಸಿ ರೌಡಿಶೀಟರ್​​ನನ್ನು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ. ಈ ಘಟನೆ ಆಡುಗೋಡಿ ಠಾಣಾ ವ್ಯಾಪ್ತಿಯ ಲಕ್ಕಸಂಧ್ರದಲ್ಲಿ ನಡೆದಿದ್ದು, ಆಡುಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ

ಸಾರಿಗೆ ಸಚಿವರ ಮನೆ ಬಳಿಯೇ ರೌಡಿಶೀಟರ್ ಬರ್ಬರ ಹತ್ಯೆ Read More »